ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ತುಮಕೂರು-ಬೆಂಗಳೂರು ನಡುವೆ ೪ ರೈಲು ಮಾರ್ಗ
ಬೆಳೆಯುತ್ತಿರುವ ತುಮಕೂರು ನಗರ ಹಾಗೂ ಸುತ್ತಮುತ್ತಲ ಪ್ರದೇಶ, ರೈಲು ಪ್ರಮಾಣ ಅವಲಂಬನೆ ಹೆಚ್ಚಾಗುವ ಭವಿಷ್ಯದ ದೃಷ್ಟಿಯಿಂದ ತುಮಕೂರು-ಬೆಂಗಳೂರು ನಡುವೆ ನಾಲ್ಕು ರೈಲು ಮಾರ್ಗ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗುತ್ತಿದೆ. ಹೆಚ್ಚುವರಿ ರೈಲುಗಳ ಸೇವೆ ಒದಗಿಸಲಾಗುತ್ತಿದೆ ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಇಲಾಖೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು.
ಕುಣಿಗಲ್ ಹಿರೇಮಠಕ್ಕೆ ಉತ್ತಾಧಿಕಾರಿ ಆಯ್ಕೆ
ಕುಣಿಗಲ್ ಕೋಟೆ ಪ್ರದೇಶದಲ್ಲಿರುವ ಹಿರೇಮಠಕ್ಕೆ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿಗಳ ಲಿಂಗೈಕ್ಯ ನಂತರ ಅವರ ತಮ್ಮನ ಮಗನಾದ ವೀರೇಶ್ (32) ರವರನ್ನು ಹೊಸ ಪೀಠಾಧಿಕಾರಿಯಾಗಿ ಆಯ್ಕೆಯಾಗಿದ್ದು, ಸಿದ್ದಗಂಗಾ ಮಠದಲ್ಲಿ ಮುಂದಿನ ಹಂತದ ಪ್ರಕ್ರಿಯೆ ನಡೆಯಲಿದೆ.
ಲಕ್ಕೇನಹಳ್ಳಿ ಗೊಲ್ಲರಹಟ್ಟಿಗೆ ಶೀಘ್ರವೇ ಕಂದಾಯ ಗ್ರಾಮ
ಲಕ್ಕೇನಹಳ್ಳಿ ಗೊಲ್ಲರಹಟ್ಟಿಯನ್ನು ಕಂದಾಯ ಗ್ರಾಮ ಮಾಡುವುದಾಗಿ ಶಾಸಕ ಎಸ್.ಆರ್.ಶ್ರೀನಿವಾಸ್ ಭರವಸೆಯನ್ನು ನೀಡಿದರು.
ಈ ಬಾರಿಯೂ ವಿಜೃಂಭಣೆಯ ತುಮಕೂರು ದಸರಾ
ಪ್ರಸಕ್ತ ಸಾಲಿನಲ್ಲಿ 11 ದಿನಗಳ ತುಮಕೂರು ದಸರಾ ಅತ್ಯಂತ ವಿಜೃಂಭಣೆಯಿಂದ ಆಚರಿಸಲು ಹಲವು ಸಿದ್ಧತೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹಸಚಿವ ಡಾ.ಜಿ.ಪರಮೇಶ್ವರ ತಿಳಿಸಿದ್ದಾರೆ.
ಮನುಷ್ಯನ ಬೆಳವಣಿಗೆಗೆ ಶ್ರೀ ಕೃಷ್ಣನ ಜಾಣ್ಮೆ ಅವಶ್ಯಕ
ಇಂದಿನ ಸಮಾಜದಲ್ಲಿ ಮನುಷ್ಯ ಬೆಳೆಯಬೇಕೆಂದರೆ ಶ್ರೀಕೃಷ್ಣನ ತಾಳ್ಮೆ ಮತ್ತು ಜಾಣ್ಮೆಯನ್ನು ಮೈಗೂಡಿಸಿಕೊಂಡರೆ ಮಾತ್ರ ಮುಂದೆ ಬರಲು ಸಾಧ್ಯ ಎಂದು ತುಮಕೂರು ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್ ತಿಳಿಸಿದರು.
ಶೆಟ್ಟಿಹಳ್ಳಿ ಆಂಜನೇಯ ದೇವಸ್ಥಾನ ಜಾಗದ ವಿವಾದ ಬಗೆಹರಿಸಿ
ದೇವಸ್ಥಾನದ ಹೆಸರಿಗೆ ಜಮೀನನ್ನು ಖಾತೆ ಮಾಡಬೇಕು ಎಂದು ಗ್ರಾಮದ ಆಂಜನೇಯಸ್ವಾಮಿ ಭಕ್ತರು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ಯಾದವ ಜನಾಂಗದಿಂದ ಅದ್ಧೂರಿ ಕೃಷ್ಣ ಜನ್ಮಾಷ್ಠಮಿ
ಗುಬ್ಬಿ ತಾಲೂಕಿನ ಅಳಿಲಘಟ್ಟ ಗ್ರಾಮದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯನ್ನು ಯಾದವ ಜನಾಂಗದವರು ಶನಿವಾರ ಆಚರಣೆ ಮಾಡಿದರು. ಬೆಳಿಗ್ಗೆಯಿಂದಲೇ ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಗಳು ನಡೆದವು.
ಆತ್ಮವನ್ನು ದೇಹವನ್ನು ದುಶ್ಚಟದಿಂದ ದೂರವಿರಿಸಿ
ಸತ್ಯ ಜ್ಞಾನ, ಸದ್ಗುಣ, ಸತ್ಸಂಗ, ಸದ್ವಿಚಾರ, ಸದಾಚಾರದಿಂದ ನಮ್ಮನ್ನು ರಕ್ಷಾ ಬಂಧನ ಬಂಧಿಸಿಕೊಳ್ಳುತ್ತದೆ ಎಂದು ರಾಜಯೋಗಿನಿ ಬ್ರಹ್ಮಕುಮಾರಿ ಜಯಂತಿ ತಿಳಿಸಿದರು.
ಅಭಿವೃದ್ಧಿಗೆ ಯುವಕರು ಸಾಥ್ ನೀಡಿ: ಶಾಸಕ ಸುರೇಶಬಾಬು
ಮಹಾನ್ ಪುರುಷರ ಹೋರಾಟದ ಫಲವಾಗಿ ಇಂದು ನಾವು ಸ್ವಾತಂತ್ರ್ಯಹೊಂದಿ ನೆಮ್ಮದಿಯಿಂದ ಬದುಕುತ್ತಿದ್ದೇವೆ ಎಂದು ಶಾಸಕ ಸಿ. ಬಿ .ಸುರೇಶ್ ಬಾಬು ರವರು ತಿಳಿಸಿದರು.
ಮುಂದಿನ ದಿನಗಳಲ್ಲಿ ಭಾರತ ಅಮೇರಿಕಾವನ್ನು ಮೀರಿಸಲಿದೆ
ಇನ್ನು ಕೆಲವೇ ವರ್ಷಗಳಲ್ಲಿ ಭಾರತ ಅಮೇರಿಕಾವನ್ನೂ ಮೀರಿ ಶಕ್ತಿಶಾಲಿ ಮತ್ತು ಆರ್ಥಿಕವಾಗಿ ಮುನ್ನಡೆಯುವ ರಾಷ್ಟ್ರವಾಗಿ ಬೆಳೆಯುವ ದಿನಗಳು ದೂರವಿಲ್ಲ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಆಶಾಭಾವನೆ ವ್ಯಕ್ತಪಡಿಸಿದರು.
< previous
1
...
20
21
22
23
24
25
26
27
28
...
501
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ