• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ
ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ
ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿಯಾಗಲು ಮನವಿ
ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿಯಾಗಲು ಮನವಿ
ದೊಡ್ಡೇಗೌಡನಪಾಳ್ಯ, ಬಡಮುದ್ದನಪಾಳ್ಯಗಳಿಗಿಲ್ಲ ರಸ್ತೆ ಭಾಗ್ಯ
ತುಮಕೂರಿನ ಕೊರಟಗೆರೆ ತಾಲೂಕಿನ ತೋವಿನಕೆರೆ ಪಟ್ಟಣಕ್ಕೆ ಹೊಂದಿಕೊಂಡಿರುವ ದೊಡ್ಡೇಗೌಡನಪಾಳ್ಯ ಹಾಗೂ ಬಡಮುದ್ದನಪಾಳ್ಯ ಗ್ರಾಮಗಳು ಸ್ವಾತಂತ್ರ್ಯ ಬಂದು 78 ವರ್ಷ ಕಳೆದರೂ ರಸ್ತೆ ಭಾಗ್ಯ ದೊರೆಯದ ಶಾಪಗ್ರಸ್ತಗೊಂಡಿವೆ.
ಅಂಗನವಾಡಿ ಮಕ್ಕಳಿಗೆ ಕಳಪೆ ಆಹಾರ ಪೂರೈಕೆ: ಶಾಸಕ ಸುರೇಶಗೌಡ
ರಾಜ್ಯದ ಅಂಗನವಾಡಿ ಮಕ್ಕಳಿಗೆ ಪೂರೈಸುತ್ತಿರುವ ಆಹಾರವು ಅತ್ಯಂತ ಕಳಪೆ ಗುಣಮಟ್ಟದಿಂದ ಕೂಡಿದೆ ಎಂದು ತುಮಕೂರು ಗ್ರಾಮಾಂತರ ಶಾಸಕ ಸುರೇಶಗೌಡ ಆರೋಪಿಸಿದರು. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಮಧುಗಿರಿ ತಾಲೂಕಿನ ಕೆರೆಗಳಿಗೆ ಎತ್ತಿನಹೊಳೆ ನೀರು ಹರಿಸಲು ಕ್ರಮ: ಸಚಿವ ಕೆ.ಎನ್‌.ರಾಜಣ್ಣ
ಮಧುಗಿರಿ ತಾಲೂಕಿನ ಎಲ್ಲ ಕೆರೆಗಳಿಗೆ ಮುಂದಿನ ಮಳೆಗಾಲದ ವೇಳೆಗೆ ಎತ್ತಿನಹೊಳೆ ಯೋಜನೆ ನೀರು ತುಂಬಿಸಲಾಗುವುದು ಎಂದು ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಭರವಸೆ ನೀಡಿದರು. ಮಧುಗಿರಿಯಲ್ಲಿ ಗ್ರಾಪಂ ಮಟ್ಟದ ಜನಸ್ಪಂದನ ಮತ್ತು ಖಾತಾ ಆಂದೋಲನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕೃಷಿಯಲ್ಲಿ ನೂತನ ತಂತ್ರಜ್ಞಾನ ಅಳವಡಿಸಿಕೊಳ್ಳಿ
ಕೃಷಿ ಕ್ಷೇತ್ರ ಅಭಿವೃದ್ಧಿಗೆ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದು, ರೈತರು ಹಳೆ ಪದ್ದತಿಯ ಬದಲು ಕೃಷಿಯಲ್ಲಿ ಹೊಸ ತಾಂತ್ರಿಕತೆಯನ್ನು ಅಳವಡಿಸಿಕೊಳ್ಳಬೇಕು ಎಂದು ಶಾಸಕ ಕೆ. ಷಡಕ್ಷರಿ ತಿಳಿಸಿದರು. ತಿಪಟೂರಿನಲ್ಲಿ ನ್ಯಾನೋ ಯೂರಿಯಾ ಸಿಂಪಡಣೆ ಪ್ರಾತ್ಯಕ್ಷಿಕೆ ಹಾಗೂ ರೈತರಿಗೆ ಕೃಷಿ ಯಂತ್ರೋಪಕರಣಗಳು ಮತ್ತು ಸೂಕ್ಷ್ಮ ನೀರಾವರಿ ಘಟಕಗಳನ್ನು ವಿತರಿಸುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮಾವತ್ತೂರಿನ ಡಾ.ಬಿ.ಆರ್.ಅಂಬೇಡ್ಕರ್ ಭವನ ದುರುಪಯೋಗ
ದಲಿತರಿಗೆ, ನಿರ್ಗತಿಕರಿಗೆ, ಮದುವೆ, ಶುಭ ಸಮಾರಂಭ ಹಾಗೂ ಸರ್ಕಾರಿ ಕಾರ್ಯಕ್ರಮಕ್ಕೆ ಬಳಕೆ ಆಗಬೇಕಿದ್ದ ಕೊರಟಗೆರೆ ತಾಲೂಕಿನ ಡಾ.ಬಿ.ಆರ್.ಅಂಬೇಡ್ಕರ್ ಭವನವನ್ನು ಗ್ರಾಪಂ ಅಧಿಕಾರಿಗಳು ನಕಲಿ ವೈದ್ಯನಿಗೆ ತಿಂಗಳಿಗೆ 500 ರು.ಯಂತೆ ಬಾಡಿಗೆ ನೀಡಿದ್ದಾರೆ. ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಈಚನೂರು ಕೆರೆಗೆ ಯುಜಿಡಿ ಕೊಳಚೆ ನೀರು: ಕ್ರಮಕ್ಕೆ ಆಗ್ರಹ
ಕುಡಿಯುವ ನೀರು ಪೂರೈಸುವ ಈಚನೂರು ಕೆರೆಗೆ ಯುಜಿಡಿ ಕೊಳಚೆ ನೀರು ಹರಿಯುತ್ತಿದ್ದು, ಕೂಡಲೇ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ರೈತ ಸಂಘಟನೆ ಹಾಗೂ ನಾಗರೀಕ ಜಾಗೃತಿ ಮತ್ತು ಹಿತರಕ್ಷಣಾ ವೇದಿಕೆಯ ಪದಾಧಿಕಾರಿಗಳು ತಿಪಟೂರು ನಗರಸಭೆ ಅಧ್ಯಕ್ಷೆ ಯಮುನಾ ಧರಣೇಶ್‌ಗೆ ಬುಧವಾರ ಮನವಿ ಸಲ್ಲಿಸಿದರು.
ಆಕಸ್ಮಿಕ ಬೆಂಕಿ: ಮನೆ ಭಸ್ಮ
ಆಕಸ್ಮಿಕವಾಗಿ ತಗುಲಿದ ಬೆಂಕಿಗೆ ಮನೆಯೊಂದು ಭಸ್ಮವಾಗಿರುವ ಘಟನೆ ತಾಲೂಕಿನ ಪುರ ಗ್ರಾಮದಲ್ಲಿ ನಡೆದಿದೆ.
ಭದ್ರಾ ಮೇಲ್ದಂಡೆಗೆ ಅನುದಾನ ಬಿಡುಗಡೆಗೆ ಕೇಂದ್ರ ತಾರತಮ್ಯ
ಕೇಂದ್ರ ಸರ್ಕಾರ ಭದ್ರಾ ಮೇಲ್ದಂಡೆ ಯೋಜನೆಯನ್ನು ವಿಶೇಷ ಯೋಜನೆ ಎಂದು ಪರಿಗಣಿಸಿ ವರ್ಷಗಳೇ ಕಳೆದರೂ ಇದುವರೆಗೂ ಯಾವುದೇ ಅನುದಾನ ಬಿಡುಗಡೆ ಮಾಡದೆ ಕುಂಟುನೆಪ ಹೇಳುತ್ತಾ ತಾರತಮ್ಯ ನೀತಿ ಅನುಸರಿಸುತ್ತಿರುವುದು ಸ್ವತಃ ಕೇಂದ್ರ ಜಲಸಂಪನ್ಮೂಲ ಸಚಿವಾಲಯ ಬರೆದ ಪತ್ರದಲ್ಲಿ ಜಗ್ಗಜಾಹೀರಾಗಿದೆ ಎಂದು ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಡಾ.ಟಿ.ಬಿ. ಜಯಚಂದ್ರ ಆರೋಪಿಸಿದ್ದಾರೆ.
  • < previous
  • 1
  • ...
  • 248
  • 249
  • 250
  • 251
  • 252
  • 253
  • 254
  • 255
  • 256
  • ...
  • 471
  • next >
Top Stories
ನೋವು ತೋಡಿಕೊಂಡ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ
ಅಣ್ಣ ತಂಗಿಯರ ಬಾಂಧವ್ಯ ಸಾರುವ ರಕ್ಷಾಬಂಧನ
ಕಲ್ಲಂಗಡಿ ಬೆಲೆ ಹೆಚ್ಚಿಸಿರೋ ಪೌಡರ್, ಪಪ್ಪಾಯಿ ಎಲೆಗೂ ಇದೆ ಡಿಮ್ಯಾಂಡ್​​..!
ರಾಜ್ಯದಲ್ಲಿ ದ್ವಿಭಾಷಾ ನೀತಿಗೆ ಶಿಕ್ಷಣ ಆಯೋಗ ಶಿಫಾರಸು
ರೈತರಿಗೆ ಸರ್ಕಾರದ ಗುಡ್ ನ್ಯೂಸ್
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved