ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಳೆಯಿಂದ ಜೀವಹಾನಿಯಾಗದಂತೆ ಕ್ರಮ ಕೈಗೊಳ್ಳಿ
ನಿರಂತರ ಮಳೆಯಿಂದಾಗಿ ನಗರದ ಅಮಾನಿಕೆರೆ ಕೋಡಿ ನೀರು ನುಗ್ಗಿ ದಿಬ್ಬೂರು ಬಡಾವಣೆಯ ಮನೆ, ಅಂಗಡಿ, ತೋಟಗಳು ಜಲಾವೃತಗೊಂಡಿದ್ದು, ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಗುರುವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು
ಮಹಿಳೆಯರ ಪ್ರಗತಿಗಾಗಿ ಸ್ತ್ರೀಶಕ್ತಿ ಸಂಘ ಸಹಕಾರಿ
ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆ ತನ್ನ ಸ್ಥಾನಮಾನ ಗುರಿತಿಸಿಕೊಂಡು ಸಮಾಜಮುಖಿಯಾಗಿ ಹೊರಹೊಮ್ಮಬೇಕು ಎಂದು ಶಾಸಕ ಕೆ. ಷಡಕ್ಷರಿ ತಿಳಿಸಿದರು.
ಭ್ರಷ್ಟಾಚಾರ ಬೇರು ಸಮೇತ ಕಿತ್ತು ಹಾಕೋಣ
ಕಾನೂನು ಬಾಹಿರವಾಗಿ ಪಡೆಯುವ ಸಂಪಾದನೆ ಭ್ರಷ್ಟಾಚಾರಕ್ಕೆ ತಳಪಾಯ ಎಂದು ಲೋಕಾಯುಕ್ತ ಪೋಲಿಸ್ ಇನ್ಸ್ಪೆಕ್ಟರ್ ಮಹಮದ್ ಸಲೀಂ ತಿಳಿಸಿದರು.
ಸರಣಿ ಕಳ್ಳತನ, ಸೈನಿಕನ ಮನೆಗೆ ಕನ್ನ
ತಾಲೂಕಿನ ಮಾಯಸಂದ್ರ ಮತ್ತು ದಬ್ಬೇಘಟ್ಟ ಹೋಬಳಿಗಳಲ್ಲಿ ಸರಣಿ ಕಳ್ಳತನವಾಗಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ಕೋಡಿ ಹರಿದ ಸತ್ಯಮಂಗಲ ಕೆರೆಗೆ ಗಂಗಾ ಪೂಜೆ
ನಗರದ 23 ನೇ ವಾರ್ಡಿನ ಸತ್ಯಮಂಗಲ-ನವಿಲಹಳ್ಳಿ ಕೆರೆ ಕೋಡಿ ಹರಿದಿದ್ದು ಬುಧವಾರ ಗ್ರಾಮಸ್ಥರು ಗಂಗಾಪೂಜೆ ನೆರವೇರಿಸಿ ಭಕ್ತಿ ಸಮರ್ಪಿಸಿದರು.
ಕೋಡಿ ಬಿದ್ದ ತೀತಾ ಜಲಾಶಯ ಪ್ರವಾಸಿಗರ ದಾಂಗುಡಿ
ತಾಲೂಕಿನ ಏಕೈಕ ತೀತಾ ಜಲಾಶಯಕ್ಕೆ ದೇವರಾಯನದರ್ಗ ಬೆಟ್ಟದ ತಪ್ಪಲಿನಲ್ಲಿ ಹುಟ್ಟುವ ಜಯಮಂಗಲಿ ನದಿಯ ನೀರು ಹರಿದು ಬಂದಿದ್ದು, ತಡರಾತ್ರಿ ಕೋಡಿ ಬಿದ್ದು ಪ್ರವಾಸಿಗರನ್ನ ಕೈ ಬೀಸಿ ಕರೆಯುತ್ತಿದೆ.
ನಿರಂತರ ಮಳೆಗೆ ಮಧುಗಿರಿ ಕೋಟೆ ಗೋಡೆ ಕುಸಿತ
ಎಡೆಬಿಡದೆ ಸುರಿದ ಮಳೆಗೆ ವಿಶ್ವದ ಜನ, ಮನ ಸೆಳೆದ ಏಕಶಿಲಾ ಗಿರಿಯ ಕಲ್ಲು ಕೋಟೆ ಗೋಡೆ ಕುಸಿದು ಬೀಳುತ್ತಿದೆ. ಹೆಚ್ಚು ಮಳೆ ಸುರಿದ ಪರಿಣಾಮ ತೇವಾಂಶದಿಂದಾಗಿ ಶಿಥಿಲಗೊಂಡಿದ್ದು ಇದು ಹೀಗೆ ಮುಂದುವರಿದರೆ ಅಪಾಯಗಳು ಸಂಭವಿಸುವ ಎಲ್ಲ ಲಕ್ಷಣಗಳು ಗೋಚರಿಸುತ್ತಿವೆ.
ರಸ್ತೆ ಕಾಣದೆ ಕೊಚ್ಚಿಹೋದ ಗೂಡ್ಸ್ ವಾಹನ
ಮಳೆ ನೀರು ರಸ್ತೆಯ ಮೇಲೆ ಹರಿದಿದ್ದರಿಂದ ರಸ್ತೆ ಕಾಣದೆ ಗೂಡ್ಸ್ ವಾಹನ ಕೊಚ್ಚಿ ಹೋದ ಘಟನೆ ತಾಲೂಕಿನ ತೊರೇಹಳ್ಳಿಯ ಹಳ್ಳದ ಕಚ್ಚಾ ಸೇತುವೆ ಬಳಿ ನಡೆದಿದೆ.
ನೂತನ ಜ್ಞಾನಸಿರಿ ಕ್ಯಾಂಪಸ್ ಗೆ ಸಾರಿಗೆ ಬಸ್ ವ್ಯವಸ್ಥೆ
ತುಮಕೂರು ವಿವಿಯ ನೂತನ ಬಿದರಕಟ್ಟೆ ಕ್ಯಾಂಪಸ್ಗೆ ಕೆಲ ವಿಷಯಗಳ ಸ್ಥಳಾಂತರಗೊಂಡಿವೆ. ಅಲ್ಲಿಗೆ ತೆರಳಲು ವಿದ್ಯಾರ್ಥಿಗಳಿಗೆ ಸಾರಿಗೆ ತೊಂದರೆಯಾದ ಹಿನ್ನೆಲೆಯಲ್ಲಿ ಇಂದು ಕೆ.ಎಸ್.ಆರ್.ಟಿ.ಸಿ. ಅಧಿಕಾರಿಗಳನ್ನು ಮುರುಳೀಧರ ಹಾಲಪ್ಪ ಮತ್ತು ನಾವು ಭೇಟಿಯಾಗಿ ಮನವಿ ಮಾಡಿದ್ದೇವೆ. ಅವರು ಸಹ ಸ್ಪಂದಿಸಿದ್ದಾರೆ.
ವೀರಶೈವ ಸಮಾಜ ಬಾಂಧವರು ಸಂಘಟಿತರಾಗಲು ಕರೆ
ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಸಮಾಜದವರಿದ್ದು ಮುಂದಿನ ದಿನಗಳಲ್ಲಿ ಸಮಾಜದ ಹಾಗೂ ಕೇಂದ್ರ ಸಮಿತಿಯಿಂದ ಸಮಾಜದ ನೋಂದಣಿ ಕಾರ್ಯಕ್ಕೆ ಚಾಲನೆ ನೀಡಲಾಗುವುದು.
< previous
1
...
217
218
219
220
221
222
223
224
225
...
475
next >
Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?