• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇವಾಲಯದ ಮಧ್ಯದ ಜಾಗ ಪರಭಾರೆ ಮಾಡಬೇಡಿ
ಪಟ್ಟಣದ ಪುರಾಣ ಪ್ರಸಿದ್ಧ ಶ್ರೀಲಕ್ಷ್ಮೀವೆಂಕಟರಮಣಸ್ವಾಮಿ ಮತ್ತು ಶ್ರೀಮಲ್ಲೇಶ್ವರಸ್ವಾಮಿ ದೇವಸ್ಥಾನಗಳ ಮಧ್ಯ ಇರುವ ಜಾಗವನ್ನು ಬೇರೆ ಯಾವುದೇ ಧಾರ್ಮಿಕ ಸಂಸ್ಥೆಗಳಿಗೆ ಹೊಗದಂತೆ ದೇವಸ್ಥಾನದ ಮತ್ತು ಭಕ್ತಾದಿಗಳ ಆಸ್ತಿಯಾಗಿ ಉಳಿಸಬೇಕೆಂದು ಪುರಸಭೆ ಮುಖ್ಯಾಧಿಕಾರಿ ಸುರೇಶ್‌ ‍ಅವರಿಗೆ ತಾಲೂಕಿನ ಸರ್ವ ಜನಾಂಗದ ಭಕ್ತಾದಿಗಳ ಪರವಾಗಿ ಶುಕ್ರವಾರ ಮಧುಗಿರಿ ಪಟ್ಟಣದ ನಾಗರಿಕರು ಮನವಿ ಪತ್ರ ಸಲ್ಲಿಸುವ ಮೂಲಕ ಒತ್ತಾಯಿಸಿದರು.
ಕಾವ್ಯ ಎಂದೂ ಹಳತಾಗದು: ಕಮಲಾ ನರಸಿಂಹನ್‌
ಮಧುಗಿರಿ: ಕಾವ್ಯ ಎಂದೂ ಹಳತಾಗದು, ಅದು ಸದಾಕಾಲಕ್ಕೂ ನಿತ್ಯ ನೂತನ ಎಂದು ಲೇಖಕಿ ಕಮಲಾ ನರಸಿಂಹನ್‌ ಅಭಿಪ್ರಾಯಪಟ್ಟರು.
ಸಿದ್ಧರಾಮೇಶ್ವರರ ಆದರ್ಶ ಪಾಲಿಸಲು ಕರೆ
೧೨ನೇ ಶತಮಾನದಲ್ಲಿಯೇ ನಾಡಿನ ಅಭಿವೃದ್ಧಿಗೆ ಕೆರೆ, ಕಟ್ಟೆ, ಬಾವಿಗಳನ್ನು ಕಟ್ಟಿಸುವ ಮೂಲಕ ನಾಡಿನ ಜನತೆಗೆ ಕಲ್ಯಾಣವನ್ನು ಬಯಸಿದ್ದ ಸಿದ್ದರಾಮೇಶ್ವರರ ತತ್ವ ಸಿದ್ದಾಂತ, ಚಿಂತನೆ, ಆದರ್ಶ ಹಾಗೂ ಸಾಮರಸ್ಯದ ಗುಣ ಇಂದಿನ ಯುವ ಪೀಳಿಗೆಗೆ ಬೆಳಿಸಿಕೊಂಡಲ್ಲಿ ಅವರ ಬದುಕು ಸಾರ್ಥಕ ಎಂದು ಗ್ರೇಡ್ ೨ ತಹಸೀಲ್ದಾರ್ ರಾಮಪ್ರಸಾದ್ ತಿಳಿಸಿದರು.
ಕ್ಯಾಮೇನಹಳ್ಳಿ ಜಾತ್ರೆಯಲ್ಲಿ ರಾಸುಗಳಿಗೆ ಹೆಚ್ಚಿದ ಬೇಡಿಕೆ
ಇತಿಹಾಸ ಪ್ರಸಿದ್ದವಾದ ಕ್ಯಾಮೇನಹಳ್ಳಿ ಆಂಜನೇಯಸ್ವಾಮಿ ರಾಸುಗಳ ಜಾತ್ರೆಗೆ ರಾಜ್ಯದ ಮೂಲೆಮೂಲೆಯಿಂದ ಆಗಮಿಸಿದ ರೈತರು, ವಿವಿಧ ತಳಿಯ ರಾಸುಗಳ ಜಾತ್ರೆಗೆ ಆಗಮಿಸಿದ್ದು, ಭರ್ಜರಿಯಾಗಿ ವ್ಯಾಪಾರ ವಹಿವಾಟು ನಡೆಯುತ್ತಿದೆ.
ಕಂದಾಯ ಗ್ರಾಮಕ್ಕೆ ಶಿವರಾಮಪುರ ಗ್ರಾಮಸ್ಥರ ಆಗ್ರಹ
ಸರ್ಕಾರದ ಮಾರ್ಗಸೂಚಿ ಅನ್ವಯ ಶಿವರಾಮಪುರ ಗ್ರಾಮವನ್ನು ಕಂದಾಯ ಗ್ರಾಮ ಮಾಡಬೇಕೆಂದು ಕುಣಿಗಲ್ ತಹಸೀಲ್ದಾರ್ ಅವರಿಗೆ ಗ್ರಾಮಸ್ಥರು ಮನವಿ ಸಲ್ಲಿಸಿದರು.
ನಾಳೆಯಿಂದ ತುಮಕೂರಿನ ಸಿದ್ದಾರ್ಥ ತಾಂತ್ರಿಕ ಮಹಾವಿದ್ಯಾಲಯ ಆವರಣದಲ್ಲಿ ಪತ್ರಕರ್ತರ ರಾಜ್ಯ ಸಮ್ಮೇಳನ
ದಿ. 18 ಮತ್ತು 19 ರಂದು ಎರಡು ದಿವಸಗಳ ಕಾಲ ತುಮಕೂರಿನ ಸಿದ್ದಾರ್ಥ ತಾಂತ್ರಿಕ ಮಹಾವಿದ್ಯಾಲಯ ಆವರಣದಲ್ಲಿ ನಡೆಯಲಿರುವ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ತುಮಕೂರು ಸಂಪೂರ್ಣ ಸಜ್ಜಾಗಿದೆ ಎಂದು ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಚಿ.ನಿ. ಪುರುಷೋತ್ತಮ್ ತಿಳಿಸಿದರು.
ಕುಣಿಗಲ್‌ ತಾಲೂಕಿನಲ್ಲಿ 10 ನೀರಿನ ಘಟಕ ಸ್ಥಾಪನೆ
ತಾಲೂಕು ಹಾಗೂ ಜಿಲ್ಲೆಯಲ್ಲಿ ಸ್ಥಾಪಿಸಲಾಗಿರುವ ನೀರಿನ ಘಟಕಗಳು ನಿರ್ವಹಣೆ ಇಲ್ಲದೆ ಹಾಳಾಗುತ್ತಿವೆ. ಈ ಘಟಕಗಳು ಇರುವುದರಿಂದ ಅಧಿಕಾರಿಗಳು ಪುನಃ ಹೊಸ ಘಟಕ ಸ್ಥಾಪನೆ ಮಾಡಿಲ್ಲ. ಇದರಿಂದಾಗಿ ನೀರಿನ ಸಮಸ್ಯೆ ಎದುರಾಗಿದೆ. ಆದ್ದರಿಂದ ಬೇರೆ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಕುಣಿಗಲ್ ತಾಲೂಕಿನಲ್ಲಿ ನೀರಿನ ಘಟಕ ಪ್ರಾರಂಭಿಸಲು ನಾನು ಚಿಂತನೆ ಮಾಡಿದ್ದೇನೆ ಎಂದು ಸಂಸದ ಡಾ. ಮಂಜುನಾಥ್‌ ಹೇಳಿದರು
ರಂಗ ಸಮುದ್ರ ಗ್ರಾಪಂಗೆ ಮಾರಕ್ಕ ರಾಜಣ್ಣ ಅಧ್ಯಕ್ಷೆ
ತೆರವಾಗಿದ್ದ ಹಿನ್ನೆಲೆಯಲ್ಲಿ ಗುರುವಾರ ತಾಲೂಕಿನ ರಂಗಸಮುದ್ರ ಗ್ರಾಪಂಗೆ ಚುನಾವಣೆ ನಡೆದಿದ್ದು ಗ್ರಾಪಂನ ನೂತನ ಅಧ್ಯಕ್ಷರಾಗಿ ಮಾರಕ್ಕ ರಾಜಣ್ಣ ಅವಿರೋಧ ಆಯ್ಕೆಯಾಗಿದ್ದಾರೆ.
ನವಭಾರತದ ನಿರ್ಮಾಣ ಜವಾಬ್ದಾರಿ ಯುವಕರದ್ದು
ನವ ಭಾರತ ನಿರ್ಮಾಣಕ್ಕೆ ಯುವಜನತೆ ಮುಂದಾಗಬೇಕು. ಭಾರತವನ್ನು ಸುಭದ್ರವನ್ನಾಗಿ ಮಾಡುವ ಜವಾಬ್ದಾರಿ ಎಲ್ಲರದು ಎಂದು ಪಾವಗಡದ ಶ್ರೀ ರಾಮಕೃಷ್ಣ ಸೇವಾಶ್ರಮದ ಅಧ್ಯಕ್ಷ ಸ್ವಾಮಿ ಜಪಾನಂದಜೀ ಮಹಾರಾಜ್ ಹೇಳಿದರು.
ಯುವ ಜನರು ಮುಂದೆ ಬಂದು ದೇಶ ಕಟ್ಟಿ
ವಿದ್ಯಾರ್ಥಿಗಳು ತಾವು ಎಷ್ಟೇ ಎತ್ತರಕ್ಕೆ ಬೆಳೆದು, ಉನ್ನತ ಸ್ಥಾನ ಪಡೆದರೂ ಕೂಡ ತಮ್ಮನ್ನು ರೂಪಿಸಿದ ಗುರುಗಳನ್ನು, ವಿದ್ಯಾ ಸಂಸ್ಥೆಗಳನ್ನು ಹಾಗೂ ತಂದೆ ತಾಯಿಗಳಿಗೆ ಋಣಿಯಾಗಿ ಬಾಳಬೇಕು ಎಂದು ತುಮಕೂರು ರಾಮಕೃಷ್ಣ ಆಶ್ರಮದ ವೀರೇಶಾನಂದ ಸರಸ್ವತಿ ಸ್ವಾಮೀಜಿ ನುಡಿದರು.
  • < previous
  • 1
  • ...
  • 218
  • 219
  • 220
  • 221
  • 222
  • 223
  • 224
  • 225
  • 226
  • ...
  • 540
  • next >
Top Stories
ಶತ್ರುವಿನ ಬುದ್ಧಿ ಜೊತೆಗೂ ಇಂದು ಹೋರಾಡಬೇಕಿದೆ!
5 ವರ್ಷದಲ್ಲಿ ತಿರುಪತಿಗೆ 68 ಲಕ್ಷ ಕೆಜಿ ನಕಲಿ ತುಪ್ಪ ಪೂರೈಕೆ!
ಭಯೋತ್ಪಾದಕ ದಾಳಿಗೆ ಸಜ್ಜಾಗಿದ್ದ 3 ಡಾಕ್ಟರ್ಸ್‌ ಸೇರಿ 8 ಉಗ್ರರ ಅರೆಸ್ಟ್‌
ಬೆಳ್ಳಿಗೂ ಸಿಗಲಿದೆ ಇನ್ಮುಂದೆ ಬ್ಯಾಂಕ್‌ ಸಾಲ
ಬಾಂಗ್ಲಾ ಬಳಸಿ ಭಾರತದ ಮೇಲೆ ದಾಳಿಗೆ ಉಗ್ರ ಹಫೀಜ್‌ ಸಂಚು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved