• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳಿಗೆ ಸಂಸ್ಕಾರದ ಬೀಜ ಬಿತ್ತುವುದು ಅವಶ್ಯಕ: ಡಾ.ಟಿ.ವಿ. ರಾಜು
ಭಗವದ್ಗೀತೆಯಂತಹ ಮಹಾಗ್ರಂಥಗಳ ತಿರುಳನ್ನು ಪ್ರಸ್ತುತ ಮಕ್ಕಳಿಗೆ ತಿಳಿ ಹೇಳುವುದು ಅತ್ಯವಶ್ಯ ಎಂದು ಡಾ.ಟಿ.ವಿ. ರಾಜು ತಿಳಿಸಿದರು.
ಯುವಕರಿಗೆ ಅಮರಶಿಲ್ಪ ಜಕಣಾಚಾರಿ ಸ್ಪೂರ್ತಿ: ಕೆ.ಎಸ್. ಸಿದ್ದಲಿಂಗಪ್ಪ
ತುಮಕೂರು ಜಿಲ್ಲೆಯಲ್ಲಿ ಅನೇಕ ವರ್ಷಗಳಿಂದ ಕೈದಾಳವನ್ನು ಅಮರಶಿಲ್ಪಿ ಜಕಣಾಚಾರಿಗಳ ಪ್ರವಾಸಿ ತಾಣವಾಗಿಸಬೇಕು ಹಾಗೂ ನಾಡಿನ ಆಕರ್ಷಕ ಕೇಂದ್ರವಾಗಿಸಬೇಕು ಎಂಬ ಬೇಡಿಕೆ ಇದೆ.
ಹೊಸ ವರ್ಷದ ಆಚರಣೆಗೆ ತೆರಳುತ್ತಿದ್ದ ವ್ಯಕ್ತಿ ಅಪಘಾತದಲ್ಲಿ ಸಾವು
ಹೊಸ ವರ್ಷ ಆಚರಣೆ ಮಾಡುವ ಸಲುವಾಗಿ ಬಿರಿಯಾನಿ ಹಾಗೂ ಬೇಕರಿ ತಿನಿಸುಗಳನ್ನು ಖರೀದಿ ಮಾಡಿ ಮನೆಗೆ ತೆರಳುವ ಸಮಯದಲ್ಲಿ ರಾತ್ರಿ 8 ರ ಸಮಯದಲ್ಲಿ ಮೃತಪಟ್ಟಿದ್ದಾನೆ.
ತಿಪಟೂರಿನಲ್ಲಿ ಸಡಗರ, ಸಂಭ್ರಮದ ಹೊಸ ವರ್ಷಾಚರಣೆ
ಆಕರ್ಷಕ ಉಡುಗೆ- ತೊಡುಗೆಗಳಿಂದ ನಗರದ ಪಾರ್ಕ್‌ಗಳು, ಕಾಲೇಜು, ಹೋಟೆಲ್, ಬೇಕರಿಗಳ ಬಳಿ ವಿದ್ಯಾರ್ಥಿಗಳು, ಯುವಕ-ಯುವತಿಯರು ಹೊಸ ವರ್ಷದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು.
ವಿದ್ಯಾರ್ಥಿಗಳು ಸಂಸ್ಕೃತಿ, ಸಂಸ್ಕಾರ ರೂಢಿಸಿಕೊಳ್ಳಿ: ನ್ಯಾ. ಓಂಕಾರಮೂರ್ತಿ
ಕಠಿಣ ಪರಿಶ್ರಮ, ಪ್ರಾಮಾಣಿಕತೆ, ಶಿಸ್ತು ವಿದ್ಯಾರ್ಥಿಗಳು ಅಳವಡಿಸಿಕೊಂಡು ಪರಿಪೂರ್ಣತೆಯಿಂದ ಕೆಲಸ ಮಾಡಿದಾಗ ಮಾತ್ರ ನಿಮ್ಮನ್ನು ಎತ್ತರಕ್ಕೆ ಕೊಂಡೊಯ್ಯುತ್ತದೆ
ಮೌಢ್ಯಗಳನ್ನು ತೊರೆದರೆ ಲೋಕಕಲ್ಯಾಣ: ಡಾ.ಕೆ. ಚಿದಾನಂದ ಗೌಡ
ವಿದ್ಯಾರ್ಥಿಗಳು ಉತ್ತಮ ಆರೋಗ್ಯದ, ಭಾವನೆಗಳ, ಬುದ್ಧಿಯ ಬೆಸುಗೆಯಲ್ಲಿ ‘ತಾನು ಯಾರು?’ ಎಂಬುದನ್ನು ಅರಿತು ಆತ್ಮದ ಅರಿವು-ಆತ್ಮಶ್ರೀ ಸಾಧಿಸಬೇಕು.
ಮಹಿಳೆಯ ಕತ್ತಿನಲ್ಲಿದ್ದ ಚಿನ್ನದ ಸರ ಕಸಿದು ಪರಾರಿ
ನಿಮ್ಮ ಮೊಮ್ಮಗನಿಗೆ ಹೆಣ್ಣು ತೋರಿಸುತ್ತೇನೆ ಎಂದು ಮಾತನಾಡುತ್ತಲೇ ಆಕೆಯನ್ನು ನಂಬಿಸಿ ಹಿಂಬದಿಯಿಂದ ಹಲ್ಲೇ ನಡೆಸಿ ಕೊರಳಲ್ಲಿದ್ದ 60 ಗ್ರಾಂ ಚಿನ್ನದ ಸರವನ್ನು ಕಿತ್ತು ಕೊಂಡು ಓಡಿಹೋಗಿದ್ದಾನೆ.
ರೊದ್ದಗಾರ್‌ ಸಮುದಾಯ ಸಂಘಟಿತರಾಗಿ: ಸಚಿವ ಕೆ.ಎನ್.ರಾಜಣ್ಣ
ರೊದ್ದಗಾರ್‌ ಸಮಾಜವು 600 ವರ್ಷಗಳ ಇತಿಹಾಸ ಹೊಂದಿದ್ದು, ಇತಿಹಾಸ ಅರಿತವರು ಇತಿಹಾಸವನ್ನು ಸೃಷ್ಟಿಸುತ್ತಾರೆ. ಸಮಾಜದ ಹಿರಿಯರು ನಮ್ಮ ಮಾರ್ಗದರ್ಶಕರಾಗಿದ್ದು, ಅವರ ಸಲಹೆಯನ್ನು ಕಿರಿಯರು ಪಾಲಿಸುತ್ತಾ ಸಮಾಜದಲ್ಲಿ ಸಂಘಟಿತರಾಗಬೇಕು.
ಗೊಂದಿಹಳ್ಳಿಯಲ್ಲಿ ರಸ್ತೆ ಮೇಲೆಯೇ ಹರಿಯುವ ಚರಂಡಿ ನೀರು
ಗ್ರಾಮದಲ್ಲಿರುವ ಕೆಲವು ಚರಂಡಿ ಹಾಗೂ ನೀರಿನ ತೊಟ್ಟಿಗಳು ಸ್ವಚ್ಛಗೊಳ್ಳದೇ ಸೊಳ್ಳೆಗಳ ಕಾಟ ಜಾಸ್ತಿಯಾಗಿದ್ದು, ಇಲ್ಲಿ ಯಾರೂ ನಮ್ಮ ಸಮಸ್ಯೆಗಳನ್ನು ಕೇಳುವವರಿಲ್ಲ. ಅಧಿಕಾರಿಗಳಿಗೆ ಹೇಳಿ ಹೇಳಿ ಸಾಕಾಗಿದೆ .
ಶ್ರೀ ವಿವೇಕಾನಂದ ಇಂಟರ್‌ನ್ಯಾಷನಲ್ ಶಾಲೆಯಲ್ಲಿ ಮೂರು ದಿನಗಳ ಫೆಸ್ಟ್
ಇದೊಂದು ಹಬ್ಬವೆಂದರೆ ತಪ್ಪಾಗಲಾರದು. ಪ್ರತಿ ವರ್ಷದಂತೆ ಈ ವರ್ಷವೂ ಸಂಸ್ಥೆಯಿಂದ ವಿವೇಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಪಡೆದ ಇಬ್ಬರು ವಿದ್ಯಾರ್ಥಿಗಳಿಗೆ ಚಿನ್ನ ಮತ್ತು ಬೆಳ್ಳಿ ಪದಕ ನೀಡಿ ಪ್ರೋತ್ಸಾಹಿಸಲಾಗುವುದು.
  • < previous
  • 1
  • ...
  • 233
  • 234
  • 235
  • 236
  • 237
  • 238
  • 239
  • 240
  • 241
  • ...
  • 540
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved