• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆಂಪೇಗೌಡರ ವಿಚಾರಧಾರೆ ತಿಳಿಯುವುದು ಅಗತ್ಯ: ಶಾಸಕ ಷಡಕ್ಷರಿ
ತಮ್ಮ ಕನಸಿನ ನಗರ ಬೆಂಗಳೂರನ್ನು ನಿರ್ಮಿಸಲು ಕೆಂಪೇಗೌಡರು ಸಮುದ್ರಮಟ್ಟದಿಂದ ಮೂರು ಸಾವಿರ ಅಡಿಗಳಷ್ಟು ಮೇಲಿರುವ ಭೂಪ್ರದೇಶವನ್ನು ಆಯ್ಕೆ ಮಾಡಿಕೊಂಡಿದ್ದರಿಂದ ಯಾವುದೇ ರೀತಿಯ ಪ್ರವಾಹ, ಭೂಕಂಪವಾಗಲೀ ಇದುವರೆಗೂ ಬೆಂಗಳೂರಿಗೆ ಬಾಧಿಸಿಲ್ಲ. ನೀರಿನ ಕೊರತೆ ಉಂಟಾಗಬಾರದೆಂದು 350 ಕೆರೆ- ಕಟ್ಟೆಗಳನ್ನು ನಿರ್ಮಿಸಿದ್ದರು .
ನಾಡಪ್ರಭು ಕೆಂಪೇಗೌಡರು ಸರ್ವಜನಾಂಗಗಳ ನಾಯಕ: ಡಾ.ಹಂ.ಗು.ರಾಜೇಶ್‌
ಬೆಂಗಳೂರಿನಲ್ಲಿ ಹೆಚ್ಚಾಗಿರುವ ಲ್ಯಾಂಡ್ ಮಾಫಿಯಾದ ಪರಿಣಾಮ ಕೆಂಪೇಗೌಡರು ನಿರ್ಮಿಸಿದ್ದ ಕೆರೆಗಳನ್ನು ಅಭಿವೃದ್ಧಿ ಹೆಸರಿನಲ್ಲಿ ಮುಚ್ಚಿ ಬೃಹತ್ ಕಟ್ಟಡಗಳನ್ನು ಕಟ್ಟಿ ಸರ್ವ ನಾಶ ಮಾಡಲಾಗಿದೆ. ಇದರಲ್ಲಿ ಅಧಿಕಾರಿಗಳು ಮತ್ತು ರಾಜಕಾರಣಿಗಳೂ ಸಹ ಸೇರಿಕೊಂಡಿರುವುದು ದುರಂತ.
ಆರೋಗ್ಯ ದಾಸೋಹ ನೀಡುತ್ತಿರುವ ಸಿದ್ಧಾರ್ಥ ಶಿಕ್ಷಣ ಸಂಸ್ಥೆ: ಶಿವ ಸಿದ್ಧೇಶ್ವರ ಸ್ವಾಮೀಜಿ
ಆರೋಗ್ಯ ಕ್ಷೇತ್ರದಲ್ಲಿ ಸಿದ್ಧಾರ್ಥ ವೈದ್ಯಕೀಯ ಆಸ್ಪತ್ರೆಯ ಅನೇಕ ಮೈಲುಗಳನ್ನು ನಿರ್ಮಾಣ ಮಾಡಿದ್ದು, ವಿವಿಧ ಕಾಯಿಲೆಗಳಿಗೆ ಬಡವರಿಗೆ ಉಚಿತವಾಗಿ ಆರೋಗ್ಯ ಸೇವೆಗಳನ್ನು ನೀಡುತ್ತಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಆರೋಗ್ಯ ಸೇವೆಗಳನ್ನು ನೀಡಲಾಗುವುದು .
ಶಿವಕುಮಾರ ಶ್ರೀಗಳು ಕಂಡ ಕನಸು ನನಸಾಗಿಸಿ: ಶ್ರೀ ಶಿವಸಿದ್ಧೇಶ್ವರ ಸ್ವಾಮೀಜಿ
ಒಂದು ವಿದ್ಯಾಸಂಸ್ಥೆಯ ತೇರು ಸುಗಮವಾಗಿ ಸಾಗಬೇಕೆಂದರೆ, ಅದರ ಚಕ್ರಗಳಾಗಿರುವ ಬೋಧಕ ಮತ್ತು ಬೋಧಕೇತರ ವರ್ಗದವರು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕಾಗುತ್ತದೆ.
ವಿದ್ಯಾರ್ಥಿಗಳು ಡಿಪ್ಲೊಮಾದೊಂದಿಗೆ ಭವಿಷ್ಯ ರೂಪಿಸಿಕೊಳ್ಳಿ: ಮುರಳೀಧರ ಹಾಲಪ್ಪ
ಯುವ ಪೀಳಿಗೆಗೆ ಇಂದು ಬೇಕಾಗಿರುವುದು ಕೇವಲ ಪದವಿ ಸರ್ಟಿಪಿಕೇಟ್ ಅಲ್ಲ, ಬದಲಿಗೆ ಉದ್ಯೋಗ. ಹಾಗಾಗಿ ಶಿಕ್ಷಣದ ಜೊತೆಗೆ ಉದ್ಯೋಗವನ್ನು ದೊರಕಿಸಿಕೊಡುವ ಇಂತಹ ಕೋರ್ಸುಗಳನ್ನು ಯುವಜನತೆ ಆಯ್ಕೆ ಮಾಡಿಕೊಂಡರೆ ಶೇ100 ರಷ್ಟು ಉದ್ಯೋಗ ಪಡೆಯಬಹುದು.
ನಾಡಪ್ರಭು ಕೆಂಪೇಗೌಡರು ಇಂದಿನ ಪೀಳಿಗೆಗ ಮಾದರಿ: ಜಿಲ್ಲಾ ಪಂಚಾಯಿತಿ ಸಿಇಒ ಪ್ರಭು.ಜಿ
ಯಾವುದೇ ಜಾತಿ, ಮತ, ಪಂಥದ ಭೇದವಿಲ್ಲದೆ ಬೆಂಗಳೂರು ನಗರವನ್ನು ಕಟ್ಟಿದ ಕೆಂಪೇಗೌಡರ ಬಗ್ಗೆ ನಿರ್ಲಕ್ಷ್ಯ ಸಲ್ಲದು. ವಿಜಯನಗರ ಸಾಮ್ರಾಟರ ಸಾಮಂತರಾಗಿ ಬೆಂಗಳೂರು ನಗರವನ್ನು ಕಟ್ಟಿ, ವಿಶ್ವದ ಭೂಪಟದಲ್ಲಿ ಗುರುತಿಸಿಕೊಳ್ಳುವಂತೆ ಮಾಡಿದ್ದಾರೆ.
ಪತ್ರಕರ್ತರಾಗುವವರಿಗೆ ಸಮಾಜದ ಒಳನೋಟ ಮುಖ್ಯ
ಮಗು ಮಾತಾಡುವ ಮೊದಲು ನೋಡಿ ಕಲಿಯುತ್ತದೆ, ನೋಟದ ಮೂಲಕವೇ ತನ್ನ ಸುತ್ತಲನ್ನು ಗ್ರಹಿಸುತ್ತದೆ. ಸಮಾಜದ ಬಗ್ಗೆ ಸ್ಪಷ್ಟ ನೋಟ-ಗ್ರಹಿಕೆ ಇದ್ದಾಗ ಪರಿಣಾಮಕಾರಿ ಪತ್ರಕರ್ತ ಹುಟ್ಟುತ್ತಾನೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು.
ಬ್ಯಾಂಕ್‌ಗಳು ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಲಿ
ಜನಸಾಮಾನ್ಯರಿಗೆ ಆರ್ಥಿಕ ಶಕ್ತಿ ತುಂಬಲು ಬ್ಯಾಂಕಿಂಗ್ ವ್ಯವಸ್ಥೆ ಬೇಕು. ಬ್ಯಾಂಕುಗಳು ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಬೇಕು. ಜನಸಾಮಾನ್ಯರಿಗೆ ತಲುಪುವ ವ್ಯವಸ್ಥೆಯಾಗಬೇಕು. ಆಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯವಾಗಲಿದೆ ಎಂದು ಶಾಸಕ ಟಿ.ಬಿ.ಜಯಚಂದ್ರ ಹೇಳಿದರು.
ಭೂ ಹೋರಾಟಗಾರರ ಬಂಧನ ಖಂಡಿಸಿ ಪ್ರತಿಭಟನೆ
ದೇವನಹಳ್ಳಿಯಲ್ಲಿ ಕೈಗಾರಿಕ ಘಟಕಕ್ಕಾಗಿ ಭೂ ಸ್ವಾಧೀನಪಡಿಸಿಕೊಂಡಿರುವ ರೈತರ ಭೂಮಿಯನ್ನು ಭೂ ಸ್ವಾಧೀನ ಪ್ರಕ್ರಿಯೆಯಿಂದ ಕೈಬಿಡಬೇಕೆಂದು ಒತ್ತಾಯಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಭೂ ಹೋರಾಟಗಾರರನ್ನು ಬಂಧಿಸಿರುವ ಸರ್ಕಾರದ ಕ್ರಮವನ್ನು ಖಂಡಿಸಿ ಸಂಯುಕ್ತ ಹೋರಾಟ ಕರ್ನಾಟಕ, ಪ್ರಾಂತ್ಯ ರೈತ ಸಂಘ ಹಾಗೂ ರಾಜ್ಯ ರೈತ ಸಂಘದ ಮುಖಂಡರು ತಾಲೂಕು ಆಡಳಿತ ಸೌಧದ ಮುಂದೆ ಗುರುವಾರ ಪ್ರತಿಭಟನೆ ನಡೆಸಿದರು.
ರಾಜ್ಯದ ಜಲಾಶಯಗಳು ಭರ್ತಿ: ಕೃಷಿ ಚಟುವಟಿಕೆಗೆ ಅನುಕೂಲ
ಕಳೆದ ವರ್ಷ ಬೆಂಗಳೂರಿನಲ್ಲಿ ಆರಂಭಗೊಂಡ ಕಾವೇರಿ ಪೂಜೆ ಕಾರ್ಯಕ್ರಮದ ಕೃಪೆಯಿಂದ ಬಹುತೇಕ ರಾಜ್ಯದ ಪ್ರಮುಖ ಜಲಾಶಯಗಳು ಶೇ.85ರಷ್ಟು ಭರ್ತಿಯಾಗಿವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 465
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved