• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೀಸಲಾತಿ ಜಾರಿಗೊಳಿಸುವಂತೆ ಐತಿಹಾಸಿಕ ಹೋರಾಟಕ್ಕೆ ಸಜ್ಜು
ಅನೇಕ ವರ್ಷಗಳಿಂದ ಹೋರಾಟ ನಡೆಸುತ್ತಿದ್ದೇವೆ. ಒಳ ಮೀಸಲಾತಿ ಜಾರಿಗೊಳಿಸುವಲ್ಲಿ ಸರ್ಕಾರಗಳಿಗೆ ಇಚ್ಛಾಶಕ್ತಿ ಕೊರತೆ ಇದೆ. ಈ ಸಂಬಂಧ ದಲಿತ ಪರ ಸಂಘಟನೆ ಹಾಗೂ ಮೀಸಲಾತಿ ಹೋರಾಟ ಸಮಿತಿಯಿಂದ ಗಟ್ಟಿಯಾದ ಧ್ವನಿ ಎತ್ತುವ ಮೂಲಕ ಸರ್ಕಾರದ ಕಣ್ಣು ತೆರೆಸುವ ಕೆಲಸವಾಗಬೇಕು.
ಅಧಿಕಾರಿಗಳೇ ಸಬೂಬು ಹೇಳದೆ ಸಾರ್ವಜನಿಕರ ಕೆಲಸ ಮಾಡಿ: ಕೇಂದ್ರ ಸಚಿವ ವಿ.ಸೋಮಣ್ಣ
ಈಗಾಗಲೇ ಕಳೆದ ನಾಲ್ಕು ತಿಂಗಳಲ್ಲಿ ಕೆಲವು ಕೆಲಸಗಳನ್ನು ಮಾಡಿದ್ದು, ವಿಶೇಷವಾಗಿ ರಾಯದುರ್ಗ, ಪಾವಗಡ, ಮಧುಗಿರಿ, ಕೊರಟಗೆರೆ, ಊರುಕೇರೆ ಇಲ್ಲಿ ಸುಮಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ರೈಲ್ವೆ ಯೋಜನೆ ಹಾಗೂ ತುಮಕೂರು, ಶಿರಾ, ಹಿರಿಯೂರು, ಚಿತ್ರದುರ್ಗ, ದಾವಣಗೆರೆಯ ಈ ಎರಡೂ ರೈಲ್ವೆ ಯೋಜನೆಗಳು ತುಮಕೂರಿಗೆ ಸಂಬಂಧಪಟ್ಟಿವೆ. ತುಮಕೂರು, ಶಿರಾ, ದಾವಣಗೆರೆ, ಚಿತ್ರದುರ್ಗಕ್ಕೆ ರೈಲು ಓಡಾಡಲು 13- 14 ಲೆವೆಲ್ ಕ್ರಾಸಿಂಗ್‌ಗಾಗಿ ಆದೇಶ ಮಾಡಲಾಗಿದೆ.
ರೈತರ ಸಂಕಷ್ಟ ನಿವಾರಣೆಗೆ ಸರ್ಕಾರ ನೆರವಾಗಲಿ: ನ್ಯಾಯಾಧೀಶ ನಟರಾಜು
ರೈತರಿಲ್ಲದೆ ದೇಶವಿಲ್ಲ, ಇಂದು ಸಂಕಷ್ಟದಲ್ಲಿರುವ ರೈತ ಬಳಗವನ್ನು ಉಳಿಸಬೇಕು, ಆವರಲ್ಲಿ ಶಕ್ತಿ ತುಂಬುವ ಕೆಲಸವನ್ನು ಸರ್ಕಾರ ಮಾಡಬೇಕು. ರೈತರ ವಿಚಾರದಲ್ಲಿ ಇಲಾಖೆ ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು, ಅವರಿಗೆ ಅನುಕೂಲವಾಗುವ ಎಲ್ಲ ರೀತಿಯ ಸಹಾಯ ಮಾಡಲು ಅಧಿಕಾರಿಗಳು ಕಾಳಜಿ ವಹಿಸಬೇಕು.
ವಾಲ್ಮೀಕಿ, ಅಂಬೇಡ್ಕರ್, ಬುದ್ಧರನ್ನು ಒಂದು ಜಾತಿಗೆ ಸೀಮಿತಗೊಳಿಸದಿರಿ
ಕಾರ್ಯಕ್ರಮದಲ್ಲಿ ಮಿಮಿಕ್ರಿ ಕಲಾವಿದ ಗೋಪಿಯವರಿಂದ ಮಿಮಿಕ್ರಿ ನಡೆಸಿಕೊಡಲಾಯಿತು. ಜಾನಪದ ಕಲಾವಿದ ನಂಜಪ್ಪ, ಕೃಷಿಕರಾದ ನಾಗರಾಜು, ಕೊಪ್ಪ ನಾಗೇಶ್, ಶಿಕ್ಷಕರಾದ ಮುನಿರಾಜುರವರನ್ನು ಗೌರವಿಸಲಾಯಿತು.
ಕಾಂಗ್ರೆಸ್ ಅಭ್ಯರ್ಥಿಯಾಗಿ ಗುಂಡಿನಪಾಳ್ಯ ಈಶ್ವರಯ್ಯನವರ ಹೆಸರು ಅಂತಿಮ
ಸಚಿವ ಡಾ.ಜಿ.ಪರಮೇಶ್ವರ್ ಅವರ ಆದೇಶಕ್ಕೆ ನಾವೆಲ್ಲರೂ ತಲೆಬಾಗುತ್ತೇವೆ, ಈ ಬಾರಿ ತುಮುಲ್ ನಿರ್ದೇಶಕನ ಸ್ಥಾನಕ್ಕೆ ಪಕ್ಷದ ಬೆಂಬಲ ಸಿಗುವುದಾಗಿ ನಿರೀಕ್ಷಿಸಿದ್ದೆ, ಆದರೆ ಡಾ.ಜಿ.ಪರಮೇಶ್ವರ್ ರವರು ನಮಗೆ ಹೈಕಮಾಂಡ್ ಇದ್ದಂತೆ. ಅವರ ಆದೇಶದಂತೆ ನಾವೆಲ್ಲರೂ ಬದ್ಧರಾಗಿ ಈಶ್ವರಯ್ಯನವರ ಗೆಲುವಿಗೆ ಶ್ರಮವಹಿಸಬೇಕಾಗಿದೆ.
ಬಹುತ್ವದ ಪ್ರತಿಪಾದಕಿಯಾಗಿದ್ದ ಕಮಲಾ ಹಂಪನಾ: ಪರಮ ಶಿವಮೂರ್ತಿ
ಪ್ರೊ.ಕಮಲ ಹಂಪನಾ ನನ್ನಂತಹ ಅನೇಕ ಲೇಖಕಿಯರಿಗೆ ಉತ್ತಮ ಮಾರ್ಗದರ್ಶಕಿಯಾಗಿದ್ದಾರೆ. ಎಲ್ಲರನ್ನು ಪ್ರೀತಿಸುವ ಅವರ ಗುಣ ಮೆಚ್ಚುವಂತಹದ್ದು, ತುಮಕೂರಿನಲ್ಲಿ ನಡೆದ ಮೊದಲ ಕನ್ನಡ ಲೇಖಕಿಯರ ಸಮ್ಮೇಳನದ ಅಧ್ಯಕ್ಷರಾಗಿ ನಮಗೆ ಮಾರ್ಗದರ್ಶನ ನೀಡಿ, ಯಶಸ್ವಿಯಾಗಲು ಕಾರಣರಾದವರು .
ತಾಯಿಗೆ ಅನ್ನ ಹಾಕದವನು ಕನ್ನಡಮ್ಮನನ್ನು ಹೇಗೆ ಉದ್ದಾರ ಮಾಡ್ತಾನೆ: ಸಣ್ಣಮ್ಮ
ಹೆತ್ತಮ್ಮನ ಹೊಟ್ಟೆ ಉರಿಸಿದವನು ವೇದಿಕೆಯಲ್ಲಿ ಏನು ಭೋದನೆ ಮಾಡುತ್ತಾನೆ ಎಂದು ತಾಲೂಕು ದಬ್ಬೇಘಟ್ಟ ಹೋಬಳಿ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿರುವ ವಿಶ್ರಾಂತ ಅಧ್ಯಾಪಕ ಎಲ್.ಮಂಜಯ್ಯಗೌಡ ತಾಯಿ ಸಣ್ಣಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತುರುವೇಕೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ನಿರಂತರ ಕಲಿಕೆ, ಶಿಸ್ತಿನ ವ್ಯವಹಾರದಿಂದ ಯಶಸ್ಸು: ಶರಣಗೌಡ ಜಿ.ಪಾಟೀಲ್‌
ನಿರಂತರ ಕಲಿಕೆ, ಗ್ರಾಹಕರೊಂದಿಗೆ ಸ್ಪಂದಿಸಿ ಶಿಸ್ತಿನ ವ್ಯವಹಾರ ನಡೆಸಿದರೆ ಸಹಕಾರಿ ಕ್ಷೇತ್ರದಲ್ಲಿ ಯಶಸ್ಸು ಕಾಣಬಹುದು ಎಂದು ರಾಜ್ಯ ಸಂಯುಕ್ತ ಸಹಕಾರಿ ವ್ಯವಸ್ಥಾಪಕ ನಿರ್ದೇಶಕ ಶರಣಗೌಡ ಜಿ.ಪಾಟೀಲ್ ಹೇಳಿದರು. ತುಮಕೂರಿನಲ್ಲಿ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.
ನಿರುದ್ಯೋಗ ಸಮಸ್ಯೆ ಬಗೆಹರಿಸಲು ಕ್ರಮ: ಸಚಿವ ವಿ ಸೋಮಣ್ಣ
ನಾನು ನಿಂತ ನೀರಲ್ಲ ಹರಿಯುವ ನೀರು ಕೆಲಸ ಮಾಡಕ್ಕೆ ಬಂದಿದ್ದೇನೆ. ನಿರುದ್ಯೋಗ ಸಮಸ್ಯೆ ಬಗೆಹರಿಸಬೇಕಾಗಿದೆ ಎಂದು ಕೇಂದ್ರ ಜಲಶಕ್ತಿ, ರೈಲ್ವೆ ರಾಜ್ಯ ಸಚಿವ ವಿ ಸೋಮಣ್ಣ ತಿಳಿಸಿದರು. ಗುಬ್ಬಿಯಲ್ಲಿ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ ಕಾಮಗಾರಿ ಕೆಲಸ ಪರಿಶೀಲಿಸಿ ಮಾತನಾಡಿದರು.
ಶಿವಪುರ ಗ್ರಾಮದಲ್ಲಿ ಡೆಂಘೀ ಪ್ರಕರಣವಿಲ್ಲ: ಕೊರಟಗೆರೆ ತಾಪಂ ಇಒ ಅಪೂರ್ವ ಸಿ.ಅನಂತರಾಮು
ಕೊರಟಗೆರೆ ತಾಲೂಕಿನ ಅಗ್ರಹಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಿವಪುರ (ಜಂಪೇನಹಳ್ಳಿ ಕ್ರಾಸ್) ಗ್ರಾಮದಲ್ಲಿ ಯಾವುದೇ ಸಕ್ರಿಯ ಡೆಂಘೀ ಪ್ರಕರಣಗಳು ದಾಖಲಾಗಿರುವುದಿಲ್ಲ ಎಂದು ಕೊರಟಗೆರೆ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಅಪೂರ್ವ ಸಿ.ಅನಂತರಾಮು ಸ್ಪಷ್ಟನೆ ನೀಡಿದ್ದಾರೆ. ತುಮಕೂರು ಅಗ್ರಹಾರ ಗ್ರಾಮ ಪಂಚಾಯಿತಿಗಿಂದು ಭೇಟಿ ನೀಡಿ, ಪರಿಶೀಲನೆ ನಡೆಸಿ ಮಾತನಾಡಿದರು.
  • < previous
  • 1
  • ...
  • 215
  • 216
  • 217
  • 218
  • 219
  • 220
  • 221
  • 222
  • 223
  • ...
  • 475
  • next >
Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved