• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
10ರಿಂದ ದತ್ತಾಂಜನೇಯಸ್ವಾಮಿ ಬ್ರಹ್ಮ ಕುಂಭಾಭಿಷೇಕ ಮಹೋತ್ಸವ
ಶ್ರೀ ದತ್ತಾಂಜನೇಯ ಸ್ವಾಮಿ ದೇವಾಲಯದ ಬ್ರಹ್ಮ ಕುಂಭಾಭಿಷೇಕ ಮಹೋತ್ಸವ ಕಾರ್ಯಕ್ರಮ ಜು.10 ರಿಂದ 14 ರವರೆಗೆ ನಡೆಯಲಿದೆ
ಬಾಣಂತಿಯನ್ನು ಮನೆಯಿಂದ ಹೊರಗಿಡುವ ಆಚರಣೆ ನಿಲ್ಲಿಸಿ
ಬಾಣಂತಿಯರನ್ನು ಮನೆಯಿಂದ ಹೊರಗಡೆ ಇಡುವ ಕೆಟ್ಟ ಆಚರಣೆ ನಿಲ್ಲಿಸಬೇಕು. ಮನೆಗಳಲ್ಲೇ ಬಾಣಂತಿ, ಮಕ್ಕಳನ್ನು ಸುರಕ್ಷಿತವಾಗಿ ಆರೋಗ್ಯವಾಗಿರುವಂತೆ ನೋಡಿಕೊಳ್ಳಬೇಕು
ಉತ್ತಮ ದೇಹದಾರ್ಢ್ಯತೆ ಹೊಂದಲು ಕಬಡ್ಡಿ ಸಹಕಾರಿ
ಕಬಡ್ಡಿ ದೇಶೀಯ ಆಟವಾಗಿದ್ದು, ಇದನ್ನು ನಾವೆಲ್ಲರೂ ಪ್ರೋತ್ಸಾಹಿಸಿ ಬೆಳೆಸಬೇಕಾಗಿದೆ ಎಂದು ಕೌಶಲ್ಯಾಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಹಾಗೂ ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ ಹಾಲಪ್ಪ ಹೇಳಿದರು.
ನೈಸರ್ಗಿಕ ಸಂಪತ್ತು ಉಳಿಸಿಕೊಳ್ಳಲು ಅರಣ್ಯ ಇಲಾಖೆ ವಿಫಲ
ಕೆಲ ರಿಯಲ್ ಎಸ್ಟೇಟ್‌ನವರ ಭೂಮಾಫೀಯಕ್ಕೆ ಅರಣ್ಯ ಇಲಾಖೆಯ ನೂರಾರು ಮರಗಳನ್ನು ಕಡಿದು ಹಾಕಲಾಗಿದೆ
ಸುಸಜ್ಜಿತ ಆಸ್ಪತ್ರೆ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ
ಪಟ್ಟಣದ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿ ನೂತನ ಆಸ್ಪತ್ರೆ ನಿರ್ಮಾಣ ಹಿನ್ನಲೆಯಲ್ಲಿ ಸೋಮವಾರ ಶಾಸಕ ಎಚ್‌.ವಿ.ವೆಂಕಟೇಶ್‌ ಬಿಎಸ್‌ಎನ್‌ಎಲ್‌ ಸಮೀಪ ಸ್ಥಳ ಪರಿಶೀಲನೆ ನಡೆಸಿದರು.
ಪ್ರತಿಯೊಬ್ಬರೂ ರಕ್ತದಾನ ಮಾಡಲು ಮುಂದಾಗಿ
ರಕ್ತದಾನ ಅತ್ಯಂತ ಶ್ರೇಷ್ಠವಾದುದು, ಜೀವನ್ಮರದಣದಲ್ಲಿರುವ ವ್ಯಕ್ತಿಗಳಿಗೆ ರಕ್ತದಾನ ಮಾಡುವ ಮೂಲಕ ಜೀವ ಉಳಿಸುವ ಕೆಲಸವಾಗಬೇಕು ಎಂದು ಪ್ರಾಚಾರ್ಯ ಡಾ.ಎ.ಬಿ.ಬಾಳಪ್ಪ ಹೇಳಿದರು.
ದೊಡ್ಡಬಾಣಗೆರೆ ಸರ್ಕಾರಿ ಶಾಲೇಲಿ ಪ್ರಯೋಗ ಸಾಮಗ್ರಿ ಕೊರತೆ
ದೊಡ್ಡಬಾಣಗೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಲಿಕೆಗೆ ಅವಶ್ಯಕವಾಗಿರುವ ವಿಜ್ಞಾನ ಉಪಕರಣ, ಗಣಿತ ಕಲಿಕೋಪಕರಣ, ಕ್ರೀಡಾ ಸಾಮಾಗ್ರಿ, ಜ್ಞಾನಾರ್ಜನೆಗೆ ಬೇಕಾದ ಪುಸ್ತಕಗಳಿಲ್ಲದೆ ಇಲ್ಲಿನ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ದೊರಕದೇ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ
ಎಲ್ಲರೂ ಕೆಂಪೇಗೌಡರ ತತ್ವಾದರ್ಶ ಅಳವಡಿಸಿಕೊಳ್ಳಿ
ಟ್ರಹಳ್ಳಿ ಗ್ರಾಮ ಧಾರ್ಮಿಕ, ಸಂಸ್ಕೃತಿ ಮತ್ತು ಸಂಪ್ರದಾಯಕ್ಕೆ ಹೆಸರುವಾಸಿಯಾಗಿದೆ ಎಂದು ನಿಟ್ರಹಳ್ಳಿ ಆದಿಲಕ್ಷ್ಮೀ ಸಂಸ್ಥಾನದ ನೀಲಕಂಠ ಸ್ವಾಮೀಜಿ ತಿಳಿಸಿದರು.
72 ವರ್ಷದಲ್ಲಿ ಆಗ್ನೆಯ ಶಿಕ್ಷಕರ ಕ್ಷೇತ್ರದಲ್ಲಿ ಕೈ ಮೊದಲ ಗೆಲುವು
ಸರ್ಕಾರದ ಮುಂದಿರುವ 7ನೇ ವೇತನ ಆಯೋಗ ಶಿಫಾರಸು ಜಾರಿಗೆ ತರಲು ₹18,0000 ಕೋಟಿ ಬೇಕು. ಇದರ ಜತೆಗೆ ಒಪಿಎಸ್ ಜಾರಿಗೆ ಸಹ ನೂರಾರು ಕೋಟಿ ರು. ಬೇಕು. ಹಾಗಾಗಿ ಒಂದೇ ದಿನದಲ್ಲಿ ಎಲ್ಲವನ್ನು ಜಾರಿಗೆ ತರಲು ಸಾಧ್ಯವಿಲ್ಲ. ಕಾಂಗ್ರಸ್‌ ಸರ್ಕಾರವೇ 6ನೇ ವೇತನ ಆಯೋಗ ಜಾರಿಗೆ ತಂದಿದೆ.
ಸಮುದಾಯಗಳನ್ನು ಸಾಹಿತ್ಯ ಪರಿಷತ್ತಿನೆಡೆಗೆ ಸೆಳೆಯಿರಿ
ಎಲ್ಲಾ ಸಮುದಾಯಗಳನ್ನು ಕನ್ನಡದೆಡೆ ಸೆಳೆಯುತ್ತಾ ಎಲ್ಲರೊಳಗೊಂದಾಗಿ ಕನ್ನಡವನ್ನು ಕಟ್ಟುವ ಕೆಲಸ ಮಾಡಬೇಕಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ ಕರೆ ನೀಡಿದರು.
  • < previous
  • 1
  • ...
  • 243
  • 244
  • 245
  • 246
  • 247
  • 248
  • 249
  • 250
  • 251
  • ...
  • 409
  • next >
Top Stories
40 ವರ್ಷಗಳವರೆಗೆ ಕುಡಿಯುವ ನೀರು ಫೂರೈಕೆಯಲ್ಲಿ ಸಮಸ್ಯೆ ಇಲ್ಲ : ಡಿಕೆ ಶಿವಕುಮಾರ್
ಪಾಕಿಸ್ತಾನವೀಗ ಒಂಟಿ, ಮುಸ್ಲಿಂ ದೇಶಗಳ ಬೆಂಬಲವೂ ಇಲ್ಲ!
ಮಿಸ್ರಿ, ಪುತ್ರಿ ವಿರುದ್ಧದ ಟೀಕೆಗೆ ಭಾರೀ ಆಕ್ರೋಶ
ಕದನ ಕಾಲದಲ್ಲಿ ಅಧಿಕಾರಿಗಳಿಗೆ ನೆರವಾಗಿದ್ದ ಈ ರಹಸ್ಯ ಕೈಪಿಡಿ!
ಟ್ರಂಪ್‌ಗೆ ಕತಾರ್‌ನಿಂದ ₹3400 ಕೋಟಿ ಮೌಲ್ಯದ ವಿಮಾನ ಗಿಫ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved