• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಡ ಕುಟುಂಬಗಳಿಗೆ ನಿವೇಶನ ನೀಡುವಲ್ಲಿ ತಾಲೂಕು ಆಡಳಿತ ವಿಫಲ
ಭೂಮಿ, ವಸತಿ ವಿಚಾರವಾಗಿ ನೊಂದ ಮನಸ್ಸುಗಳ ಸಮಸ್ಯೆಗಳನ್ನು ಆಲಿಸಿ ಭೂಮಿ, ವಸತಿ ಹಕ್ಕು ಹೋರಾಟ ಸಮಿತಿಯಿಂದ ಅನೇಕ ಬಾರಿ ತುಮಕೂರು ಜಿಲ್ಲಾಧಿಕಾರಿ, ಮಧುಗಿರಿ ಎಸಿ, ತಹಸೀಲ್ದಾರ್‌ಗೆ ಮನವಿ ಮಾಡಿಕೊಂಡಿದ್ದೆವು. ಮಧುಗಿರಿ ಉಪವಿಭಾಗಾಧಿಕಾರಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ವಿಷಯವಾಗಿ ಅಧಿಕಾರಿಗಳು ಕೈಗೊಂಡಿರುವ ನಿರ್ಣಯದ ಬಗ್ಗೆ ತಿಳಿಸುವಂತೆ ಈ ಹೋರಾಟವನ್ನು ಕೈಗೊಂಡಿದ್ದೇವೆ.
ಸರ್ಕಾರಿ ನಿವೃತ್ತ ನೌಕರರಿಗೆ ನೆರವು ದೊರೆಯಲಿ: ಮುರಳಿಧರ ಹಾಲಪ್ಪ ಆಶಯ
ತುಮಕೂರು ನಗರ ಮಾದಕ ವ್ಯಸನಿಗಳ ಜಾಗವಾಗುತ್ತಿರುವ ಆತಂಕ ಎದುರಾಗಿದೆ. ಯುವಜನಾಂಗ ಮಾದಕ ಪದಾರ್ಥಗಳ ದಾಸರಾಗಿ ಬದುಕು ಹಾಳು ಮಾಡಿಕೊಳ್ಳುತ್ತಿದ್ದಾರೆ. ನಿಮ್ಮ ಮೊಮ್ಮಕ್ಕಳು ಅಂತಹ ವ್ಯಸನಗಳಿಗೆ ಬಲಿಯಾಗದಂತೆ ಎಚ್ಚರವಹಿಸಿ, ಮಾದಕ ವ್ಯಸನ ತಡೆಗೆ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಕೈಗೊಳ್ಳುವ ಕಾರ್ಯದಲ್ಲಿ ಕೈ ಜೋಡಿಸಿ, ಆರೋಗ್ಯವಂತ ಸಮಾಜ ನಿರ್ಮಾಣದಲ್ಲಿ ಸಹಕರಿಸಿ .
ಹೊಸ ವರ್ಷದಲ್ಲಿ ಮತ್ತಷ್ಟು ನಿರೀಕ್ಷೆಯಲ್ಲಿ ಕಲ್ಪತರು ತುಮಕೂರು ಜಿಲ್ಲೆ
ಸ್ವಾಮೀಜಿಯೊಬ್ಬರು ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ವೆಸಗಿದ ಆರೋಪದ ಮೇಲೆ ಜೈಲು ಸೇರಿದ ಕಹಿ ಘಟನೆಯೂ ಕೂಡ ನಡೆಯಿತು. ಹಾಗೆಯೇ ತುಮಕೂರು ಬಳಿಯ ಕುಚ್ಚಂಗಿಯಲ್ಲಿ ಕಾರೊಂದರಲ್ಲಿ ಮೂವರ ಮೃತದೇಹ ಪತ್ತೆಯಾಗಿದ್ದವು. ಮೂಲತಃ ಮಂಗಳೂರಿನ ಕಡೆಯುವರಾದ ಇವರನ್ನು ನಿಧಿಯ ಆಸೆಗಾಗಿ ಕೊಲೆ ಮಾಡಲಾಗಿತ್ತು. ಮಧುಗಿರಿ ತಾಲೂಕಿನಲ್ಲಿ ಕಲೂಷಿತ ನೀರು ಸೇವಿಸಿ 10ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ ದಾರುಣ ಘಟನೆಯೂ ನಡೆಯಿತು.
ಮನುಷ್ಯನಿಗೆ ಆಹಾರ, ಆರೋಗ್ಯ, ಆಧ್ಯಾತ್ಮ ಅವಶ್ಯಕ
ಮಾನವ ಯಾವಾಗಲೂ ಸುಖಾಪೇಕ್ಷಿ, ಆದರ್ಶ ಮೌಲ್ಯಗಳ ಪರಿಪಾಲನೆಯಿಂದ ಬದುಕು ಉಜ್ವಲಗೊಳ್ಳುತ್ತದೆ. ಪ್ರತಿಯೊಬ್ಬ ವ್ಯಕ್ತಿಗೂ ಆಹಾರ, ಆರೋಗ್ಯ ಹಾಗೂ ಆಧ್ಯಾತ್ಮಿಕತೆ ಅತ್ಯವಶ್ಯಕವಾಗಿವೆ ಎಂದು ಬಾಳೆಹೊನ್ನೂರು ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರು ಅಭಿಪ್ರಾಯಪಟ್ಟರು.
ಕನಿಷ್ಠ 7500 ರು. ಮಾಸಿಕ ಪಿಂಚಣಿ ನೀಡಬೇಕು
ಇಪಿಎಸ್-95 ಪಿಂಚಿಣಿದಾರರ ಸಮಸ್ಯೆಗಳ ಕುರಿತು ಪ್ರಧಾನಿ ಮತ್ತು ವಿತ್ತ ಸಚಿವರ ಜೊತೆ ಎರಡರೆಡು ಬಾರಿ ಚರ್ಚೆ ನಡೆಸಿದ್ದು, ಸುಪ್ರಿಂಕೋರ್ಟಿನ ಆದೇಶದಂತೆ ಕನಿಷ್ಠ 7500 ರು. ಮಾಸಿಕ ಪಿಂಚಿಣಿ ನೀಡುವ ಭರವಸೆಯನ್ನು ನೀಡಿದ್ದಾರೆ. ಒಂದು ವೇಳೆ ಸರಕಾರ ಮಾತಿಗೆ ತಪ್ಪಿದರೆ, ದೇಶದ 78 ಲಕ್ಷ ನಿವೃತ್ತ ನೌಕರರು ತಮ್ಮ ಹಕ್ಕುಗಳಿಗಾಗಿ ಬೀದಿಗಿಳಿಯುವುದು ಅನಿವಾರ್ಯವಾಗಲಿದೆ ಎಂದು ಎನ್.ಎ.ಸಿ. ರಾಷ್ಟ್ರೀಯ ಅಧ್ಯಕ್ಷ ಕಮಾಂಡರ್ ಅಶೋಕ್ ರಾವುತ್ ತಿಳಿಸಿದ್ದಾರೆ.
ರಾಜ್ಯದ ಪ್ರತಿ ತಾಲೂಕಿನಲ್ಲೂ ಸೋಲಾರ್ ಪಾರ್ಕ್ ನಿರ್ಮಾಣ
ರೈತರ ಪಂಪ್‌ ಸೆಟ್‌ ಗಳಿಗೆ ನಿರಂತರವಾಗಿ ವಿದ್ಯುತ್ ಪೂರೈಕೆ ಮಾಡುವ ಉದ್ದೇಶದಿಂದ ರಾಜ್ಯದಲ್ಲಿ ಪ್ರತಿ ಜಿಲ್ಲೆಯ, ಪ್ರತಿ ತಾಲೂಕಿನಲ್ಲಿ ಎಲ್ಲೆಲ್ಲಿ ಅವಶ್ಯಕತೆ ಇದೆ ಅಲ್ಲಿ ಸೋಲಾರ್ ಪಾರ್ಕ್ ನಿರ್ಮಾಣ ಮಾಡಲಾಗುತ್ತದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದರು.
6 ವರ್ಷದ ನಂತರ ರೈತರ ಭೂಮಿ ವಾಪಸ್‌
ಹೆದ್ದಾರಿ ವಿಸ್ತರಣೆಗೆ ವಶಪಡಿಸಿಕೊಂಡಿರುವ ಭೂಮಿಯನ್ನು ವಾಪಸ್ ನೀಡಬೇಕು ಹಾಗೂ ಇಲ್ಲಿಯವರೆಗಾಗಿರುವ ನಷ್ಟವನ್ನು ತುಂಬಿಸಿಕೊಡಬೇಕೆಂದು ತಾಲೂಕಿನ ಕಿಬ್ಬನಹಳ್ಳಿ ಕ್ರಾಸ್‌ನಲ್ಲಿ ಭೂ ಸಂತ್ರಸ್ತರು ಸೋಮವಾರ ತೀವ್ರ ಪ್ರತಿಭಟನೆ ನಡೆಸಿದರು.
2800 ನಿವೇಶನ ಹಂಚುವ ಗುರಿ: ಜಿಪಂ ಸಿಇಒ
ತಾಲೂಕಿನ ಅರ್ಹ ಬಡ ಫಲಾನುಭವಿಗಳಿಗೆ ಮುಖ್ಯಮಂತ್ರಿ ಕಾರ್ಯಕ್ರಮದಲ್ಲಿ 2800 ನಿವೇಶನ ವಿತರಣೆ ಮಾಡುವ ಗುರಿಯಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಭು ಜಿ.ರವರು ತಿಳಿಸಿದರು.
ಶುದ್ದಕುಡಿಯುವ ನೀರಿನ ಘಟಕ ರಿಪೇರಿ ಮಾಡಿಸಿ
ತಾಲೂಕಿನ ಕಸಬಾ ಹೋಬಳಿ, ಗುಡಿಗೊಂಡನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರುಗೊಂಡನಹಳ್ಳಿ ಗ್ರಾಮದಲ್ಲಿ ಸರ್ಕಾರದ ವತಿಯಿಂದ ನಿರ್ಮಿಸಿರುವ ಶುದ್ಧ ಕುಡಿಯುವ ನೀರಿನ ಘಟಕ ಕಳೆದ ಒಂದು ವರ್ಷಗಳಿಂದಲೂ ನಿರ್ವಹಣೆ ಇಲ್ಲದೆ ಕೆಟ್ಟು ನಿಂತಿದ್ದು ಸಂಬಂಧಪಟ್ಟ ಅಧಿಕಾರಿಗಳಿಗೆ ಉಪವಿಭಾಗಾಧಿಕಾರಿಗಳ ಮೂಲಕವೂ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ ಜಿಲ್ಲಾಧಿಕಾರಿಗಳ ಮೊರೆ ಹೋಗಿದ್ದಾರೆ.
ಪತ್ರಕರ್ತರ ಸಮ್ಮೇಳನಕ್ಕೆ ಸಹಕಾರ : ಟಿಬಿಜೆ ಭರವಸೆ
ಕಲ್ಪತರು ನಾಡು ತುಮಕೂರಿನಲ್ಲಿ ಇದೇ ಪ್ರಥಮ ಭಾರಿಗೆ ರಾಜ್ಯಮಟ್ಟದ 39ನೇ ಪತ್ರಕರ್ತರ ಸಮ್ಮೇಳನ ನಡೆಯುತ್ತಿದ್ದು, ಜಿಲ್ಲೆಯ ಎಲ್ಲಾ ಶಾಸಕರು, ಸಚಿವರೊಂದಿಗೆ ಸಭೆ ನಡೆಸಿ ಸಮ್ಮೇಳನದ ಯಶಸ್ಸಿಗೆ ಎಲ್ಲಾ ರೀತಿಯ ಸಹಕಾರ ನೀಡುತ್ತೇನೆ ಎಂದು ರಾಜ್ಯ ಸರಕಾರದ ದೆಹಲಿ ವಿಶೇಷ ಪ್ರತಿನಿಧಿ ಡಾ.ಟಿ.ಬಿ.ಜಯಚಂದ್ರ ಹೇಳಿದರು.
  • < previous
  • 1
  • ...
  • 234
  • 235
  • 236
  • 237
  • 238
  • 239
  • 240
  • 241
  • 242
  • ...
  • 540
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved