• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೇಂದ್ರದ ದಾಳಿಂಬೆ ಕ್ಲಸ್ಟರ್ ಯೋಜನೆಗೆ ಶಿರಾ ತಾಲೂಕು ಆಯ್ಕೆ
ದಾಳಿಂಬೆ ಬೆಳೆ ಸಮಗ್ರ ಉತ್ತೇಜನಕ್ಕಾಗಿ ಕೇಂದ್ರ ಸರ್ಕಾರ ದೇಶಾದ್ಯಂತ 53 ಕ್ಲಸ್ಟರ್‌ಗಳನ್ನು ಗುರುತಿಸಿದ್ದು, ದಾಳಿಂಬೆ ಕ್ಲಸ್ಟರ್ ಯೋಜನೆಗೆ ಈ ತಾಲೂಕು ಆಯ್ಕೆಯಾಗಿದೆ ಎಂದು ಶಾಸಕ ಡಾ.ಟಿ.ಬಿ.ಜಯಚಂದ್ರ ತಿಳಿಸಿದರು.
ಮೆಮು ರೈಲು ಓಡಾಟಕ್ಕೆ ರೈಲ್ವೆ ಇಲಾಖೆ ಅಸ್ತು: ಸೋಮಣ್ಣ
ತುಮಕೂರು ಜನತೆಯ ಬಹುದಿನಗಳ ಬೇಡಿಕೆಯಾದ ರೆಗ್ಯುಲರ್ ಪ್ಯಾಸೆಂಜರ್ ಫ್ರೆಂಡ್ಲಿ ಮೆಮು ಟ್ರೈನ್ ಸರ್ವಿಸ್ ಓಡಾಟಕ್ಕೆ ರೈಲ್ವೆ ಇಲಾಖೆಯು ಅನುಮೋದನೆ ನೀಡಿದೆ ಎಂದು ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.
ಗಣೇಶ ಚತುರ್ಥಿ ಒಳಗಾಗಿ ಬಾಕಿ ವೇತನ ಪಾವತಿ:ಲಕ್ಷ್ಮಿ ಹೆಬ್ಳಾಳ್ಕರ್
ಬಾಕಿ ಇರುವ ಕೋಲಾರ, ಕೊಪ್ಪಳ ಹಾಗೂ ಯಾದಗಿರಿ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ವೇತನವನ್ನು ಗಣೇಶ ಚತುರ್ಥಿ ಒಳಗಾಗಿ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಳಾಳ್ಕರ್ ಭರವಸೆ ನೀಡಿದರು.
ತುಮಕೂರಿನಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿ ರಚನಾ ಕಾರ್ಯಾಗಾರಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಚಾಲನೆ
ತುಮಕೂರಿನಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಮಹಾನಗರ ಪಾಲಿಕೆ ಸಹಯೋಗದಲ್ಲಿ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿ ರಚನಾ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಪರಿಸರದ ಮಹತ್ವವನ್ನು ಎತ್ತಿ ಹಿಡುವ ಈ ಕಾರ್ಯಕ್ರಮದಲ್ಲಿ ಮಕ್ಕಳು ಪರಿಸರ ಸ್ನೇಹಿ ಗಣೇಶನನ್ನು ನಿರ್ಮಿಸುವ ಮೂಲಕ ಪರಿಸರ ಜಾಗೃತಿ ಮೆರೆದರು.
ಸಾಮಾಜಿಕ ಜಾಲತಾಣಗಳ ಮೇಲೆ ನಿಯಂತ್ರಣ ಅಗತ್ಯ
ಸಾಮಾಜಿಕ ಜಾಲತಾಣಗಳ ಮೇಲೆ ನಿಯಂತ್ರಣ ಅತ್ಯಗತ್ಯ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅಭಿಪ್ರಾಯಪಟ್ಟರು.
ಪರಿಸರ ರಕ್ಷಣೆಗಾಗಿ ಗಿಡ ನಾಟಿ ಕಾರ್ಯಕ್ರಮ
ತಾಲೂಕಿನ ಕನ್ನುಘಟ್ಟ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಾಮಾಜಿಕ ಅರಣ್ಯ ಕಾರ್ಯಕ್ರಮದಡಿ ಯೋಜನೆಯ ಸದಸ್ಯರಿಗೆ ವಿವಿಧ ಗಿಡಗಳನ್ನು ವಿತರಿಸಿ, ನಾಟಿ ಮಾಡಲಾಯಿತು.
ನಿಡಗಲ್‌ ದುರ್ಗವನ್ನು ಅಭಿವೃದ್ಧಿಗೊಳಿಸಲು ಬದ್ಧ: ಶಾಸಕ ವೆಂಕಟೇಶ್ ಭರವಸೆ
ಬಹು ಎತ್ತರ ಹಾಗೂ ವಿಶಾಲ ವ್ಯಾಪ್ತಿ ಹೊಂದಿರುವ ನಿಡಗಲ್‌ ಬೆಟ್ಟವು ತನ್ನದೇ ಆದ ವೈಶಿಷ್ಟ್ಯತೆ ಹೊಂದಿದ್ದು, ಎದುರಾಳಿಗಳು ಅಕ್ರಮ ಪ್ರವೇಶ ಮಾಡದಂತೆ ಬೆಟ್ಟದ ಸುತ್ತ ಬೃಹತ್ ಕೋಟೆಯಿಂದ ಸುತ್ತುವರಿದಿದೆ. ವಿವಿಧ ಮರ, ಗಿಡ ಸೇರಿ ಪ್ರಕೃತಿ ಮಡಿಲು ಮೈದುಂಬಿಸಿಕೊಂಡ ಈ ಬೆಟ್ಟವು ನೋಡುಗರಿಗೆ ಅತ್ಯಂತ ಆಕರ್ಷಣೀಯವಾಗಿದೆ.
ಆಟೋಗೆ ಬೊಲೆರೋ ಡಿಕ್ಕಿ: ಓರ್ವ ಕೂಲಿ ಮಹಿಳೆ ಸಾವು
ರಸ್ತೆ ಬದಿನಿಂತಿದ್ದ ಆಟೋಗೆ ಬೊಲೆರೋ ವಾಹನ ಡಿಕ್ಕಿ ಹೊಡೆದು ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, 8 ಮಂದಿ ಗಾಯಗೊಂಡಿರುವ ಘಟನೆ ಆಂಧ್ರದ ಕಂಬದೂರು ತಾ.ಕುರಲಪಲ್ಲಿ ಮಂದಲಟ್ಟಿ ಬಳಿ ನಡೆದಿದೆ.
ವಿದ್ಯಾರ್ಥಿಗಳು ಸಮಾಜಮುಖಿಗಳಾಗಲಿ : ಎಸ್.ನಾಗಣ್ಣ
ಪರಿಪೂರ್ಣತೆ ಬರುವುದು ತಪ್ಪುಗಳನ್ನು ಸರಿಪಡಿಸಿಕೊಂಡು ಸಾಗಿದಾಗ. ಅವಲಂಬಿತ ಜೀವನವನ್ನು ನಡೆಸುತ್ತಿರುವ ಭಾರತೀಯರಲ್ಲಿ ಸೃಜನಶೀಲತೆ ಮಾಯವಾಗಿದೆ. ದೇಶದ ಜನಸಂಖ್ಯೆ 150 ಕೋಟಿ ಸಮೀಪಿಸುತ್ತಿರುವಾಗ ಜನಸಂಖ್ಯೆಯ ಶೇ.50ಕ್ಕೂ ಹೆಚ್ಚಿರುವ ಯುವಸಮೂಹವು ಭವಿಷ್ಯದ ಭಾರತವನ್ನು ಕಟ್ಟಬೇಕು.
ಮೈಸೂರು ಮಾದರಿಯಲ್ಲಿ ‘ತುಮಕೂರು ದಸರಾ’
ವಿಶ್ವ ಪ್ರಸಿದ್ಧ ಮೈಸೂರು ದಸರಾ ಮಾದರಿಯಲ್ಲಿ ಬರುವ ಅಕ್ಟೋಬರ್ ಮಾಹೆಯ 11 ಹಾಗೂ 12 ರಂದು 2 ದಿನಗಳ ಕಾಲ ತುಮಕೂರು ದಸರಾ ಕಾರ್ಯಕ್ರಮವನ್ನು ಆಯೋಜಿಸಲು ಸಕಲ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
  • < previous
  • 1
  • ...
  • 252
  • 253
  • 254
  • 255
  • 256
  • 257
  • 258
  • 259
  • 260
  • ...
  • 468
  • next >
Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved