• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಶ್ವದಲ್ಲಿಯೇ ಬಲಿಷ್ಠ ಆರ್ಥಿಕತೆಯಲ್ಲಿ ಭಾರತಕ್ಕೂ ಸ್ಥಾನ
ಭಾರತವಿಂದು ವಿಶ್ವದ ಬಲಿಷ್ಠ ದೇಶಗಳಿಗೆ ಸೆಡ್ಡು ಹೊಡೆದು ಆರ್ಥಿಕತೆಯಲ್ಲಿ ಐದನೇ ಸ್ಥಾನ ಪಡೆದಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷ ಕೆ.ಮಂಜುನಾಥ್ ತಿಳಿಸಿದರು
ಸರ್ಕಾರಿ ಯೋಜನೆಗಳು ಜನರಿಗೆ ತಲುಪಿಸಲು ಕ್ರಮ
ಪಾವಗಡ ಪಟ್ಟಣ ಹಾಗೂ ತಾಲೂಕಿನ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದ್ದು ಯಾವುದೇ ಕುಟುಂಬ ಬಡ ಸಹ ಸರ್ಕಾರಿ ಯೋಜನೆಯಿಂದ ವಂಚಿತವಾಗದಂತೆ ಕಾಳಜಿ ವಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಶಾಸಕ ಹಾಗೂ ತುಮುಲ್‌ ಅಧ್ಯಕ್ಷ ಎಚ್.ವಿ.ವೆಂಕಟೇಶ್‌ ಹೇಳಿದರು.
ಮಹನೀಯರ ತ್ಯಾಗ ಬಲಿದಾನ ಫಲವಾಗಿ ಸ್ವಾತಂತ್ರ್ಯ
ಭವಿಷ್ಯದ ಪ್ರಜೆಗಳಾದ ಯುವಪೀಳಿಗೆ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾನ್ ನಾಯಕರ ತ್ಯಾಗ, ಬಲಿದಾನಗಳನ್ನು ಸ್ಮರಿಸುತ್ತಾ ದೇಶಪ್ರೇಮ, ಆತ್ಮಗೌರವವನ್ನು ಬೆಳಸಿಕೊಂಡು ಸೋದರರಂತೆ ಬಾಳಿ ಮನುಕುಲಕ್ಕೆ ಮಾನವೀಯತೆಯ ಸಂದೇಶವನ್ನು ಸಾರಬೇಕೆಂದು ನಗರದ ಕಲ್ಪತರು ವಿದ್ಯಾ ಸಂಸ್ಥೆಯ ಪಿ.ಕೆ. ಅಧ್ಯಕ್ಷ ತಿಪ್ಪೇರುದ್ರಪ್ಪ ತಿಳಿಸಿದರು.
ಹೋರಾಟಗಾರರ ಆದರ್ಶಗಳು ಎಲ್ಲರಿಗೂ ದಾರಿದೀಪ
ಯುವ ಪೀಳಿಗೆ ಅವರ ತತ್ವಾದರ್ಶಗಳನ್ನು ಮೈಗೂಡಿಸಿಕೊಂಡು ಸತ್ಪ್ರಜೆಗಳಾಗಿ ದೇಶಕ್ಕೆ ಮತ್ತು ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಬೇಕೆಂದು ತಾಲೂಕಿನ ಕೆರೆಗೋಡಿ-ರಂಗಾಪುರ ಸುಕ್ಷೇತ್ರಾಧ್ಯಕ್ಷ ಶ್ರೀ ಗುರುಪರದೇಶಿಕೇಂದ್ರ ಸ್ವಾಮೀಜಿ ತಿಳಿಸಿದರು.
ತ್ಯಾಗ, ಬಲಿದಾನ ಮಾಡಿದ ಮಹಾತ್ಮರ ಸ್ಮರಿಸೋಣ
ಪರಕೀಯರ ದಾಸ್ಯದಿಂದ ನಮ್ಮ ದೇಶವನ್ನು ಉಳಿಸಿಕೊಳ್ಳಲು ಸಹಸ್ರಾರು ಮಹನೀಯರು, ಹೋರಾಟಗಾರರು, ದೇಶ ಪ್ರೇಮಿಗಳು ತ್ಯಾಗ ಬಲಿದಾನ ಮಾಡಿದ್ದು ಈ ಎಲ್ಲಾ ಮಹಾಚೇತನರುಗಳನ್ನು ಸ್ಮರಿಸಿ ಗೌರವ ನಮನ ಸಲ್ಲಿಸುವುದು ರಾಷ್ಟ್ರದ ಪ್ರತಿಯೊಬ್ಬ ನಾಗರೀಕನ ಕರ್ತವ್ಯವಾಗಿದೆ ಎಂದು ಉಪವಿಭಾಗಾಧಿಕಾರಿ ಬಿ.ಕೆ. ಸಪ್ತಶ್ರೀ ತಿಳಿಸಿದರು.
ನಾಗಮೋಹನ್ ದಾಸ್ ವರದಿ ಯಥಾವತ್‌ ಜಾರಿಯಾಗಲಿ
ಒಳಮೀಸಲಾತಿ ಸಮೀಕ್ಷೆಗಾಗಿ ರಾಜ್ಯ ಸರಕಾರ ನೇಮಿಸಿದ್ದ ನಾಗಮೋಹನ್ ದಾಸ್ ವರದಿಯನ್ನು ಯಾರೂ ಕೂಡ ವಿರೋಧಿಸದೆ ಯಥಾವತ್ತು ಜಾರಿ ಮಾಡಬೇಕು. ಆ ಮೂಲಕ ಮಾದಿಗ ಸಮುದಾಯಕ್ಕೆ ಆಗುತ್ತಿರುವ ಅನ್ಯಾಯವನ್ನು ತೊಡೆದು ಹಾಕಬೇಕು ಎಂದು ರಾಜ್ಯ ಸರಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಹೇಳಿದರು.
ದೇಶದ ಮೇಲೆ ತೆರಿಗೆ ಯುದ್ಧ ನಡೆಯುತ್ತಿದೆ; ಟಿ.ಬಿ.ಜಯಚಂದ್ರ
ಭಾರತ ದೇಶ ವಿಶ್ವಮಟ್ಟದಲ್ಲಿ ಪ್ರಭಲ ರಾಷ್ಟ್ರವಾಗುತ್ತಿರುವುದನ್ನು ಸಹಿಸದ ಅಮೆರಿಕಾ ದೇಶ ಈಗ ತೆರಿಗೆ ಯುದ್ಧವನ್ನು ಪ್ರಾರಂಭಿಸಿದೆ ಇಂತಹ ಸವಾಲುಗಳನ್ನು ದೇಶದ ಎಲ್ಲಾ ಜನತೆ ಧೈರ್ಯದಿಂದ ಎದುರಿಸಬೇಕು ಎಂದು ಶಾಸಕ ಟಿ.ಬಿ.ಜಯಚಂದ್ರ ಹೇಳಿದರು.
ಅಭಿವೃದ್ಧಿಯಲ್ಲಿ ಕರ್ನಾಟಕ ಮೊದಲನೇ ಸ್ಥಾನದಲ್ಲಿ
ಗ್ಯಾರಂಟಿ ಯೋಜನೆಗಳನ್ನು ರಾಜ್ಯ ಸರ್ಕಾರ ತಂದಿರುವುದರಿಂದ ಕರ್ನಾಟಕದಲ್ಲಿ ಪ್ರತಿಯೊಬ್ಬರ ತಲಾದಾಯ ಹೆಚ್ಚಳವಾಗಿ, ಅಭಿವೃದ್ಧಿಯಲ್ಲಿ ಕರ್ನಾಟಕ ಮೊದಲನೇ ಸ್ಥಾನದಲ್ಲಿದೆ ಎಂದು ಶಾಸಕ ಎಸ್.ಆರ್ ಶ್ರೀನಿವಾಸ್ ತಿಳಿಸಿದರು.
ವಚನಗಳು ಕನ್ನಡಿಗರ ಸಾಂಸ್ಕೃತಿಕ ಪರಂಪರೆಯ ಪ್ರತೀಕ
ವಚನಗಳು ಕನ್ನಡ ಸಾಹಿತ್ಯದ ಒಂದು ಪ್ರಕಾರವಾಗಿರದೆ ಅವುಗಳು ಕನ್ನಡಿಗರ ಸಾಂಸ್ಕೃತಿಕ ಪರಂಪರೆಯ ಪ್ರತೀಕ ಎಂದು ಶ್ರೀ ಸಿದ್ಧಗಂಗಾ ಮಠದ ಕಿರಿಯ ಶ್ರೀ ಶಿವಸಿದ್ದೇಶ್ವರ ಸ್ವಾಮೀಜಿ ಅಭಿಪ್ರಾಯಪಟ್ಟರು.
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಮಾಜಿ ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿದ್ದನ್ನು ವಿರೋಧಿಸಿ ತಾಲೂಕಿನ ವಾಲ್ಮೀಕಿ ನಾಯಕ ಹಾಗೂ ಇತರೆ ದಲಿತ ಮತ್ತು ರೈತಪರ ಸಂಘಟನೆಗಳಿಂದ ಗುರುವಾರ ಪಟ್ಟಣದಲ್ಲಿ ರಸ್ತೆ ತಡೆ ಹಾಗೂ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಬೃಹತ್ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 501
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved