• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗೃಹ ಸಚಿವರ ನಿವಾಸಕ್ಕೆ ಮುತ್ತಿಗೆ ಯತ್ನ: ಬಂಧನ
ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದಿರುವ ಘಟನೆಯನ್ನು ಖಂಡಿಸಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲು ಮುಂದಾದ ಶಾಸಕ ಸುರೇಶ್‌ಗೌಡ ಸೇರಿದಂತೆ ಹಲವು ಮಂದಿ ಬಿಜೆಪಿ ಕಾರ್ಯಕರ್ತರು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಠೇವಣಿ ಹಣ ಹಿಂತಿರುಗಿಸುವಂತೆ ಆಗ್ರಹಿಸಿ ಪ್ರತಿಭಟನೆ
ತಾಲೂಕಿನ ಕೋಳಘಟ್ಟ ಗ್ರಾಮದಲ್ಲಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂಭಾಗ ಠೇವಣಿದಾರರು ತಮ್ಮ ಠೇವಣಿ ಹಣವನ್ನು ಹಿಂತಿರುಗಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.
ಪ್ರಾಥಮಿಕ ಕೃಷಿ ಸಂಘದ ಚುನಾವಣೆ: ನಾಗರಾಜು ಬಣಕ್ಕೆ ಜಯ
ತಾಲೂಕಿನ ಗೊರಗೊಂಡನಹಳ್ಳಿ ಪ್ರಾಥಮಿಕ ಕೃಷಿ ಸಹಕಾರ ಸಂಘಕ್ಕೆ ಮುಂದಿನ ಐದು ವರ್ಷಗಳ ಅವಧಿಗೆ ನಿರ್ದೇಶಕರುಗಳ ಸ್ಥಾನಕ್ಕೆ ಚುನಾವಣೆ ನಡೆಯಿತು.
ಶಿರಾದಲ್ಲಿ ಕ್ಷೀರ ಕ್ರಾಂತಿ: ಎಸ್‌ ಆರ್‌ ಗೌಡ
ತಾಲೂಕಿನ ಪ್ರತಿಯೊಂದು ಹಳ್ಳಿಯಲ್ಲೂ ಕೂಡ ಹಾಲು ಉತ್ಪಾದಕರ ಸಂಘ ಸ್ಥಾಪನೆ ಮಾಡಿ, ಕ್ಷೀರ ಕ್ರಾಂತಿ ಮಾಡಬೇಕೆಂಬ ನನ್ನ ಪರಿಕಲ್ಪನೆಗೆ ಹಾಲು ಉತ್ಪಾದಕ ಬಂಧುಗಳು ಶಕ್ತಿ ತುಂಬಿದ್ದೀರಿ ಹಾಲು ಉತ್ಪಾದಕರ ಆರ್ಥಿಕ ಅಭಿವೃದ್ಧಿಗೆ ಹೆಚ್ಚು ಆದ್ಯತೆ ನೀಡಿ ಕೆಲಸ ಮಾಡುತ್ತೇನೆ ಎಂದು ತುಮಕೂರು ಹಾಲು ಒಕ್ಕೂಟದ ನೂತನ ನಿರ್ದೇಶಕ ಎಸ್. ಆರ್ .ಗೌಡ ಹೇಳಿದರು.
ಸಾಮರಸ್ಯದ ಬದುಕಿನಿಂದ ಆತ್ಮತೃಪ್ತಿ: ದಸರಿಘಟ್ಟ ಶ್ರೀ
ಮನುಷ್ಯ ದ್ವೇಷ, ಅಸೂಹೆ, ನಾನು, ನನ್ನದು ಎಂಬ ಸ್ವಾರ್ಥ ಬಿಟ್ಟು ಪರಸ್ಪರ, ಸಹೋದರತ್ವ, ಪ್ರೀತಿ, ವಿಶ್ವಾಸದಿಂದ ಬೆರೆತು ಜೀವನ ನಡೆಸಿದಾಗ ಮಾತ್ರ ಆತ್ಮತೃಪ್ತಿ ಲಭಿಸಲಿದೆ ಎಂದು ತಾಲೂಕಿನ ದಸರಿಘಟ್ಟದ ಆದಿಚುಂಚನಗಿರಿ ಶಾಖಾ ಮಠದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ತಿಳಿಸಿದರು.
ಕೇಂದ್ರ ಸಚಿವ ವಿ.ಸೋಮಣ್ಣಗೆ ಅವಮಾನ
ಕೇಂದ್ರ ಸಚಿವರು, ವೀರಶೈವ ಲಿಂಗಾಯಿತ ಸಮುದಾಯದ ಏಕೈಕ ಮಂತ್ರಿಗಳು ಆಗಿರುವ ವಿ.ಸೋಮಣ್ಣ ಅವರನ್ನು ಭಾನುವಾರ ಬೆಂಗಳೂರಿನಲ್ಲಿ ನಡೆಯುತ್ತಿರುವ 852ನೇ ಶ್ರೀಗುರು ಸಿದ್ಧರಾಮೇಶ್ವರರ ಜಯಂತಿ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಹೆಸರು ಹಾಕಿಸದೆ ಅವಮಾನ ಮಾಡಿದ್ದು ಖಂಡನೀಯ ಎಂದು ಸಮುದಾಯದ ಮುಖಂಡರಾದ ಬಿ.ಬಿ.ಮಹದೇವಯ್ಯ ತಿಳಿಸಿದ್ದಾರೆ.
ದೈನಂದಿನ ಜೀವನದಲ್ಲಿ ಕಾನೂನಿನ ಪ್ರಜ್ಞೆ ಮುಖ್ಯ
ಸಮಾಜದ ರೀತಿ- ನೀತಿಗಳಿಗೆ ಕಟ್ಟುಪಾಡುಗಳನ್ನು ವಿಧಿಸಲು ಸಂವಿಧಾನದಲ್ಲಿ ಕೆಲವು ಕಾನೂನುಗಳನ್ನು ರೂಪಿಸಲಾಗಿದೆ. ದೇಶದ ಪ್ರತಿಯೊಬ್ಬರೂ ದೈನಂದಿನ ಜೀವನ ನಡೆಸುವ ಸಲುವಾಗಿ ಆ ಕಾನೂನುಗಳ ಪ್ರಜ್ಞೆ ಹೊಂದಿರಬೇಕು ಎಂದು ಪ್ರಧಾನ ಹಿರಿಯ ಸಿವಿಲ್‌ ನ್ಯಾಯಾಧೀಶರಾದ ಪ್ರಮೀಳಾ ಅವರು ತಿಳಿಸಿದರು.
ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ ದೂರ ದೃಷ್ಟಿ ಹೊಂದಿದೆ : ನಂಜಾವಧೂತ ಶ್ರೀ
ಶಿರಾ ತಾಲೂಕಿನ ಪಟ್ಟನಾಯಕನಹಳ್ಳಿ ಐತಿಹಾಸಿಕ ಪ್ರಸಿದ್ಧ ಶ್ರೀ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಸೋಮವಾರ ನಡೆದ ಶ್ರೀ ಓಂಕಾರೇಶ್ವರ ಸ್ವಾಮಿ ಕಲ್ಲುಗಾಲಿ ರಥಕ್ಕೆ ಕಳಸ ಪ್ರತಿಷ್ಠಾಪನೆ ಮಹೋತ್ಸವದಲ್ಲಿ ಕಳಸ ಪೂಜೆ ನೆರವೇರಿಸಿ ಮಾತನಾಡಿದರು.
ಪ್ರಿಯದರ್ಶಿನಿ ಪಿಯು ಕಾಲೇಜುನಲ್ಲಿ ಸಾರಂಗ ಸಂಭ್ರಮ
ಪ್ರಿಯದರ್ಶಿನಿ ಪಿಯು ಕಾಲೇಜು ಗ್ರಾಮೀಣ ಪ್ರದೇಶದ ಬಡಮಕ್ಕಳ ಪಾಲಿನ ಶೈಕ್ಷಣಿಕ ದಾರಿದೀಪ. ಸ್ಮರ್ಧಾತ್ಮಕ ಯುಗಕ್ಕೆ ತಕ್ಕಂತೆ ಗುಣಮಟ್ಟದ ಶಿಕ್ಷಣ ನೀಡುವುದು ಉಪನ್ಯಾಸಕರ ಪ್ರಮುಖ ಕರ್ತವ್ಯ. ತಾಲೂಕಿನ ಸಾಕಷ್ಟು ವಿದ್ಯಾರ್ಥಿಗಳು ಸಾಧಕರಾಗಿ ನಮ್ಮ ದೇಶ ಮತ್ತು ರಾಜ್ಯದ ಉನ್ನತ ಸ್ಥಾನದಲ್ಲಿದ್ದಾರೆ ಎಂದು ತಹಸೀಲ್ದಾರ್ ಮಂಜುನಾಥ ಕೆ. ತಿಳಿಸಿದರು.
ಶತಮಾನದ ಸಂತ ಡಾ. ಬಾಲಗಂಗಾಧರನಾಥ ಸ್ವಾಮೀಜಿ
ಪವಾಡ ಪುರುಷ, ಸಂತ ಯೋಗಿ, ನಾಥ ಸಂಪ್ರದಾಯದ ಮೂಲಕ ಸನಾತನ ಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸಿದ ಶತಮಾನದ ಸಂತ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ನಾವೆಲ್ಲರೂ ಮುನ್ನಡೆಯಬೇಕಿದೆ ಎಂದು ತಾಲೂಕಿನ ದಸರೀಘಟ್ಟದ ಆದಿಚುಂಚನಗಿರಿ ಶಾಖಾ ಮಠದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ತಿಳಿಸಿದರು.
  • < previous
  • 1
  • ...
  • 220
  • 221
  • 222
  • 223
  • 224
  • 225
  • 226
  • 227
  • 228
  • ...
  • 540
  • next >
Top Stories
ಬೆಂಗಳೂರು ಏರ್ಪೋರ್ಟ್‌ನಲ್ಲೇ ನಮಾಜ್
ಶತ್ರುವಿನ ಬುದ್ಧಿ ಜೊತೆಗೂ ಇಂದು ಹೋರಾಡಬೇಕಿದೆ!
5 ವರ್ಷದಲ್ಲಿ ತಿರುಪತಿಗೆ 68 ಲಕ್ಷ ಕೆಜಿ ನಕಲಿ ತುಪ್ಪ ಪೂರೈಕೆ!
ಭಯೋತ್ಪಾದಕ ದಾಳಿಗೆ ಸಜ್ಜಾಗಿದ್ದ 3 ಡಾಕ್ಟರ್ಸ್‌ ಸೇರಿ 8 ಉಗ್ರರ ಅರೆಸ್ಟ್‌
ಬೆಳ್ಳಿಗೂ ಸಿಗಲಿದೆ ಇನ್ಮುಂದೆ ಬ್ಯಾಂಕ್‌ ಸಾಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved