• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಿಪಟೂರಿನ ಕುಡಿಯುವ ನೀರಿನ ಸಮಸ್ಯೆಗೆ ಶಾಸಕರೇ ಹೊಣೆ: ಕೆ.ಟಿ. ಶಾಂತಕುಮಾರ್ ಆಕ್ರೋಶ
ಗ್ರಾಮೀಣ ಪ್ರದೇಶಗಳಿಗೆ ಸಮರ್ಪಕ ವಿದ್ಯುತ್ ನೀಡದ ಕಾರಣ ರೈತರು ತೋಟಗಳಿಗೆ ನೀರುಣಿಸಲು ಹೆಣಗಾಡಬೇಕಾದ ಪರಿಸ್ಥಿತಿ ತಲೆದೋರಿದ್ದು, ಯಾವಾಗ ಕರೆಂಟ್ ಇರುತ್ತದೆ, ಮತ್ಯಾವಾಗ ಕೈಕೊಡುತ್ತದೆ ಎಂಬ ಮಾಹಿತಿಯೂ ಬೆಸ್ಕಾಂನಿಂದ ಇಲ್ಲದ್ದರಿಂದ ರೈತರ ಪಾಡು ಹೇಳತೀರದಾಗಿದೆ. ರೈತರ ಜೀವನಾಡಿ ತೆಂಗು, ಅಡಿಕೆ ನೀರಿಲ್ಲದೆ ಸೊರಗುತ್ತಿದ್ದು, ಬೆಸ್ಕಾಂ ಸಮರ್ಪಕ ಕರೆಂಟ್ ನೀಡಬೇಕು. ರೈತರು ವಿದ್ಯುತ್ ಪರಿವರ್ತಕಗಳು ಸುಟ್ಟು ಹೋದರೆ ಲಕ್ಷಾಂತರ ರು. ಖರ್ಚು ಮಾಡಬೇಕಿದ್ದು ಈ ಬಗ್ಗೆ ಸರ್ಕಾರ ರೈತರ ಕಷ್ಟಕ್ಕೆ ಸ್ಪಂದಿಸಬೇಕಿದೆ ಎಂದರು.
ಅಟವಿ ಜಂಗಮ ಸುಕ್ಷೇತ್ರದಲ್ಲಿ ಸಂಕ್ರಾಂತಿ ಜಾತ್ರೋತ್ಸವ
ಮಠಕ್ಕೆ ಆಗಮಿಸಿದ ಭಕ್ತರಿಗೆ ಅಟವಿ ಮಲ್ಲಿಕಾರ್ಜುನ ದೇವರು ಸ್ವಾಮೀಜಿಯವರು ಸಂಕ್ರಾಂತಿಯ ಎಳ್ಳು, ಬೆಲ್ಲದ ಪ್ರಸಾದ ವಿತರಣೆ ಮಾಡಿ ಸಂಕ್ರಾಂತಿಯ ಶುಭ ಕೋರಿದರು. ಮಠದ ಪರಂಪರೆಯಲ್ಲಿ ಸುಮಾರು 200 ವರ್ಷಗಳಿಂದ ಮಠದಲ್ಲಿ ಸಂಕ್ರಾಂತಿ ಜಾತ್ರೋತ್ಸವ ಆಚರಣೆಯಾಗುತ್ತಾ ಬಂದಿದೆ ಎಂದು ಸ್ವಾಮೀಜಿ ಹೇಳಿದರು. ನಂತರ ಭಕ್ತರಿಗೆ ಮಹಾದಾಸೋಹ ವ್ಯವಸ್ಥೆ ಮಾಡಲಾಗಿತ್ತು.
ದುಶ್ಚಟಗಳ ದಾಸರಾಗಿದ್ದ ಪೂಜಾರಿಗಳಿಗೆ ಅಮಾನತು ಶಿಕ್ಷೆ
ದೇವಾಲಯದ ಜಮೀನನ್ನು ಇತರೆಯವರಿಗೆ ಮಾರಾಟ ಮಾಡಲಾಗಿದೆ. ಈ ದೇವಾಲಯಕ್ಕೆ ಈ ಜಮೀನು ಬಿಟ್ಟರೆ ಬೇರೆ ಏನೂ ಆದಾಯ ಇಲ್ಲದಿರುವುದರಿಂದ ಯಾರೂ ಸಹ ಪೂಜೆ ಮಾಡಲು ಬರುತ್ತಿಲ್ಲವೆಂದು ಗ್ರಾಮಸ್ಥರು ಕಳವಳ ವ್ಯಕ್ತಪಡಿಸಿದರು. ದೇವಸ್ಥಾನದ ಹೆಸರಿನಲ್ಲಿ ಇರುವ ಜಮೀನನ್ನು ಯಾರಿಗೂ ಮಾರಾಟ ಮಾಡಬಾರದು ಎಂದು ಗ್ರಾಮಸ್ಥರು ಮನವಿ ಮಾಡಿಕೊಂಡರು.
ಸಮಾಜದ ಅಭಿವೃದ್ಧಿಗೆ ಶ್ರಮಿಸಿದ ಸಿದ್ಧರಾಮರು: ಕಸಾಪ ಅಧ್ಯಕ್ಷ ಸಿದ್ದಲಿಂಗಪ್ಪ
ಶಿವಶರಣ, ಶಿವಯೋಗಿ ಸಿದ್ಧರಾಮೇಶ್ವರರು ತಮ್ಮ ಜೀವಿತದ ಕೊನೆಯವರೆಗೆ ಜನೋಪಯೋಗಿ ಕೆಲಸಗಳಲ್ಲಿ ತೊಡಗುವ ಮೂಲಕ ಸಮಾಜದ ಸರ್ವಾಂಗೀಣ ಅಭಿವೃದ್ಧಿಗೆ ದುಡಿದವರು ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ ತಿಳಿಸಿದರು.
ತಿಪಟೂರಲ್ಲಿ ಸ್ವಾಮಿ ವಿವೇಕಾನಂದರ ಜಯಂತ್ಯುತ್ಸವ
ವಿವೇಕ ಜನ್ಮೋತ್ಸವದ ಅಂಗವಾಗಿ ಭಾಷಣ ಸ್ಪರ್ಧೆ, ಪ್ರಬಂಧ, ಚಿತ್ರಕಲಾ, ನುಡಿಮುತ್ತುಗಳ ಸ್ಪರ್ಧೆ ಆಯೋಜಿಸಿ ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ವಿತರಿಸಲಾಯಿತು. ವಿದ್ಯಾರ್ಥಿಗಳು ಸಾಂಪ್ರದಾಯಕ ಉಡುಗೆ ತೊಟ್ಟು ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಿದರು. ಕಳೆದ ವರ್ಷ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸಮಿತಿಯಿಂದ ಸನ್ಮಾನಿಸಲಾಯಿತು.
ಎಲ್ಲರೂ ಕಿರುಧಾನ್ಯ ಬೆಳೆಯಲು ಮುಂದಾಗಿ: ಜಂಟಿ ಕೃಷಿ ನಿರ್ದೇಶಕ ಡಾ.ರಮೇಶ್ ಸಲಹೆ
ಜಿಕೆವಿಕೆಯ ಡಾ.ರಮೇಶ್ ಅವರು, ಕಿರುಧಾನ್ಯ ಬೆಳೆಯಲು ಅಗತ್ಯವಿರುವ ಮಣ್ಣಿನ ಹವಾಗುಣ, ತಾಂತ್ರಿಕ ಅಂಶಗಳ ಕುರಿತು ಮಾತನಾಡಿದರೆ, ಜೀನಿ ಸಂಸ್ಥೆಯ ದಿಲೀಪ್ ಅವರು, ಕಿರುಧಾನ್ಯಗಳ ಸಂಸ್ಕರಣೆ ಮತ್ತು ಮೌಲ್ಯವರ್ಧನೆ ಹಾಗೂ ಮಾರುಕಟ್ಟೆಯ ಕುರಿತು ವಿವರ ನೀಡಿದರು. ಸೊಡೆಕ್ಸ್ ಸಂಸ್ಥೆಯಿಂದ ಕಿರುಧಾನ್ಯಗಳ ಸಂಸ್ಕರಣೆ ಮತ್ತು ದಾಸ್ತಾನು ಕುರಿತು ಮಾಹಿತಿ ನೀಡಲಾಯಿತು.
ತೆಂಗು ಬೆಳೆಯಿಂದ ಆರ್ಥಿಕ ಲಾಭ: ಡಾ. ಸುರೇಶ್‌
ತೆಂಗಿನ ಬೆಳೆ ಮತ್ತು ಅದರ ಉತ್ಪನ್ನದಿಂದ ರೈತನಿಗೆ ಆರ್ಥಿಕ ಲಾಭ ಹೆಚ್ಚುತ್ತದೆ ಎಂದು ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ಉಪ ಕುಲಪತಿ ಸುರೇಶ್ ತಿಳಿಸಿದ್ದಾರೆ
ಜಿಲ್ಲಾ ಕಾರ್ಮಿಕ ಅಧಿಕಾರಿ ವಿರುದ್ಧ ಪ್ರತಿಭಟನೆ
ಜಿಲ್ಲಾ ಕಾರ್ಮಿಕ ಅಧಿಕಾರಿ ತೇಜೋವತಿ ಅವರು ಖಾಸಗಿ ಕಂಪನಿಯ ಮಾಲೀಕರೊಂದಿಗೆ ಸೇರಿ ಎಐಟಿಯುಸಿ ಜಿಲ್ಲಾ ಮುಖಂಡರ ಮೇಲೆ ಇಲ್ಲಸಲ್ಲದ ದೂರು ನೀಡಿ, ಅವರ ತೇಜೋವಧೆಗೆ ಹುನ್ನಾರ ನಡೆಸಿರುವುದನ್ನು ಖಂಡಿಸಿ ಇಂದು ಎಐಟಿಯುಸಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಯುವಶಕ್ತಿ ರಾಷ್ಟ್ರದ ಶಕ್ತಿಗಳಾಗಿ
ಧರ್ಮ, ಸಮನ್ವಯತೆ, ಸಹಿಷ್ಣುತೆ, ದೇಶಭಕ್ತಿ, ಶಿಕ್ಷಣ ಮತ್ತು ಯುವಶಕ್ತಿಗಳ ಬಗ್ಗೆ ವಿಶ್ವದಲ್ಲಿ ಜಾಗೃತಿ ಮೂಡಿಸಿದ ವೀರ ವೇದಾಂತಿ ಸ್ವಾಮಿ ವಿವೇಕಾನಂದರು ಎಂದು ನಗರದ ಎಸ್‌ವಿಪಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಕೆ.ಎನ್.ರೇಣುಕಯ್ಯ ತಿಳಿಸಿದರು.
ಗುಬ್ಬಿ: ನಿರ್ದೇಶಕರಾಗಿ ಮಹದೇವಯ್ಯ ಆಯ್ಕೆ
ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯಲ್ಲಿ ಸಿ.ಎಸ್.ಪುರ ಹೋಬಳಿ ಸಾಲಗಾರರ ಕ್ಷೇತ್ರ ಸಾಮಾನ್ಯ ಮೀಸಲು ನಿರ್ದೇಶಕರಾಗಿ ಬುಕ್ಕಸಾಗರ ಮಹದೇವಯ್ಯ 40 ಮತಗಳನ್ನು ಪಡೆದು ಭರ್ಜರಿ ಗೆಲುವು ಸಾಧಿಸಿದರು.
  • < previous
  • 1
  • ...
  • 221
  • 222
  • 223
  • 224
  • 225
  • 226
  • 227
  • 228
  • 229
  • ...
  • 540
  • next >
Top Stories
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
ಕನ್ನಡ ಹೋರಾಟಗಾರರ ಕೇಸ್‌ ಸಂಖ್ಯೆಯೂ ಸುಳ್ಳು?
ಬಂದಿದೆ ಹೊಸ ಆಧಾರ್‌ ಆ್ಯಪ್ : ಸ್ಮಾರ್ಟ್‌ ಫೋನ್‌ ಮೂಲಕ ಬಳಕೆ
ತಾಲೂಕು ಆಸ್ಪತ್ರೆಗಳಲ್ಲಿನ್ನು 24/7 ಹೆರಿಗೆ
ಕಬ್ಬು ದರಕ್ಕಾಗಿ ತಹಸೀಲ್ದಾರ್‌ ಕಚೇರಿಗೆ ಬೀಗ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved