• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತುಮುಲ್‌ 122 ಕೋಟಿ ಠೇವಣಿ ಹೊಂದಿದೆ
ರೈತಾಪಿಗಳು ನಂದಿನಿ ಹಾಲು ಶೇಖರಣಾ ಕೇಂದ್ರಕ್ಕೆ ಉತ್ತಮ ಗುಣಮಟ್ಟದ ಹಾಲು ನೀಡುವ ಮುಖೇನ ಹೆಚ್ಚು ದರವನ್ನು ಪಡೆಯಿರಿ ಎಂದು ಜಿಲ್ಲಾ ಹಾಲು ಸಹಕಾರ ಸಂಘಗಳ ಒಕ್ಕೂಟದ ನಿರ್ದೇಶಕ ಸಿ.ವಿ.ಮಹಲಿಂಗಯ್ಯ ಹೈನುಗಾರರಿಗೆ ಹೇಳಿದರು.
ಆಪರೇಷನ್‌ ಸಿಂದೂರದ ಮೂಲಕ ಭಾರತದ ಶಕ್ತಿ ಸಾಬೀತು
ಆಪರೇಷನ್‌ ಸಿಂದೂರದ ಮೂಲಕ ಪಾಕಿಸ್ತಾನಕ್ಕೆ ಭಾರತೀಯ ಸೇನೆ ಸರಿಯಾದ ಪಾಠ ಕಲಿಸಿದ್ದ ಗುರುವಾರ ತಾಲೂಕು ಬಿಜೆಪಿ ಹಾಗೂ ಜೆಡಿಎಸ್‌ ಘಟಕದ ನೂರಾರು ಮಂದಿ ಕಾರ್ಯಕರ್ತರು ತಿರಂಗ ಯಾತ್ರೆ ನಡೆಸಿ ಭಾರತದ ಸೇನೆಗೆ ಅಭಿನಂದನೆ ಸಲ್ಲಿಸಿದರು.
ಎರಡನೇ ಹಂತದ ಒಳಚರಂಡಿ ಕಾಮಗಾರಿಗೆ ಚಾಲನೆ
ಪಟ್ಟಣದಲ್ಲಿ ಎರಡನೇ ಹಂತದ ಒಳಚರಂಡಿ ಕಾಮಗಾರಿಗೆ ಶಾಸಕ ಎಂ.ಟಿ.ಕೃಷ್ಣಪ್ಪ ಕೆರೆ ಬಯಲು ಪ್ರದೇಶದಲ್ಲಿ ಭೂಮಿ ಪೂಜೆ ನೆರವೇರಿಸಿದರು.
ಬುದ್ಧಿ ಹೇಳಿದ್ದಕ್ಕೆ ತಂದೆ ಉಸಿರು ನಿಲ್ಲಿಸಿದ ಮಕ್ಕಳು
ಐಸ್‌ ಫ್ಯಾಕ್ಟರಿ ಮಾಲೀಕನ ಕೊಲೆಗೆ ದೊಡ್ಡ ಟ್ವಿಸ್ಟ್‌ ಸಿಕ್ಕಿದ್ದು ಹಣಕ್ಕಾಗಿ ಹೆತ್ತ ಮಕ್ಕಳೇ ತಂದೆಯನ್ನು ಕೊಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು 7 ಜನ ಆರೋಪಿಗಳನ್ನು ಬಂಧಿಸಲಾಗಿದ್ದು ಕೊಲೆ ವಿಚಾರವಾಗಿ ಸಂಬಂಧಿಗಳು ವ್ಯಕ್ತಪಡಿಸಿದ್ದ ಅನುಮಾನ ನಿಜವಾಗಿದೆ.
ತಡವಾಗಿ ಪ್ರಾರಂಭವಾಗಲಿರುವ ಪೂರ್ವ ಮುಂಗಾರು ಮಳೆ

ಪ್ರಸ್ತುತ ವರ್ಷ ಪೂರ್ವ ಮುಂಗಾರು ಮಳೆಗಳು ಕೈಕೊಟ್ಟ ಕಾರಣ, ತಾಲೂಕಿನ ಕೆಲವೇ ಬಾಗದಲ್ಲಿ ರೈತರು ಪೂರ್ವ ಮುಂಗಾರು ಬೆಳೆಗಳನ್ನು ಮಾತ್ರ ಬಿತ್ತನೆ ಮಾಡಿದ್ದು ಮಳೆಯ ಕೊರತೆಯಿಂದ ಪೂರ್ವ ಮುಂಗಾರು ಬೆಳೆಗಳನ್ನು ಬೆಳೆಯಲಾಗದೆ ಸಾಕಷ್ಟು ಆರ್ಥಿಕ ನಷ್ಟ 

ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ನಗರ ಪ್ರದೇಶ ವ್ಯಾಪ್ತಿಯಲ್ಲಿ ಮನೆ, ನಿವೇಶನಗಳಿಗೆ ಎ-ಖಾತೆ ಮತ್ತು ಬಿ-ಖಾತೆ ಮಾಡಿಕೊಡುವ ಅವಧಿಯನ್ನು ಮತ್ತೆ 3 ತಿಂಗಳ ಕಾಲ ವಿಸ್ತರಣೆ ಮಾಡಲಾಗಿದೆ ಎಂದು ಪೌರಾಡಳಿತ ಹಾಗೂ ಹಜ್ ಖಾತೆ ಸಚಿವ ರಹೀಮ್ ಖಾನ್ ತಿಳಿಸಿದರು.
ಜಾನಕಲ್ ಗ್ರಾಮಕ್ಕೆ ಸರ್ಕಾರಿ ಬಸ್‌
ಶಿರಾ ತಾಲೂಕು ಬುಕ್ಕಾಪಟ್ಟಣ ಹೋಬಳಿಯ ಜಾನಕಲ್ ಗ್ರಾಮಕ್ಕೆ ಬಹು ವರ್ಷಗಳ ಬೇಡಿಕೆಯಾದ ಕೆ.ಎಸ್.ಆರ್.ಟಿ.ಸಿ. ಬಸ್ ಸೇವೆ ಆರಂಭಗೊಂಡಿತು. ಗ್ರಾಮದ ಜನರು ಸರಕಾರಿ ಬಸ್ಸಿಗೆ ಪೂಜೆ ಮಾಡಿ ಸಿಹಿ ಹಂಚುವ ಮೂಲಕ ಸಂತಸ ಹಂಚಿಕೊಂಡರು.
ಪ್ರಗತಿಯಲ್ಲಿ ಹಿಂದುಳಿದ ಅಧಿಕಾರಿಗಳ ಅಮಾನತು
ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆಯ ಅನುಷ್ಠಾನ ಮಾಡುವಲ್ಲಿ ಪ್ರಗತಿಯಲ್ಲಿ ಹಿಂದುಳಿದ ಅಧಿಕಾರಿಗಳ ಅಮಾನತ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಪೌರಾಡಳಿತ ಹಾಗೂ ಹಜ್ ಸಚಿವ ರಹೀಮ್ ಖಾನ್ ಎಚ್ಚರಿಕೆ ನೀಡಿದರು.
ಬುದ್ಧನಷ್ಟು ಪ್ರಜಾಪ್ರಭುತ್ವವಾದಿ ಮತ್ತೊಬ್ಬರಿಲ್ಲ
ಪ್ರಪಂಚದಲ್ಲಿ ಬುದ್ಧನಷ್ಟು ಪ್ರಜಾಪ್ರಭುತ್ವವಾದಿ ಮತ್ತೊಬ್ಬರಿಲ್ಲ. ತನ್ನ ತಪ್ಪನ್ನು ಒಪ್ಪಿಕೊಳ್ಳುವ ಗುಣ ಆತನಲ್ಲಿ ಇತ್ತು ಎಂದು ಸಾಹಿತಿ, ಚಿಂತಕ ಡಾ.ಅಗ್ರಹಾರ ಕೃಷ್ಣಮೂರ್ತಿ ತಿಳಿಸಿದ್ದಾರೆ.
ನಗರದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ : ಕೆ. ಷಡಕ್ಷರಿ
ನಗರದ ಜನತೆಗೆ ಶುದ್ಧ ಕುಡಿಯುವ ನೀರು, ರಸ್ತೆ, ಬೀದಿ ದೀಪ, ಸ್ವಚ್ಛತೆ ಸೇರಿದಂತೆ ಉತ್ತಮ ಸೌಲಭ್ಯಗಳನ್ನು ಕಲ್ಪಿಸಿಕೊಡುವುದು ನಮ್ಮ ಆದ್ಯತೆ ಎಂದು ಶಾಸಕ ಕೆ. ಷಡಕ್ಷರಿ ತಿಳಿಸಿದರು.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 433
  • next >
Top Stories
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
ಜಾತಿಗಣತಿಗೆ ಮಹಾದೇವಪ್ಪ ಬಹಿರಂಗ ಅಸಮಾಧಾನ
ಜೂನ್‌ 24 ರಿಂದ ನಗರದಲ್ಲಿ ಮನೆ ಮನೆಯಿಂದ ಕಸ ಸಂಗ್ರಹ ಸ್ಥಗಿತ
ಜನಗಣತಿಗೆ ಅಧಿಸೂಚನೆ: ಜಾತಿ ಗಣತಿ ಬಗ್ಗೆ ಉಲ್ಲೇಖ ಇಲ್ಲ ಎಂದು ಕಾಂಗ್ರೆಸ್‌ ಕಿಡಿ
ಜಾತಿ ಗಣತಿ ಕುರಿತ ಪುತ್ರನ ಹೇಳಿಕೆ ಬಗ್ಗೆ ಸಿಎಂ ಸ್ಪಷ್ಟನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved