ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗಣಿ ಬಾಧಿತ ತಾಲೂಕುಗಳ ಅಭಿವೃದ್ಧಿಗೆ ಶ್ರಮಿಸದಿದ್ದರೆ ಹೋರಾಟ
ಚಿಕ್ಕನಾಯಕನಹಳ್ಳಿ ಮತ್ತು ಗುಬ್ಬಿ ಗಣಿಬಾಧಿತ ತಾಲೂಕುಗಳಿಗೆ ಗಣಿಗಾರಿಕೆ ಅನಾಹುತದಿಂದಾಗಿರುವ ದುಷ್ಪರಿಣಾಮ ಪರಿಹಾರಾರ್ಥವಾಗಿ ಸಂಗ್ರಹವಾಗಿರುವ ಹಣವನ್ನು ಸದ್ವಿನಿಯೋಗಪಡಿಸಬೇಕು ಇಲ್ಲವಾದಲ್ಲಿ ತುಮಕೂರು ಜಿಲ್ಲಾ ಗಣಿಬಾಧಿತ ಪ್ರದೇಶದ ಪುನಶ್ಚೇತನ ಸಮಿತಿ ಹೋರಾಟ ನಡೆಸುತ್ತದೆ ಎಂದು ಹೋರಾಟ ಸಮಿತಿ ಜಿಲ್ಲಾ ಸಂಚಾಲಕ ಯತಿರಾಜು ತಿಳಿಸಿದರು.
ವಿದ್ಯಾರ್ಥಿಗಳು ಶಿಕ್ಷಣದ ಮೂಲಕ ಸಮಾಜ ಸೇವೆಗೆ ಮುಂದಾಗಿ
ವಿದ್ಯಾರ್ಥಿಗಳು ರಾಷ್ಟ್ರೀಯ ಸೇವೆಯ ಮೂಲಕ ಶಿಕ್ಷಣ ಹಾಗೂ ಶಿಕ್ಷಣದ ಮೂಲಕ ಸಮಾಜ ಸೇವೆಯನ್ನು ಮಾಡಬೇಕೆಂದು ಯುವಕರಿಗೆ ನಿವೃತ್ತ ಪ್ರಾಧ್ಯಾಪಕ ಪ್ರೊ. ಪ್ರಕಾಶ್ ಕರೆ ನೀಡಿದರು.
ಮತದಾರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ
ಮತದಾರರ ಪಟ್ಟಿಯಿಂದ ಅರ್ಹ ವ್ಯಕ್ತಿಯನ್ನು ಕೈ ಬಿಡದಂತೆ ಮತ್ತು ಅನರ್ಹ ವ್ಯಕ್ತಿ ಮತದಾರರ ಪಟ್ಟಿಯಲ್ಲಿ ಬರಬಾರದೆಂದು ಉದ್ದೇಶದಿಂದ ಪ್ರತಿವರ್ಷದಂತೆ ಈ ವರ್ಷವೂ ಮತದಾರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆಯನ್ನು ನಡೆಸಲಾಗುತ್ತಿದೆ ಎಂದು ತಹಸೀಲ್ದಾರ್ ಮೋಹನ್ಕುಮಾರ್ ತಿಳಿಸಿದರು.
ಶಿಕ್ಷಣದಿಂದ ಮಾತ್ರ ಸಮಾಜ ಬದಲಾವಣೆ
ಶೈಕ್ಷಣಿಕ ಕ್ಷೇತ್ರದಲ್ಲಿ ಪ್ರಗತಿಯಾಗದೆ ತಳ ಸಮುದಾಯಗಳು ಮುಂದುವರೆಯಲು ಸಾಧ್ಯವಿಲ್ಲ. ನಾವು ಶಿಕ್ಷಣ ಪಡೆದು ಬದಲಾದರೆ ಸಮುದಾಯವೂ ಬದಲಾಗುತ್ತದೆ. ಶಿಕ್ಷಣದಿಂದ ಮಾತ್ರ ಬದಲಾವಣೆ ಸಾಧ್ಯ. ಹಾಗಾಗಿ ಎಲ್ಲ ಸಮಾಜದವರೂ ಶಿಕ್ಷಣಕ್ಕೆ ಒತ್ತು ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
ಶೀಘ್ರ ನ್ಯಾಷನಲ್ ಓಪನ್ ಚಾಂಪಿಯನ್ ಶಿಪ್ ಕ್ರೀಡಾಕೂಟ
ಸದ್ಯದಲ್ಲೇ ತುಮಕೂರಿನಲ್ಲಿ ನ್ಯಾಷನಲ್ ಓಪನ್ ಚಾಂಪಿಯನ್ ಶಿಪ್ ಅಥ್ಲೆಟಿಕ್ ಕ್ರೀಡಾ ಕೂಟ ನಡೆಯಲಿದೆ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ಹೇಳಿದರು.
ಜೆ.ಎಚ್.ಪಟೇಲ್ ವರ್ಣರಂಜಿತ ರಾಜಕಾರಣಿ
ಮಾಜಿ ಮುಖ್ಯಮಂತ್ರಿ ಜೆ.ಎಚ್.ಪಟೇಲ್ ಓರ್ವ ವರ್ಣರಂಜಿತ ರಾಜಕಾರಣಿ, ಜನಹಿತಕ್ಕಾಗಿ ಎಂತಹವರನ್ನು ಎದುರು ಹಾಕಿಕೊಳ್ಳುವ ಮನಸ್ಥಿತಿ ಹೊಂದಿದ್ದರು ಎಂದು ಜೆಡಿಯು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಆರ್.ರಂಗನಾಥ್ ತಿಳಿಸಿದ್ದಾರೆ.
ಟೆನ್ನಿಸ್ ಕ್ರೀಡಾಂಗಣ ನಿರ್ಮಾಣಕ್ಕೆ 5 ಎಕರೆ ಭೂಮಿ
ಜಿಲ್ಲೆಯಲ್ಲಿ ಕ್ರೀಡಾಪಟುಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಅಂತಾರಾಷ್ಟ್ರೀಯ ಟೆನ್ನಿಸ್ ಕ್ರೀಡಾಂಗಣ ನಿರ್ಮಾಣಕ್ಕೆ 5 ಎಕರೆ ಭೂಮಿಯನ್ನು ನೀಡಲಾಗುವುದು ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ಭರವಸೆ ನೀಡಿದರು.
ನಾಯಕ ಸಮುದಾಯ ಸಂಘಟಿತರಾಗುವಂತೆ ಕೆ.ಎನ್. ರಾಜಣ್ಣ ಕರೆ
ಯಾವುದೇ ಸಮುದಾಯ ಪ್ರಗತಿ ಕಾಣಬೇಕಾದರೆ ಶಿಕ್ಷಣ ಮುಖ್ಯ. ಎಲ್ಲ ಹಿಂದುಳಿದ ಸಮುದಾಯಗಳು ಪ್ರಗತಿದತ್ತ ಸಾಗಬೇಕು.
ಹಿಂದೂ ಎಂಬುದು ಧರ್ಮವಲ್ಲ ಜೀವನ ವಿಧಾನ: ನಿಜಗುಣಪ್ರಭು ಸ್ವಾಮೀಜಿ
ಬೆಳಗಾವಿಯ ಡಾ.ಮಹಂತ ಪ್ರಭು ಸ್ವಾಮೀಜಿಗಳ ನೇತೃತ್ವದಲ್ಲಿ ಏರ್ಪಡಿಸಿದ್ದ ವಿದ್ಯಾರ್ಥಿಗಳೊಂದಿಗೆ ವಚನ ಸಂವಾದ ಕಾರ್ಯಕ್ರಮದಲ್ಲಿ ನಗರದ ಎಸ್.ಆರ್.ಎಸ್ ಕಾಲೇಜಿನ ವಿದ್ಯಾರ್ಥಿಯೊಬ್ಬಳ ಪ್ರಶ್ನೆಗೆ ಶ್ರೀಗಳು ಉತ್ತರಿಸಿದರು.
ಸಚಿವ ಡಾ.ಜಿ. ಪರಮೇಶ್ವರ್ ಅವರಿಂದ ಗಜಪಡೆಗೆ ಪೂಜೆ
ಗಜಪಡೆಯು ಬಿ.ಜಿ.ಎಸ್. ವೃತ್ತದಿಂದ ಚರ್ಚ್ ಸರ್ಕಲ್ ಮಾರ್ಗವಾಗಿ ಮತ್ತೆ ಬಿ.ಜಿ.ಎಸ್. ವೃತ್ತದವರೆಗೂ ಮೆರವಣಿಗೆಯ ತಾಲೀಮು ನಡೆಸಿತು.
< previous
1
...
19
20
21
22
23
24
25
26
27
...
534
next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್ಗೆ ಸರ್ಕಾರ