ಪ್ರಸ್ತುತ ವರ್ಷ ಪೂರ್ವ ಮುಂಗಾರು ಮಳೆಗಳು ಕೈಕೊಟ್ಟ ಕಾರಣ, ತಾಲೂಕಿನ ಕೆಲವೇ ಬಾಗದಲ್ಲಿ ರೈತರು ಪೂರ್ವ ಮುಂಗಾರು ಬೆಳೆಗಳನ್ನು ಮಾತ್ರ ಬಿತ್ತನೆ ಮಾಡಿದ್ದು ಮಳೆಯ ಕೊರತೆಯಿಂದ ಪೂರ್ವ ಮುಂಗಾರು ಬೆಳೆಗಳನ್ನು ಬೆಳೆಯಲಾಗದೆ ಸಾಕಷ್ಟು ಆರ್ಥಿಕ ನಷ್ಟ