ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಾಹಿತಿ ಭೈರಪ್ಪನವರಿಗೆ ಜ್ಞಾನಪೀಠ ಬರಬೇಕಿತ್ತು
ಸಾಹಿತಿ, ಕಾದಂಬರಿಕಾರ ಎಸ್.ಎಲ್. ಭೈರಪ್ಪನವರಿಗೆ ಜ್ಞಾನಪೀಠ ಪ್ರಶಸ್ತಿ ಎಂದೋ ಬರಬೇಕಿದ್ದು, ನಮ್ಮವರೇ ಅದನ್ನು ತಪ್ಪಿಸಿ ತಾವೇ ಗಿಟ್ಟಿಸಿಕೊಂಡದ್ದು ಕನ್ನಡಕ್ಕಾದ ನಷ್ಟ ಎಂದು ಮಕ್ಕಳ ಸಾಹಿತಿ ಪ್ರೊ.ಟಿ.ಎಸ್. ನಾಗರಾಜಶೆಟ್ಟಿ ಬೇಸರ ವ್ಯಕ್ತಪಡಿಸಿದರು.
ಯುವಕರಲ್ಲಿ ಆರೋಗ್ಯ ಕಾಳಜಿ ಅಗತ್ಯ
ಯುವಕರ ಬಗ್ಗೆ ಕಾಳಜಿ ವಹಿಸುವುದು ತುಂಬಾ ಅವಶ್ಯಕತೆ ಇರುತ್ತದೆ. ಆದ್ದರಿಂದ ಜನರು ಆರೋಗ್ಯ ಶಿಬಿರಗಳ ಸದುಪಯೋಗಪಡಿಸಿಕೊಳ್ಳುವುದು ಉತ್ತಮ
ಸಾಮಾಜಿಕ, ಆರ್ಥಿಕ ಶೈಕ್ಷಣಿಕ ಸಮೀಕ್ಷೆಯಲ್ಲಿ 2ನೇ ಸ್ಥಾನದಲ್ಲಿ ಜಿಲ್ಲೆ
ಜಿಲ್ಲೆಯಲ್ಲಿ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯು ಬಹಳ ವೇಗವಾಗಿ ನಡೆಯುತ್ತಿದ್ದು, ಪ್ರಸ್ತುತ ರಾಜ್ಯದಲ್ಲಿ ಎರಡನೇ ಸ್ಥಾನದಲ್ಲಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಗೃಹಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.
ಧರ್ಮವೇ ಇಲ್ಲದ ವಿಜ್ಞಾನ ಎಂದಿಗೂ ಸರಿಯಲ್ಲ
ವೈಚಾರಿಕತೆ ಇಲ್ಲದ ಧರ್ಮ, ವಿಜ್ಞಾನವಿಲ್ಲದ ಧರ್ಮ ಹಾಗೂ ಧರ್ಮವೇ ಇಲ್ಲದ ವಿಜ್ಞಾನ ಎಂದಿಗೂ ಸರಿಯಲ್ಲ ಎಂದು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿ ಕುಲಪತಿ ಡಾ.ಭಗವಾನ್ ಅಭಿಪ್ರಾಯಪಟ್ಟರು.
ಸಾಗುವಳಿ ಭೂ ಸ್ವಾಧೀನಕ್ಕೆ ರೈತರ ಆಕ್ರೋಶ
ಅಕ್ಟೋಬರ್ 4 ರಿಂದ 6 ರವರೆಗೆ ಯೋಜನೆಯಿಂದ ಬಾಧಿತ ಪ್ರದೇಶಗಳಲ್ಲಿ ಜಾಗೃತಿ ಜಾಥಾ ಹಮ್ಮಿಕೊಳ್ಳುವುದರ ಜೊತೆಗೆ, ಅಕ್ಟೋಬರ್ 13 ರಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ
ಮನೆ ಹಕ್ಕುಪತ್ರ ನೀಡಲು ಕೆಎನ್ಆರ್ಗೆ ಕುಟುಂಬಗಳ ಮನವಿ
ಮನೆ ಹಕ್ಕುಪತ್ರ ನೀಡಲು ಕೆಎನ್ಆರ್ಗೆ ಕುಟುಂಬಗಳ ಮನವಿ
ಯುವಕರು ಕ್ರೀಡೆಗಳ ಬಗ್ಗೆ ಆಸಕ್ತಿ ಬೆಳೆಸಿಕೊಳ್ಳಿ
ಪ್ರಸ್ತುತ ದಿನಗಳಲ್ಲಿ ಯುವಕರು ಮಾದಕ ವಸ್ತುಗಳ ವ್ಯಸನಕ್ಕೆ ಬಲಿಯಾಗದೆ ಟೆನ್ನಿಸ್ನಂತ ಸೇರಿದಂತೆ ತಮ್ಮಗಿಷ್ಟವಾದ ಯಾವುದೇ ಕ್ರೀಡೆಗಳ ಬಗ್ಗೆ ಆಸಕ್ತಿ ಬೆಳೆಸಿಕೊಂಡು ಅದರಲ್ಲಿ ಪಾಲ್ಗೊಳ್ಳುವ ಮೂಲಕ ರಾಜ್ಯ ಹಾಗೂ ದೇಶಕ್ಕೆ ಕೀರ್ತಿತರಬೇಕು ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ್ ಕರೆ ನೀಡಿದರು.
ಭೈರಪ್ಪ ಅವರ ಚಿಂತನೆಗಳು ವಿದ್ಯಾರ್ಥಿಗಳಿಗೆ ಅಗತ್ಯ
ವಿವಿ ಕಲಾ ಕಾಲೇಜಿನ ಕನ್ನಡ ವಿಭಾಗದಿಂದ ಗುರುವಾರ ಹಮ್ಮಿಕೊಂಡಿದ್ದ ಕಾದಂಬರಿಕಾರ ಡಾ.ಎಸ್. ಎಲ್. ಭೈರಪ್ಪಅವರ ಶ್ರದ್ಧಾಂಜಲಿ ಕಾರ್ಯಕ್ರಮ
ಪಂಜಿನ ಕವಾಯತು, ಡಿಸಿ ಸ್ಥಳ ಪರಿಶೀಲನೆ
ದಸರಾ ಉತ್ಸವದ ಅಂಗವಾಗಿ ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್ 28 ರಂದು ಸಂಜೆ 7 ಗಂಟೆಗೆ ಪಂಜಿನ ಕವಾಯತು ಪ್ರದರ್ಶನ ನಡೆಯಲಿರುವ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಪರಿಶೀಲಿಸಿದರು.
ಅವಕಾಶ ಬಳಸಿಕೊಂಡು ನಾಯಕತ್ವ ರೂಪಿಸಿಕೊಳ್ಳಿ
ಯುವ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಕೊಳ್ಳಬೇಕು. ಪಕ್ಷ ನೀಡಿರುವ ಅವಕಾಶವನ್ನು ಸಮರ್ಥವಾಗಿ ಬಳಿಸಿಕೊಂಡು ಸ್ಥಳೀಯವಾಗಿ ನಾಯಕತ್ವ ರೂಪಿಸಿಕೊಳ್ಳಬೇಕು ಎಂದು ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಇಲಾಹಿ ಸಿಕಂದರ್ ಹೇಳಿದರು.
< previous
1
...
18
19
20
21
22
23
24
25
26
...
534
next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್ಗೆ ಸರ್ಕಾರ