• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಂಡ್ಯದಲ್ಲಿ ಅಂಬರೀಶ್‌ರಂತೆ ಶಾಸಕರು ರಾಜೀನಾಮೆ ನೀಡಲಿ
ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ವಿರೋಧಿಸಿ ಕರೆ ಕೊಟ್ಟಿದ್ದ ತಾಲೂಕಿನ ಬಂದ್ ಯಶಸ್ವಿಯಾಯಿತು. ಅಗತ್ಯ ವಸ್ತುಗಳನ್ನು ಹೊರತುಪಡಿಸಿ ಮಿಕ್ಕೆಲ್ಲ ಅಂಗಡಿ ಮುಚ್ಚಲಾಗಿತ್ತು. ತಾಲೂಕಿನ ಹಾಗಲವಾಡಿ, ನಿಟ್ಟೂರು ಸಿಎಸ್ ಪುರ, ಕಡಬ ,ಚೇಳೂರು ಸೇರಿದಂತೆ ಸಾವಿರಾರು ರೈತರು ಭಾಗವಹಿಸಿ ಡಿಸಿಎಂ ಡಿ ಕೆ ಶಿವಕುಮಾರ್ ವಿರುದ್ಧ ಕೂಗಿದರು.
ಅವೈಜ್ಞಾನಿಕ ಕಾಮಗಾರಿ ಕೂಡಲೇ ಹಿಂಪಡೆಯಿರಿ
ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಯೋಜನೆ ಕಾಮಗಾರಿಯನ್ನು ಕೂಡಲೇ ಸ್ಥಗಿತಗೊಳಿಸುವಂತೆ ಆಗ್ರಹಿಸಿ ಸ್ವಯಂ ಪ್ರೇರಿತ ಜಿಲ್ಲಾ ಬಂದ್‌ ನಡೆಸಲಾಯಿತು
ಕೆನಾಲ್‌ ಯೋಜನೆ ರೈತರಿಗೆ ಮರಣ ಶಾಸನ
ಜಿಲ್ಲೆಯ ಕುಡಿಯುವ ನೀರಿಗೆ ಮಾರಕವಾಗಿರುವ ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಯೋಜನೆಯನ್ನು ಸ್ಥಗಿತಗೊಳಿಸಲು ಒತ್ತಾಯಿಸಿ ಜಿಲ್ಲಾ ಬಿಜೆಪಿ ಮಂಗಳವಾರ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿಪತ್ರ ಸಲ್ಲಿಸಲಾಯಿತು.
ಡಿ.ಕೆ.ಶಿವಕುಮಾರ್ ಪ್ರತಿಷ್ಠೆ ಬಿಟ್ಟು ಉತ್ತಮ ಆಡಳಿತ ಮಾಡಿ
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಪ್ರತಿಷ್ಠೆಯನ್ನು ಬಿಟ್ಟು ಹೇಮಾವತಿ ನಾಲೆಯಿಂದ ಎಕ್ಸ್‌ಪ್ರೆಸ್ ಕೆನಾಲ್ ಮೂಲಕ ನೀರು ತೆಗೆದುಕೊಂಡು ಹೊರಟಿರುವ ಯೋಜನೆ ಕೈಬಿಡಬೇಕು ಎಂದು ಜಿಪಂ ಮಾಜಿ ಉಪಾಧ್ಯಕ್ಷ ಮುದಿಮಡು ರಂಗಶಾಮಯ್ಯ ಒತ್ತಾಯಿಸಿದರು.
ಉಚಿತ ಶಸ್ತ್ರ ಚಿಕಿತ್ಸೆ ಶಿಬಿರಗಳು ಅರ್ಹರಿಗೆ ತಲುಪಲಿ
ಬಡವರಿಗೆ, ಅಶಕ್ತರಿಗೆ ವೈದ್ಯಕೀಯ ಸೇವೆ ಸಲ್ಲಿಸುವುದೇ ಆರೋಗ್ಯ ದಾಸೋಹದ ನಿಜವಾದ ಅರ್ಥವಾಗಿದೆ ಎಂದು ಸಿದ್ಧಗಂಗಾ ಮಠಾಧ್ಯಕ್ಷ ಸಿದ್ಧಲಿಂಗ ಮಹಾಸ್ವಾಮೀಜಿ ತಿಳಿಸಿದರು.
ಕುಡಿವ ನೀರಿಗೂ ತತ್ವಾರ ಉಂಟಾಗುವ ಸಾಧ್ಯತೆ
ಲ್ಲೆಯ ಮೂಲಕ ರಾಮನಗರ ಸೇರಿದಂತೆ ಇತರ ಪ್ರದೇಶಗಳಿಗೆ ಹೇಮಾವತಿ ನೀರನ್ನು ಎಕ್ಸ್ ಪ್ರೆಸ್ ಕೆನಾಲ್ ಮೂಲಕ ಹರಿಸುವ ಕಾಮಗಾರಿಯನ್ನು ವಿರೋಧಿಸಿ ತುರುವೇಕೆರೆ ಬಂದ್ ಯಶಸ್ವಿಯಾಯಿತು.
ಜಿಲ್ಲೆ ಪಾಲಿನ ನೀರು ಪಡೆಯುವುದು ನಮ್ಮ ಹಕ್ಕು
ರಾಮನಗರಕ್ಕೆ ನೀರು ತೆಗೆದುಕೊಂಡು ಹೋಗಲು ನಿರ್ಮಿಸುತ್ತಿರುವ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ವಿರೋಧಿಸಿ ವಿವಿಧ ಸಂಘಟನೆಗಳು ಮಂಗಳವಾರ ಕರೆ ನೀಡಿರುವ ಬಂದ್‌ಗೆ ತಾಲುಕು ವಕೀಲರ ಸಂಘವು ಸಂಪೂರ್ಣ ಬೆಂಬಲ ಇದೆ ಎಂದು ಸಂಘದ ಅಧ್ಯಕ್ಷ ಬಿ ಕೆ ಚಿದಾನಂದ ಮೂರ್ತಿ ತಿಳಿಸಿದರು.
ತೆಂಗಿನ ಬೆಳೆಗೂ ಸರಿಯಾದ ಪೋಷಕಾಂಶ ಒದಗಿಸಿ
ತೆಂಗು ಬೆಳೆಯನ್ನು ಮೊದಲಿನಿಂದಲೂ ಯಾವುದೇ ರೀತಿಯ ಗೊಬ್ಬರವನ್ನು ಬಳಸದೆ ಬೆಳೆಸಿಕೊಂಡು ಬರಲಾಗುತ್ತಿದೆ. ಆದರೆ ಇತರೆ ಬೆಳೆಗಳಿಗೆ ನೀಡುವಂತೆ ತೆಂಗಿನ ಬೆಳೆಗೂ ಅವಶ್ಯಕ ಪೋಷಕಾಂಶಗಳನ್ನು ಒದಗಿಸಬೇಕು ಎಂದು ದೆಹಲಿಯ ವಿಶೇಷ ಪ್ರತಿನಿಧಿ, ಶಾಸಕ ಟಿ.ಬಿ. ಜಯಚಂದ್ರ ಅಭಿಪ್ರಾಯಪಟ್ಟರು.
ರಾಮಾನುಜರ ಸಿದ್ಧಾಂತಗಳು ಅನುಸರಣೆಗೆ ಬರಲಿ
ರಾಮಾನುಜಾಚಾರ್ಯರ ತತ್ವ- ಸಿದ್ಧಾಂತಗಳು ಕೇವಲ ಸಿದ್ಧಾಂತಗಳಾಗಿಯೇ ಉಳಿದರೆ ಪ್ರಯೋಜನವಾಗದು. ಅವರು ಮಾಡಿದ ಧರ್ಮ ಪ್ರಚಾರದ ನೀತಿ ಅನುಕರಣೆ ಆಗಬೇಕಿದೆ ಎಂದು ಮೇಲುಕೋಟೆ ಯದುಗಿರಿ ಯತಿರಾಜ ಮಠದ ಶ್ರೀ ರಾಮಾನುಜ ಪೀಠದ ರಾಮಾನುಜ ಜೀಯರ್ ತಿರುಸ್ವಾಮೀಜಿ ಆಶೀರ್ವಚನ ನೀಡಿದರು.
ತುರ್ತು ಪರಿಸ್ಥಿತಿ ಹೇರಿದ್ದ ಕಾಂಗ್ರೆಸ್ ಜನರ ಕ್ಷಮೆ ಕೇಳಲಿ
ನಗರದಲ್ಲಿ ಜಿಲ್ಲಾ ಬಿಜೆಪಿ ಮುಖಂಡರು ರಾಷ್ಟ್ರದಲ್ಲಿ ತುರ್ತು ಪರಿಸ್ಥಿತಿ ಹೇರಿದ್ದ ಕಾಂಗ್ರೆಸ್ ಪಕ್ಷದ ಪ್ರಜಾಪ್ರಭುತ್ವ ವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಕಚೇರಿಗೆ ಕರಾಳ ದಿನದ ಪೋಸ್ಟರ್ ಅಂಟಿಸುವ ಹೋರಾಟ ಸೋಮವಾರ ನಡೆಸಿದರು.
  • < previous
  • 1
  • ...
  • 250
  • 251
  • 252
  • 253
  • 254
  • 255
  • 256
  • 257
  • 258
  • ...
  • 408
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved