• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತುಮಕೂರು, ಗ್ರೇಟರ್ ಬೆಂಗಳೂರು ಸೇರ್ಪಡೆ
ಬೆಂಗಳೂರಿನ ನಂತರ ತುಮಕೂರು ವೇಗವಾಗಿ ಬೆಳೆಯುತ್ತಿರುವ ನಗರವಾಗಿದ್ದು, ಗ್ರೇಟರ್ ಬೆಂಗಳೂರು ಆಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್
ಅಭಿವೃದ್ಧಿ ಚಿಂತನೆಯ ಮನದಾಳದ ಮಾತು: ಸಿದ್ಧಗಂಗಾ ಕಿರಿಯ ಶ್ರೀ
ಸಿದ್ಧಗಂಗಾ ಮಠದ ಸಾವಿರಾರು ವಿದ್ಯಾರ್ಥಿಗಳಿಂದ ಬೃಹತ್ ಎಲ್‌ಇಡಿ ಪರದೆ ಅಳವಡಿಸಿ ಮನ್ ಕಿ ಬಾತ್ ವೀಕ್ಷಣೆ
ಪ್ರಯಾಣಿಕರ ಸಮಸ್ಯೆ ಆಲಿಸಿದ ಡಿಸಿ
ಬಸ್ ನಿಲ್ದಾಣಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ
ಪತ್ರಕರ್ತರ ಸಾಹಿತ್ಯದಲ್ಲಿ ಪ್ರಭಾವ ಜಾಸ್ತಿ
ಪತ್ರಕರ್ತರಾದವರು ಸಾಹಿತಿಯಾದರೆ ಅವರ ಸಾಹಿತ್ಯದಲ್ಲಿನ ಮೌಲ್ಯ ಜಾಸ್ತಿ
60 ಕೋಟಿ ರು. ವೆಚ್ಚದ ಮಲ್ಟಿ ಯುಟಿಲಿಟಿ ಮಾಲ್‌ಗೆ ಗುದ್ದಲಿಪೂಜೆ
ಮಲ್ಟಿಯುಟಿಲಿಟಿ ಮಾಲ್, ಕಾರ್ ಪಾರ್ಕಿಂಗ್ ಕಟ್ಟಡವನ್ನು ನಿರ್ಮಿಸಲು ಯೋಜಿಸಲಾಗಿದೆ. ಕರಾರು ಒಪ್ಪಂದ ಮಾಡಿಕೊಂಡು ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಶೀಘ್ರವೇ ಪ್ರಾರಂಭಿಸಿ 18 ತಿಂಗಳಲ್ಲಿ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಡಾ: ಜಿ. ಪರಮೇಶ್ವರ್‌ ಹೇಳಿದರು
ನೀವು ಪಡೆದ ಮುಡಾ ನಿವೇಶನ ವಾಪಸ್‌ ನೀಡಿ: ರಾಜಣ್ಣ
ಮುಡಾ(ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ)ದ ಹಗರಣದ ಹೆಸರಿನಲ್ಲಿ ಅಹಿಂದ ವರ್ಗದ ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಸರಿಗೆ ಮಸಿ ಬಳಿಯುವ ಪ್ರಯತ್ನವನ್ನು ಪ್ರತಿಪಕ್ಷಗಳು ಮುಂದುವರೆಸಿದರೆ, ಅಹಿಂದ ವರ್ಗಗಳು ಸೇರಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು
ಸ್ಟಾರ್ಟ್ ಅಪ್ ಕಂಪನಿ ಆರಂಭಿಸಿ: ಪ್ರೊ.ಪಿ. ಪರಮಶಿವಯ್ಯ
ಸ್ಟಾರ್ಟ್ ಅಪ್‌ ಕಂಪನಿ ಆರಂಭಿಸಿ ಉದ್ಯೋಗದಾತರಾಗಬೇಕು ಎಂದು ಪ್ರಾಧ್ಯಾಪಕ ಪ್ರೊ.ಪಿ. ಪರಮಶಿವಯ್ಯ ಹೇಳಿದರು.
ಹೊಸ ನಿಲ್ದಾಣದಿಂದ ಬಸ್ ಸಂಚಾರ ಆರಂಭ
ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಅಂದಾಜು ₹82.89 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಡಿ.ದೇವರಾಜ ಅರಸು ಬಸ್ ನಿಲ್ದಾಣದಿಂದ ಸಾರಿಗೆ ವಾಹನಗಳ ಕಾರ್ಯಾಚರಣೆಗೆ ಗೃಹ ಸಚಿವ ಡಾ: ಜಿ. ಪರಮೇಶ್ವರ್‌ ಶನಿವಾರ ಚಾಲನೆ ನೀಡಿದರು.
ಹುತ್ತರೀದು, ಹುಲಿಯೂರುದುರ್ಗಕ್ಕೂ ಹೇಮೆ ನೀರು ಹರಿಸಿ: ಸೊಗಡು ಶಿವಣ್ಣ
ಗೊರೂರು ಜಲಾಶಯದಿಂದ ಹರಿದು ಬರುತ್ತಿರುವ ಹೇಮಾವತಿ ನೀರು ತುಮಕೂರಿನಿಂದ ಹಾದು ಕುಣಿಗಲ್‌ಗೆ ಹರಿದ ಹಿನ್ನೆಲೆಯಲ್ಲಿ ಮಾಜಿ ಸಚಿವ ಸೊಗಡು ಶಿವಣ್ಣ ವೀಕ್ಷಿಸಿದರು.
ಡೆಂಘೀ ಉಲ್ಬಣಿಸದಂತೆ ಎಚ್ಚರಿಕೆ ವಹಿಸಿ
ಜಿಲ್ಲೆಯಲ್ಲಿ ಡೆಂಘೀ ಪ್ರಕರಣಗಳು ಉಲ್ಬಣಗೊಳ್ಳದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಆರೋಗ್ಯ ಇಲಾಖೆಗೆ ಸೂಚನೆ
  • < previous
  • 1
  • ...
  • 228
  • 229
  • 230
  • 231
  • 232
  • 233
  • 234
  • 235
  • 236
  • ...
  • 410
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved