• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತರ ಕೊಬ್ಬರಿಗೆ ಹರಾಜಿನ ಬೆಲೆ ನೀಡಿ
ತಿಪಟೂರಿನ ಎಪಿಎಂಸಿ ಮಾರುಕಟ್ಟೆಯಲ್ಲಿ ಶನಿವಾರ ನಡೆದ ಹರಾಜಿನಲ್ಲಿ ಕ್ವಿಂಟಾಲ್ ಕೊಬ್ಬರಿಗೆ 18 ಸಾವಿರ ರೂಪಾಯಿ ದಾಖಲಿಸಿದರೂ ರೈತರಿಗೆ 17 ಸಾವಿರ ರುಪಾಯಿಗಳಂತೆ ಮಾತ್ರ ಲೆಕ್ಕ ಮಾಡಲು ವರ್ತಕರಿಗೆ ತಿಳಿಸಿರುವುದು ರೈತರಿಗೆ ಅನ್ಯಾಯ ಮಾಡಿದಂತಾಗಿದೆ ಎಂದು ಜೆಡಿಎಸ್ ಮುಖಂಡ ಕೆ.ಟಿ.ಶಾಂತಕುಮಾರ್ ತಿಳಿಸಿದರು.
ಗ್ರಾಮ ಆಡಳಿತ ಅಧಿಕಾರಿಗಳಿಗೆ ಗುಣಮಟ್ಟದ ಸಲಕರಣೆ ನೀಡಿ
ಗ್ರಾಮ ಆಡಳಿತ ಅಧಿಕಾರಿಗಳಿಗೆ ಗುಣಮಟ್ಟದ ಸಲಕರಣೆ ವಿತರಣೆ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ ಹಾಗೂ ತುಮಕೂರು ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ಸರಕಾರದ ಕಂದಾಯ ಇಲಾಖೆಯ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಿದರು.
ಮಹಿಳೆ ಆರೋಗ್ಯದಲ್ಲಿದೆ ಸಮಾಜದ ಆರೋಗ್ಯ
ಮಹಿಳೆ ಕುಟುಂಬದ ಆರೋಗ್ಯದ ಜೊತೆಗೆ ತನ್ನ ದೇಹದಲ್ಲಾಗುವ ಬದಲಾವಣೆಗಳು ಹಾಗೂ ಅನಾರೋಗ್ಯ ಸಮಸ್ಯೆಗಳ ಬಗ್ಗೆ ಹೆಚ್ಚು ಗಮನ ಹರಿಸಬೇಕು ಎಂದು ಸಿದ್ಧಗಂಗಾ ವೈದ್ಯಕೀಯ ಮಹಾವಿದ್ಯಾಲಯದ ನಿರ್ದೇಶಕ ಡಾ.ಎಸ್.ಪರಮೇಶ್‌ ತಿಳಿಸಿದರು.
ಪೌರ ಕಾರ್ಮಿಕರು ಪಟ್ಟಣದ ಸೈನಿಕರಿದ್ದಂತೆ
ತಮ್ಮ ಜೀವದ ಹಂಗನ್ನೂ ತೊರೆದು ನಾರೀಕರ ಹಿತ ಕಾಯುವ ಪೌರ ಕಾರ್ಮಿಕರು ಸಹ ದೇಶ ಕಾಯುವ ಯೋಧರಿಗೆ ಸಮಾನ ಎಂದು ಪಟ್ಟಣ ಪಂಚಾಯ್ತಿ ಅಧ್ಯಕ್ಷೆ ಆಶಾರಾಣಿ ರಾಜಶೇಖರ್ ಹೇಳಿದರು.
ಎಲ್ಲರೂ ಶ್ರದ್ಧೆ, ಪ್ರಾಮಾಣಿಕತೆಯಿಂದ ಓದಿನತ್ತ ಗಮನಹರಿಸಿ: ಕುಪ್ಪಾಳು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗಾಯತ್ರಿ
ವಿದ್ಯಾರ್ಥಿಗಳು ಶ್ರದ್ಧೆ ಮತ್ತು ಪ್ರಾಮಾಣಿಕತೆಯಿಂದ ಓದಿನತ್ತ ಹೆಚ್ಚು ಆಸಕ್ತಿ ವಹಿಸಿದರೆ ಭವಿಷ್ಯದ ಜೀವನದಲ್ಲಿ ಯಶಸ್ಸನ್ನು ಕಾಣಬಹುದು ಎಂದು ಕುಪ್ಪಾಳು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗಾಯತ್ರಿ ತಿಳಿಸಿದರು. ತಿಪಟೂರಿನಲ್ಲಿ ಪ್ರಾಥಮಿಕ ಶಾಲಾ ಮಕ್ಕಳ ಗಣಿತ ಸ್ಪರ್ಧಾ ಸಮಾರೋಪವನ್ನು ಉದ್ಘಾಟಿಸಿ ಮಾತನಾಡಿದರು.
ಸಾಲ ಸದ್ಬಳಕೆ ಮಾಡಿಕೊಂಡರೆ ಅಭಿವೃದ್ಧಿ ಸಾಧ್ಯ: ಪ್ರಾಥಮಿಕ ಕೃಷಿ ಸಹಕಾರ ಸಂಘದ ಅಧ್ಯಕ್ಷ ರಾಜಶೇಖರಯ್ಯ
ಪ್ರಾಮಾಣಿಕತೆ, ಸಹಕಾರಿ ತತ್ವ, ಸೇವಾ ಮನೋಭಾವನೆಗಳನ್ನಿಟ್ಟುಕೊಂಡು ಬೆಳೆಯುತ್ತಿರುವ ಸಹಕಾರಿ ಸಂಘಗಳಿಗೆ ಸದಸ್ಯರುಗಳೇ ಆಧಾರ ಸ್ತಂಭವಿದ್ದಂತೆ ಎಂದು ಪ್ರಾಥಮಿಕ ಕೃಷಿ ಸಹಕಾರ ಸಂಘದ ಅಧ್ಯಕ್ಷ ಎಚ್.ಸಿ.ರಾಜಶೇಖರಯ್ಯ ಹೇಳಿದರು. ತಿಪಟೂರಿನ ಕೃಷಿ ಸಂಘದ ವಾರ್ಷಿಕ ಸಭೆಯಲ್ಲಿ ಮಾತನಾಡಿದರು.
ತುಮಕೂರಿನಲ್ಲಿ ದಲಿತರ ಅಂತ್ಯಸಂಸ್ಕಾರಕ್ಕೆ ಅರಣ್ಯ ಇಲಾಖೆ ತಗಾದೆ: ಶಾಸಕ ಸುರೇಶ್‌ ಗೌಡ ಪ್ರತಿಭಟನೆ ಬಳಿಕ ನೆರವೇರಿದ ಕಾರ್ಯ
ದಲಿತರ ಅಂತ್ಯ ಸಂಸ್ಕಾರಕ್ಕೆ ಜಾಗ ನೀಡದೆ ತೊಂದರೆ ನೀಡಿದ ಇಲಾಖೆ ಮತ್ತು ಸರ್ಕಾರದ ವಿರುದ್ಧ ತುಮಕೂರು ಗ್ರಾಮಾಂತರ ಬಿಜೆಪಿ ಶಾಸಕ ಬಿ. ಸುರೇಶ ಗೌಡ ಪ್ರತಿಭಟನೆ ಮಾಡಿ ಅಂತ್ಯ ಸಂಸ್ಕಾರ ನೆರವೇರಿಸಿದ ಘಟನೆ ತಾಲೂಕಿನ ರಾಮಗೊಂಡನಹಳ್ಳಿಯಲ್ಲಿ ಭಾನುವಾರ ನಡೆಯಿತು.
ರೈತರಿಗೆ ನಿಗದಿತ ಅವಧಿಯಲ್ಲಿ ಸೇವೆ ಕಲ್ಪಿಸಿ
ಪಾವಗಡ: ನಿಗದಿತ ಅವಧಿಯಲ್ಲಿ ಸೇವೆ ಕಲ್ಪಿಸುವುದರಿಂದ ರಾಷ್ಟ್ರ ಹಾಗೂ ರಾಜ್ಯದಲ್ಲಿ ಎಸ್‌ಬಿಐ ಬ್ಯಾಂಕಿಗೆ ಉತ್ತಮ ಹೆಸರಿದೆ. ಆದರೆ ತಾಲೂಕಿನ ಅರಸೀಕೆರೆ ಎಸ್‌ಬಿಐ ಶಾಖೆಯಲ್ಲಿ ಸಾರ್ವಜನಿಕರ ಕೆಲಸ ಸುಗಮವಾಗಿ ನಡೆಯುತ್ತಿಲ್ಲ ಎಂದು ಮುಖಂಡ ಮಲ್ಲೇಶಪ್ಪ ಹೇಳಿದರು.
ಸಾಮಾಜಿಕ ಜಾಲತಾಣಗಳಿಂದ ದೂರವಿರಿ
ತಿಪಟೂರು: ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆಯಿಂದ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿದ್ದು, ವಿದ್ಯಾರ್ಥಿಗಳು ಆದಷ್ಟು ಇವುಗಳಿಂದ ದೂರವಿದ್ದು ಪ್ರಜ್ಞಾವಂತ ಪ್ರಜೆಗಳಾಗಬೇಕು ಎಂದು ವಕೀಲೆ ಶೋಭಾ ಜಯದೇವ್ ಹೇಳಿದರು.
ಮಕ್ಕಳಲ್ಲಿ ಹೃದಯ ಗೆಲ್ಲುವ ಗುಣ ಬೆಳೆಸಿ: ಸಿದ್ಧಗಂಗಾ ಮಠದ ಶಿವಸಿದ್ಧೇಶ್ವರ ಸ್ವಾಮೀಜಿ
ಭವ್ಯ ಭಾರತದ ಪರಂಪರೆ, ಇತಿಹಾಸ ಉಳಿಸಲು ವಿದ್ಯಾರ್ಥಿಗಳು ಸಂಕಲ್ಪ ಮಾಡಬೇಕು. ಗಹನ, ಧಾರಣ ಶಕ್ತಿ ಬೆಳೆಸಿಕೊಂಡು ಪ್ರತಿಭಾವಂತರಾಗಬೇಕು ಎಂದು ಸಿದ್ಧಗಂಗಾ ಮಠದ ಶಿವಸಿದ್ಧೇಶ್ವರ ಸ್ವಾಮೀಜಿ ಹೇಳಿದರು. ತುಮಕೂರಿನಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ವಿತರಿಸುವ ಸಮಾರಂಭದಲ್ಲಿ ಮಾತನಾಡಿದರು.
  • < previous
  • 1
  • ...
  • 238
  • 239
  • 240
  • 241
  • 242
  • 243
  • 244
  • 245
  • 246
  • ...
  • 472
  • next >
Top Stories
ಅಮೆರಿಕ ಅಧ್ಯಕ್ಷ ಟ್ರಂಪ್‌ ಹುಚ್ಚಾಟಗಳಿಗೆ ಅಸಲಿ ಕಾರಣ ಏನು?
3 ಸಾವಿರ ಸಿರಿಧಾನ್ಯ ರೈತರು ಒಂದಾಗಿ 25 ಕೋಟಿ ರೂ. ವಹಿವಾಟಿನ ಕಂಪನಿ ಕಟ್ಟಿದರು
ವಿಷ್ಣು ಸಮಾಧಿ ಸ್ಥಳ ಖರೀದಿಗೆ ರೆಡಿ : ಸುದೀಪ್‌
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಭಾರತಲಕ್ಷ್ಮೀ ಬಿರುದು ಪ್ರದಾನ
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved