• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
14 ಜನ ರೈತರಿಗೆ ವಿಮಾ ಚೆಕ್‌ ವಿತರಣೆ
ತಾಲೂಕಿನ 14ಮಂದಿ ರೈತರಿಗೆ ರಾಸು ಮರಣದ ವಿಮಾ ಚೆಕ್ ಗಳು ಸೇರಿ ಒಟ್ಟು 12ಲಕ್ಷ ರುಗಳ ಚೆಕ್‌ಗಳನ್ನು ಶಾಸಕ ಹಾಗೂ ತುಮುಲ್‌ ಅಧ್ಯಕ್ಷ ಎಚ್‌.ವಿ.ವೆಂಕಟೇಶ್‌ ವಿತರಿಸಿದರು.
ಭಯೋತ್ಪಾದಕರ ತರಬೇತಿ ಶಿಬಿರದ ದಾಳಿ ಮಾಡಿ
ಭಯೋತ್ಪಾದಕ ತರಬೇತಿ ಶಿಬಿರಗಳು ಇವೆಯೋ ಅಲ್ಲಿ ನಮ್ಮ ಸೈನಿಕರು ದಾಳಿ ಮಾಡಿ ಅವರನ್ನು ಕೊಂದು ನಮ್ಮ ಮೇಲಿನ ದಾಳಿಗೆ ಉತ್ತರ ನೀಡಬೇಕು ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ತಿಳಿಸಿದರು.
ಬುದ್ಧನ ಅಷ್ಟಾಂಗ ಮಾರ್ಗವನ್ನು ಅನುಸರಿಸಿ
ಅಧಿಕಾರ, ಆಸ್ತಿಗಾಗಿ ಇಂದು ಎಲ್ಲೆಡೆ ಘರ್ಷಣೆಗಳು ನಡೆಯುವುದು ಸರ್ವೆ ಸಾಮಾನ್ಯವಾಗಿದೆ. ತನಗಿದ್ದ ರಾಜ್ಯಾಧಿಕಾರ, ಹೆಂಡತಿ, ಮಕ್ಕಳನ್ನು ತೊರೆದು, ಮೋಕ್ಷ ಹುಡುಕುತ್ತಾ ಹೊರಟ ಬುದ್ಧ, ಜನರ ನಮ್ಮೆದಿ, ಶಾಂತಿ ಜೀವನಕ್ಕಾಗಿ ಕಂಡುಕೊಂಡಿದ್ದು ಅಷ್ಠಾಂಗ ಮಾರ್ಗ, ಅದನ್ನು ಜನರು ಅನುಸರಿಸಿದರೆ ಜಗತ್ತಿನಲ್ಲಿ, ನೆಮ್ಮದಿ, ಶಾಂತಿ ನೆಲೆಸಲಿದೆ ಎಂದು ತಹಸೀಲ್ದಾರ್ ರಾಜೇಶ್ವರಿ ಅಭಿಪ್ರಾಯಪಟ್ಟಿದ್ದಾರೆ.
ಬುದ್ಧನ ಕ್ಷೇತ್ರದಲ್ಲಿ ಹಿಂಸೆಗೆ ಜಾಗವಿಲ್ಲ
ಶಾಂತಿಯ ಸಂಕೇತದ ಮಹಾನ್ ಚೇತನ ಭಗವಾನ್ ಬುದ್ಧ ಪೌರ್ಣಮಿಯ ಅಂಗವಾಗಿ ತುಮಕೂರು ನಗರದ ಸದಾಶಿವನಗರದಲ್ಲಿ ಅಂಬೇಡ್ಕರ್ ವಿವಿದ್ಧೋದ್ದೇಶ ಸಹಕಾರ ಸಂಘದ ಕಚೇರಿಯಲ್ಲಿ ಬುದ್ಧನ ಆಶಯದಂತೆ ಸರಳವಾಗಿ ಬುದ್ಧ ಪೌರ್ಣಮಿಯನ್ನು ಆಚರಿಸಲಾಯಿತು.
ಇಂಡಿಯಾ-ಪಾಕ್ ಯುದ್ಧ : ಸೂಕ್ಷ್ಮ ಪ್ರದೇಶಗಳ ಪಟ್ಟಿ ಮಾಡಲು ಸೂಚನೆ
ಜಿಲ್ಲೆಯಲ್ಲಿರುವ ಸೂಕ್ಷ್ಮ ಪ್ರದೇಶಗಳನ್ನು ಪಟ್ಟಿ ಮಾಡಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಎಲ್ಲಾ ತಾಲೂಕು ತಹಸೀಲ್ದಾರ್ ಹಾಗೂ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಿದರು.
ಆರೋಗ್ಯ ಸೇವೆಯಲ್ಲಿ ದಾದಿಯರ ಪಾತ್ರ ಮಹತ್ವದ್ದು
ಆಸ್ಪತ್ರೆಗೆ ಚಿಕಿತ್ಸೆಗಾಗಿ ಬರುವಂತಹಗಳಿಗೆ ರೋಗಿಗಳಿಗೆ ನಗುಮುಖದ ಸೇವೆ ನೀಡುವ ಮೂಲಕ ಆರೋಗ್ಯ ಸೇವೆ ಉತ್ತಮವಾಗಿ ನೀಡಿ ಆರೋಗ್ಯವಂತ ಸಮಾಜ ನಿರ್ಮಾಣ ಮಾಡುವುದರಲ್ಲಿ ದಾದಿಯರ ಪಾತ್ರ ಮಹತ್ವದ್ದು ಎಂದು ದ್ವಾರನ ಕುಂಟೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೌರಮ್ಮ ನಾಗರಾಜ್ ಹೇಳಿದರು.
ಪಿಎಸಿಎಸ್ ನಲ್ಲಿ ಅವ್ಯವಹಾರ: ನಡೆಯದ ಚರ್ಚೆ
ಪ್ರತಿವಾದಿಗಳು ಸಾಬೀತಿಗೆ ಉತ್ತರಿಸದೇ ಪಲಾಯನ ಮಾಡಿರುವುದು ನಾಚಿಕೆಗೇಡಿನ ಸಂಗತಿ ಎಂದು ಸೀಗೇಹಳ್ಳಿ ಪಿಎಸಿಎಸ್ ನ ಮಾಜಿ ನಿರ್ದೇಶಕ ಹರಳಕೆರೆ ಪುಟ್ಟೇಗೌಡ ಕಿಡಿ
ಏಳು ಜನರ ವಿರುದ್ಧ ಜಾತಿ ನಿಂದನೆ ಪ್ರಕರಣ
ವೈ.ಎನ್‌.ಹೊಸಕೋಟೆ ಪೊಲೀಸ್‌ ಠಾಣೆಯಲ್ಲಿ 7ಮಂದಿ ಆರೋಪಿತರ ವಿರುದ್ಧ ಹಲ್ಲೆ ಹಾಗೂ ಜಾತಿ ನಿಂದನೆ ಪ್ರಕರಣ ದಾಖಲಾಗಿದೆ.
ಸಮಾತನೆ ದಾರಿ ತೋರಿದ ಬುದ್ಧ
ಯಾರ ಮಧ್ಯಸ್ಥಿತಿಕೆಯಿಲ್ಲದೆ ನೇರವಾಗಿ ಸರಿ ದಾರಿಯಲ್ಲಿ ನಡೆಯುವುದನ್ನು ತಿಳಿಸುವುದೇ ದಮ್ಮ
ಜೆಸಿಬಿ ಕೆಲಸಕ್ಕೆ ಅಡ್ಡಿ: ನರೇಗಾ ಕಾರ್ಮಿಕರ ಮೇಲೆ ಹಲ್ಲೆ ಆರೋಪ
ಕೆರೆ ಹುಳೆತ್ತುವ ಕೆಲಸಕ್ಕೆ ಸಂಬಂಧಪಟ್ಟಂತೆ ಜೆಸಿಬಿ ಯಂತ್ರದಿಂದ ಕೆಲಸ ಮಾಡುತ್ತಿದ್ದನ್ನು ತಡೆದ ಹಿನ್ನೆಲೆಯಲ್ಲಿ ಕೂಲಿಕಾರರನ್ನು ನಿಂದಿಸಿ ಹಲ್ಲೆ ನಡೆಸಿದ ಘಟನೆ ಭಾನುವಾರ ತಾಲೂಕಿನ ಕೋಟಗುಡ್ದ ಗ್ರಾಮದ ಅಕ್ಕಮ್ಮಗಾರಲು (ಹೊಸಕರೆ) ಕೆರೆಯಲ್ಲಿ ನಡೆದಿದೆ.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 433
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved