• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮುತ್ಸದ್ಧಿ ಪ್ರಧಾನಿ: ರಂಭಾಪುರಿ ಶ್ರೀ ನೆನಪು
ಭಾರತದ ಮಾಜಿ ಪ್ರಧಾನಿ ಡಾ.ಮನಮೋಹನಸಿಂಗ್ ಅವರ ನಿಧನಕ್ಕೆ ರಂಭಾಪುರಿ ಪೀಠದ ಜಗದ್ಗುರು ಪ್ರಸನ್ನ ರೇಣುಕ ಡಾ.ವೀರಸೋಮೇಶ್ವರ ರಾಜದೇಶಿ ಕೇಂದ್ರ ಶಿವಾಚಾರ್ಯ ಭಗವತ್ಪಾದರು ಸಂತಾಪ ವ್ಯಕ್ತಪಡಿಸಿದರು. ತುಮಕೂರಲ್ಲಿ ಮಾಧ್ಯಮದೊಂದಿಗೆ ಮಾತನಾಡಿದರು.
ಧೀಮಂತ ವ್ಯಕ್ತಿತ್ವದ ಮನಮೋಹನ ಸಿಂಗ್: ಕಸಾಪ ಅಧ್ಯಕ್ಷ ಕೆ.ಎಸ್.ಸಿದ್ಧಲಿಂಗಪ್ಪ
ಪ್ರಧಾನಿ ಹುದ್ದೆಗೆ ಬಂದು ದೇಶದ ಆರ್ಥಿಕತೆಯಲ್ಲಿ ಸ್ಥಿರತೆ ತಂದ ಸರಳ ಸಜ್ಜನಿಕೆಯ ವ್ಯಕ್ತಿ. ಅವರ ಮರಣ ಜಗತ್ತಿನ ಆರ್ಥಿಕ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಕೆ.ಎಸ್.ಸಿದ್ಧಲಿಂಗಪ್ಪ ನುಡಿದರು. ತುಮಕೂರಿನಲ್ಲಿ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮನಮೋಹನ್‌ ಸಿಂಗ್‌ ಸಾಧು ಪ್ರಧಾನಿ: ಹಿರೇಮಠ ಶ್ರೀ ಬಣ್ಣನೆ
ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರು ಪ್ರಪಂಚದ ಬಹು ದೊಡ್ಡ ಅರ್ಥ ಶಾಸ್ತ್ರಜ್ಞರಲ್ಲಿ ಒಬ್ಬರಾಗಿದ್ದರು ಎಂದು ಹಿರೇಮಠದ ಡಾ. ಶಿವಾನಂದ ಶಿವಾಚಾರ್ಯ ಸ್ವಾಮೀಜಿ ತುಮಕೂರಿನಲ್ಲಿ ಸಂತಾಪ ಸೂಚಿಸಿದ್ದಾರೆ.
ಶಿರಾ ತಾಲೂಕಿಗೆ ನೀರು ತಂದ ತೃಪ್ತಿಯಿದೆ: ಶಾಸಕ ಡಾ. ಟಿ.ಬಿ. ಜಯಚಂದ್ರ
121 ಬ್ಯಾರೇಜ್‌ಗಳಲ್ಲಿ ಸುಮಾರು 44 ಬ್ಯಾರೆಜ್ ಗಳು ಭರ್ತಿಯಾಗಿ ನೀರಿನ ಸಮೃದ್ಧಿ ಕಾಣುತ್ತಿರುವುದು ನನ್ನ ರಾಜಕೀಯ ಜೀವನದಲ್ಲಿ ಸಾರ್ಥಕತೆ ಮೂಡಿಸಿದೆ ಎಂದು ಶಾಸಕ ಡಾ. ಟಿ.ಬಿ. ಜಯಚಂದ್ರ ಹೇಳಿದರು. ಶಿರಾದಲ್ಲಿ ಭರ್ತಿಯಾಗಿರುವ ಬ್ಯಾರೇಜ್‌ಗಳಿಗೆ ಗಂಗಾ ಪೂಜೆ ಹಾಗೂ ಬಾಗಿನ ಅರ್ಪಿಸಿ ಮಾತನಾಡಿದರು.
ಆರ್ಥಿಕ ಸುಧಾರಣೆಗೆ ಭದ್ರ ಬುನಾದಿ ಹಾಕಿದ ಸಿಂಗ್: ನಂಜಾವದೂತ ಸ್ವಾಮೀಜಿ
ಡಾ ಮನಮೋಹನ್ ಸಿಂಗ್ ರವರ ನಿಧನ ದೇಶಕ್ಕೆ ಬಹುದೊಡ್ಡ ನಷ್ಟ. ಇಂತಹ ಮೇಧಾವಿ ರಾಜಕಾರಣಿ ಮತ್ತೊಮ್ಮೆ ಹುಟ್ಟಲಿ ಎಂದು ಸ್ಪಟಿಕಪುರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ನಂಜಾವದೂತ ಸ್ವಾಮೀಜಿ ಹೇಳಿದರು. ಶಿರಾದಲ್ಲಿ ಶ್ರದ್ಧಾಂಜಲಿ ಅರ್ಪಿಸಿ ಮಾತನಾಡಿದರು.
ಓಬಾಮಾ ಸಹ ಸಲಹೆ ಪಡೆದಿದ್ದರು: ಸಿದ್ಧಲಿಂಗ ಸ್ವಾಮೀಜಿ
ಸಿದ್ಧಗಂಗಾ ಮಠಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ಸಂತಾಪ ಸೂಚಿಸಿದ್ದು ರಾಜಕೀಯ ಮುತ್ಸದ್ದಿಯಾಗಿದ್ದ ಮನಮೋಹನ ಸಿಂಗ್ ಅವರು ನಮ್ಮ ದೇಶದ ಆರ್ಥಿಕ ಬೆಳವಣಿಗೆಗೆ ಬಹುದೊಡ್ಡ ಕೊಡುಗೆ ಕೊಟ್ಟವರು ಎಂದಿರುವ ಅವರು ಸಿಂಗ್ ಅವರ ಅಗಲಿಕೆ ಇಡೀ ದೇಶಕ್ಕೆ ತುಂಬಲಾರದ ನಷ್ಟ ಆಗಿದೆ‌ ಎಂದಿದ್ದಾರೆ.
ನರಸಿಂಹರಾಜು ಚಿತ್ರರಂಗದ ಮೇರು ನಟ
ಸಿನಿಮಾಗಳಲ್ಲಿ ನಾಯಕ ನಟರಷ್ಟೇ ಪ್ರಾಮುಖ್ಯತೆ ಹಾಸ್ಯ ನಟರಿಗೆ ಆದ್ಯತೆ ತಂದುಕೊಟ್ಟ ಹೆಗ್ಗಳಿಕೆ ಹಾಸ್ಯದಲ್ಲೇ ಮೇರು ನಟ ನರಸಿಂಹರಾಜು ಅವರಿಗೆ ಸಲ್ಲಬೇಕು ಎಂದು ಹಿರಿಯ ನಟ ದೊಡ್ಡಣ್ಣ ಅಭಿಪ್ರಾಯಪಟ್ಟರು.
ಮದ್ಯ ಮಾರಾಟ ಮಳಿಗೆ ತೆರೆದರೆ ಉಗ್ರ ಹೋರಾಟ
ತಾಲೂಕಿನ ಹೊನ್ನವಳ್ಳಿ ಹೋಬಳಿ ಕೆರೆ ಬಂಡಿಪಾಳ್ಯದ ಗ್ರಾಮದಲ್ಲಿ ಎಂಎಸ್‌ಐಎಲ್ ವತಿಯಿಂದ ಮದ್ಯ ಮಾರಾಟ ಮಳಿಗೆಯನ್ನು ಪ್ರಾರಂಭಿಸಲು ಯಾವುದೇ ಕಾರಣಕ್ಕೂ ತಾಲೂಕು ಆಡಳಿತ, ಗ್ರಾಮ ಪಂಚಾಯಿತಿ ಹಾಗೂ ಅಬಕಾರಿ ಇಲಾಖೆ ಅನುಮತಿ ನೀಡಬಾರದು ಎಂದು ಗ್ರಾಮದ ಮಹಿಳೆಯರು ಹೊನ್ನವಳ್ಳಿ ಗ್ರಾಮ ಪಂಚಾಯಿತಿ ಮುಂದೆ ಪ್ರತಿಭಟನೆ ನಡೆಸಿದ ಘಟನೆ ಗುರುವಾರ ನಡೆಯಿತು.
ಮಕ್ಕಳ ಹಕ್ಕುಗಳ ರಕ್ಷಣೆಗೆ ಸಮನ್ವಯತೆ ಅವಶ್ಯ
ಮಕ್ಕಳ ಹಕ್ಕುಗಳನ್ನು ರಕ್ಷಿಸಲು ಸರ್ಕಾರದ ವಿವಿಧ ಇಲಾಖೆಗಳು ಪರಸ್ಪರ ಸಹಕಾರ ಹಾಗೂ ಸಮನ್ವಯತೆಯಿಂದ ಕೆಲಸ ಮಾಡುವ ಅಗತ್ಯವಿದೆ. ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ. ತಿಪ್ಪೇಸ್ವಾಮಿ ಕೆ.ಟಿ. ಅಭಿಪ್ರಾಯಪಟ್ಟರು.
ಸೊರವನಹಳ್ಳಿ ಗ್ರಾಮ ಸಭೆಯಲ್ಲಿ ಹೊಯ್ ಕೈ
ತುರುವೇಕೆರೆ ತಾಲೂಕು ಸೊರವನಹಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ಹೊಣೆಕೆರೆಯಲ್ಲಿ ನಡೆದ ಗ್ರಾಮ ಸಭೆಯೂ ಗೊಂದಲದ ಗೂಡಾಗಿ ನಿರ್ಮಾಣವಾಗಿತ್ತು.
  • < previous
  • 1
  • ...
  • 236
  • 237
  • 238
  • 239
  • 240
  • 241
  • 242
  • 243
  • 244
  • ...
  • 540
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved