• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜನ ಸಾಮಾನ್ಯರನ್ನು ಸರ್ಕಾರಿ ಕಚೇರಿಗೆ ಅಲೆದಾಡಿಸದಿರಿ
ತಾಲೂಕು ಕಚೇರಿಯಲ್ಲಿ ಸಾರ್ವಜನಿಕರ ಅರ್ಜಿಗಳನ್ನು ವಿಲೇವಾರಿ ಮಾಡಲು ಬಹಳ ವಿಳಂಬವಾಗುತ್ತಿದೆ. ಅಧಿಕಾರಿಗಳು ಸಮಸ್ಯೆಗಳನ್ನು ಕೂಡಲೇ ಇತ್ಯರ್ಥ ಮಾಡಬೇಕು ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ತಹಸೀಲ್ದಾರ್ ವೈ.ಎಂ.ರೇಣುಕುಮಾರ್‌ಗೆ ಸೂಚನೆ ನೀಡಿದರು.
ಬೆಂಗ್ಳೂರನ್ನು ವಿಶ್ವಕ್ಕೆ ಪರಿಚಯಿಸಿಕೊಟ್ಟ ಕೆಂಪೇಗೌಡ
ನೀರಾವರಿ ಪ್ರಗತಿಗೆ ಕರೆಕಟ್ಟೆ ಹಾಗೂ ಸಂತೆಪೇಟೆ ನಿರ್ಮಾಣ ಸೇರಿದಂತೆ ನಾಢಪ್ರಭು ಕೆಂಪೇಗೌಡರ ಚಿಂತನಶೀಲ ಹಾಗೂ ದೂರದೃಷ್ಟಿಯ ಯೋಜನೆಯ ಅನುಷ್ಠಾನದ ಹಿನ್ನೆಲೆಯಲ್ಲಿ ಇಂದು ವಿಶ್ವವೇ ನಿಬ್ಬೆರಗಾಗಿ ಬೆಂಗಳೂರಿನತ್ತ ನೋಡುವಂತಾಗಿದೆ ಎಂದು ತಾಲೂಕು ಜೆಡಿಎಸ್‌ ಅಧ್ಯಕ್ಷರಾದ ನ್ಯಾಯದಗುಂಟೆ ಎನ್‌.ಎ.ಈರಣ್ಣ ಸ್ಮರಿಸಿದರು.
ಕಡ್ಡಾಯವಾಗಿ ಕುಡಿಯುವ ನೀರಿನ್ನು ಪರೀಕ್ಷೆಗೆ ಒಳಪಡಿಸಿ: ಜಿಪಂ ಸಿಇಒ ಜಿ. ಪ್ರಭು
ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಕುಡಿಯುವ ನೀರಿನ ಮೂಲಗಳನ್ನು ಕಡ್ಡಾಯವಾಗಿ ಪರೀಕ್ಷೆ ಮಾಡಿ ವರದಿ ನೀಡಬೇಕು ಎಂದು ಜಿಪಂ ಸಿಇಒ ಜಿ. ಪ್ರಭು ಸೂಚನೆ ನೀಡಿದರು.
ಕನ್ನಡ ಸಾಹಿತ್ಯ ಬರವಣಿಗೆಯಲ್ಲಿ ಹೆಚ್ಚು ತೊಡಗಿಸಿಕೊಳ್ಳಿ
ತಾಂತ್ರಿಕ ಪದವಿ ಪಡೆದ, ಓದುತ್ತಿರುವ ವಿದ್ಯಾರ್ಥಿಗಳು ಕನ್ನಡ ಸಾಹಿತ್ಯ ಬರವಣಿಗೆಯಲ್ಲಿ ಹೆಚ್ಚು ತೊಡಗಿಸಿಕೊಳ್ಳುವ ಮೂಲಕ ಕನ್ನಡ ಸಾಹಿತ್ಯವನ್ನು ಸಂಪನ್ನಗೊಳಿಸುತ್ತಿದ್ದಾರೆ ಎಂದು ನಿವೃತ್ತ ಪ್ರಾಧ್ಯಾಪಕ ಪ್ರೊ. ಅಮರೇಶ್ ನುಗಡೋಣಿ ತಿಳಿಸಿದರು.
ಕರ್ನಾಟಕದಲ್ಲಿ ಕನ್ನಡ ಅನಾಥ ಮಾಡದೇ ಜಾಗೃತಿ ವಹಿಸಿ
ಕರ್ನಾಟಕದಲ್ಲಿ ಕನ್ನಡ ಅನಾಥವಾಗಬಾರದು. ಕನ್ನಡಿಗರು ಜಾಗೃತರಾಗಬೇಕು. ಬಸವಾದಿ ಶರಣರು, ದಾಸರು, ದಾರ್ಶನಿಕರು ಕಟ್ಟಿ ಬೆಳೆಸಿದ ಕನ್ನಡವನ್ನು ಉಳಿಸಿ ಬೆಳೆಸುವ ಕೆಲಸ ನಮ್ಮೆಲ್ಲರದ್ದಾಗಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಡಾ. ಪುರುಷೋತ್ತಮ್ ಬಿಳಿಮಲೆ ತಿಳಿಸಿದರು.
ಬೆಂಗ್ಳೂರು ವಿಶ್ವಮನ್ನಣೆಗಳಿಸಲು ಕೆಂಪೇಗೌಡ ಕಾರಣ
ತುಮಕೂರಿನ ಡಾ.ಗುಬ್ಬಿ ವೀರಣ್ಣ ಕಲಾ ಕ್ಷೇತ್ರದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ
ನಾಡಪ್ರಭು ಕೆಂಪೇಗೌಡರ 515 ಜಯಂತಿ
ಕೊರಟಗೆರೆ ತಾಪಂ ಸಭಾಂಗಣದಲ್ಲಿ ನಾಡಪ್ರಭು ಕೆಂಪೇಗೌಡರ 515 ಜಯಂತಿ ಕಾರ್ಯಕ್ರಮ ನಡೆಯಿತು.
ಸೋಮಾರಿತನ ಬಿಟ್ಟು ಸಮಸ್ಯೆಗಳಿಗೆ ಸ್ಪಂದಿಸಿ: ಶಾಸಕ ಷಡಕ್ಷರಿ
ತಿಪಟೂರು ತಾಲೂಕಿನ ನೊಣವಿನಕೆರೆಯ ಉಡಿಸಲ ಕೆಂಪಮ್ಮದೇವಿ ಸಮುದಾಯ ಭವನದಲ್ಲಿ ಗುರುವಾರ ಜನಸ್ಪಂದನಾ ಕಾರ್ಯಕ್ರಮ ನಡೆಯಿತು.
ಕೋಳಿ ಫಾರಂ ಪರಿಶೀಲನೆ ನಡೆಸಿದ ತಹಶೀಲ್ದಾರ್
ಕೊರಟಗೆರೆ ತಾಲೂಕು ಕೋಳಾಲ ಹೋಬಳಿ ಚಿನ್ನಹಳ್ಳಿ ಗ್ರಾಪಂ ವ್ಯಾಪ್ತಿಯ ಗೇದ್ಮೆನಹಳ್ಳಿ ಗ್ರಾಮದ ರೈತ ಶಿವರಾಜು ಎಂಬಾತನ ಕೋಳಿ ಫಾರಂಗೆ ತಹಸೀಲ್ದಾರ್ ಮಂಜುನಾಥ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕೆಂಪೇಗೌಡರಿಂದಲೇ ಬೆಂಗ್ಳೂರು ಜಗದ್ವಿಖ್ಯಾತ: ಕೃಷ್ಣಪ್ಪ
ತುರುವೇಕೆರೆಯಲ್ಲಿ ಕೆಂಪೇಗೌಡ ಜಯಂತಿಯನ್ನು ಆಚರಿಸಲಾಯಿತು.
  • < previous
  • 1
  • ...
  • 248
  • 249
  • 250
  • 251
  • 252
  • 253
  • 254
  • 255
  • 256
  • ...
  • 408
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved