• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳ ರಕ್ಷಣೆ ಎಲ್ಲ ಇಲಾಖೆಯ ಜವಾಬ್ದಾರಿ: ಡಾ.ಕೆ.ಟಿ.ತಿಪ್ಪೇಸ್ವಾಮಿ
ಇತ್ತೀಚಿನ ದಿನಗಳಲ್ಲಿ ಅಪ್ರಾಪ್ತ ಹೆಣ್ಣು ಮಕ್ಕಳು ಗರ್ಭಿಣಿಯರಾಗುತ್ತಿರುವ ಪ್ರಕರಣ ಹೆಚ್ಚಾಗಿದ್ದು, ಈ ಬಗ್ಗೆ ಆರೋಗ್ಯ ಮತ್ತು ಶಿಕ್ಷಣ ಇಲಾಖೆ ಗಂಭೀರವಾಗಿ ಪರಿಗಣಿಸಿ ಇಂತಹ ಪ್ರಕರಣಗಳು ನಡೆಯದಂತೆ ಮಕ್ಕಳಲ್ಲಿ ಮತ್ತು ಪೋಷಕರಲ್ಲಿ ಅರಿವು ಮೂಡಿಸಬೇಕು. ಶಾಲೆ ಬಿಟ್ಟ ಮಕ್ಕಳ ಸರ್ವೆ ಮಾಡಿಸಿ ಪುನಃ ಶಾಲೆಗೆ ಸೇರಿಸುವ ಜವಾಬ್ದಾರಿ ಶಿಕ್ಷಣ ಇಲಾಖೆಯದ್ದಾಗಿದ್ದು, ಪ್ರತಿ ವಾರಕ್ಕೊಂದು ಬಾರಿ ಪೊಲೀಸ್ ಠಾಣೆಗೆ ಮಕ್ಕಳನ್ನು ಕರೆದುಕೊಂಡು ಹೋಗಬೇಕು. ಪ್ರತಿ ಶಾಲೆಗಳಲ್ಲಿ ಸಲಹಾ ಪೆಟ್ಟಿಗಳನ್ನು ಇಡಬೇಕು.
ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಮಹಾಂತ ಸ್ವಾಮೀಜಿ ಪ್ರೇರಣೆ: ತಹಸೀಲ್ದಾರ್ ಮಂಜುನಾಥ್
ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ೧೯೭೫ ರಿಂದ ಕೈಗೊಂಡ ಮಹಾಂತ ಸ್ವಾಮೀಜಿಗಳು ಜೋಳಿಗೆ ಕಾರ್ಯಕ್ರಮ ಅತ್ಯಂತ ವಿಶಿಷ್ಠವಾದುದು. ಕುಡಿತದ ಚಟದಿಂದ ಪರಿಶಿಷ್ಟ ಜಾತಿಯ ಯುವಕನೊಬ್ಬ ಮೃತ ಪಟ್ಟ ಸುದ್ದಿ ಕೇಳಿ ಅವನ ಕೇರಿಗೆ ಸಾಂತ್ವನ ಹೇಳಲು ಮಹಾಂತ ಸ್ವಾಮೀಜಿ ತರೆಳಿದ್ದರು.
50 ವರ್ಷದ ದೂರದೃಷ್ಟಿ ಇಟ್ಟುಕೊಂಡು ರಾಷ್ಟ್ರೀಯ ಹೆದ್ದಾರಿ ನಿರ್ಮಿಸಿ: ವಿ.ಸೋಮಣ್ಣ
ರಾಷ್ಟ್ರೀಯ ಹೆದ್ದಾರಿ ನಿರ್ಮಾಣದ ವೇಳೆಯೇ ಸಮಸ್ಯಾತ್ಮಕ ಸ್ಥಳ (ಬ್ಲಾಕ್‌ಸ್ಪಾಟ್‌) ನಿರ್ಮಾಣ ಆಗದಂತೆ ಕ್ರಮ ವಹಿಸಬೇಕು. ಹೆದ್ದಾರಿ ನಿರ್ಮಾಣವಾದ ಹತ್ತೇ ವರ್ಷದಲ್ಲಿ ಸಮಸ್ಯೆಗಳು ಎದುರಾಗುವುದನ್ನು ತಪ್ಪಿಸಬೇಕು. ಪದೇಪದೇ ದುರಸ್ತಿ ಕಾಮಗಾರಿ ಕೈಗೊಳ್ಳುವಂತಹ ಪರಿಸ್ಥಿತಿ ತಂದುಕೊಳ್ಳಬಾರದು.
ಮೆಮೋ ರೈಲಿಗೆ ಹುಟ್ಟುಹಬ್ಬ ಆಚರಿಸಿದ ಪ್ರಯಾಣಿಕರು
2013ರ ಆ. 3ರಂದು ರೈಲು ಸಂಚಾರ ಆರಂಭಗೊಂಡಿತು. ಈ ಹಿನ್ನೆಲೆಯಲ್ಲಿ ಅಂದಿನ ದಿನವನ್ನು ವಿಶೇಷವಾಗಿ ಪರಿಗಣಿಸಿ ರೈಲು ಹುಟ್ಟುಹಬ್ಬ ಆಚರಿಸಿಕೊಂಡು ಬರಲಾಗುತ್ತಿದೆ. ವಿಶೇಷವೆಂದರೆ ರೈಲಿಗೆ ಬರ್ತ್ ಡೇ ಆಚರಿಸುತ್ತಿರುವುದು ರೈಲ್ವೇ ಇತಿಹಾಸದಲ್ಲೇ ಪ್ರಥಮ ಎನ್ನಬಹುದಾಗಿದೆ. ಇದರಿಂದ ರೈಲ್ವೇ ಇಲಾಖೆ ಅಧಿಕಾರಿಗಳೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಪ್ರವಾಹ ಸ್ಥಿತಿ ಎದುರಿಸುವ ಬಗ್ಗೆ ಅಣಕು ಪ್ರದರ್ಶನ
ಜಿಲ್ಲೆಯಲ್ಲಿ ಪ್ರವಾಹ ಸ್ಥಿತಿ ಎದುರಿಸಲು ಜಿಲ್ಲಾಡಳಿತ, ಪೊಲೀಸ್, ಅಗ್ನಿಶಾಮಕ ದಳ, ಸ್ಥಳೀಯ ಸಂಸ್ಥೆಗಳಿಂದ ಮುನ್ನೆಚ್ಚರಿಕಾ ಕ್ರಮವಾಗಿ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಸಾರ್ವಜನಿಕರು ಮಳೆಯಿಂದಾಗಿ ತೊಂದರೆಗೆ ಸಿಲುಕಿದ್ದಲ್ಲಿ ತುರ್ತು ಸಹಾಯವಾಣಿ ಸಂಖ್ಯೆ 101, 112 ಮತ್ತು ಸ್ಮಾರ್ಟ್ ಸಿಟಿ ಕಂಟ್ರೋಲ್ ರೂಂ ಸಂಖ್ಯೆ: 7304975519ಕ್ಕೆ ಕರೆ ಮಾಡಬಹುದಾಗಿದ್ದು, ದಿನದ 24 ಗಂಟೆಯೂ ಸಹಾಯವಾಣಿ ಕಾರ್ಯನಿರ್ವಹಿಸಲಿವೆ.
5 ರಂದು ಸಿಎಂ ಸಿದ್ದರಾಮಯ್ಯ ಮನೆಗೆ ಮುತ್ತಿಗೆ: ಗಿರೀಶ್
ಕಾರ್ಮಿಕರ ಹಲವಾರು ಹೋರಾಟಗಳ ಫಲವಾಗಿ ರಾಜ್ಯದಲ್ಲಿ 2006 ರಲ್ಲಿ ಕಲ್ಯಾಣ ಮಂಡಳಿ ಆರಂಭವಾಗಿದ್ದು, 2006, 2011 ಮತ್ತು 2019 ರ ನೋಂದಣಿ ವೇಳೆ ಕೆಲ ಲೋಪದೋಷಗಳ ಫಲವಾಗಿ ನಾಲ್ಕು ಲಕ್ಷಕ್ಕೂ ಅಧಿಕ ನಕಲಿ ಕಾರ್ಮಿಕ ಕಾರ್ಡ್‌ಗಳು ಸೃಷ್ಟಿಯಾಗಿದ್ದು, ರಾಜಕಾರಣಿಗಳ ಹಿಂಬಾಲಕರ ಪಾಲೇ ಹೆಚ್ಚಿದೆ.
ಮುಂಗಾರು ಮಳೆ ಜೋರು ಬಿತ್ತನೆ ಕಾರ್ಯ ಚುರುಕು
ಫಸಲ್ ಭೀಮಾ ಯೋಜನೆಯಡಿ ಈಗಾಗಲೇ ೨೦೨೪-೨೫ನೇ ಸಾಲಿನಲ್ಲಿ ೧೦೩೮೦ ರೈತರು ಶೇಂಗಾ, ಮುಸುಕಿನ ಜೋಳ, ರಾಗಿ ಸೇರಿದಂತೆ ವಿವಿಧ ಬೆಳೆಗಳಿಗೆ ವಿಮೆಯನ್ನು ಮಾಡಿಸಿದ್ದಾರೆ. ಬೆಳೆ ವಿಮೆ ಮಾಡಿಸಲು ಇಚ್ಛಿಸುವ ರೈತರು ಆ.೧೬ ಕೊನೆಯ ದಿನವಾಗಿದ್ದು ಸರ್ಕಾರದ ಸೌಲಭ್ಯವನ್ನು ಪಡೆಯಲು ರೈತರು ಮುಂದಾಗಬೇಕು.
ಕೀಳರಿಮೆ ತೊರೆದು ಸ್ವಾವಲಂಬನೆ ಜೀವನ ಸಾಗಿಸಿ: ಶಾಸಕ ಡಾ.ಟಿ.ಬಿ.ಜಯಚಂದ್ರ
ಕಾಂಗ್ರೆಸ್ ಸರ್ಕಾರ ಬಹುವಿಧದ ಅಂಗವಿಕಲರ ಪೋಷಣೆ ಮಾಡುವ ಪೋಷಕರಿಗೂ 1000 ರು. ಮಾಶಾಸನ ನೀಡುವ ಯೋಜನೆ ತಂದಿದೆ.
ವಿದ್ಯುತ್ ಪ್ರವಹಿಸಿ ಎಮ್ಮೆ ಸಾವು: ಪರಿಹಾರ ನೀಡದ ಬೆಸ್ಕಾಂ ಇಲಾಖೆ
ವಿದ್ಯುತ್‌ ಶಾಕ್‌ನಿಂದ ಎಮ್ಮೆ ಸಾವಿನ ಕುರಿತು ಪಶು ವೈದ್ಯರಿಂದ ಮರಣೋತ್ತರ ದೃಢೀಕರಣ ಹಾಗೂ ಇತರೆ ಸಾವಿನ ಸಂಬಂಧ ಅಗತ್ಯ ದಾಖಲೆ ಪಡೆದು 10 ತಿಂಗಳೂ ಕಳೆದಿದ್ದರೂ, 50 ಸಾವಿರ ರು. ಎಮ್ಮೆಗೆ ಸಂಬಂಧಪಟ್ಟ ಪರಿಹಾರ ಇನ್ನೂ ಕಲ್ಪಿಸುವಲ್ಲಿ ಬೆಸ್ಕಾಂ ಹಾಗೂ ಪಶು ಆರೋಗ್ಯ ಇಲಾಖೆ ಅಧಿಕಾರಿಗಳು ಮೀನಾಮೇಷ ಎಣ್ಣಿಸುತ್ತಿದ್ದಾರೆ.
ಗುಂಡಿಗಳಿಂದ ಕೂಡಿದ ರಸ್ತೆ ದುರಸ್ತಿಗೆ ಜನರ ಆಗ್ರಹ
ನಗರದ ಹಾಸನ ವೃತ್ತದಿಂದ ವಿದ್ಯಾನಗರ, ಕಂಚಾಘಟ್ಟ ಮೂಲಕ ಹೊನ್ನವಳ್ಳಿ ರಸ್ತೆಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಲ್ಲಿ ಗುಂಡಿಗಳು ಉಂಟಾಗಿವೆ.
  • < previous
  • 1
  • ...
  • 222
  • 223
  • 224
  • 225
  • 226
  • 227
  • 228
  • 229
  • 230
  • ...
  • 410
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved