ವಾರ್ತಾಧಿಕಾರಿ ಮಮತಾ ಸಾವು ತುಂಬಲಾರದ ನಷ್ಟ: ಚಿ.ನಿ.ಪುರುಷೋತ್ತಮವಾರ್ತಾ ಇಲಾಖೆ ಅಧಿಕಾರಿಗಳು ಜಿಲ್ಲಾಡಳಿತ ಮಾಧ್ಯಮದ ನಡುವಿನ ಸಂಪರ್ಕ ಕೊಂಡಿ. ಇತ್ತೀಚೆಗೆ ಸರ್ಕಾರಿ ಅಧಿಕಾರಿಗಳು ಅತ್ಯಂತ ಹೆಚ್ಚಿನ ಒತ್ತಡದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಅಗತ್ಯ ಸಿಬ್ಬಂದಿ ಕೊರತೆಯು ಇದಕ್ಕೆ ಕಾರಣವಾಗಿದೆ. ಪರಿಸ್ಥಿತಿಯನ್ನು ಅರ್ಥೈಸಿಕೊಂಡು ಮಾಧ್ಯಮದವರು ಸಲಹೆ ರೂಪದಲ್ಲಿ ಅಧಿಕಾರಿಗಳೊಡನೆ ಸಂವಹನ ಸಾಧಿಸಬೇಕು. ಮಮತಾ ಹಾಗೂ ಮಂಜುನಾಥ್ ನಿಧನ ತುಂಬಲಾರದ ನಷ್ಟ .