• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಂಬಿಕೆಯೇ ದೇವರು ಎಂಬುದಕ್ಕೆ ನಾನೇ ಸಾಕ್ಷಿ
ನಂಬಿಕೆಯೇ ದೇವರು ಎಂಬುದಕ್ಕೆ ನಾನೇ ಸಾಕ್ಷಿ ಎಂದು ಕೇಂದ್ರದ ರೈಲ್ವೆ ಮತ್ತು ಜಲಶಕ್ತಿ ಸಚಿವ ವಿ.ಸೋಮಣ್ಣ ಅಭಿಪ್ರಾಯಪಟ್ಟರು.
ಮಾಗಡಿಗೆ ಹೇಮಾವತಿ ನೀರು ರಾಮನಗರಕ್ಕಲ್ಲ
ಕುಣಿಗಲ್ ಪಾಲಿನ 3ಟಿಎಂಸಿ ನೀರನ್ನು ಬಳಕೆ ಮಾಡಿಕೊಳ್ಳುವ ಸಲುವಾಗಿ ಎಕ್ಸಪ್ರೆಸ್‌ ಲಿಂಕ್ ಕೆನಾಲ್ ಮಾಡಲಾಗುತ್ತಿದೆ. ಆದರೆ ಮಾಗಡಿಗೆ ನೀರು ತೆಗೆದುಕೊಂಡು ಹೋಗುವುದು ಶ್ರೀರಂಗ ಏತ ನೀರಾವರಿಯಲ್ಲಿ ಇದೆ. ರಾಮನಗರ ಎಂಬುದು ಇಲ್ಲ. ಆದ್ದರಿಂದ ರಾಮನಗರಕ್ಕೆ ನೀರನ್ನು ತೆಗೆದುಕೊಂಡು ಹೋಗುವುದಿಲ್ಲ. ಆದ್ದರಿಂದ ಯಾರೂ ಕೂಡ ಆತಂಕ ಪಡಬಾರದು ಎಂದು ಕುಣಿಗಲ್ ಶಾಸಕ ಡಾ.ರಂಗನಾಥ್ ತಿಳಿಸಿದರು.
ಕುಣಿಗಲ್ ನಲ್ಲಿ ವೈಕುಂಠ ಏಕಾದಶಿ ವೈಭವ
ಪಟ್ಟಣದ ದುಡಿಕೆ ವೆಂಕಟರಮಣ ಸ್ವಾಮಿ ದೇವಾಲಯ ಸೇರಿದಂತೆ ರಮಣ ಬ್ಲಾಕ್ ನ ರಾಮ ಮಂದಿರದಲ್ಲಿ ನಡೆದ ವೈಭವದ ಏಕಾದಶಿ ಉತ್ಸವದಲ್ಲಿ ಸಾವಿರಾರು ಭಕ್ತರು ಭಾಗವಹಿಸಿ ದೇವರ ದರ್ಶನ ಪಡೆದರು.
ಎರ''ವರ್ಷವಾದರೂ ಮುಖ್ಯಮಂತ್ರಿ ಒಂದು ಪೈಸೆ ಅನುದಾನ ನೀಡುತ್ತಿಲ್ಲ : ನಾನು ಕೇವಲ ಪೇಪರ್ ಎಂಎಲ್ಎ'
ಎರಡು ವರ್ಷವಾದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದು ಪೈಸೆ ಅನುದಾನ ನೀಡುತ್ತಿಲ್ಲ. ಹೀಗಾಗಿ ನಾನು ಕೇವಲ ಪೇಪರ್ ಎಂಎಲ್ಎ ಎಂದು ತುಮಕೂರು ಗ್ರಾಮಾಂತರ ಶಾಸಕ ಬಿ. ಸುರೇಶಗೌಡ ವಾಗ್ದಾಳಿ ನಡೆಸಿದ್ದಾರೆ.
ಶಿರಾದಲ್ಲಿ ವಿಜೃಂಭಣೆಯ ಮಹೋತ್ಸವ
ವೈಕುಂಠ ಏಕಾದಶಿ ಪ್ರಯುಕ್ತ ಶಿರಾ ನಗರ ಸೇರಿದಂತೆ ತಾಲೂಕಿನಾದ್ಯಂತ ವಿಜೃಂಭಣೆಯಿಂದ ಪೂಜೆ ಸಲ್ಲಿಸಲಾಯಿತು. ಸಾವಿರಾರು ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರನ್ನು ವೀಕ್ಷಿಸಿ ಪೂಜೆ ಸಲ್ಲಿಸಿದರು.
ವಿಶೇಷ ಸಭೆಯಲ್ಲೂ ಪಟ್ಟಣಕ್ಕೆ ಸಿಗದ ಶುದ್ಧ ನೀರು
ನಗರಕ್ಕೆ ಕುಡಿಯುವ ನೀರು ಪೂರೈಸುವ ಈಚನೂರು ಕೆರೆಯ ನೀರು ಬಳಸಲು ಯೋಗ್ಯವಲ್ಲ ಎಂದು ಲ್ಯಾಬ್ ವರದಿ ಬಂದ ಹಿನ್ನೆಲೆಯಲ್ಲಿ ಸರ್ಕಾರದ ನೆರವಿನಿಂದ ನಗರಕ್ಕೆ ಕುಡಿಯುವ ನೀರು ನಿರಂತರವಾಗಿ ಪೂರೈಸಲು ವಿಶೇಷ ಯೋಜನೆಗೆ ಅನುಮತಿ ನೀಡಲು ಶುಕ್ರವಾರ ಕರೆದಿದ್ದ ವಿಶೇಷ ಸಾಮಾನ್ಯ ಸಭೆ ಗದ್ದಲದಲ್ಲಿ ಅಂತ್ಯವಾಯಿತು.
ತುರುವೇಕೆರೆ: ವೈಕುಂಠ ದ್ವಾರದಲ್ಲಿ ಮೊದಲಿಗೆ ಗೋ ಪ್ರವೇಶ
ತಾಲೂಕಿನ ಸಂಪಿಗೆಯ ಶ್ರೀನಿವಾಸ ಸ್ವಾಮಿ ದೇವಾಲಯ, ಮುನಿಯೂರಿನ ಶ್ರೀ ರಂಗನಾಥ ಸ್ವಾಮಿ ದೇವಾಲಯ, ಗೊಟ್ಟೀಕೆರೆಯ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯ, ತಾವರೆಕೆರೆಯ ತಿರುಮಲ ವೆಂಕಟೇಶ್ವರ (ತೋಪಿ ರಾಯ) ದೇವಾಲಯ, ಪಟ್ಟಣದ ಶ್ರೀ ಬೇಟೆರಾಯಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿಯನ್ನು ಬಹಳ ಅದ್ಧೂರಿಯಿಂದ ಆಚರಣೆ ಮಾಡಲಾಯಿತು.
ಪಾವಗಡ: ವಿವಿಧ ದೇವಸ್ಥಾನದಲ್ಲಿ ವಿಶೇಷ ಹೂವಿನ ಅಲಂಕಾರ
ವೈಕುಂಠ ಏಕಾದಶಿ ಪ್ರಯುಕ್ತ ಶುಕ್ರವಾರ ನಗರದ ಹೊರವಲಯದಲ್ಲಿನ ಶಿರಾ ರಸ್ತೆಯ ದೇವಗಿರಿ ಬಡಾವಣೆಯಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ವೆಂಕಟೇಶ್ವರ ಸ್ವಾಮಿ ಹಾಗೂ ಶ್ರೀ ಶನೇಶ್ಚರಸ್ವಾಮಿ, ವೇಣುಗೋಪಾಲಸ್ವಾಮಿ ಶ್ರೀ ಚೌಡೇಶ್ವರಿ ದೇವಾಲಯ, ಕೃಷ್ಣಾಪುರದ ವೆಂಕಟರಮಣಸ್ವಾಮಿ, ಕಣಿವೆ ನರಸಿಂಹಸ್ವಾಮಿ ಹಾಗೂ ಕೋಟೆ ಆಂಜನೇಯಸ್ವಾಮಿ,ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಿದವು.
ಜಿಲ್ಲೆಯಲ್ಲಿ 35 ದತ್ತಿಗಳು ಸ್ಥಾಪನೆಯಾಗಿವೆ
1915 ರಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಆರಂಭವಾದಾಗಿನಿಂದ ಹಿಡಿದು ಇಲ್ಲಿಯವರೆಗೂ ಆಸಕ್ತ ಕನ್ನಡಿಗರು ತಮಗಿಷ್ಟವಾದ ವಿಷಯದಲ್ಲಿ ಉಪನ್ಯಾಸ ನೀಡಲು ದತ್ತಿ ದಾನಿಗಳಿಂದ ಪರಿಷತ್ತು 3 ಸಾವಿರ ದತ್ತಿಗಳನ್ನು ಸ್ಥಾಪಿಸಿದೆ. ಅದರಲ್ಲಿ 35 ದತ್ತಿಗಳು ತುಮಕೂರು ಜಿಲ್ಲೆಯಲ್ಲಿ ಸ್ಥಾಪನೆಗೊಂಡಿವೆ. ಅದನ್ನು ಮತ್ತಷ್ಟು ಹೆಚ್ಚಿಸಲು ದಾನಿಗಳು ಮುಂದೆ ಬರಬೇಕಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಕೆ.ಎಸ್.ಸಿದ್ಧಲಿಂಗಪ್ಪ ನುಡಿದರು.
ಹರಿನಾಮ ಸ್ಮರಣೆಯಲ್ಲಿ ಏಕಾದಶಿ ಆಚರಣೆ
ಕಲ್ಪತರು ನಾಡಿನಲ್ಲಿ ವೈಕುಂಠ ಏಕಾದಶಿಯನ್ನು ಸಡಗರ ಸಂಭ್ರದೊಂದಿಗೆ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.ನಗರದ ವಿವಿಧ ಬಡಾವಣೆಗಳಲ್ಲಿರುವ ಹಾಗೂ ಜಿಲ್ಲೆಯ ವಿವಿಧೆಡೆಯ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯಗಳಲ್ಲಿ ವೈಕುಂಠ ಏಕಾದಶಿ ಅಂಗವಾಗಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು.
  • < previous
  • 1
  • ...
  • 224
  • 225
  • 226
  • 227
  • 228
  • 229
  • 230
  • 231
  • 232
  • ...
  • 540
  • next >
Top Stories
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
ಕನ್ನಡ ಹೋರಾಟಗಾರರ ಕೇಸ್‌ ಸಂಖ್ಯೆಯೂ ಸುಳ್ಳು?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved