ಸ್ವಾಸ್ಥ್ಯ ಸಮಾಜ ನಿರ್ಮಾಣದತ್ತ ವಿದ್ಯಾರ್ಥಿಗಳು ಮುಂದಾಗಲಿ: ವೃತ್ತ ಆರಕ್ಷಕ ನಿರೀಕ್ಷಕ ಚಂದ್ರಶೇಖರ್ವಿದ್ಯಾರ್ಥಿಗಳು ಡ್ರೈವಿಂಗ್ ಲೈಸೆನ್ಸ್ ಪಡೆದು, ಹೆಲ್ಮೆಟ್ ಧರಿಸಿ ಸಂಚಾರಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ವಾಹನ ಚಲಾಯಿಸುವಾಗ ಮೊಬೈಲ್ ಬಳಸಬಾರದೆಂದು ತಿಳಿಸಿ, ಸೈಬರ್ ಅಪರಾಧಗಳು ಹೆಚ್ಚುತ್ತಿದ್ದು, ಸೈಬರ್ ಸಹಾಯವಾಣಿ ೧೯೩೦ರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.