• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವೇಮನ ಸಂದೇಶ ಪಾಲಿಸಲು ಕರೆ
ತಾಲೂಕು ಆಡಳಿತ ಹಾಗೂ ತಾಲೂಕು ರೆಡ್ಡಿ ಸಮುದಾಯದ ವತಿಯಿಂದ ಭಾನುವಾರ ತಾಲೂಕು ಕಚೇರಿಯ ಸಭಾಂಗಣದಲ್ಲಿ ಯೋಗಿ ವೇಮನ ಜಯಂತ್ಯುತ್ಸವವನ್ನು ಆಚರಿಸಲಾಯಿತು.
ಹೊಸ ರಾಜಕೀಯಕ್ಕೆ ಸಾಕ್ಷಿಯಾದ ಪಿಎಲ್‌ಡಿ ಬ್ಯಾಂಕ್‌ ಚುನಾವಣೆ
ತಾಲೂಕಿನ ನಾಗಲಮಡಿಕೆ ಕ್ಷೇತ್ರ ಹೊರತುಪಡಿಸಿ ಉಳಿದ ಕ್ಷೇತ್ರಗಳಿಗೆ ಅವಿರೋಧ ಆಯ್ಕೆ ಮಾಡುವ ಮೂಲಕ ಇಲ್ಲಿನ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ ನಿರ್ದೇಶಕರ ಚುನಾವಣೆಯಲ್ಲಿ ಅಚ್ಚರಿಯ ಹೊಂದಾಣಿಕೆ ಏರ್ಪಟ್ಟಿದೆ.
ಪತ್ರಕರ್ತ ಸಂಘಗಳು ಮತ್ತಷ್ಟು ಗಟ್ಟಿಗೊಳ್ಳಬೇಕಾಗಿದೆ
ಪತ್ರಕರ್ತರ ಸಮಸ್ಯೆಗಳಿಗೆ ಪರಿಹಾರ ಸೂಕ್ತ ಸಂದರ್ಭದಲ್ಲಿ ಸಿಗಬೇಕಾದರೆ ಪತ್ರಕರ್ತರ ಸಂಘಗಳು ಮತ್ತಷ್ಟು ಗಟ್ಟಿಗೊಳ್ಳಬೇಕಿದೆ. ಆ ಮೂಲಕ ಪತ್ರಿಕಾ ಸ್ವಾತಂತ್ರ, ಮತ್ತು ಅಭಿವ್ಯಕ್ತಿ ಸ್ವಾತಂತ್ರವನ್ನು ರಕ್ಷಣೆ ಮಾಡಿಕೊಳ್ಳಬೇಕಾದ ಅಗತ್ಯವಿದೆ ಎಂದು ಮ್ಯಾಗ್ಸಸೆ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಡಾ.ಪಿ.ಸಾಯಿನಾಥ್ ತಿಳಿಸಿದ್ದಾರೆ.
ಸಾಧನೆಯ ಹಾದಿಯಲ್ಲಿ ಪರಿಶ್ರಮ ಅಗತ್ಯ
ಪಟ್ಟಣದ ಸರ್ವೋದಯ ಶಿಕ್ಷಣ ಸಂಸ್ಥೆ ರಾಷ್ಟ್ರಮಟ್ಟಕ್ಕೆ ತನ್ನ ವಿದ್ಯಾರ್ಥಿಗಳನ್ನು ಬಿಂಬಿಸುವ ಕೆಲಸ ಮಾಡುತ್ತಿರುವುದು ಶ್ಲಾಘನೀಯ ಎಂದು ಚಿತ್ರನಟ ರಮೇಶ ಅರವಿಂದ್ ಹೇಳಿದರು.
ಮಾಧ್ಯಮ ಕ್ಷೇತ್ರ ಮಹತ್ತರ ಬದಲಾವಣೆ ಕಾಣಲಿದೆ
ಮಾಧ್ಯಮ ಕ್ಷೇತ್ರ ಹಲವು ಮಹತ್ತರ ಬದಲಾವಣೆ ಕಾಣಲಿದೆ ಎಂದು ಸುವರ್ಣ ವಾಹಿನಿ ಸಂಪಾದಕ ಅಜಿತ್ ಹನುಮಕ್ಕನವರ ಅಭಿಪ್ರಾಯಪಟ್ಟರು.
ವಿದ್ಯಾರ್ಥಿಗಳ ದೃಷ್ಠಿ ದೋಷ ನಿವಾರಣೆಗೆ ಪ್ರಯತ್ನ : ಡಾ. ಅನಿತಾ ಪ್ರಸಾದ್
ಇತ್ತೀಚಿನ ಕೆಲ ವಿದ್ಯಾರ್ಥಿಗಳ ಕಣ್ಣುಗಳಲ್ಲಿ ದೋಷಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು ಇದನ್ನು ಮನಗೊಂಡ ನಮ್ಮ ಸಂಸ್ಥೆಗಳು ದೋಷಯುತ ವಿದ್ಯಾರ್ಥಿಗಳಿಗೆ ನೆರವು ನೀಡಬೇಕೆಂದು ತೀರ್ಮಾನಿಸಿ ಹಲವು ತಾಲೂಕುಗಳಲ್ಲಿ ಕಣ್ಣಿನ ತಪಾಸಣೆ ಕಾರ್ಯವನ್ನು ಹಮ್ಮಿಕೊಂಡಿದ್ದೇವೆ ಎಂದು ಲಯನ್ ಇಂಟರ್ ನ್ಯಾಷನಲ್ ಸಂಸ್ಥೆಯ ಲಯನ್ ಡಾ. ಅನಿತಾ ಪ್ರಸಾದ್ ತಿಳಿಸಿದರು.
ತಳ ಸಮುದಾಯದವರು ಸಂಘಟನಾ ಶಕ್ತಿ ಬೆಳೆಸಿಕೊಳ್ಳಿ
ತಳ ಸಮುದಾಯದವರು ಸಂಘಟಿತರಾಗಿ ಶಕ್ತಿ ರೂಢಿಸಿಕೊಂಡಾಗ ಹಕ್ಕುಗಳನ್ನು ಪಡೆಯಲು ಸಾಧ್ಯವಾಗುತ್ತದೆ, ತಮ್ಮ ಬೇಡಿಕೆಗಳಿಗೂ ಬೆಲೆ ಬರುತ್ತದೆ. ವಿಶೇಷವಾಗಿ ರಾಜಕೀಯ ಅಧಿಕಾರ ಹೊಂದಿದರೆ ತಮ್ಮ ಸಮುದಾಯದ ಆಗುಹೋಗುಗಳಿಗೆ ಧ್ವನಿಯಾಗಬಹುದು ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದರು.
ಪತ್ರಕರ್ತರು ಸಂವಿಧಾನದ ಮೌಲ್ಯಗಳನ್ನು ಗಟ್ಟಿಗೊಳಿಸಿ
ಪತ್ರಕರ್ತರು ಪ್ರಜಾಪ್ರಭುತ್ವದ ಆಶಯಗಳು ಸಂವಿಧಾನದ ಮೌಲ್ಯಗಳನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಸುದ್ದಿಗಳನ್ನು ಬರೆಯಬೇಕು. ಸುದ್ದಿ ನೀಡುವ ಬರದಲ್ಲಿ ಸತ್ಯವನ್ನು ಮರೆಮಾಚಿ ಊಹಾಪೋಹದ ಸುಳ್ಳು ಸುದ್ದಿಗಳನ್ನು ನೀಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.
ಸಮಸ್ಯೆಗಳನ್ನು ಪರಿಹರಿಸಲು ಯುವ ನಾಯಕರು ಮುಂದಾಗಿ
ಭಾರತ ದೇಶದಲ್ಲಿ ಜನಸಂಖ್ಯೆ ಹೆಚ್ಚು, ಸಮಸ್ಯೆಗಳು ಹೆಚ್ಚು ಆ ಸಮಸ್ಯೆಗಳನ್ನು ಪರಿಹರಿಸಲು ಯಾರು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಾರೋ ಅಂತಹವರು ಮುಂದೆ ಬರಬೇಕು ಜನ ನಾಯಕರಾಗಬೇಕು. ಅಂತಹ ಕೆಲಸವನ್ನು ಅಬ್ದುಲ್ಲಾ ಖಾನ್ ಅವರು ಯುವ ನಾಯಕರಾಗಿ ಹಲವಾರು ಜನರಿಗೆ ಜನಸೇವೆ ಮಾಡುವ ಕಾರ್ಯ ಮಾಡುತ್ತಿದ್ದಾರೆ ಎಂದು ಶಾಸಕ ಟಿ.ಬಿ.ಜಯಚಂದ್ರ ಹೇಳಿದರು.
ಪತ್ರಕರ್ತರ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ
ಕಲ್ಪತರು ನಾಡಿನಲ್ಲಿ ಎರಡು ದಿನಗಳ ಕಾಲ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಮ್ಮಿಕೊಂಡಿರುವ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಪ್ರಯುಕ್ತ ನಡೆದ ಮೆರವಣಿಗೆಗೆ ಅದ್ದೂರಿ ಚಾಲನೆ ದೊರೆಯಿತು.
  • < previous
  • 1
  • ...
  • 216
  • 217
  • 218
  • 219
  • 220
  • 221
  • 222
  • 223
  • 224
  • ...
  • 540
  • next >
Top Stories
5 ವರ್ಷದಲ್ಲಿ ತಿರುಪತಿಗೆ 68 ಲಕ್ಷ ಕೆಜಿ ನಕಲಿ ತುಪ್ಪ ಪೂರೈಕೆ!
ಭಯೋತ್ಪಾದಕ ದಾಳಿಗೆ ಸಜ್ಜಾಗಿದ್ದ 3 ಡಾಕ್ಟರ್ಸ್‌ ಸೇರಿ 8 ಉಗ್ರರ ಅರೆಸ್ಟ್‌
ಬೆಳ್ಳಿಗೂ ಸಿಗಲಿದೆ ಇನ್ಮುಂದೆ ಬ್ಯಾಂಕ್‌ ಸಾಲ
ಬಾಂಗ್ಲಾ ಬಳಸಿ ಭಾರತದ ಮೇಲೆ ದಾಳಿಗೆ ಉಗ್ರ ಹಫೀಜ್‌ ಸಂಚು
ಜೈಲ್‌ ವಿಡಿಯೋ ಸೋರಿಕೆ ಹಿಂದೆ ನಟ ದರ್ಶನ್‌ ಆಪ್ತ ಧನ್ವೀರ್‌ ಕೈವಾಡ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved