ಮಹನೀಯರ ತ್ಯಾಗ ಬಲಿದಾನ ಫಲವಾಗಿ ಸ್ವಾತಂತ್ರ್ಯಭವಿಷ್ಯದ ಪ್ರಜೆಗಳಾದ ಯುವಪೀಳಿಗೆ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾನ್ ನಾಯಕರ ತ್ಯಾಗ, ಬಲಿದಾನಗಳನ್ನು ಸ್ಮರಿಸುತ್ತಾ ದೇಶಪ್ರೇಮ, ಆತ್ಮಗೌರವವನ್ನು ಬೆಳಸಿಕೊಂಡು ಸೋದರರಂತೆ ಬಾಳಿ ಮನುಕುಲಕ್ಕೆ ಮಾನವೀಯತೆಯ ಸಂದೇಶವನ್ನು ಸಾರಬೇಕೆಂದು ನಗರದ ಕಲ್ಪತರು ವಿದ್ಯಾ ಸಂಸ್ಥೆಯ ಪಿ.ಕೆ. ಅಧ್ಯಕ್ಷ ತಿಪ್ಪೇರುದ್ರಪ್ಪ ತಿಳಿಸಿದರು.