ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರಾಜಣ್ಣ ಸಂಪುಟಕ್ಕೆ ಸೇರ್ಪಡೆಯಾಗುವರೆಗೂ ಹೋರಾಟ
ಕೆ.ಎನ್.ರಾಜಣ್ಣ ಅವರನ್ನು ಪುನಃ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಲು ಪ್ರತಿಭಟನೆ ನಡೆಸಲು ಕೆ.ಎನ್.ಆರ್. ಅಭಿಮಾನಿಗಳು ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಸ್ಥಳೀಯ ಕಲಾವಿದರಿಗೆ ಪ್ರೋತ್ಸಾಹ ಅಗತ್ಯ: ಕೆ.ಎನ್. ರಾಜಣ್ಣ
ನಾವು ಕಿರಿ ವಯಸ್ಸಿನಲ್ಲಿದ್ದಾಗ ಹಾಸ್ಯ ನಟರಾದ ನರಸಿಂಹರಾಜು ಅವರು ತೆರೆ ಮೇಲೆ ಬಂದರೆ ಮನರಂಜನೆಯ ಹೊಳೆಯೇ ಹರಿಯುತ್ತಿತ್ತು.
ನಾಳೆ ಪಾವಗಡದ ಹಿಂದೂ ಮಹಾಗಣಪತಿ ವಿಸರ್ಜನೆ
28ರಂದು ಬೆಳಿಗ್ಗೆ 11 ಗಂಟೆಗೆ ಪಟ್ಟಣದ ಮಧುಗಿರಿ ಊರುಬಾಗಿಲು, ಬ್ರಹ್ಮಣರ ಬೀದಿಯಲ್ಲಿ ಪ್ರತಿಷ್ಟಾಪಿಸಲಾದ ಹಿಂದೂ ಮಹಾ ಗಣಪತಿಯ 3ನೇ ವರ್ಷದ ಬೃಹತ್ ಶೋಭಾಯಾತ್ರೆ ಮಹೋತ್ಸವ ವಿಸರ್ಜನಾ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ಕಾವಲಗೆರೆ ರಾಮಾಂಜಿನಪ್ಪ ತಿಳಿಸಿದ್ದಾರೆ.
ನಾಲ್ವರ ಸದಸ್ಯತ್ವ ರದ್ದುಗೊಳಿಸಿ ಜಿಲ್ಲಾಧಿಕಾರಿ ಆದೇಶ
ನಗರಸಭೆಯ ನಾಲ್ಕು ಸದಸ್ಯರನ್ನು ಪಕ್ಷಾಂತರ ನಿಷೇಧ ಕಾಯ್ದೆ ಅನ್ವಯ ಅನರ್ಹಗೊಳಿಸಿ ತುಮಕೂರು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಕೆವಿಕೆಯಿಂದ ವೈವಿದ್ಯಮಯ ಕಾರ್ಯಕ್ರಮ ಆಯೋಜನೆ
ಸೆ.29 ಮತ್ತು 30ರಂದು ನಿವೃತ್ತ ಸೈನಿಕರಿಗೆ ವೈಜ್ಞಾನಿಕ ಕೃಷಿ ತರಬೇತಿಯನ್ನು ಕೆವಿಕೆಯಲ್ಲಿ ಹಮ್ಮಿಕೊಳ್ಳಲಾಗಿದ್ದು ಇದು ಎರಡು ದಿನ ಕಾರ್ಯಕ್ರಮವಾಗಿದೆ
ಎಐ ನಿಂದ ನಿರುದ್ಯೋಗ ಹೆಚ್ಚಳ ತಪ್ಪು ತಿಳುವಳಿಕೆ
ಕೃತಕ ಬುದ್ದಿಮತ್ತೆ ಮತ್ತು ಮಿಷನ್ ಲನಿಂಗ್ (ಎಐ ಮತ್ತುಎಂ.ಎಲ್.) ತಂತ್ರಜ್ಞಾನದಿಂದ ನಿರುದ್ಯೋಗ ಹೆಚ್ಚಾಗಲಿದೆ ಎಂಬುದು ತಪ್ಪು ತಿಳುವಳಿಕೆ. ಎಐ ಮತ್ತು ಎಂಎಲ್ನಿಂದ ಭವಿಷ್ಯದಲ್ಲಿ ಹೆಚ್ಚಿನ ಉದ್ಯೋಗ ಸೃಷ್ಟಿಯಾಗಲಿವೆ ಎಂದು ಐಐಐಟಿ ಧಾರವಾಡದ ನಿರ್ದೇಶಕ ಡಾ.ಎಸ್.ಆರ್.ಮಹದೇವ ಪ್ರಸನ್ನ ಅಭಿಪ್ರಾಯಪಟ್ಟಿದ್ದಾರೆ.
ವನ್ಯಜೀವಿಗಳಿಗೆ ಬೇಕಿರುವ ಅರಣ್ಯ ಬೆಳಸಿ
ನಮ್ಮಲ್ಲಿ ಗುಣಮಟ್ಟದ ಮಣ್ಣು ನೀರು ಲಭ್ಯವಿದ್ದು ಅರಣ್ಯಾಧಿಕಾರಿಗಳು ವನ್ಯಜೀವಿಗಳಿಗೆ ಆಹಾರ ದೊರೆಯುವ ಗಿಡ, ಮರಗಳನ್ನು ಬೆಳೆಸುವಂತೆ ಶಾಸಕ ಕೆ.ಎನ್.ರಾಜಣ್ಣ ಕರೆ ನೀಡಿದರು.
ಬಿಜೆಪಿ ವತಿಯಿಂದ ನಮೋ ಮ್ಯಾರಥಾನ್
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಅಂಗವಾಗಿ ಮಧುಗಿರಿ ಬಿಜೆಪಿ ಸಂಘಟನಾತ್ಮಕ ಜಿಲ್ಲೆಯ ವತಿಯಿಂದ ಶುಕ್ರವಾರ ನಗರದಲ್ಲಿ ನಮೋ ಮ್ಯಾರಥಾನ್ ಓಟವನ್ನು ಹಮ್ಮಿಕೊಳ್ಳಲಾಗಿತ್ತು.
ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿ
ಸಾಂಸ್ಕೃಕ ಕಾರ್ಯಕ್ರಮದಲ್ಲಿ ಭಾಗಿಯಾಗುವ ಮೂಲಕ ನಾಡಿ ಸಂಸ್ಕೃತಿಯನ್ನು ಇನ್ನು ಹೆಚ್ಚು ಪ್ರಚುರ ಪಡಿಸಬೇಕು ಎಂದು ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಹೇಳಿದರು.
ಸಮಾಜವನ್ನು ಕಟ್ಟುವಲ್ಲಿ ಮಾಧ್ಯಮಗಳ ಪಾತ್ರ ಮಹತ್ವದ್ದು
ಸರ್ಕಾರ ಮತ್ತು ಜನಗಳ ನಡುವೆಉತ್ತಮ ಸಂಬಂಧ ಏರ್ಪಡುವಂತೆ ಮಾಡಲು ಒಳ್ಳೆಯ ಪತ್ರಕರ್ತರಿಂದ ಮಾತ್ರ ಸಾಧ್ಯ. ಮಾಧ್ಯಮಗಳು ಅವರ ನಡುವಿನ ಸೇತುವೆಯಾಗಬೇಕುಎಂದು ಚಿಕ್ಕನಾಯಕನಹಳ್ಳಿ ವಿಧಾನಸಭಾಕ್ಷೇತ್ರದ ಶಾಸಕ ಸುರೇಶ್ ಬಾಬು ಸಿ.ಬಿ. ಹೇಳಿದರು.
< previous
1
...
20
21
22
23
24
25
26
27
28
...
534
next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್ಗೆ ಸರ್ಕಾರ