• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಿ
ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಶುಕ್ರವಾರ ಬೆಳಿಗ್ಗೆ ತುಮಕೂರು ಹಾಗೂ ಕೊರಟಗೆರೆ ತಾಲೂಕಿನ ವಿವಿಧ ಗ್ರಾಮಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪೌತಿ ಖಾತೆ, ಲ್ಯಾಂಡ್ ಬೀಟ್, ಬೆಳೆ ಸಮೀಕ್ಷೆ, ಸ್ಮಶಾನ ಒತ್ತುವರಿ, ಪಹಣಿಗೆ ಆಧಾರ್ ಜೋಡಣೆ ಸೇರಿದಂತೆ ವಿವಿಧ ಕಂದಾಯ ವಿಷಯಗಳ ಪ್ರಗತಿ ಪರಿಶೀಲಿಸಿದರು.
ತುಮಕೂರು ವಿಶ್ವವಿದ್ಯಾಲಯದ 500 ಅರ್ಹ ವಿದ್ಯಾರ್ಥಿನಿಯರಿಗೆ ಬಿಸಿಯೂಟ
ಪಾವಗಡದ ಸ್ವಾಮಿ ಜಪಾನಂದ ನೇತೃತ್ವದ ಅನ್ನಪೂರ್ಣೇಶ್ವರಿ ಆಹಾರ ಸಮಿತಿಯವರು ತುಮಕೂರು ವಿಶ್ವವಿದ್ಯಾಲಯದ ಎಂಪ್ರೆಸ್ ಬಾಲಕಿಯರ ಪ.ಪೂ ಕಾಲೇಜಿನ ಅರ್ಹ ವಿದ್ಯಾರ್ಥಿನಿಯರಿಗೂ ಊಟ ನೀಡಲು ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ.
ಆಧ್ಯಾತ್ಮದ ಆಚರಣೆಯಿಂದ ದೇಶದ ಪ್ರಗತಿ ಸಾಧ್ಯ: ಸ್ವಾಮಿ ಜಪಾನಂದ ಶ್ರೀ
ಆಧ್ಯಾತ್ಮ, ಅಕ್ಷರ, ಆರೋಗ್ಯ ಆಚರಣೆಯಲ್ಲಿದ್ದಾಗ ಮಾತ್ರ ದೇಶ ಪ್ರಗತಿ ಕಾಣಲು ಸಾಧ್ಯ ಎಂದು ಪಾವಗಡ ಶ್ರೀರಾಮಕೃಷ್ಣ ಸೇವಾಶ್ರಮದ ಅಧ್ಯಕ್ಷ ಸ್ವಾಮಿ ಜಪಾನಂದ ಜಿ ಮಹಾರಾಜ್‌ ಅಭಿಪ್ರಾಯಪಟ್ಟರು. ಮಧುಗಿರಿಯಲ್ಲಿ ಕುಡಿಯುವ ನೀರಿನ ಘಟಕ ಹಾಗೂ ದೂರ ತರಂಗ ಶಿಕ್ಷಣ ಯೋಜನೆ ಉದ್ಘಾಟಿಸಿ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದರು.
ಕಾಡುಗೊಲ್ಲ ಜಾತಿಯ ದೃಢೀಕರಣ ಪತ್ರ ನೀಡಲು ಯುವ ಸೇನೆ ತುಮಕೂರು ಜಿಲ್ಲಾಧಿಕಾರಿಗೆ ಮನವಿ
ಕಾಡುಗೊಲ್ಲ ಜಾತಿ ದೃಢೀಕರಣ ಪತ್ರ ನೀಡಲು ಕಟ್ಟುನಿಟ್ಟಿನ ಆದೇಶ ನೀಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಕಾಡುಗೊಲ್ಲರ ಯುವ ಸೇನೆ ವತಿಯಿಂದ ತುಮಕೂರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಸರ್ವರಿಗೂ ಸಮಾನತೆ ಕಲ್ಪಿಸಿದ ಸಂವಿಧಾನ: ಆಹಾರ ಇಲಾಖೆಯ ಮಂಟೇಸ್ವಾಮಿ
ಪ್ರಪಂಚದಲ್ಲಿ ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯವಾಗಿ ಎಲ್ಲಾ ವಿಧಾನಗಳಿಂದಲೂ ಸಮಾನತೆಯನ್ನು ಸಾರುವ ಸರ್ವ ಶ್ರೇಷ್ಠ ಸಂವಿಧಾನವೆಂದರೆ ಭಾರತದ ಸಂವಿಧಾನ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ಮಂಟೇಸ್ವಾಮಿ ಹೇಳಿದರು. ತುಮಕೂರಿನಲ್ಲಿ ‘ಸಂವಿಧಾನ ಪೀಠಿಕೆ ಫಲಕಗಳ ಅನಾವರಣ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮದ್ಯದಂಗಡಿ ತೆರೆಯಲು ಅವಕಾಶ ನೀಡಬೇಡಿ: ವೆಂಕಟೇಶಪುರದ ನಾಗರಿಕರ ಮನವಿ
ಮದ್ಯದಂಗಡಿ ತೆರೆಯಲು ಅನುಮತಿ ಕೊಡಬಾರದೆಂದು ಒತ್ತಾಯಿಸಿ ಗುರುವಾರ ತುಮಕೂರಿನ ವೆಂಕಟೇಶಪುರದ ನಾಗರಿಕ ಮುಖಂಡರು ಜಿಲ್ಲಾಧಿಕಾರಿ ಹಾಗೂ ಅಬಕಾರಿ ಉಪ ಆಯುಕ್ತರಿಗೆ ಮನವಿ ಸಲ್ಲಿಸಿದರು.
ಸ್ವಾಭಿಮಾನ-ಸ್ವಾವಲಂಬನೆಗೆ ವಿದ್ಯೆ ಪೂರಕ: ತನ್ವೀರ್‌ ಉಲ್ಲಾ ಶರೀಫ್
ಸ್ವಾಭಿಮಾನ ಮತ್ತು ಸ್ವಾವಲಂಬನೆ ಬೆಳೆಸಿಕೊಳ್ಳಲು ವಿದ್ಯೆ ಪೂರಕವಾಗಿದ್ದು, ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಸತತ ಪರಿಶ್ರಮದಿಂದ ವಿದ್ಯಾಭ್ಯಾಸ ಮಾಡಿದರೆ ಇಂದಲ್ಲ ನಾಳೆ ತಕ್ಕ ಪ್ರತಿಫಲ ಸಿಗುತ್ತದೆ ಎಂದು ನಗರದ ಕೆ.ಕೆ.ಕಾನ್ವೆಂಟ್‌ನ ಕಾರ್ಯದರ್ಶಿ ತನ್ವೀರ್‌ ಉಲ್ಲಾ ಶರೀಫ್ ತಿಳಿಸಿದರು. ತಿಪಟೂರಿನಲ್ಲಿ ಉಚಿತ ನೋಟ್ ಬುಕ್ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ತುರುವೇಕೆರೆಯಲ್ಲಿ ೧೭ ಅಂಗವಿಕಲರಿಗೆ ಶಾಸಕ ಕೃಷ್ಣಪ್ಪ ಯಂತ್ರ ಚಾಲಿತ ವಾಹನ ವಿತರಣೆ
ತುರುವೇಕೆರೆಯಲ್ಲಿ ೨೦೨೨-೨೩ನೇ ಸಾಲಿನ ವಿವಿಧೋದ್ದೇಶ ಪುನರ್ವಸತಿ ಕಾರ್ಯಕ್ರಮದಡಿ ಶೇ ೫ರ ಯೋಜನೆಯ ಅನಿರ್ಬಂಧಿತ ಅನುದಾನದಲ್ಲಿ ಸುಮಾರು ೨೦ ಲಕ್ಷ ರು. ವೆಚ್ಚದಲ್ಲಿ ೧೭ ಫಲಾನುಭವಿ ಅಂಗವಿಕಲರಿಗೆ ಯಂತ್ರ ಚಾಲಿತ ವಾಹನವನ್ನು ನೀಡಲಾಯಿತು.
ಸನಾತನ ಸಂಸ್ಕೃತಿಯಲ್ಲಿ ಅಕ್ಷರಾಭ್ಯಾಸಕ್ಕೆ ಮಹತ್ವವಿದೆ: ಒಕ್ಕಲಿಗರ ಸಂಘದ ರಾಮಸ್ವಾಮಿಗೌಡ
ಮಣ್ಣಿನ ಸಂಸ್ಕೃತಿಯಾದ ಅಕ್ಷರಾಭ್ಯಾಸಕ್ಕೆ ಹೆಚ್ಚು ಮಹತ್ವವಿದೆ. ಈಗ ಈ ಕಾರ್ಯಕ್ರಮ ನಶಿಸುತ್ತಿದೆ. ಅದನ್ನು ಮುಂದುವರಿಸುವ ಕೆಲಸವನ್ನು ನಮ್ಮ ವಿದ್ಯಾ ಸಂಸ್ಥೆಯಿಂದ ಆರಂಭಿಸಿದ್ದೇವೆ ಎಂದು ಒಕ್ಕಲಿಗರ ಸಂಘದ ಅಧ್ಯಕ್ಷ ಬಿ.ಬಿ.ರಾಮಸ್ವಾಮಿಗೌಡ ತಿಳಿಸಿದರು. ಕುಣಿಗಲ್‌ನಲ್ಲಿ ಏರ್ಪಡಿಸಿದ್ದ ಅಕ್ಷರಾಭ್ಯಾಸ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಎಕ್ಸ್‌ಪ್ರೆಸ್ ಕೆನಾಲ್ ಆರಂಭಿಸಿದರೆ ಎಡೆಮಟ್ಟೆ ಪ್ರಯೋಗ
ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಯೋಜನೆ ವಿರೋಧಿಸಿ ರೈತರು ನಾಲೆಯ ಪಕ್ಕದಲ್ಲಿ ಈಗಾಗಲೇ ಎಡೆಮಟ್ಟೆಗಳನ್ನು ಜೋಡಿಸುತ್ತಿದ್ದು, ಕಾಮಗಾರಿ ನಡೆಸಲು ಬರುವಂತಹ ಗುತ್ತಿಗೆದಾರ ಹಾಗೂ ಅಧಿಕಾರಿಗಳಿಗೆ ಎಡೆಮಟ್ಟೆ ಸೇವೆ ಸಿಗುತ್ತದೆ ಎಂದು ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ವಿರೋಧಿ ಹೋರಾಟ ಸಮಿತಿ ಸದಸ್ಯ ಪ್ರಭಾಕರ ಹೇಳಿದರು.
  • < previous
  • 1
  • ...
  • 245
  • 246
  • 247
  • 248
  • 249
  • 250
  • 251
  • 252
  • 253
  • ...
  • 409
  • next >
Top Stories
ಪಾಕಿಸ್ತಾನವೀಗ ಒಂಟಿ, ಮುಸ್ಲಿಂ ದೇಶಗಳ ಬೆಂಬಲವೂ ಇಲ್ಲ!
ಮಿಸ್ರಿ, ಪುತ್ರಿ ವಿರುದ್ಧದ ಟೀಕೆಗೆ ಭಾರೀ ಆಕ್ರೋಶ
ಕದನ ಕಾಲದಲ್ಲಿ ಅಧಿಕಾರಿಗಳಿಗೆ ನೆರವಾಗಿದ್ದ ಈ ರಹಸ್ಯ ಕೈಪಿಡಿ!
ಟ್ರಂಪ್‌ಗೆ ಕತಾರ್‌ನಿಂದ ₹3400 ಕೋಟಿ ಮೌಲ್ಯದ ವಿಮಾನ ಗಿಫ್ಟ್‌
ಆತ್ಮನಿರ್ಭರ ಭಾರತದ ಸೇನಾ ಶಕ್ತಿಯ ಅನಾವರಣ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved