• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರಿ ಯೋಜನೆ ಮನೆ ಬಾಗಿಲಿಗೆ ತಲುಪಿಸಲು ಕ್ರಮ: ಅಂಬಿಕಾ ಎಂ.ಹುಲಿನಾಯ್ಕರ್‌
ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಜನರ ಎಲ್ಲಾ ಭಾಗದವರಿಗೂ ಒಂದು ಆರೋಗ್ಯ ಸೇವೆ ನೀಡುವ ಅವಕಾಶ ಕಲ್ಟಿಸಲಾಗಿದೆ ಎಂದು ಶ್ರೀದೇವಿ ಚಾರಿಟಬಲ್ ಟ್ರಸ್ಟಿ ಅಂಬಿಕಾ ಎಂ ಹುಲಿನಾಯ್ಕರ್‌ ತಿಳಿಸಿದರು. ತುಮಕೂರಿನಲ್ಲಿ ದತ್ತು ಸ್ವೀಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.
ಹಿಂಜರಿಕೆ ಬಿಟ್ಟು ಪತ್ರಿಕೆಗೆ ಬರೆಯಲು ಮುಂದಾಗಿ: ಕುಲಪತಿ ಡಾ.ಡಿ.ವಿ.ಪರಮಶಿವಮೂರ್ತಿ
ವಿದ್ಯಾರ್ಥಿ, ಯುವ ಜನರಲ್ಲಿರುವ ಅಭಿಪ್ರಾಯ ವ್ಯಕ್ತಪಡಿಸಲು ಕಾಲೇಜು ಮ್ಯಾಗಜೀನ್ ಒಂದು ಸೃಜನಶೀಲ ವೇದಿಕೆಯಾಗಿದೆ ಎಂದು ಹಂಪಿ ವಿವಿ ಕುಲಪತಿ ಡಾ.ಡಿ.ವಿ.ಪರಮಶಿವಮೂರ್ತಿ ಹೇಳಿದರು. ತುಮಕೂರಿನಲ್ಲಿ ವಾರ್ಷಿಕ ಸ್ಮರಣ ಸಂಚಿಕೆ ತುಂಬೆ ಬಿಡುಗಡೆಗೊಳಿಸಿ ಮಾತನಾಡಿದರು.
ನಾರಾಯಣ ಗುರು ಆದರ್ಶ ಮೈಗೊಡಿಸಿಕೊಳ್ಳಿ: ಕೇಂದ್ರ ಸಚಿವ ವಿ. ಸೋಮಣ್ಣ
ಸಮಾಜದ ಅಸಮಾನತೆ ದೂರಾಗಬೇಕು, ಮನುಷ್ಯರೆಲ್ಲರೂ ಒಂದೇ ಎಂಬ ಭಾವನೆ ಮೂಡಬೇಕು ಎಂಬ ಸಂದೇಶ ಸಾರಿದ ಮಹರ್ಷಿ ನಾರಾಯಣ ಗುರುಗಳು ಧ್ವನಿ ಇಲ್ಲದ ಸಮಾಜದ ಧ್ವನಿಯಾಗಿದ್ದರು ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು. ತುಮಕೂರಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಮೇಲ್ಸೆತುವೆ ನಿರ್ಮಾಣ ಕಾಮಗಾರಿ ಕೂಡಲೇ ಮುಗಿಸಿ
ನಗರದ ಹೊರ ವಲಯದಲ್ಲಿ ಹಾದು ಹೋಗುವ ತುಮಕೂರು - ಶಿರಾ– ಮುಂಬೈ ರಾಷ್ಟ್ರೀಯ ಹೆದ್ದಾರಿ (ಎನ್.ಎಚ್.) 48 ರಲ್ಲಿ ಅಂತರಸನಹಳ್ಳಿ ಕೈಗಾರಿಕಾ ಪ್ರದೇಶದ ಸಂಪರ್ಕ ರಸ್ತೆಗೆ ವಾಹನಗಳ ಸುಗಮ ಸಂಚಾರಕ್ಕಾಗಿ ನಿರ್ಮಾಣವಾಗುತ್ತಿರುವ ಮೇಲ್ಸೆತುವೆ ನಿರ್ಮಾಣ ಕಾಮಗಾರಿ ತಕ್ಷಣವೇ ಮುಗಿಸಬೇಕೆಂದು ಆಗ್ರಹಿಸಿ ಸಿಪಿಐ(ಎಂ) ಸದಸ್ಯರು ಪ್ರತಿಭಟನೆ ನಡೆಸಿದರು.
ತಂತ್ರಜ್ಞಾನದಲ್ಲಿ ಉನ್ನತ ಸಂಶೋಧನೆ ಕೈಗೊಳ್ಳಿ: ರಾಮಕೃಷ್ಣ
ಚಂದ್ರಯಾನ-3ರ ಉಡ್ಡಯನದ ನಂತರ ಅಂತರಿಕ್ಷ ಬಾಹ್ಯಾಕಾಶ ಕ್ಷೇತ್ರದಲ್ಲಿ ಅನೇಕ ದೇಶಗಳು ಮಾಹಿತಿ ಪಡೆಯುತ್ತಿದ್ದು, ಪ್ರವಾಹ, ಚಂಡಮಾರುತ ಸೇರಿದಂತೆ ಪ್ರಾಕೃತಿಕ ವಿಕೋಪದ ವಾತಾವರಣ ಉಂಟಾಗುವ ಏರುಪೇರುಗಳ ಮಾಹಿತಿಯನ್ನು ಪಡೆಯಲಾಗುತ್ತಿದ್ದು, ಹೆಚ್ಚಿನ ಅನಾಹುತ ತಪ್ಪಿಸಲು ಸಹಕಾರಿಯಾಗುತ್ತಿದೆ
ಜಲಶುದ್ಧಿ ಅಭಿಯಾನಕ್ಕಾಗಿ ₹135 ಕೋಟಿ ಅನುಮೋದನೆ
ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಜಲಶುದ್ಧಿ ಅಭಿಯಾನದಡಿ ಕೊಳಚೆ ನೀರಿನ ಸಂಸ್ಕರಣಾ ವ್ಯವಸ್ಥೆ, ಸ್ವಚ್ಛ ಭಾರತ್ ಮಿಷನ್ ಹಾಗೂ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ)ಕ್ಕಾಗಿ ಒಟ್ಟು 135.23 ಕೋಟಿ ರು.ಗಳ ಅನುದಾನಕ್ಕೆ ಸರ್ಕಾರ ಅನುಮೋದನೆ ನೀಡಿದೆ
ವಿದ್ಯೆಯೊಂದಿಗೆ ಕ್ರೀಡಾ ಚಟುವಟಿಕೆಗಳಲ್ಲೂ ಭಾಗವಹಿಸಿ: ಜಿ.ಬಿ. ಜ್ಯೋತಿ ಗಣೇಶ್
ಮಕ್ಕಳು ವಿದ್ಯಾರ್ಥಿ ಜೀವನದಲ್ಲಿ ವಿದ್ಯೆಯೊಂದಿಗೆ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಬೇಕು ಎಂದು ನಗರ ಶಾಸಕ ಜಿ.ಬಿ. ಜ್ಯೋತಿ ಗಣೇಶ್ ಕರೆ ನೀಡಿದರು.
ಆಯ್ದ ಶಾಲೆಗಳಲ್ಲಿ ಸಾಹಿತ್ಯವಾರ ಹಮ್ಮಿಕೊಳ್ಳಿ: ಶುಭ ಕಲ್ಯಾಣ್‌
ಜಿಲ್ಲಾಡಳಿತದ ವತಿಯಿಂದ ನವೆಂಬರ್ 1ರಂದು ಆಚರಿಸಲಾಗುತ್ತಿರುವ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡದ ಜ್ಞಾನಪೀಠ ಪುರಸ್ಕೃತರು, ಕನ್ನಡ ನಾಡು-ನುಡಿಗಾಗಿ ಹೋರಾಡಿದ ಜಿಲ್ಲೆಯ ಹೆಸರಾಂತ ಕವಿ/ಸಾಹಿತಿಗಳ ಕುರಿತು ವಿದ್ಯಾರ್ಥಿಗಳಿಗೆ ಪರಿಚಯಿಸುವ ಉದ್ದೇಶದಿಂದ ಆಯ್ದ ಶಾಲೆಗಳಲ್ಲಿ ಸಾಹಿತ್ಯವಾರ ಹಮ್ಮಿಕೊಳ್ಳುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚಿಸಿದರು.
ಹೆಚ್ಚು ಶಬ್ದ ಮಾಡುವ ಪಟಾಕಿಗಳು ನಿಷೇಧ
ದೀಪಾವಳಿ ಹಬ್ಬವನ್ನು ಪರಿಸರಸ್ನೇಹಿ ಹಬ್ಬವನ್ನಾಗಿ ಆಚರಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ 125 ಡೆಸಿಬಲ್‌ಗಳಿಗಿಂತಲೂ ಹೆಚ್ಚಿನ ಶಬ್ದ ಮಾಡುವ ಪಟಾಕಿಗಳನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚಿಸಿದ್ದಾರೆ.
ಪತ್ರಿಕೆ ಮನೆಗಳಿಗೆ ತಲುಪದಿದ್ದರೆ ಬರವಣಿಗೆ ನಿಷ್ಪ್ರಯೋಜಕ
ಪತ್ರಿಕೆಗಳು ಏಷ್ಠೇ ಸುದ್ದಿ ಪ್ರಕಟಿಸಿದರೂ ಅವುಗಳನ್ನು ಓದುಗರ ಮನೆ ಬಾಗಿಲಿಗೆ ಸಕಾಲಕ್ಕೆ ತಲುಪಿಸದಿದ್ದರೆ ಬರವಣಿಗೆ ನಿಷ್ಪ್ರಯೋಜಕವಾಗುತ್ತದೆ
  • < previous
  • 1
  • ...
  • 216
  • 217
  • 218
  • 219
  • 220
  • 221
  • 222
  • 223
  • 224
  • ...
  • 475
  • next >
Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved