• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರ ಬಡ ರೈತರ ಪರ ನಿಲ್ಲಬೇಕು: ಬಯ್ಯಾರೆಡ್ಡಿ
ದೇಶದ ಸ್ವಾತಂತ್ರ್ಯ ಚಳುವಳಿಗೆ ಕೊಡುಗೆ ನೀಡಿರುವ ಇತಿಹಾಸ ಹೊಂದಿರುವ ತುಮಕೂರು ಜಿಲ್ಲೆಯಲ್ಲಿ ಸಿಪಿಐ(ಎಂ) ಪಕ್ಷದ ರಾಜ್ಯ ಸಮ್ಮೇಳನವನ್ನು ಸಂಘಟಿಸಲಾಗಿದೆ.
ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಸಂಶೋಧನೆಗೆ ಮುಂದಾಗಿ
ಇಂದು ತಾಂತ್ರಿಕ ಮತ್ತು ಆಧುನಿಕ ಜಗತ್ತಾಗಿರುವ ಕಾರಣ ವಿಜ್ಞಾನ, ಸಂಶೋಧನೆಯತ್ತ ವಿದ್ಯಾರ್ಥಿಗಳು ಮುಂದಾಗಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಯ್ಯ ತಿಳಿಸಿದರು.
ಅವಕಾಶ ಸದ್ಬಳಕೆ ಮಾಡಿಕೊಂಡು ಸಾಧನೆ ಮಾಡಿ
ಕಲೆಯನ್ನು ಬೆಳೆಸಿ, ಉಳಿಸಿ ಮುಂದಿನ ಪೀಳಿಗೆಗೆ ತಿಳಿಸಬೇಕು ಎಂದು ಕೆ.ಎಸ್. ಆಗ್ರೋ ಕೆಮಿಕಲ್ಸ್ ಶಶಿಧರ ಶೆಟ್ಟಿ ಹೇಳಿದರು.
ಭರತನಾಟ್ಯಕ್ಕೆ ಧ್ಯಾನಾಸಕ್ತಿ ಅಗತ್ಯ
ಭರತನಾಟ್ಯ ಕಲೆ ಎಂಬುದು ಸುಲಭವಾಗಿ ಒಲಿಯುವಂತಹದ್ದಲ್ಲ. ಅದಕ್ಕೆ ಧ್ಯಾನಾಸಕ್ತ ಮನಸ್ಸು ಇದ್ದರೆ ಮಾತ್ರ ಹೆಚ್ಚಿನ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಸೋನಿಯಾ ವರ್ಣೇಕರ್ ಹೇಳಿದರು.
ಕ್ರೀಡೆಯನ್ನು ಮೈಗೂಡಿಸಿಕೊಂಡರೆ ಆರೋಗ್ಯವಾಗಿರಲು ಸಾಧ್ಯ
ಕ್ರೀಡೆಯನ್ನು ಮೈಗೂಡಿಸಿಕೊಂಡರೆ ಆರೋಗ್ಯವಾಗಿರಲು ಸಾಧ್ಯವಾಗುತ್ತದೆ ಎಂದು ಎಸ್‌ಬಿಐ ವ್ಯವಸ್ಥಾಪಕ ಸುರೇಶ್ ಹೇಳಿದರು.
ಆರ್ಥಿಕ ಸದೃಢತೆಗೆ ಸಹಕಾರ ಸಂಘಗಳು ಸಹಕಾರಿ
ಮಹಿಳೆಯರು, ಮಧ್ಯಮ, ಬಡವರು, ಹಿಂದುಳಿದ ವರ್ಗದವರು ಆರ್ಥಿಕ ಸಬಲರಾಗಿ ಜೀವನ ನಿರ್ವಹಿಸಲು ಸಹಕಾರಿ ಸಂಘಗಳು ಸಹಕಾರಿಯಾಗಿವೆ ಎಂದು ಶಾಸಕ ಕೆ. ಷಡಕ್ಷರಿ ತಿಳಿಸಿದರು.
ಅಸಂಘಟಿತ ವಲಯದಿಂದ ಜಿಡಿಪಿಗೆ ಶೇ.4 ಆದಾಯ
ವೈದಿಕ ಮತ್ತು ಶೂದ್ರ ವರ್ಗಗಳನ್ನು ಆಹಾರ ಪದ್ಧತಿಯಲ್ಲಿ ಗುರುತಿಸಲಾಗುತ್ತಿದೆ ಎಂದು ಸ್ಲಂ ಜನಾಂದೋಲನ ಕರ್ನಾಟಕ ರಾಜ್ಯ ಸಂಚಾಲಕ ಎ. ನರಸಿಂಹಮೂರ್ತಿ ಹೇಳಿದರು.
ಸದುದ್ದೇಶಗಳಿಗೆ ಮಾತ್ರ ಮೊಬೈಲ್ ಬಳಕೆ ಮಾಡಿ
ಪಠ್ಯಕ್ಕೆ ಸಂಬಂಧಿಸಿದ ಉತ್ತಮ ವಿಚಾರ ಸೇರಿದಂತೆ ಸದುದ್ದೇಶಗಳಿಗೆ ಮಾತ್ರ ಮೊಬೈಲ್ ಬಳಕೆ ಮಾಡಬೇಕೆಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಹಾಗೂ ಜಿಲ್ಲಾ ನ್ಯಾಯಾಧೀಶ ನೂರುನ್ನೀಸಾ ಕರೆ ನೀಡಿದರು.
ತೀರ್ಪಿನಂತೆ ಒಳಮೀಸಲಾತಿ ಜಾರಿ ಮಾಡಿ
ಸುಪ್ರೀಂಕೋರ್ಟ್ ತೀರ್ಪಿನಂತೆ ರಾಜ್ಯ ಸರ್ಕಾರ ಒಳಮೀಸಲಾತಿಯನ್ನು ತಕ್ಷಣ ಜಾರಿ ಮಾಡಬೇಕು ಎಂದು ಕರ್ನಾಟಕ ಮಾದಿಗ ಮಹಾಸಭಾ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ಆರ್.ರಂಗನಾಥ್ ಹೇಳಿದರು.
ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಸಾವು
ತುರುವೇಕೆರೆ: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ದ್ವಾರನಹಳ್ಳಿಯಲ್ಲಿ ಶನಿವಾರ ನಡೆದಿದೆ.
  • < previous
  • 1
  • ...
  • 253
  • 254
  • 255
  • 256
  • 257
  • 258
  • 259
  • 260
  • 261
  • ...
  • 468
  • next >
Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved