• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚುನಾವಣೆ ವೇಳೆ ಜಪ್ತಿಯಾಗಿದ್ದ ಅಕ್ರಮ ಮದ್ಯ, ಬಿಯರ್ ನಾಶ
ತಾಲೂಕಿನಲ್ಲಿ ನಡೆದ ಲೋಕಸಭೆ ಚುನಾವಣೆ ಮತ್ತು ವಿವಿಧೆಡೆ ಮನೆ, ಅಂಗಡಿ ಮಳಿಗೆಗಳಲ್ಲಿ ಅಕ್ರಮ ಮಧ್ಯ ಮಾರಾಟ ಮಾಡುತ್ತಿದ್ದ ವೇಳೆ ಅಬಕಾರಿ ಮತ್ತು ಪೋಲಿಸ್ ಇಲಾಖೆ ದಾಳಿ ನಡೆಸಿ ವಿವಿಧ ಪ್ರಕರಣ ದಾಖಲಿಸಿ ಜಪ್ತಿ ಮಾಡಿಕೊಂಡ ಅಕ್ರಮ ಮದ್ಯವನ್ನು ತುಮಕೂರು ಅಬಕಾರಿ ಉಪ ಆಯುಕ್ತರ ಆದೇಶದಂತೆ ಶನಿವಾರ ಬೋಡಬಂಡೇನಹಳ್ಳಿ ರಸ್ತೆಯ ಪಪಂ ಕಸ ವಿಲೇವಾರಿ ಘಟಕದಲ್ಲಿ ನಾಶ ಪಡಿಸಲಾಯಿತು
ಕೃಷಿ ಹೊಂಡಕ್ಕೆ ಬಿದ್ದು ಬಾಲಕ ಸಾವು
ತೋಟದಲ್ಲಿ ನಿರ್ಮಿಸಿದ್ದ ಕೃಷಿ ಹೊಂಡಕ್ಕೆ ಬಾಲಕನೋರ್ವ ಆಕಸ್ಮಿಕವಾಗಿ ಬಿದ್ದು ಸಾವನ್ನಪ್ಪಿದ ಘಟನೆ ತಾಲೂಕಿನ ಸಮೀಪದ ಯಲ್ಲದಬಾಗಿಯಲ್ಲಿ ಶುಕ್ರವಾರ ನಡೆದಿದೆ.
ಪಂಡಿತಾಚಾರ್ಯವರ್ಯ ಭಟ್ಟಾರಕ ಸ್ವಾಮೀಜಿಗಳ ಪುರಪ್ರವೇಶ
ಶ್ರೀಕ್ಷೇತ್ರ ಶ್ರವಣಬೆಳಗೊಳದ ದಿಗಂಬರ ಜೈನ ಮಹಾಸಂಸ್ಥಾನದ ನೂತನ ಜಗದ್ಗುರು ಸ್ವಸ್ತಿಶ್ರೀ ಅಭಿನವ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿ ಶನಿವಾರ ತುಮಕೂರು ನಗರಪ್ರವೇಶ ಮಾಡಿದಾಗ ನಗರದ ದಿಗಂಬರ ಜೈನ ಸಮಾಜದ ಮುಖಂಡರು ಭಕ್ತಿ, ಗೌರವದಿಂದ ಸ್ವಾಗತಿಸಿ ಬರಮಾಡಿಕೊಂಡರು.
ಶವಸಂಸ್ಕಾರದ ಉಚಿತ ಸೇವೆ ಮುಂದುವರಿಸಲು ತೀರ್ಮಾನ: 6 ಎಕರೆ ಜಾಗದಲ್ಲಿ ನೂತನವಾಗಿ ರುದ್ರವನ

ಸಿದ್ದೇಶ್ವರ ದೇವಾಲಯ ಸ್ಥಾಪನೆ ಮಾಡಿ, ಎಂಟು ದಿಕ್ಕುಗಳಲ್ಲಿ ಲಿಂಗಮುದ್ರೆ ಕಲ್ಲುಗಳನ್ನು ನೆಟ್ಟು ಲೋಕಾರ್ಪಣೆ ಮಾಡಲಾಗಿದೆ. ಶವಸಂಸ್ಕಾರಕ್ಕಾಗಿ ಸಮಾಜದವರು ಈ ರುದ್ರಭೂಮಿಯನ್ನು ಬಳಸಿಕೊಳ್ಳಬಹುದು ಎಂದು ನಗರ ವೀರಶೈವ ಸಮಾಜ ಸೇವಾ ಸಮಿತಿ ಅಧ್ಯಕ್ಷ ಟಿ.ಬಿ.ಶೇಖರ್ ಹೇಳಿದರು. 

ತುರುವೇಕೆರೆಯಲ್ಲಿ ಕಾಮಗಾರಿ ಮಾಡದೆ ಲಕ್ಷಾಂತರ ರು. ವಂಚನೆ ಆರೋಪ
ಸೊರವನಹಳ್ಳಿ ಗ್ರಾಮ ಪಂಚಾಯ್ತಿಗೆ ಸೇರುವ ಹೊಣಕೆರೆಯಲ್ಲಿ ಸಿಮೆಂಟ್ ರಸ್ತೆ, ಚರಂಡಿ, ಮನೆ ನಿರ್ಮಾಣ, ಶೌಚಗೃಹ ನಿರ್ಮಾಣ ಮಾಡಲಾಗಿದೆ ಎಂದು ಸುಳ್ಳು ದಾಖಲೆ ಸೃಷ್ಠಿಸಿ ಲಕ್ಷಾಂತರ ರುಪಾಯಿಯನ್ನು ವಂಚಿಸಲಾಗಿದೆ ಎಂದು ಗ್ರಾಮದ ಮುಖಂಡರಾದ ವೇಣುಗೋಪಾಲ್, ಇತರರು ಆರೋಪಿಸಿದ್ದಾರೆ.
ಪಿಂಚಣಿ ಅದಾಲತ್‌ ಸದುಪಯೋಗಪಡಿಸಿಕೊಳ್ಳಿ : ನಾಡಕಚೇರಿ ಉಪ ತಹಸೀಲ್ದಾರ್ ಓ.ಶ್ರೀನಿವಾಸ್

ಪಿಂಚಣಿ ವಂಚಿತ ಫಲಾನುಭವಿಗಳ ಮನೆ ಬಾಗಿಲಿಗೆ ಆದೇಶ ಪತ್ರ ವಿತರಣೆ ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಂದಾಯ ಇಲಾಖೆ ಕೆಲಸ ಮಾಡುತ್ತಿದ್ದು ಫಲಾನುಭವಿಗಳು ಇದರ ಉಪಯೋಗ ಪಡೆದುಕೊಳ್ಳಿ ಎಂದು ಹುಲಿಕುಂಟೆ ಹೋಬಳಿ ನಾಡಕಚೇರಿ ಉಪ ತಹಸೀಲ್ದಾರ್ ಓ.ಶ್ರೀನಿವಾಸ್ ತಿಳಿಸಿದರು. 

ಸಿ.ಟಿ.ರವಿ ಬಂಧನ ದುರುದ್ದೇಶಪೂರ್ವಕ: ಚಿದಾನಂದ್ ಎಂ.ಗೌಡ
ಕಾಂಗ್ರೆಸ್ ಪಕ್ಷದವರು ಅಸಾಂವಿಧಾನಿಕ ಪದಗಳನ್ನು ಬಳಸಿಕೊಂಡು ದೊಡ್ಡ ಗಲಾಟೆ ನಡೆಸಿದರು. ಕಾಂಗ್ರೆಸ್‌ನವರು ದುರುದ್ದೇಶ ಇಟ್ಟುಕೊಂಡು ಚೀರಾಟ, ಕೂಗಾಟ ನಡೆಸಿದರು. ಇದು ಪೂರ್ವ ನಿಯೋಜಿತ ಎಂದು ವಿಧಾನ ಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ ಆರೋಪಿಸಿದರು. ಶಿರಾದಲ್ಲಿ ಸಿ.ಟಿ ರವಿ ಅವರ ಬಂಧನ ಖಂಡಿಸಿ ಮಧುಗಿರಿ ವಿಭಾಗದ ಬಿಜೆಪಿ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು.
ಅಶ್ಲೀಲ ಪದ ಬಳಸಿ ನಿಂದಿಸಿದ ಸಿ.ಟಿ.ರವಿ ಪ್ರತಿಕೃತಿ ದಹಿಸಿ ತುಮಕೂರಿನ ಜಿಲ್ಲಾ ಕಾಂಗ್ರೆಸ್‌ ಆಕ್ರೋಶ
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿದ ವಿಧಾನ ಪರಿಷತ್ ಸದಸ್ಯ ಬಿಜೆಪಿಯ ಸಿ.ಟಿ.ರವಿ ವಿರುದ್ಧ ಶುಕ್ರವಾರ ಸಂಜೆ ತುಮಕೂರು ನಗರದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಸಿ.ಟಿ.ರವಿ ವಿರುದ್ಧ ಗೂಂಡಾಗಿರಿಗೆ ತುಮಕೂರು ಜಿಲ್ಲಾ ಬಿಜೆಪಿ ಮುಖಂಡರ ಆಕ್ರೋಶ
ಸಿ.ಟಿ.ರವಿ ಅವರ ಮೇಲೆ ಗೂಂಡಾ ವರ್ತನೆ, ಕೊಲೆ ಬೆದರಿಕೆ ಹಾಕಿ, ಅವರ ವಿರುದ್ಧ ಸುಳ್ಳು ಮೊಕದ್ದಮೆ ದಾಖಲಿಸಿರುವ ಸರ್ಕಾರದ ಕ್ರಮ ಖಂಡಿಸಿ ಜಿಲ್ಲಾ ಬಿಜೆಪಿ ಮುಖಂಡರು ಶುಕ್ರವಾರ ತುಮಕೂರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ವಾಣಿವಿಲಾಸದಿಂದ ಗಾಯಿತ್ರಿ ಜಲಾಶಯಕ್ಕೆ ನೀರು: ಶಾಸಕ ಡಾ.ಟಿ.ಬಿ. ಜಯಚಂದ್ರ
ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದು ಅತಿ ಶೀಘ್ರದಲ್ಲಿಯೇ ಕ್ರಿಯಾ ಯೋಜನೆ ರೂಪುಗೊಳ್ಳಲಿದೆ. ಇದರಿಂದ ಶಿರಾ ತಾಲೂಕಿನ ಕೆರೆಗಳಿಗೆ ನೀರು ಹರಿಯಲಿದೆ ಎಂದು ಶಾಸಕ ಡಾ.ಟಿ.ಬಿ.ಜಯಚಂದ್ರ ಹೇಳಿದರು. ಶಿರಾದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ಎಚ್.ಪಿ.ಶಶಿಧರ ಹುಣಸೆಹಳ್ಳಿ ಅವರ 70ರ ಸಂಭ್ರಮ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
  • < previous
  • 1
  • ...
  • 241
  • 242
  • 243
  • 244
  • 245
  • 246
  • 247
  • 248
  • 249
  • ...
  • 540
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved