• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಪನ್ಯಾಸಕರ ವೇತನವನ್ನು ತಕ್ಷಣ ಬಿಡುಗಡೆ ಮಾಡಿ: ಅನುದಾನಿತ ಪಿಯು ಕಾಲೇಜು ಸಂಘದ ಡಾ.ಹರೀಶ್
ಕರ್ನಾಟಕ ರಾಜ್ಯ ಅನುದಾನಿತ ಪದವಿಪೂರ್ವ ಕಾಲೇಜುಗಳು ಉಪನ್ಯಾಸಕರಿಗೆ ನುಂಗಲಾರದ ತುತ್ತಾಗಿದ್ದು, ಕೂಡಲೇ ಸುತ್ತೋಲೆಯನ್ನು ಪುನರ್ ಪರಿಶೀಲಿಸಬೇಕು ಎಂದು ಒತ್ತಾಯಿಸಿದರು. ತುಮಕೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಮಳೆಗೆ ಹೇಮಾವತಿ ನದಿ ಭರ್ತಿಯಾಗಿ ತುರುವೇಕೆರೆಯ ಕೆರೆ, ಕಟ್ಟೆ ಭರ್ತಿಯಾಗಿ ಜನರ ಸಂಚಾರಕ್ಕೆ ತೊಂದರೆ
ಹೇಮಾವತಿ ನದಿ ಭರ್ತಿಯಾಗಿರುವ ಹಿನ್ನೆಲೆ ತಾಲೂಕಿನ ಬಹುಪಾಲು ಕೆರೆ, ಕಟ್ಟೆಗಳು ತುಂಬಿ ಹರಿಯುತ್ತಿವೆ. ತುರುವೇಕೆರೆ ತಾಲೂಕಿನ ಮೂಲಕ ತುಮಕೂರು ಶಾಖಾ ನಾಲೆ ಮತ್ತು ನಾಗಮಂಗಲ ಶಾಖಾ ನಾಲೆಗಳ ಮೂಲಕ ಹೇಮಾವತಿ ನೀರು ಹರಿಯುತ್ತಿವೆ.
ಅತೀಯಾದ ಮೊಬೈಲ್‌ ಬಳಕೆ ಆರೋಗ್ಯಕ್ಕೆ ಮಾರಕ: ಮನೋವೈದ್ಯ ಲೋಕೇಶ್ ಬಾಬು
ಪ್ರತಿಯೊಬ್ಬರಿಗೂ ಸಮಸ್ಯೆಗಳು ಎದುರಾಗುತ್ತವೆ. ಆ ಸಮಸ್ಯೆಗಳ ಒಳಗೆ ಮುಳುಗಿ ಹೋಗುವ ಬದಲು, ಅದರಿಂದ ಹೊರಗೆ ಬರುವ ಮಾರ್ಗೋಪಾಯಗಳ ಬಗ್ಗೆ ಯೋಚಿಸಬೇಕು ಎಂದು ಮನೋವೈದ್ಯ ಲೋಕೇಶ್ ಬಾಬು ಸಲಹೆ ನೀಡಿದರು. ತುಮಕೂರಿನಲ್ಲಿ ಮಾನಸಿಕ ಆರೋಗ್ಯ ಕುರಿತ ಸಂವಾದ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿ ಮಾತನಾಡಿದರು.
ಮಳೆಯಿಂದಾಗಿ 3 ಎಕರೆ ಭತ್ತ ನೀರುಪಾಲು
ವರುಣಾರ್ಭಟಕ್ಕೆ ಬೆಳೆದು‌ ನಿಂತಿದ್ದ ಕಟಾವು ಹಂತದ ಭತ್ತದ ಬೆಳೆ ಸಂಪೂರ್ಣ ನೀರುಪಾಲಾದ ಘಟನೆ ತಾಲೂಕಿನ ಬೆಳ್ಳಿಬಟ್ಟಲು ಗ್ರಾಮದಲ್ಲಿ ಭಾನುವಾರ ನಡೆದಿದೆ.
ಸಾಧಕರನ್ನು ಗೌರವಿಸುವುದು ಸಮಾಜದ ಸಂಪ್ರದಾಯ: ಡಾ.ಶಿವಾನಂದ ಶಿವಾಚಾರ್ಯ ಸ್ವಾಮೀಜಿ
ರಾಜ್ಯ ಚೆಸ್ ಅಸೋಸಿಯೇಷನ್ ಅಧ್ಯಕ್ಷರಾಗಿ ಜಿಲ್ಲೆಯ ಮೊದಲಿಗರಾಗಿ ಆಯ್ಕೆಯಾಗಿರುವ ಟಿ.ಎನ್.ಮಧುಕರ್ ಅವರನ್ನು ಹಿಂದುಳಿದ ವರ್ಗಗಳ ಒಕ್ಕೂಟ ಅಭಿನಂದಿಸುತ್ತಿರುವುದು ಶ್ಲಾಘನೀಯ ಕಾರ್ಯ ಎಂದು ಹಿರೇಮಠಾಧ್ಯಕ್ಷ ಡಾ.ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ತುಮಕೂರಿನಲ್ಲಿ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.
ವಿದ್ಯೆಯಿಂದ ಗೌರವ ಸಂಪಾದಿಸಲು ಸಾಧ್ಯ
ಜನಪ್ರತಿನಿಧಿಗಳು ಜಾತಿ ನಾಯಕರಾಗುವುದರಿಂದ ಜನನಾಯಕರಾಗಲು ಸಾಧ್ಯವಿಲ್ಲ. ಎಲ್ಲ ವರ್ಗದ ಜನರ ವಿಶ್ವಾಸಗಳಿಸಿದಾಗ ಮಾತ್ರ ಹೆಚ್ಚು ದಿನ ರಾಜಕೀಯ ಅಧಿಕಾರ ಅನುಭವಿಸಲು ಸಾಧ್ಯವಾಗುತ್ತದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ.
ಶೀಘ್ರದಲ್ಲೇ ಹಂದಿ ಜೋಗರ ಕುಟುಂಬಕ್ಕೆ ನಿವೇಶನ: ಉಪ ಲೋಕಾಯುಕ್ತ ಬಿ.ವೀರಪ್ಪ
ತಗ್ಗಿನಲ್ಲಿರುವ ಗುಡಿಸಲುಗಳಲ್ಲಿ ನೀರು ನಿಂತು ವಾಸಿಸಲು ಸಾಧ್ಯವಿಲ್ಲದ ಪರಿಸ್ಥಿತಿ ಕಂಡು ಬರುತ್ತಿದೆ. ಶೀಘ್ರವಾಗಿ ಎಲ್ಲರಿಗೂ ನಿವೇಶನ ಒದಗಿಸುವಂತೆ ತಾಲೂಕು ಆಡಳಿತಕ್ಕೆ ಸೂಚಿಸಲಾಗಿದೆ ಎಂದು ಉಪ ಲೋಕಾಯುಕ್ತ ಬಿ.ವೀರಪ್ಪ ತಿಳಿಸಿದರು. ಗುಬ್ಬಿಯಲ್ಲಿ ಹಂದಿ ಜೋಗರ ಕುಟುಂಬಗಳ ಗುಡಿಸಲುಗಳನ್ನು ಪರಿಶೀಲಿಸಿ ಭಾನುವಾರ ಮಾತನಾಡಿದರು.
ಸುಸ್ಥಿರ ಅಭಿವೃದ್ಧಿ ಕಾಣಲು ಡಿಜಿಟಲೀಕರಣ ಅಗತ್ಯ
ನೈಸರ್ಗಿಕ ಸಂಪನ್ಮೂಲಗಳು ನಾಶವಾಗುವುದನ್ನು ತಡೆಯಲು, ಸುಸ್ಥಿರ ಅಭಿವೃದ್ಧಿಯನ್ನು ಕಾಣಲು ದೇಶ ಡಿಜಿಟಲೀಕರಣವಾಗಬೇಕು.
12 ಹೊಸ ಮತಗಟ್ಟೆ ಸ್ಥಾಪನೆಗೆ ಅನುಮೋದನೆ: ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ
ಜಿಲ್ಲೆಯ ವ್ಯಾಪ್ತಿಗೊಳಪಡುವ ತುಮಕೂರು ನಗರ ವಿಧಾನಸಭಾ ಕ್ಷೇತ್ರದಲ್ಲಿ ಹೊಸದಾಗಿ ೧೨ ಮತಗಟ್ಟೆ ಸ್ಥಾಪನೆ ಮಾಡಲು ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗಿದ್ದ ಪ್ರಸ್ತಾವನೆಗೆ ಅನುಮೋದನೆ ದೊರೆತಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ರಾಜ್ಯ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಗಮನಕ್ಕೆ ತಂದರು. ತುಮಕೂರಿನಲ್ಲಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಭಾನುವಾರ ಸಭೆ ನಡೆಸಿ ಮಾತನಾಡಿದರು.
ಭ್ರಷ್ಟಾಚಾರ ಕಿತ್ತೊಗೆಯಲು ಲೋಕಾಯುಕ್ತ ಬದ್ಧ: ಉಪ ಲೋಕಾಯುಕ್ತ ಬಿ.ವೀರಪ್ಪ
ಪ್ರಜಾಪ್ರಭುತ್ವದ ಬಹುದೊಡ್ಡ ಪಿಡುಗಾಗಿರುವ ಭ್ರಷ್ಟಾಚಾರವನ್ನು ಬುಡ ಸಮೇತ ಕಿತ್ತೊಗೆಯಲು ಲೋಕಾಯುಕ್ತ ಸಂಸ್ಥೆ ಸದಾ ಬದ್ಧವಾಗಿದೆ ಎಂದು ಉಪ ಲೋಕಾಯುಕ್ತ ಬಿ.ವೀರಪ್ಪ ಹೇಳಿದರು. ತುಮಕೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
  • < previous
  • 1
  • ...
  • 219
  • 220
  • 221
  • 222
  • 223
  • 224
  • 225
  • 226
  • 227
  • ...
  • 475
  • next >
Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved