• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಡಿಯುವ ನೀರು ಯೋಜನೆ ಶೀಘ್ರ ಲೋಕಾರ್ಪಣೆ
ತಾಲೂಕಿನ ಜನತೆಗೆ ಮನೆಮನೆಗೆ ಶುದ್ಧ ನೀರು ಕಲ್ಪಿಸುವ 2352 ಕೋಟಿ ರು.ವೆಚ್ಚದ ತುಂಗಭದ್ರಾ ಕುಡಿಯುವ ನೀರಿನ ಯೋಜನೆ ಉದ್ಘಾಟನೆಗೆ ಸಿದ್ಧವಾಗಿದ್ದು ಈ ಮಹತ್ವಾಕಾಂಕ್ಷಿ ಯೋಜನೆಯನ್ನು ಶೀಘ್ರ ಸಿಎಂ ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಲಿದ್ದಾರೆ ಎಂದು ಶಾಸಕ ಎಚ್.ವಿ. ವೆಂಕಟೇಶ್ ಹೇಳಿದರು.
ಮಹಿಳಾ ದೌರ್ಜನ್ಯ ಪ್ರಕರಣಗಳು ಸೂಕ್ಷ್ಮ ವಿಷಯ
ಮಹಿಳಾ ದೌರ್ಜನ್ಯ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ತುಂಬಾ ಸೂಕ್ಷ್ಮತೆಯಿಂದ ಕೂಡಿದ್ದು, ಮುರಿದ ಮನಸ್ಸುಗಳನ್ನು ಒಂದುಗೂಡಿಸಲು ಪ್ರಯತ್ನ ಅತ್ಯಂತ ಅನಿವಾರ್ಯ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ನ್ಯಾಯಾಧೀಶರಾದ ನೂರುನ್ನೀಸಾ ತಿಳಿಸಿದರು.
ಪ್ರತಿ ವಿಗ್ರಹದಲ್ಲೂ ಜೀವಂತಿಕೆ ಇದೆ
ಭಾರತದ ಶ್ರೀಮಂತ ವಾಸ್ತುಶಿಲ್ಪ ವಿಶ್ವದ ಎಲ್ಲರ ಗಮನ ಸೆಳೆಯಲು ಕಾರಣ ಮಹಾನ್ ಶಿಲ್ಪಿ ಅಮರಶಿಲ್ಪಿ ಜಕಣಾಚಾರಿ ಎಂಬುದನ್ನು ಯಾರು ಮರೆಯಬಾರದು ಎಂದು ತಾಲೂಕು ವಿಶ್ವಕರ್ಮ ಸಮಾಜದ ಅಧ್ಯಕ್ಷ ಕಮಲ ನಾಭಚಾರ್ ತಿಳಿಸಿದರು.
ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಲು ಆಗ್ರಹ
ರೈತ ಪರ ಸಮಸ್ಯೆ ನಿವಾರಣೆ ಹಿನ್ನೆಲೆಯಲ್ಲಿ ಜಗತ್‌ ಸಿಂಗ್‌ ದಲಿವಾಲ ನಾಯಕತ್ವದಲ್ಲಿ ಪಂಜಾಬ್‌ ಹಾಗೂ ಹರಿಯಾಣದ ಶಂಭೂ ಗಡಿಯಲ್ಲಿ ನಡೆಸುತ್ತಿರುವ ಚಳುವಳಿ ಬಗ್ಗೆ ಕೇಂದ್ರ ಸರ್ಕಾರ ಮಧ್ಯೆ ಪ್ರವೇಶಿಸಿ ಕೂಡಲೇ ಚರ್ಚೆ ಮಾಡಿ ಸಮಸ್ಯೆ ಬಗೆಹರಿಸಬೇಕೆಂದು ಒತ್ತಾಯಿಸಿ ಗುರುವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ತಾಲೂಕು ಶಾಖೆ ವತಿಯಿಂದ ಕಂದಾಯ ಇಲಾಖೆಗೆ ಮನವಿ ಸಲ್ಲಿಸಿದರು.
ಹೊಸ ವರ್ಷಕ್ಕೆ ಮಹಾಲಕ್ಷ್ಮೀ ದರ್ಶನಕ್ಕೆ ಬಂದ ಜನಸಾಗರ
ತಾಲೂಕಿನ ಇತಿಹಾಸ ಪ್ರಸಿದ್ಧ ಪುಣ್ಯ ಕ್ಷೇತ್ರ ಗೊರವನಹಳ್ಳಿ ಶ್ರೀಮಹಾಲಕ್ಷ್ಮೀ ದೇವಾಲಯಕ್ಕೆ ಹೊಸ ವರ್ಷದ ಪ್ರಯುಕ್ತ ೩೫ ಸಾವಿರಕ್ಕೂ ಹೆಚ್ಚು ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿ ತಾಯಿಯ ದರ್ಶನ ಪಡೆದರು. ಬರುವ ಭಕ್ತರಿಗೆ ಮಹಾಲಕ್ಷ್ಮೀ ಚಾರಿಟಬಲ್ ಟ್ರಸ್ಟ್‌ ವತಿಯಿಂದ ಸಕಲ ವ್ಯವಸ್ಥೆ ಮಾಡಲಾಗಿತ್ತು.
ಶೀಘ್ರದಲ್ಲೇ ಸಾಗುವಳಿ ಚೀಟಿ, ಪಹಣಿ ವಿತರಣೆ
ಅತಿ ಶೀಘ್ರದಲ್ಲೇ 150 ಮಂದಿಗೆ ಸಾಗುವಳಿ ಚೀಟಿ ಮತ್ತು ಈಗಾಗಲೇ ಸಾಗುವಳಿ ಚೀಟಿ ನೀಡಿರುವ 120 ರೈತರಿಗೆ ಪಹಣಿ ಮತ್ತು ಖಾತೆ ನೀಡಲಾಗುವುದು ಎಂದು ಸಹಕಾರ ಸಚಿವ ಕೆ.ಎನ್‌.ರಾಜಣ್ಣ ತಿಳಿಸಿದರು.
ದೇಶಕ್ಕೆ ಅನ್ನ ನೀಡುವ ರೈತರನ್ನು ಗೌರವಿಸಿ
ದೇಶಕ್ಕೆ ಅನ್ನ ನೀಡುವ ರೈತ, ದೇಶದ ಗಡಿ ಕಾಯುವ ಸೈನಿಕ ಇಬ್ಬರೂ ಸಹ ದೇಶದ ಎರಡು ಕಣ್ಣುಗಳಿದ್ದಂತೆ, ಇವರು ಇಲ್ಲದೆ ಹೋದರೇ ಜನರು ನೆಮ್ಮದಿಯಿಂದ ಬದಕಲು ಸಾಧ್ಯವಿಲ್ಲ, ರೈತರು ಮತ್ತು ಸೈನಿಕರನ್ನು ಎಲ್ಲರೂ ಗೌರವಿಸಿ ಎಂದು ಮಂಜುಶ್ರೀ ಎಜ್ಯುಕೇಷನ್ ಟ್ರಸ್ಟ್ ನ ಅಧ್ಯಕ್ಷರಾದ ಪಿ.ಆರ್ ಮಂಜುನಾಥ್ ಹೇಳಿದರು.
ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ
ನಗರಸಭೆ ವ್ಯಾಪ್ತಿಯ ಪ್ರತಿ ವಾರ್ಡಿನಲ್ಲಿಯೂ ವಾಲ್‌ಮ್ಯಾನ್‌ಗಳು ದೂರು ಬರುವ ಮುಂಚೆ ತಮ್ಮ ಕೆಲಸ ನಿರ್ವಹಿಸಿದರೆ ಒಳ್ಳೆಯ ಹೆಸರನ್ನು ಪಡೆದುಕೊಳ್ಳಬಹುದು. ಅದರಂತೆ ಉತ್ತಮ ಹೆಸರು ಪಡೆದಿರುವ ೧೭ಮತ್ತು ೧೯ನೇ ವಾರ್ಡಿನಲ್ಲಿ ವಾಲ್ ಮ್ಯಾನ್ ಆಗಿ ಕರ್ತವ್ಯ ನಿರ್ವಹಿಸಿದ ನರಸಿಂಹಯ್ಯ ವಯೋ ಸಹಜವಾಗಿ ನಿವೃತ್ತಿಯಾಗುತ್ತಿದ್ದು ನಿವೃತ್ತ ಜೀವನ ನೆಮ್ಮದಿಯಿಂದಿರಲಿ ಎಂದು ನಗರಸಭೆ ಅಧ್ಯಕ್ಷೆ ಯಮುನಾ ಧರಣೇಶ್ ತಿಳಿಸಿದರು.
21ರಂದು ದಂಡಿಮಾರಮ್ಮ ತೆಪ್ಪೋತ್ಸವ: ಎಂಎಲ್ಸಿ ಆರ್‌.ರಾಜೇಂದ್ರ
ಇತಿಹಾಸ ಪ್ರಸಿದ್ಧ ಮಧುಗಿರಿ ದಂಡಿಮಾರಮ್ಮ ದೇವಿಗೆ ಭಕ್ತಾಧಿಗಳು ಸೇರಿ ಜ. 21ರಂದು ಐತಿಹಾಸಿಕ ತೆಪ್ಪೋತ್ಸವ ಆಚರಣೆ ಮಾಡೋಣ ಎಂದು ವಿಧಾನ ಪರಿಷತ್‌ ಸದಸ್ಯ ಆರ್‌. ರಾಜೇಂದ್ರ ರಾಜಣ್ಣ ತಿಳಿಸಿದರು.
ಅಸ್ಪೃಶ್ಯತೆ ವಿರುದ್ಧದ ಕ್ರಾಂತಿಯೇ ಭೀಮಾ ಕೋರೆಂಗಾವ್: ವೆಂಕಟಗಿರಿಯಯ್ಯ
ಕೇವಲ 500 ಮಂದಿ ಮಹಾರ್ ಸೈನಿಕರು 30 ಸಾವಿರಕ್ಕೂ ಅಧಿಕವಿದ್ದ ಪೇಶ್ವೆ 2ನೇ ಬಾಜೀರಾಯ ಸೇನೆಯನ್ನು ಸೋಲಿಸಿ ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಜಾತೀಯತೆಯ ವಿರುದ್ಧ ಪಡೆದ ಗೆಲುವಾಗಿದೆ.
  • < previous
  • 1
  • ...
  • 232
  • 233
  • 234
  • 235
  • 236
  • 237
  • 238
  • 239
  • 240
  • ...
  • 540
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved