ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜಂಬೂಸವಾರಿಗಾಗಿ ಆನೆಗಳಿಂದ ತಾಲೀಮು
ಕಲ್ಪತರು ನಾಡು ತುಮಕೂರಿನಲ್ಲಿ ದಸರಾ ಸಂಭ್ರಮ ಮನೆ ಮಾಡಿದೆ. ಜಿಲ್ಲಾಡಳಿತದ ವತಿಯಿಂದ ಚಿತ್ತಾಕರ್ಷಕ ದಸರಾ ಉತ್ಸವವನ್ನು ಆಚರಿಸಲಾಗುತ್ತಿದ್ದು, ಅ.2 ರಂದು ಅದ್ಧೂರಿಯಾಗಿ ಜಂಬೂಸವಾರಿ ನಡೆಸುವ ಸಲುವಾಗಿ ನಗರದಕ್ಕೆ ಮೂರು ಆನೆಗಳ ತಾಲೀಮು ನಡೆಸಲು ಚಾಲನೆ ನೀಡಲಾಯಿತು.
ಭೈರಪ್ಪನವರು ಸಾಹಿತಿಯ ಜೊತೆಗೆ ಸಮಾಜಮುಖಿ ಚಿಂತಕ
ಎಸ್.ಎಲ್.ಭೈರಪ್ಪನವರು ಕೇವಲ ಸಾಹಿತಿಯಾಗಿ ಜನರಿಗೆ ಸಾಹಿತ್ಯದ ಸವಿಯನ್ನು ಉಣಿಸಲಿಲ್ಲ. ಅವರು ಸಮಾಜಮುಖಿಯಾಗಿ ಎಲೆಮರೆಕಾಯಿಯಂತೆ ಜನರ ಸೇವೆ ಮಾಡಿ ಜನಮಾನಸದಲ್ಲಿ ಉಳಿಯುವಂತೆ ಇದ್ದರು ಎಂದು ವೈದ್ಯ ಡಾ.ಎ.ನಾಗರಾಜ್ ಹೇಳಿದರು.
ಬೆಂಡೋಣೆ ವಿಎಸ್ಎಸ್ಎನ್ ನಲ್ಲಿ ಭಾರಿ ಅಕ್ರಮ
ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಭಾರಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ. ಸುಮಾರು ೫೦ಕ್ಕೂ ಹೆಚ್ಚು ಬಡ ರೈತ ಜನರಿಗೆ ಸಹಕಾರ ಸಂಘದ ನಿಯಮ ಮೀರಿ ನಕಲಿ ಠೇವಣಿ ಬಾಂಡ್ ವಿತರಿಸಿ ವಂಚನೆ ಮಾಡಿರುವ ಘಟನೆ ನಡೆದಿದೆ.
ಸಹಕಾರ ಸಂಘಗಳು ಬಲಿಷ್ಠವಾಗಲು ಸದಸ್ಯರ ಸಹಕಾರ ಅಗತ್ಯ
ಸಹಕಾರಿ ಸಂಘದ ಬೆಳವಣಿಗೆಗೆ ಸರ್ವ ಸದಸ್ಯರ ಸಹಕಾರ ಬಹುಮುಖ್ಯವಾಗಿದ್ದು, ಸಂಘವು ಸಾಮಾನ್ಯವರ್ಗದ ಆರ್ಥಿಕ ಸೇವಾ ಮನೋಭಾವನೆಯನ್ನಿಟ್ಟುಕೊಂಡು ಬೆಳೆಯುತ್ತಿದ್ದು ಸಹಕಾರ ಪಡೆದವರು ಅಭಿವೃದ್ದಿಪಥದತ್ತ ಹೆಜ್ಜೆ ಹಾಕಿದ್ದು ಇದು ಸಂಘದ ಸಾರ್ಥಕತೆಗೆ ಸಾಕ್ಷಿಯಾಗಿದೆ ಎಂದು ಶ್ರೀ ವಿನಾಯಕ ವಿವಿದೋದ್ದೇಶ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಕೆ.ಆರ್. ಅರುಣ್ಕುಮಾರ್ ತಿಳಿಸಿದರು.
ಧರ್ಮಸ್ಥಳದ ವಿಚಾರದಲ್ಲಿ ಸರ್ಕಾರದ ದ್ವಂದ್ವ ನೀತಿ
ಮಹೇಶ್ಶೆಟ್ಟಿ ತಿಮ್ಮರೋಡಿ, ಗಿರೀಶ್ ಮಟ್ಟಣ್ಣವರ್, ಸುಜಾತ ಭಟ್, ವಿಠ್ಠಲಗೌಡ ಮತ್ತಿತರರಿದ್ದು ಇವರು ಆಡಿಸಿದಂತೆ ಹಣದ ಆಸೆಗಾಗಿ ಚಿನ್ನಯ್ಯ ಆಡಿದ್ದಾರೆ.
ಮಧುಗಿರಿಯ ನಾಲ್ಕು ಕ್ಷೇತ್ರದಲ್ಲಿ ಬಿಜೆಪಿ ಪರ ಅಲೆ
ಮಧುಗಿರಿ ಸಂಘಟನಾತ್ಮಕ ಜಿಲ್ಲೆಯ ನಾಲ್ಕು ಕ್ಷೇತ್ರದಲ್ಲೂ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳುವ ವಾತಾವರಣ ಇದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಹೇಳಿದರು.
ಮೈಸೂರು ಮಾದರಿಯಲ್ಲಿ ಪಂಜಿನ ಕವಾಯತು
ತುಮಕೂರು ದಸರಾ ಉತ್ಸವದ ಪ್ರಯುಕ್ತ ಸೆಪ್ಟೆಂಬರ್ 28 ರಂದು ಮೈಸೂರು ಮಾದರಿಯಲ್ಲಿ 240 ವಿದ್ಯಾರ್ಥಿಗಳಿಂದ ಪಂಜಿನ ಕವಾಯತು ಪ್ರದರ್ಶನ ನಡೆಯಲಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.
ದಸರಾ ಕಲಾ, ಜ್ಞಾನ ವೈಭವ ಪ್ರದರ್ಶನದ ಪೂರ್ವ ಸಿದ್ಧತೆ ಪರಿಶೀಲನೆ
ತುಮಕೂರು ದಸರಾ ಅಂಗವಾಗಿ ಶನಿವಾರದಿಂದ ಆರಂಭಗೊಳ್ಳಲಿರುವ ದಸರಾ ಕಲಾ ಮತ್ತು ಜ್ಞಾನ ವೈಭವ ಪ್ರದರ್ಶನ ಹಾಗೂ ಫಲಪುಷ್ಟ ಪ್ರದರ್ಶನದ ಸಿದ್ಧತೆಗಳನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಭು ಜಿ. ಪರಿಶೀಲಿಸಿ, ಅಧಿಕಾರಿಗಳಿಗೆ ಅಗತ್ಯ ಸಲಹೆ ಹಾಗೂ ಸೂಚನೆಗಳನ್ನು ನೀಡಿದರು.
ಹೆದ್ದಾರಿಗಳ ಅಭಿವೃದ್ಧಿಗೆ ಸಚಿವ ಗಡ್ಕರಿಗೆ ಮನವಿ
ಗುರುವಾರ ನವದೆಹಲಿಯಲ್ಲಿ ಸಚಿವ ಗಡ್ಕರಿಯವರನ್ನು ಭೇಟಿ ಮಾಡಿದ ಸಚಿವ ಸೋಮಣ್ಣ, ತುಮಕೂರು ಜಿಲ್ಲೆಯ ವಿವಿಧ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಬಗ್ಗೆ ಚರ್ಚೆ ನಡೆಸಿದರು.
ಉಪಾಧ್ಯಾಯ ದೇಶಕಟ್ಟುವಲ್ಲಿ ಶ್ರಮಿಸಿದ ಪ್ರಾತಃ ಸ್ಮರಣೀಯರು
ಭಾರತೀಯ ಜನಸಂಘದ ಮೂಲಕ ದೇಶದಲ್ಲಿ ಜಾಗೃತಿ ಮೂಡಿಸಿ ದೇಶವನ್ನು ಸದೃಢವಾಗಿ ಕಟ್ಟಲು ಶ್ರಮಿಸಿದ ಪಂಡಿತ್ ದೀನ್ದಯಾಳ್ ಉಪಾಧ್ಯಾಯ ರವರ ಆದರ್ಶವನ್ನು ನಾವೆಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ನಗರ ಶಾಸಕ ಜ್ಯೋತಿಗಣೇಶ್ ಕರೆ ನೀಡಿದರು.
< previous
1
...
21
22
23
24
25
26
27
28
29
...
534
next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್ಗೆ ಸರ್ಕಾರ