• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾನಸಿಕ ಬದಲಾವಣೆಯಿಂದ ಜಾತೀಯತೆ ನಾಶ
ಆ ಲಯ, ಈ ಲಯ ನಾಟಕ ಕೃತಿ ಬಿಡುಗಡೆ
ವಿಜ್ಞಾನ, ತಂತ್ರಜ್ಞಾನ ಬೆಳೆಯುವಲ್ಲಿ ರಾಜೀವ್‌ ಕೊಡುಗೆ ಅಪಾರ
ವಿಜ್ಞಾನ, ತಂತ್ರಜ್ಞಾನದಲ್ಲಿ ದೇಶ ಇಷ್ಟು ಎತ್ತರಕ್ಕೆ ಬೆಳೆಯವಲ್ಲಿ ಮಾಜಿ ಪ್ರಧಾನಿ ದಿ. ರಾಜೀವ್‌ ಗಾಂಧಿ ಕೊಡುಗೆ ಅಪಾರ
ಸೂಲಗಿತ್ತಿ ನರಸಮ್ಮ ಸೇವೆ ಮಾದರಿ
ನರಸಮ್ಮ ಅವರ ಸಮಾಜ ಸೇವೆ ಇಂದಿನ ಪೀಳಿಗೆಗೂ ಮಾದರಿ
ಮಾಹಿತಿ ನೀಡದ ಹೆದ್ದಾರಿ ಅಧಿಕಾರಿಗಳೊಂದಿಗೆ ರೈತರ ಜಟಾಪಟಿ
ಪಟ್ಟಣದ ಲೋಕೋಪಯೋಗಿ ಇಲಾಖೆ ಆವರಣದಲ್ಲಿ ನಡೆದ ರೈತರ ಅಕ್ಷೇಪಣೆ ಅರ್ಜಿ ಸಲ್ಲಿಕೆ ಸಭೆಯಲ್ಲಿ ಹೆದ್ದಾರಿ ಅಧಿಕಾರಿಗಳು ಹಾಗೂ ರೈತರ ನಡುವೆ ವಾದ ವಿವಾದ ಉಂಟಾಗಿ ಅಧಿಕಾರಿಗಳ ವಿರುದ್ದ ರೈತರು ಆಕ್ರೋಶ ವ್ಯಕ್ತಪಡಿಸಿದರು
ಶನೈಶ್ಚರಸ್ವಾಮಿ ವಾರ್ಷಿಕೋತ್ಸವ
ನಗರದ ಅಮರಜ್ಯೋತಿ ನಗರದಲ್ಲಿ ಜೈಷ್ಠಾದೇವಿ ಸಮೇತ ಶನೈಶ್ಚರಸ್ವಾಮಿ 14 ನೇ ವರ್ಷದ ವಾರ್ಷಿಕೋತ್ಸವ ಹಾಗೂ ಮೊದಲನೆಯ ಶ್ರಾವಣ ಮಾಸದ ಪ್ರಯುಕ್ತ ಶ್ರಾವಣ ಶನಿವಾರದ ಬೆಳಗ್ಗೆಯಿಂದ ದೇವಸ್ಥಾನದ ಸನ್ನಿಧಿಯಲ್ಲಿ ಗುರುಪ್ರಾರ್ಥನೆ, ಸಂಕಲ್ಪ, ಗಣಪತಿ ಪೂಜೆ, ನವಗ್ರಹ ಪೂಜೆ, ಕಲಶ ಸ್ಥಾಪನೆ, ಮಹಾಗಣಪತಿ ಹೋಮ, ದುರ್ಗಾ ಹೋಮ, ನವಗ್ರಹ ಹೋಮ ಮತ್ತು ಶನೈಶ್ಚರ ಹೋಮ ನಡೆಯಿತು.
ದಖ್ಖನ್ ಪ್ರಸ್ಥಭೂಮಿಯಲ್ಲಿನ ಸಣ್ಣ ವಿಷಕಾರಿ ಹವಳದ ಹಾವು ತುಮಕೂರು ಜಿಲ್ಲೆಯ ಬುಕ್ಕಾಪಟ್ಟಣ ಪತ್ತೆ
ಭಾರತದಲ್ಲಿ ಕಂಡು ಬರುವ 60 ಪ್ರಬೇಧದ ವಿಷಯುಕ್ತ ಹಾವುಗಳಲ್ಲಿ ಅತ್ಯಂತ ಸಣ್ಣ ವಿಷಕಾರಿ ಹವಳದ ಹಾವು ಪ್ರಥಮ ಬಾರಿಗೆ ತುಮಕೂರು ಜಿಲ್ಲೆಯ ಬುಕ್ಕಾಪಟ್ಟಣ ವನ್ಯಜೀವಿ ಧಾಮದಲ್ಲಿ ಕಂಡು ಬಂದಿದೆ.
ಹಲಸಿನ ಹಣ್ಣು ರೈತರಿಂದ ನೇರವಾಗಿ ಗ್ರಾಹಕರಿಗೆ ಮಾರಾಟ
ನಗರದ ಕ್ಯಾತಸಂದ್ರ ಜೆಎಎಸ್ ಟೋಲ್ ಪ್ಲಾಜಾದಲ್ಲಿ ಹಿರೇಹಳ್ಳಿಯ ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರ (ಕೆವಿಕೆ) ವತಿಯಿಂದ ಹಲಸಿನ ಹಣ್ಣಿನ ನೇರ ಮಾರಾಟದ ವಿಶೇಷ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಗಿತ್ತು.
ಸ್ವಾತಂತ್ರ್ಯ ದಿನಾಚರಣೆಗೆ ಸಕಲ ಸಿದ್ಧತೆ
ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಆ.15ರಂದು ಜಿಲ್ಲಾ ಮಟ್ಟದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲು ಸಕಲ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಉಪವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ ತಿಳಿಸಿದರು.
ವಿಜಯನಗರ ಕಾಲದ ತಾಮ್ರ ಶಾಸನ ಪತ್ತೆ
ಮಧುಗಿರಿ ತಾಲೂಕಿನ ಗಡಿಭಾಗದ ಅಗಳಿಯಲ್ಲಿ ವಿಜಯನಗರ ಸಾಮ್ರಾಜ್ಯದ ಅಧೀನದಲ್ಲಿ ಆಳ್ವಿಕೆ ಮಾಡುತ್ತಿದ್ದ ಹರತಿ-ನಿಡುಗಲ್ ಪಾಳೇಗಾರ ದೇವಪ್ಪ ನಾಯಕನ ಕಾಲದ ತಾಮ್ರ ಶಾಸನ ಪತ್ತೆಯಾಗಿದೆ.
ಮೇಲನಹಳ್ಳಿಯಲ್ಲಿ ಚಿರತೆ ಸೆರೆ
ಕಳೆದ ಒಂದು ತಿಂಗಳಿನಿಂದ ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಮೇಲನಹಳ್ಳಿ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಸುತ್ತಮುತ್ತ ಸುಳಿದಾಡುತ್ತಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ
  • < previous
  • 1
  • ...
  • 215
  • 216
  • 217
  • 218
  • 219
  • 220
  • 221
  • 222
  • 223
  • ...
  • 410
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved