• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆನಾಲ್ ಯೋಜನೆ: ಮೊಂಡುತನ ಬಿಡದ ಕೈ ಸರ್ಕಾರ
ಹೇಮಾವತಿ ಎಕ್ಸ್‌ಪ್ರೆಸ್‌ ಲಿಂಕ್‌ ಕೆನಾಲ್‌ಗೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಜೂನ್ 20 ರಂದು ನೀರಾವರಿ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಲಿಂಕ್ ಕೆನಾಲ್‌ನ ಸಾಧಕ, ಭಾದಕಗಳ ಬಗ್ಗೆ ತಜ್ಞರ ವರದಿ ಬರುವವರೆಗೂ ಕಾಮಗಾರಿ ನಿಲ್ಲಿಸುವಂತೆ ತುಮಕೂರು ಜಿಲ್ಲೆಯ ಶಾಸಕರು ಮಾಡಿದ ಮನವಿಗೆ ಸ್ಪಂದಿಸಲಿಲ್ಲ.
ಪ್ರಾಧ್ಯಾಪಕರು ಸಂಶೋಧನೆಯಲ್ಲಿ ತೊಡಗಿಸಿಕೊಳ್ಳಲಿ
ಹೊಸ ಕೋರ್ಸ್, ಪಠ್ಯಕ್ರಮಕ್ಕೆ ಹೊಂದಿಕೊಳ್ಳಲು ಪ್ರಾಧ್ಯಾಪಕರು ನಿರಂತರ ಸಂಶೋಧನೆಯಲ್ಲಿ ತೊಡಗಿಸಿಕೊಳ್ಳಬೇಕು. ಇದರಿಂದ ಹೊಸ ವಿಚಾರಗಳು ಮತ್ತು ಜ್ಞಾನ ವೃದ್ಧಿಯಾಗಿ ಕಲಿಸುವಿಕೆಗೆ ಅನುಕೂಲವಾಗುತ್ತದೆ ಎಂದು ಧಾರವಾಡದ ಐಐಟಿ ನಿರ್ದೇಶಕ ಡಾ. ಮಹೇಂದ್ರ ಪ್ರಸನ್ನ ಹೇಳಿದರು.
ಶುಚಿತ್ವಕ್ಕೆ ಒತ್ತು ನೀಡಿ ದೈಹಿಕ ಆರೋಗ್ಯ ಕಾಪಾಡಿಕೊಳ್ಳಿ
ಮಹಿಳೆಯರು ಶುಚಿತ್ವಕ್ಕೆ ಒತ್ತು ನೀಡುವ ಮೂಲಕ ದೈಹಿಕ ಆರೋಗ್ಯ ಕಾಪಾಡಿಕೊಳ್ಳುಬೇಕು. ಮಾನಸಿಕ ಖಿನ್ನತೆಗೆ ಒಳಗಾಗದೇ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಸದಾ ಸಿದ್ಧರಿರಬೇಕು ಎಂದು ಸ್ತ್ರೀರೋಗ ತಜ್ಞೆ ಡಾ. ಗಿರಿಜಾ ಸಂಜಯ್ ತಿಳಿಸಿದರು.
ಎಕ್ಸ್‌ಪ್ರೆಸ್ ಕೆನಾಲ್ ಕಾಮಗಾರಿ ಹಿಂಪಡೆಯುವವರೆಗೂ ಹೋರಾಟ
ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ವಿರೋಧಿಸಿ ಜೂನ್ 25 ರಂದು ತಾಲುಕು ಬಂದ್ ಮಾಡಲಾಗುತ್ತಿದೆ. ಹೇಮಾವತಿ ಲಿಂಕ್ ಕೆನಾಲ್ ಮೂಲಕ ರಾಮನಗರ ಭಾಗಗಳಿಗೆ ನೀರು ತೆಗೆದುಕೊಂಡು ಹೋಗುವುದನ್ನು ವಿರೋಧಿಸಿ ಇಡೀ ಜಿಲ್ಲೆಯನ್ನೇ ಬಂದ್ ಮಾಡಲಾಗುತ್ತದೆ ಎಂದು ಬಿಜೆಪಿ ಮುಖಂಡ ಎಸ್ .ಡಿ. ದಿಲೀಪ್ ಕುಮಾರ್ ತಿಳಿಸಿದರು
ದ್ವಿತೀಯ ಪಿಯುಸಿ ಪರೀಕ್ಷೆ-3; ತ್ರಿಸದಸ್ಯ ಸಮಿತಿ ರಚಿಸಿ
ಜಿಲ್ಲೆಯಲ್ಲಿ ಜೂನ್ 24 ರಿಂದ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ-3 ಅನ್ನು ವ್ಯವಸ್ಥಿತವಾಗಿ ನಡೆಸುವ ದೃಷ್ಟಿಯಿಂದ ಪರೀಕ್ಷಾ ಕಾರ್ಯ ಮತ್ತು ತಾಂತ್ರಿಕ ಕಾರ್ಯಗಳ ನಿರ್ವಹಣೆಗೆ ತ್ರಿಸದಸ್ಯ ಸಮಿತಿಯನ್ನು ರಚಿಸಬೇಕೆಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಆರೋಗ್ಯವಂತ ಜೀವನಕ್ಕೆ ಅನುಕೂಲ
ಆರೋಗ್ಯವಂತ ಜೀವನ ಮಾಡುವಲ್ಲಿ ಯೋಗ ಅತ್ಯಂತ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಪ್ರಾಂಶುಪಾಲ ರಾಮದಾಸ್ ಹೇಳಿದರು.
ಮಾನವನ ಸರ್ವಾಂಗೀಣ ಅಭಿವೃದ್ಧಿಗೆ ಯೋಗ ಪೂರಕ
ಯೋಗ ದೈಹಿಕ ಆರೋಗ್ಯಕ್ಕಷ್ಟೇ ಸೀಮಿತವಾಗಿಲ್ಲ. ಬದಲಾಗಿ ಮಾನಸಿಕ ಆರೋಗ್ಯದ ಮೇಲೂ ಪರಿಣಾಮ ಬೀರುವ ಯಾವುದೇ ಔಷಧಗಳು ನೀಡಲಾಗದ ಮನಃಶಾತಿ ನಿಡುವ ಏಕೈಕ ವಿಧಾನವಾಗಿದೆ ಎಂದು ಶರಣ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಕೆ.ಎಂ. ಪರಮೇಶ್ವರಯ್ಯ ತಿಳಿಸಿದರು.
ಕಾದಂಬರಿಗಳಲ್ಲಿ ನೈಜತೆಗೆ ಆದ್ಯತೆ ನೀಡಿದ್ದ ಕಾರಂತರು
ಕಾರಂತರು ತಮ್ಮ ಕಾದಂಬರಿಗಳಲ್ಲಿ ವಿವಿಧಜಾತಿ ಧರ್ಮಗಳ, ಶ್ರೇಣಿಗಳ, ಕಾಲ ಮತ್ತು ಕಾಮದ ವಸ್ತು ಸ್ಥಿತಿಯ ಮಹಿಳೆಯರ ಪಾತ್ರಗಳನ್ನು ಸಾದೃಶ್ಯ-ವೈದೃಶ್ಯದಲ್ಲಿತರುವ ಮುಖಾಂತರ ನೈಜತೆಯನ್ನು ತೋರಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ವಿಮರ್ಶಕ ಪ್ರೊ. ಟಿ. ಪಿ.ಅಶೋಕ ಅಭಿಪ್ರಾಯಪಟ್ಟರು.
ಜ್ಞಾನಾರ್ಜನೆಗೆ ಕನ್ನಡಪ್ರಭದ ಯುವ ಆವೃತ್ತಿ ಸಹಕಾರಿ
ರಾಜ್ಯದಲ್ಲಿ ಈ ಬಾರಿ ಎಸ್ಸೆಸ್ಸೆಲ್ಸಿ ಫಲಿತಾಂಶ ಕುಸಿದಿದ್ದು, ಅದನ್ನು ಉನ್ನತ ಮಟ್ಟಕ್ಕೆ ಏರಿಸಲು ವಿದ್ಯಾರ್ಥಿಗಳಿಗೆ ಕನ್ನಡಪ್ರಭದಲ್ಲಿ ಬರುವ ಯುವ ಆವೃತ್ತಿ ಸಂಚಿಕೆಯನ್ನು ಮಕ್ಕಳು ಪ್ರತಿನಿತ್ಯ ಓದುವುದರಿಂದ ನಿಮ್ಮ ವ್ಯಕ್ತಿತ್ವ ಬೆಳವಣೆಗೆ ಜೊತೆಗೆ ಜ್ಞಾನ ಸಂಪಾದನೆಗೆ ದಾರಿ ದೀಪವಾಗುತ್ತದೆ ಎಂದು ಮಧುಗಿರಿ ಎತ್ತಿನ ಹೋಳೆ ಲೆಕ್ಕ ಪರಿಶೋಧನಾ ಅಧಿಕಾರಿ ಬಿ.ಎನ್‌. ರಾಘವೇಂದ್ರ ತಿಳಿಸಿದರು.
20-30 ವರ್ಷದ ರೈಲ್ವೆ ಯೋಜನೆ ಅನುಷ್ಠಾನಕ್ಕೆ ಕ್ರಮ
ನಗರದಲ್ಲಿ ಇಪ್ಪತ್ತೈದು ಮೂವತ್ತು ವರ್ಷದ ಅನೇಕ ಯೋಜನೆಗಳನ್ನು, ನಮ್ಮ ಕಾಲದಲ್ಲಿ ಅನುಷ್ಠಾನಕ್ಕೆ ತಂದು ಸಾರ್ವಜನಿಕರಿಗೆ ಸಮರ್ಪಣೆ ಮಾಡಲಾಗುವುದು ಎಂದು ಕೇಂದ್ರ ಜಲಶಕ್ತಿ, ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದರು.
  • < previous
  • 1
  • ...
  • 252
  • 253
  • 254
  • 255
  • 256
  • 257
  • 258
  • 259
  • 260
  • ...
  • 408
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved