• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವೈದ್ಯಕೀಯ ಕ್ಷೇತ್ರದ ಅಭಿವೃದ್ಧಿಗೆ ರಾಯ್‌ ಕೊಡುಗೆ ಅನನ್ಯ: ಹುಲಿನಾಯ್ಕರ್‌
ವೈದ್ಯಕೀಯ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿ ಭಾರತರತ್ನ ಪ್ರಶಸ್ತಿ ಪಡೆದ ಡಾ.ಭಿದಾನ್ ಚಂದ್ರರಾಯ್ ಅವರನ್ನು ಇಂದಿನ ವೈದ್ಯರು ಆದರ್ಶವಾಗಿಟ್ಟುಕೊಂಡು ಸೇವೆ ಮಾಡಬೇಕು.
ಮೀಟರ್ ಬಡ್ಡಿ ದಂಧೆ: ಯುವಕ ನೇಣಿಗೆ ಶರಣು
ಈತ ಖಾಸಗಿ ವ್ಯಕ್ತಿಗಳಿಂದ ಮೀಟರ್ ಬಡ್ಡಿಗೆ ಸಾಲ ಪಡೆದಿದ್ದು, ಸುಮಾರು 15 ಲಕ್ಷ ರು. ಸಾಲ ಮಾಡಿಕೊಂಡಿದ್ದರೆನ್ನಲಾಗಿದೆ.
ಹೃದಯಾಘಾತ: ಬಿಜೆಪಿ ಯುವ ಮೋರ್ಚಾ ಮುಖಂಡ ಸಾವು
ಮಗಳನ್ನು ಶಾಲೆಗೆ ಬಿಟ್ಟು ವಾಪಸ್ಸು ಮನೆಗೆ ಬಂದ ಕೆಲವೇ ಕ್ಷಣಗಳಲ್ಲಿ ತಲೆಸುತ್ತು ಬಿದ್ದಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದರು.
ಅಪ್ರಾಪ್ತ ಮಗನಿಗೆ ಬೈಕ್ ನೀಡಿದ ತಂದೆಗೆ ದಂಡ, ಜೈಲು
ತುಮಕೂರಿನಿಂದ ಚಾಲನೆ ಮಾಡಿಕೊಂಡು ಬರುವಾಗ ರಾತ್ರಿ ಗುಬ್ಬಿ ಬೈಪಾಸ್‌ನ ಸಿಐಟಿ ಕಾಲೇಜು ಹಿಂಭಾಗ ರಸ್ತೆ ಪಕ್ಕದಲ್ಲಿದ್ದ ಮಣ್ಣಿನ ಗುಡ್ಡೆಗೆ ಡಿಕ್ಕಿ ಹೊಡೆದಿದ್ದ.
ಓಬಳಾಪುರ ಶಾಲೆಯಲ್ಲಿ ನಿಯಮಬಾಹಿರವಾಗಿ ಅತಿಥಿ ಶಿಕ್ಷಕರ ನೇಮಕಾತಿ
ಓಬಳಾಪುರ ಗ್ರಾಮದ ಸರ್ಕಾರಿ ಪ್ರಾಥಮಿಕ ಪಾಠಶಾಲೆಗೆ ನಿಯಮನುಸಾರ ಡಿಇಡಿ ತರಬೇತಿ ಪಡೆದ ಇಬ್ಬರು ಅತಿಥಿ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಯುವಂತೆ ಶಿಕ್ಷಣ ಇಲಾಖೆ ಅದೇಶ ಜಾರಿಪಡಿಸಿದೆ.
ರೈತರೇ ಬೆಳೆ ಸಮೀಕ್ಷೆ ಕಡ್ಡಾಯವಾಗಿ ಮಾಡಿಕೊಳ್ಳಿ: ಬಿ.ಪೂಜಾ
ರೈತಾಪಿಗಳು ತಮ್ಮ ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಕಾರ್ಡ್ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸಬೇಕು.
ಕನ್ನಡದ ಸಾಹಿತಿ, ಕವಿಗಳಿಗೆ ಪ್ರೋತ್ಸಾಹ ಅಗತ್ಯ: ವೆಂಕಟೇಶ್
ಪ್ರತಿಯೊಬ್ಬರೂ ಸಹ ಕನ್ನಡ ಸಾಹಿತ್ಯ ಕಾರ್ಯಕ್ರಮಗಳಿಗೆ ಹೆಚ್ಚು ಒತ್ತು ಕೊಡಬೇಕು. ಎಲ್ಲೆಡೆ ಕನ್ನಡ ಅಭಿಮಾನ ಮೊಳಗಬೇಕು. ಹೀಗಾದಾಗ ಮಾತ್ರ ಕನ್ನಡವನ್ನು ಉಳಿಸಿ ಬೆಳೆಸಲು ಸಾಧ್ಯವಾಗಲಿದೆ ಎಂದು ಅವರು ಹೇಳಿದರು.
ಚಿರತಹಳ್ಳಿ ವೈದ್ಯಾಧಿಕಾರಿ ವರ್ಗಾ ಮಾಡದಂತೆ ಪ್ರತಿಭಟನೆ
ಆಂಧ್ರ ಗಡಿ ಭಾಗಕ್ಕೆ ಹೊಂದಿಕೊಂಡಂತಿರುವ ಗಡಿ ಗ್ರಾಮದ ಆಸ್ಪತ್ರೆಯಲ್ಲಿ ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಕುಣಿಗಲ್‌ ತಾಲೂಕಿನಲ್ಲಿ ನೂರಾರು ಕೋಟಿ ನರೇಗಾ ಅವ್ಯವಹಾರ
ಡಿ ಹೊಸಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಹಲವಾರು ಭ್ರಷ್ಟಾಚಾರ ನರೇಗಾ ಸೇರಿದಂತೆ ಎಲ್ಲ ಇತರ ಯೋಜನೆಗಳಲ್ಲಿ ನಡೆದಿದೆ ಎಂದು ಬಹುತೇಕ ದೂರುಗಳನ್ನು ನೀಡಲಾಗಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮ ಕಚೇರಿಗೆ ಬಿಜೆಪಿ ಮುತ್ತಿಗೆ
ಮಹರ್ಷಿ ವಾಲ್ಮೀಕಿ ನಿಗಮದ 178 ಕೋಟಿ ರು.ಗಳನ್ನು ಚುನಾವಣೆಗೆ ಬಳಸಿಕೊಂಡಿದೆ. ದೇಶದಲ್ಲಿ ಯಾವುದೇ ಸರ್ಕಾರ ಜನರಿಗೆ ಮೀಸಲಾಗಿದ್ದ ಹಣವನ್ನು ರಾಜಕಾರಣಕ್ಕೆ ಬಳಸಿಕೊಂಡಿದೆಯೆಂದರೆ ಅದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮಾತ್ರ.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 465
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved