• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ವಾಸ್ಥ್ಯ ಸಮಾಜ ನಿರ್ಮಾಣದತ್ತ ವಿದ್ಯಾರ್ಥಿಗಳು ಮುಂದಾಗಲಿ: ವೃತ್ತ ಆರಕ್ಷಕ ನಿರೀಕ್ಷಕ ಚಂದ್ರಶೇಖರ್
ವಿದ್ಯಾರ್ಥಿಗಳು ಡ್ರೈವಿಂಗ್ ಲೈಸೆನ್ಸ್ ಪಡೆದು, ಹೆಲ್ಮೆಟ್ ಧರಿಸಿ ಸಂಚಾರಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ವಾಹನ ಚಲಾಯಿಸುವಾಗ ಮೊಬೈಲ್ ಬಳಸಬಾರದೆಂದು ತಿಳಿಸಿ, ಸೈಬರ್ ಅಪರಾಧಗಳು ಹೆಚ್ಚುತ್ತಿದ್ದು, ಸೈಬರ್ ಸಹಾಯವಾಣಿ ೧೯೩೦ರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.
ದುಬೈ ರಿಯಲ್‌ ಎಸ್ಟೇಟ್‌ ಎಕ್ಸ್‌ಪೋಗೆ ಅದ್ಧೂರಿ ಚಾಲನೆ

ಬೆಂಗಳೂರಿನಲ್ಲಿ ಪರ್ವ ರಿಯಲ್‌ ಎಸ್ಟೇಟ್‌ ಆಯೋಜಿಸಿರುವ ಎರಡು ದಿನಗಳ ದುಬೈ ರಿಯಲ್‌ ಎಸ್ಟೇಟ್ ಎಕ್ಸ್‌ ಪೋಗೆ ಶನಿವಾರ ಅದ್ಧೂರಿ ಚಾಲನೆ ದೊರೆತಿದೆ.

ಹಿರಿಯರ ಮೇಲೆ ಗೌರವವಿದ್ದರೆ ನಿರಾಶ್ರಿತರ ಸಂಸ್ಥೆಗಳೇ ಹುಟ್ಟಲ್ಲ: ನ್ಯಾಯಾಧೀಶ ಎಸ್. ಪಿ.ಕಿರಣ್
ಯುವಸಮೂಹದಲ್ಲಿ ನೈತಿಕ ಮೌಲ್ಯ ಹಾಗೂ ಮಾನವೀಯ ಮೌಲ್ಯದ ಕುಸಿತದಿಂದಾಗಿ ಸಮಾಜದಲ್ಲಿ ವೃದ್ಧಾಶ್ರಮ, ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘಗಳು ಹೆಚ್ಚುತ್ತಿರುವುದು ಬೇಸರದ ಸಂಗತಿ.
ಡಾ.ಡಿ.ಎಂ.ಗೌಡ ವರ್ಗಾವಣೆ ಆದೇಶ ಸರ್ಕಾರ ಹಿಂಪಡೆಯಲಿ: ಚಿದಾನಂದ್ ಗೌಡ
ಡಾ.ಡಿ.ಎಂ.ಗೌಡ ಅವರು ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸುತ್ತಾ, ಬಡವರ ಪರ ಉತ್ತಮವಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ರಾಜಣ್ಣ ಹೇಳಿಕೆಗೆ ಪ್ರತಿಕ್ರಿಯಿಸಲ್ಲ: ಶಾಸಕ ಶ್ರೀನಿವಾಸ್
ಕಳೆದ ಐದು ದಿನಗಳ ಹಿಂದೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಹೇಮಾವತಿ ಹೋರಾಟ ವಿಚಾರ ಪ್ರಸ್ತಾಪಿಸಿದ್ದೇನೆ. ಉಪ ಮುಖ್ಯಮಂತ್ರಿಗಳಿಗೆ ಇಲ್ಲಿನ ವಾಸ್ತವ ಚಿತ್ರಣವನ್ನು ತಾಲೂಕಿಗೆ ಬಂದಾಗ ವಿವರಿಸಿದ್ದೇನೆ. ಒಮ್ಮತದ ತೀರ್ಮಾನ ಕೈಗೊಳ್ಳುವ ಭರವಸೆ ನೀಡಿದ್ದಾರೆ.
ಭಿಕ್ಷೆ ಬೇಡುತ್ತಿದ್ದ ಯುವತಿ ನಿರಾಶ್ರಿತ ಕೇಂದ್ರಕ್ಕೆ ಶಿಫ್ಟ್

ಮಾಯಸಂದ್ರದಲ್ಲಿ ಕಳೆದ ಒಂದೆರಡು ತಿಂಗಳಿನಿಂದ ಭಿಕ್ಷೆ ಬೇಡುತ್ತಿದ್ದವಳನ್ನು ಗುಬ್ಬಿ ತಾಲೂಕಿನ ಕಲ್ಲೂರು ಬಳಿಯ ಹರಿದೇವನಹಳ್ಳಿಯ ನಿವಾಸಿ ಆಶಾ (27) ಎಂದು ಗುರುತಿಸಲಾಗಿದೆ. 

ಮಕ್ಕಳು ದುಶ್ಚಟಗಳಿಂದ ದೂರವಿದ್ದು ಆರೋಗ್ಯ ಕಾಪಾಡಿಕೊಳ್ಳಬೇಕು: ಗೋಟೂರು ಶಿವಪ್ಪ ಸಲಹೆ
ವಿದ್ಯಾರ್ಥಿಗಳ ಆರೋಗ್ಯವೇ ದೇಶದ ಭಾಗ್ಯ, ಹದಿಹರೆಯದ ವಯಸ್ಸಿನಲ್ಲಿ ಮಕ್ಕಳು ಅಮಲು ಪದಾರ್ಥಗಳಿಂದ ದೂರವಿದ್ದು,ಸುಭದ್ರ ಭಾರತ ಕಟ್ಟುವ ಮೂಲಕ ಸಾಮಾಜಿಕ ಚಿಂತನೆಗಳನ್ನು ಹಿರಿಯರ ಕನಸಿನ ದೇಶವನ್ನು ಕಟ್ಟುವ ನಿಟ್ಟಿನಲ್ಲಿ ಮುಂದಾಗುವ ಜತೆಗೆ ತಮ್ಮ ಜೀವನದಲ್ಲಿ ಶಿಕ್ಷಣದ ಮೌಲ್ಯಗಳನ್ನು ಅರಿತು ಬದುಕಿ ಬಾಳಬೇಕು.
ಕೆಂಪೇಗೌಡರ ಬೆಂಗಳೂರಿಗೆ ಎಲ್ಲಾ ಜಾತಿ,ಧರ್ಮದವರಿಗೂ ಸ್ಥಾನ: ಮಾಜಿ ಶಾಸಕ ಡಾ.ಸಿ.ಎಂ.ರಾಜೇಶ್ ಗೌಡ
ವಿಜಯನಗರ ಸಾಮ್ರಾಜ್ಯದ ಸಾಮಂತರಾಗಿದ್ದ ಕೆಂಪೇಗೌಡರು ೧೫೩೭ರಲ್ಲೇ ನಗರವನ್ನು ಕಟ್ಟಿದರು. ತದನಂತರ ಕೆಂಪೇಗೌಡರ ರಾಜಧಾನಿಯು ಯಲಹಂಕದಿಂದ ಬೆಂಗಳೂರಿಗೆ ಸ್ಥಳಾಂತರವಾಯಿತು. ನಗರವನ್ನು ಪ್ರಮುಖ ವಾಣಿಜ್ಯ ಕೇಂದ್ರವನ್ನಾಗಿ ಮಾಡಬೇಕೆಂಬುದು ಅವರ ಮಹದಾಸೆಯಾಗಿತ್ತು. ಅದರಂತೆಯೇ ತಮ್ಮ ಕೋಟೆಯೊಳಗೆ ಆಯಾ ಕುಲ ಕಸುಬುದಾರರಿಗೆ ಅನುಗುಣವಾಗಿ ಪೇಟೆಗಳನ್ನು ಕಟ್ಟಿಕೊಂಡು, ವ್ಯಾಪಾರ-ವಹಿವಾಟಿಗೆ ಅನುವು ಮಾಡಿಕೊಟ್ಟಿದ್ದರು .
ರೇಣುಕಾ ಆಸ್ಪತ್ರೆಯಲ್ಲಿ ಬಡವರಿಗಾಗಿ ನೂತನ ಡಯಾಲಿಸಿಸ್ ಕೇಂದ್ರ ಪ್ರಾರಂಭ
ಇವತ್ತಿನ ದಿನಗಳಲ್ಲಿ ಆರೋಗ್ಯ ಸಮಸ್ಯೆ ದೊಡ್ಡ ಸವಾಲಾಗಿದೆ. ಅದಕ್ಕಾಗಿಯೇ ಬಡವರಿಗಾಗಿ ಇದನ್ನು ತೆರೆಯಲಾಗಿದ್ದು, ರೋಗಿಗಳು ಡಯಾಲಿಸಿಸ್ ಕೇಂದ್ರದ ಉಪಯೋಗ ಪಡೆದುಕೊಳ್ಳಲಿ.
ಹುತ್ರಿದುರ್ಗ ಬೆಟ್ಟದಲ್ಲಿ ಕೆಂಪೇಗೌಡರ ಪ್ರತಿಮೆ ನಿರ್ಮಾಣ: ಶಾಸಕ ಡಾ.ರಂಗನಾಥ ಭರವಸೆ
ಕೆಂಪೇಗೌಡರು ತನ್ನ ಆಡಳಿತ ಅವಧಿಯಲ್ಲಿ ಉತ್ತಮ ಕೆಲಸಗಳನ್ನು ಮಾಡಿದ್ದು, ಕುಣಿಗಲ್ ಭಾಗದ ಜನ ಅವರ ಋಣ ತೀರಿಸಲು ಸಾಧ್ಯವಿಲ್ಲ.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 465
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved