• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬುಲ್ಡೋಜರ್ ಸಂಸ್ಕೃತಿಯವರಿಂದ ತುರ್ತು ಪರಿಸ್ಥಿತಿ ಟೀಕೆ: ಸಿ. ಯತಿರಾಜು
ಆಳುವ ವರ್ಗಗಳು ತಮ್ಮ ಅಧಿಕಾರವನ್ನು ತಮ್ಮ ಕೈಯಲ್ಲೇ ಉಳಿಸಿಕೊಳ್ಳುವ ಸಲುವಾಗಿ ತುರ್ತು ಪರಿಸ್ಥಿತಿಯನ್ನು ಹೇರುತ್ತವೆ. ಇದು ಅಪಾಯಕಾರಿ ಬೇಳವಣಿಗೆಯಾಗಿದೆ.
ಕೆಎಸ್ಆರ್‌ಟಿಸಿ ಬಸ್ ಟೈರ್ ಬ್ಲಾಸ್ಟ್ : ತಪ್ಪಿದ ಬಹುದೊಡ್ಡ ಅಪಾಯ
ಬಸ್‌ನಲ್ಲಿದ್ದ 10-15 ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅವರೆಲ್ಲರಿಗೂ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಕಳುಹಿಸಲಾಯಿತು.
ಮಾನಸಿಕ ರೋಗಿಗಳಿಗೆ ಯೋಗ ಆಧಾರಿತ ಶಿಕ್ಷಣ ಅಗತ್ಯ: ಡಾ.ಸಿ. ನವೀನ್ ಕುಮಾರ್
ಮಾನಸಿಕ ಅಸ್ವಸ್ಥರಿಗೆ ಸೂಕ್ತ ಚಿಕಿತ್ಸೆ ನೀಡುವ ಜೊತೆಗೆ ಪುನರ್ವಸತಿ ಕಲ್ಪಿಸಲು ಪ್ರಯತ್ನಿಸಬೇಕಿದೆ. ಯೋಗದಿಂದ ಹಲವಾರು ಮಾನಸಿಕ ಕಾಯಿಲೆಗಳನ್ನು ಗುಣಪಡಿಸಿರುವ ಉದಾಹಣೆಗಳೂ ಸಹ ಇವೆ.
ಸಾದರ‌ ಸಮುದಾಯದಿಂದ ಸ್ತುತ್ಯಾರ್ಹ ಕೆಲಸ: ವಿ. ಸೋಮಣ್ಣ
ಬಡತನವನ್ನು ಮೆಟ್ಟಿನಿಂತು ಸಮಾಜದ ಏಳಿಗೆಗೆ ಸಮುದಾಯದ ದಾನಿಗಳು ನಿರಂತರವಾಗಿ ನಿಸ್ವಾರ್ಥದಿಂದ ಶ್ರಮಿಸುತ್ತಿರುವುದೇ ಸಮುದಾಯ ಉತ್ತರೋತ್ತರವಾಗಿ ಬೆಳೆಯಲು ಕಾರಣವಾಗಿದೆ ಎಂದರು.
ಕೈಕೊಟ್ಟ ಮುಂಗಾರು: ಬೆಳೆ ನಷ್ಟದ ಆತಂಕದಲ್ಲಿ ರೈತರು
ಕಾಳು ಕಟ್ಟುವ ಹಂತದಲ್ಲಿ ಮಳೆ ಬಾರದೆ ಬೆಳೆಗಳು ಬಾಡಿ ಒಣಗಿಹೋಗುತ್ತಿವೆ. ಒಂದು ಹದ ಮಳೆ ಬಂದಿದ್ದರೂ ರೈತರ ಕೈ ತಪ್ಪಿ ಹೋಗುತ್ತಿರುವ ಬೆಳೆಗಳ ಜೀವ ಉಳಿದು ಮನೆ ಬಳಕೆಗಾದರೂ ಆಗುತ್ತಿದ್ದವು. ಒಂದು ಕಡೆ ಮಳೆ ಇಲ್ಲ.
ಬಿಜೆಪಿಯಲ್ಲೂ ಕ್ರಾಂತಿಯಾಗಬಹುದು : ಸಚಿವ ರಾಜಣ್ಣ
ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಆಗುವುದು ಬಿಡುವುದು ಹೈಕಮಾಂಡ್ ಗೆ ಬಿಟ್ಟ ವಿಚಾರ, ಆದರೆ ಬದಲಾವಣೆಯಂತೂ ಆಗುತ್ತದೆ. ಯಾವಾಗ ಆಗುತ್ತದೆ ಎಂಬುದು ಗೊತ್ತಿಲ್ಲ ಎಂದ ಅವರು, ಸತೀಶ್ ಜಾರಕಿಹೊಳಿಯವರು ಕೆಪಿಸಿಸಿ ಅಧ್ಯಕ್ಷರಾಗಬಹುದು .
ಮಾದಕ ವ್ಯಸನ ಮುಕ್ತ ಭಾರತ ಕಟ್ಟಲು ಸಂಕಲ್ಪ ಅಗತ್ಯ: ಡಿವೈಎಸ್‌ಪಿ ವಿನಾಯಕ ಶೆಟಗೇರಿ
ಇತ್ತೀಚಿನ ದಿನಗಳಲ್ಲಿ ಯುವಕರು ಮಾದಕ ವ್ಯಸನಗಳಿಗೆ ಬಲಿಯಾಗಿ ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ವಿದ್ಯಾರ್ಥಿಗಳು ಇಂತಹ ವ್ಯಸನಗಳಿಂದ ದೂರವಿದ್ದು, ತಮ್ಮ ಕುಟುಂಬ, ಪರಿಸರ ಮತ್ತು ತಮ್ಮ ಸುತ್ತಮುತ್ತಲಿನ ವ್ಯಕ್ತಿಗಳಲ್ಲಿ ಮಾದಕ ವ್ಯಸನಗಳಿಂದ ದೂರವಿರುವಂತೆ ಜಾಗೃತಿ ಮೂಡಿಸಬೇಕು.
ಮಕ್ಕಳಿಗೆ ಪಾಠ, ಆಟೋಟಗಳೆರಡೂ ಅವಶ್ಯಕ: ಚಂದ್ರಯ್ಯ
ಆಶು ಭಾಷಣ ಸ್ಪರ್ಧೆಯಲ್ಲಿ ಕಿರಿಯ ಮತ್ತು ಹಿರಿಯ ಪ್ರಾಥಮಿಕ ಪಾಠಶಾಲೆ ಮತ್ತು ಪ್ರೌಢಶಾಲಾ ವಿಭಾಗದಿಂದ ಭಾಗವಹಿಸಿ ಪ್ರಥಮ, ದ್ವಿತೀಯ, ತೃತೀಯ ಬಹುಮಾನ ಗಳಿಸಿ ವಿಜೇತರಾದ ಮಕ್ಕಳಿಗೆ ನಗದು ಬಹುಮಾನ ಹಾಗೂ ಪ್ರಶಂಸನಾ ಪತ್ರ ವಿತರಿಸಲಾಯಿತು.
ಪರಿಸರ ನಾಶವಾದರೆ ಮನುಷ್ಯನಿಗೆ ಉಳಿಗಾಲವಿಲ್ಲ: ನ್ಯಾ. ಎಲ್. ನಾರಾಯಣಸ್ವಾಮಿ
ಜಿಲ್ಲೆಯಲ್ಲಿ ಪರಿಸರ ಸಂರಕ್ಷಣೆ ಹಾಗೂ ಹಸಿರು ವಾತಾವರಣ ವೃದ್ಧಿಸುವ ನಿಟ್ಟಿನಲ್ಲಿ ಹಲವಾರು ವಿನೂತನ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದ್ದು, ಅರಣ್ಯ ಇಲಾಖೆಯಿಂದ ಪ್ರತಿ ವರ್ಷ ಸುಮಾರು 5 ಲಕ್ಷ ಗಿಡಗಳನ್ನು ನೆಟ್ಟು ಪೋಷಿಸಲಾಗುತ್ತಿದೆ.
ಶ್ರೀಗಳ ಸಾಧನೆ ದೇಶದ ಮೂಲೆ ಮೂಲೆಗೂ ತಲುಪಲಿ: ನಾಡೋಜ ಗೋ.ರು.ಚನ್ನಬಸಪ್ಪ ಆಶಯ
ಹೇಗೆ ಭಗವದ್ಗೀತೆಯನ್ನು ಇಸ್ಕಾನ್ ಸಂಸ್ಥೆಯವರು, ವಿವೇಕಾನಂದರನ್ನು ರಾಮಕೃಷ್ಣ ಮಿಷನರಿಗಳು ನಾಡಿಗೆ ಪರಿಚಯಿಸಿದ ರೀತಿ, ನಡೆದಾಡುವ ದೇವರಾಗಿದ್ದ ಡಾ. ಶಿವಕುಮಾರ ಸ್ವಾಮೀಜಿಗಳ ಜೀವನ, ಸಾಧನೆ ಮತ್ತು ಸಂದೇಶಗಳನ್ನು ದೇಶದ ಎಲ್ಲಾ ಭಾಷೆಗಳಲ್ಲಿಯೂ ಮುದ್ರಿಸಿ, ಕಟ್ಟ ಕಡೆಯ ವ್ಯಕ್ತಿಗೂ ತಲುಪಿಸುವ ಕೆಲಸವನ್ನು ಹಳೆಯ ವಿದ್ಯಾರ್ಥಿಗಳ ಸಂಘ ಮಾಡಲಿದೆ.ಅದರ ಮೊದಲ ಹೆಜ್ಜೆ ಇದಾಗಿದೆ.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 465
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved