• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೇನೆಗೆ ಸೇರುವಂತೆ ಯುವಕರಿಗೆ ಪ್ರೋತ್ಸಾಹ
ಕಾರ್ಗಿಲ್ 25ನೇ ವಿಜಯೋತ್ಸವ ಆಚರಣೆ ಹಿನ್ನೆಲೆ ನಗರದ ಅಮಾನಿಕೆರೆಯಲ್ಲಿ ಹಾಲಪ್ಪ ಪ್ರತಿಷ್ಠಾನದ ವತಿಯಿಂದ ಆಯೋಜಿಸುವ ಕಾರ್ಯಕ್ರಮದ ಸಂಬಂಧ ಮುರುಳೀಧರ ಹಾಲಪ್ಪ, ಟೂಡಾ ಅಧಿಕಾರಿ ಸ್ಥಳ ಪರಿಶೀಲನೆ ನಡೆಸಿದರು.
ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ಬಾಕಿ ಸೇವಾ ಶುಲ್ಕ ನೀಡಿ
ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ಬಾಕಿ ಇರುವ ಇ-ಕೆವೈಸಿ ಸೇವಾ ಶುಲ್ಕ ನೀಡಬೇಕು. ಎಲ್ಲಾ ಸಗಟು ದಾಸ್ತಾನು ಮಳಿಗೆಗೆ ಸಿಸಿ ಕ್ಯಾಮೆರಾ ಅಳವಡಿಸಬೇಕು. ರಾಜ್ಯ ಸರ್ಕಾರ ಪಡಿತರದ ಬದಲು ಹಣ ನೀಡುವುದನ್ನು ನಿಲ್ಲಿಸಿ ಆಹಾರ ಪದಾರ್ಥ ವಿತರಿಸಬೇಕೆಂದು ಕರ್ನಾಟಕ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘದ ರಾಜ್ಯಾಧ್ಯಕ್ಷ ಕೃಷ್ಣಪ್ಪ ಒತ್ತಾಯಿಸಿದರು.
ಸಿಎಂ ಸಿದ್ದರಾಮಯ್ಯರಿಂದ ರಾಜ್ಯ ಆರ್ಥಿಕ ದಿವಾಳಿ : BJP

ಭ್ರಷ್ಟಾಚಾರ, ಸುಳ್ಳುಗಳ ಮೇಲೆ ಸರ್ಕಾರ ನಡೆಸುತ್ತಿರುವ ಬಜೆಟ್ ಬ್ರಹ್ಮ ಎಂದು ಕರೆಸಿಕೊಳ್ಳುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯವನ್ನು ಆರ್ಥಿಕ ದಿವಾಳಿತನದತ್ತ ಕೊಂಡೊಯ್ಯುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ವಕ್ತಾರ ಸುರಭಿ ಹೊದಿಗೆರೆ ಟೀಕಿಸಿದರು.

2 ವರ್ಷದಲ್ಲಿ 54 ಕೆರೆಗೆ ಎತ್ತಿನಹೊಳೆ ನೀರು ಹರಿಸಲು ಕ್ರಮ
ತಾಲೂಕಿನ ದೊಡ್ಡೇರಿ ಹೋಬಳಿಯ 9 ಕೆರೆ ಸೇರಿ ಒಟ್ಟು 54 ಕೆರೆಗಳಿಗೆ ಇನ್ನೆರೆಡು ವರ್ಷದ ಒಳಗೆ ಎತ್ತಿನಹೊಳೆ ನೀರು ತುಂಬಿಸಲಾಗುವುದು ಎಂದು ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಭರವಸೆ ನೀಡಿದರು.
ಸಮಾಜಕ್ಕೆ ರೋಟರಿ ಸಂಸ್ಥೆ ಕೊಡುಗೆ ಅಪಾರ
ಗ್ರಾಮೀಣ ಪ್ರದೇಶದ ಜನರ ಕಷ್ಟಗಳಿಗೆ ಸ್ಪಂದಿಸುವ ಮೂಲಕ ರೋಟರಿ ಸಂಸ್ಥೆಯು ವಿಶೇಷ ಸಾಧನೆ ಮಾಡಿದೆ ಎಂದು ಶ್ರೀವೀರಭದ್ರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಬೆಂಗಳೂರನ್ನು ವಿಶ್ವಕ್ಕೆ ಪರಿಚಯಿಸಿದ ಮಹಾನ್‌ ನಾಯಕ
ಎಲ್ಲಾ ಸಮುದಾಯದವರಿಗೂ ಸಮಾನತೆ ನೀಡಿದ ಕೆಂಪೇಗೌಡರ ಭಾವಚಿತ್ರವನ್ನು ರಾಜ್ಯ ಸರ್ಕಾರದ ಎಲ್ಲಾ ಕಚೇರಿಗಳಲ್ಲಿ ಅಳವಡಿಸಬೇಕು ಎಂದು ಸ್ಪಟಿಕಪುರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ನಂಜಾವಧೂತ ಸ್ವಾಮೀಜಿ ಹೇಳಿದರು.
ಸರ್ಕಾರಿ ದಾಖಲೆ ಮನೆಗಳಲ್ಲಿ ಇಟ್ಟುಕೊಂಡರೆ ಕೇಸ್
ಅಧಿಕಾರಿಗಳು ನಿವೃತ್ತಿಯಾದ ನಂತರವೂ ಸರ್ಕಾರಿ ದಾಖಲೆಗಳನ್ನು ಮನೆಗಳಲ್ಲಿ ಇಟ್ಟುಕೊಂಡರೆ ಅಂಥವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡುವಂತೆ ಶಾಸಕ ಟಿ.ಬಿ.ಜಯಚಂದ್ರ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.
ವಚನ ಸಾಹಿತ್ಯಕ್ಕೆ ಫ.ಗು.ಹಳಕಟ್ಟಿ ಕೊಡುಗೆ ಅಪಾರ
ವಚನ ಪಿತಾಮಹ ಫ.ಗು.ಹಳಕಟ್ಟಿ ಅವರ ಬಗ್ಗೆ ಇಂದಿನ ವಿದ್ಯಾರ್ಥಿಗಳಿಗೆ, ಯುವಜನರಿಗೆ ತಿಳಿಸಬೇಕಾಗಿರುವ ಹಿನ್ನೆಲೆಯಲ್ಲಿ ಮುಂದಿನ ವರ್ಷದಿಂದ ವಚನ ಸಾಹಿತ್ಯ ಸಂರಕ್ಷಣಾ ದಿನವನ್ನು ಸಾಹಿತ್ಯ ಪರಿಷತ್‌ ಇತರೆ ಸಂಘ ಸಂಸ್ಥೆಗಳ ಸಹಕಾರದಲ್ಲಿ ಶಾಲಾ, ಕಾಲೇಜುಗಳಲ್ಲಿ ಆಚರಿಸಲಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ ತಿಳಿಸಿದ್ದಾರೆ
ಹತ್ತಾರು ವರ್ಷ ಉಳುಮೆ ಮಾಡಿದ ರೈತರಿಗಿಲ್ಲ ಭೂಮಿ
ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 1994ನೇ ಇಸವಿಯಿಂದ 2022ರವರೆಗೆ ಬಗುರ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಗೆ 6079 ಅರ್ಜಿಗಳು ಸಲ್ಲಿಕೆಯಾಗಿದ್ದು, ಈ ಪೈಕಿ 1230 ಅರ್ಜಿಗಳು ಸಕ್ರಮವಾಗಿದ್ದರೂ ಕೂಡ ಬಡವರಿಗೆ ಸಾಗುವಳಿ ಚೀಟಿ ನೀಡದೆ ವಿಳಂಬ ಮಾಡಿರುವ ತಹಸೀಲ್ದಾರ್ ಸಿದ್ದೇಶ್ ಕಾರ್ಯವೈಖರಿಯ ಬಗ್ಗೆ ಶಾಸಕ ಬಿ ಸುರೇಶ್ ಗೌಡ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಲಾಠಿ ಚಾರ್ಜ್ ಮಾಡಿದರೆ ಎಡೆಮಟ್ಟೆಯಿಂದ ಎದುರೇಟು
ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ಮಾಡಲು ಬಿಡುವುದಿಲ್ಲ. ಈ ಸಮಯದಲ್ಲಿ ರೈತರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದರೆ 500 ಟ್ಯಾಕ್ಟರ್ ತೆಂಗಿನ ಎಡೆಮಟ್ಟೆ ತಂದು ಪೊಲೀಸರಿಗೆ ಎದುರೇಟು ನೀಡಬೇಕಾಗುತ್ತದೆ ಎಂದು ತುರುವೇಕೆರೆ ಶಾಸಕ ಎಂ. ಟಿ. ಕೃಷ್ಣಪ್ಪ ತಿಳಿಸಿದರು
  • < previous
  • 1
  • ...
  • 246
  • 247
  • 248
  • 249
  • 250
  • 251
  • 252
  • 253
  • 254
  • ...
  • 409
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved