• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜನರ ಸಮಸ್ಯೆ ಪರಿಹರಿಸುವುದೇ ಜನಸ್ಪಂದನ ಉದ್ದೇಶ
ಅಧಿಕಾರಿಗಳು ಸಾರ್ವಜನಿಕರೊಂದಿಗೆ ಸಮನ್ವಯದಿಂದ ಕೆಲಸ ಮಾಡಿದಾಗ ಮಾತ್ರ ಸರ್ಕಾರಿ ಕಾರ್ಯಕ್ರಮಗಳು ಯಶಸ್ವಿಯಾಗಿ ಅನುಷ್ಠಾನಗೊಳ್ಳಲು ಸಾಧ್ಯವಾಗುತ್ತದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಹೇಳಿದರು.
25ಕ್ಕೆ ತುಮಕೂರು ಬಂದ್‌: ಜಿಲ್ಲೆಯ ಎಲ್ಲರೂ ಭಾಗವಹಿಸಿ
ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಯೋಜನೆಯನ್ನು ವಿರೋಧಿಸಿ ಹಮ್ಮಿಕೊಂಡಿರುವ ತುಮಕೂರು ಬಂದ್‌ಗೆ ನಗರದ ವರ್ತಕರು, ಆಟೋ, ಬಸ್, ಕ್ಯಾಬ್, ಗೂಡ್ಸ್ ಇತರೆ ಮಾಹನ ಮಾಲೀಕರು ಮತ್ತು ಚಾಲಕರು ಭಾಗವಹಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಧನಂಜಯರಾಧ್ಯ ಹೇಳಿದರು.
ಮಾನವನಿಗೆ ಆಂತರಿಕ ಶಾಂತಿ ಪಡೆಯುವ ಶ್ರೇಷ್ಠ ಸಾಧನ
ಯೋಗವು ಮಾನವನ ದೇಹದಲ್ಲಿನ ಹಲವು ತೊಂದರೆಗಳನ್ನು ಸುಧಾರಿಸಿ, ಆರೋಗ್ಯವನ್ನು ಸಂಪೂರ್ಣವಾಗಿ ಸಂರಕ್ಷಿಸಿಕೊಳ್ಳಲು ಸದಾ ಕಾಲ ಸಹಾಯ ಮಾಡುತ್ತದೆ.
ಬಿರುಗಾಳಿ ಸಹಿತ ಮಳೆ: ನೆಲಕ್ಕುರುಳಿದ ವಿದ್ಯುತ್ ಕಂಬ
ಬಿರುಗಾಳಿ ಸಹಿತ ಮಳೆಗೆ ಮರವೊಂದು ವಿದ್ಯುತ್ ಲೈನ್ ಮೇಲೆ ಬಿದ್ದ ಪರಿಣಾಮ 4 ವಿದ್ಯುತ್ ಕಂಬಗಳು ಮುರಿದು ಬಿದ್ದಿರುವ ಘಟನೆ ನಗರದಲ್ಲಿ ಗುರುವಾರ ಸಂಜೆ ನಡೆದಿದೆ.
ಸೋಲಾರ್‌ ಪಾರ್ಕ್‌ ನಿರ್ಮಾಣ: ಪ್ರತಿ ಎಕರೆಗೆ 25,200 ರು. ನಿಗದಿ
ತಾಲೂಕಿನ ರ್‍ಯಾಪ್ಟೆ ಗ್ರಾಪಂ ವ್ಯಾಪ್ತಿಯಲ್ಲಿ 12 ಸಾವಿರ ಎಕರೆ ರೈತರ ಜಮೀನಿನಲ್ಲಿ ಸೋಲಾರ್‌ ಪಾರ್ಕ್‌ ನಿರ್ಮಾಣ ನಡೆಯುತ್ತಿದ್ದು, ಪ್ರತಿ ಎಕರೆಗೆ 25,200 ರು. ದರ ನಿಗದಿಪಡಿಸಲಾಗಿದೆ ಎಂದು ಶಾಸಕ ಎಚ್‌.ವಿ.ವೆಂಕಟೇಶ್‌ ಹೇಳಿದರು.
ಸೌಲಭ್ಯ ತಲುಪಿಸದ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಿ
ಜಿಲ್ಲೆಯ ಕುಣಿಗಲ್ ತಾಲೂಕಿನ ಹುತ್ರಿದುರ್ಗ ಹೋಬಳಿ ಸಂತೇಪೇಟೆ ಸರ್ಕಲ್‌ನಲ್ಲಿ ಜಿಲ್ಲಾಡಳಿತದ ವತಿಯಿಂದ ಗುರುವಾರ ಏರ್ಪಡಿಸಿದ್ದ ಜನಸ್ಪಂದನ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಅಧಿಕಾರಿಗಳ ಮೇಲೆ ದೂರಿನ ಸುರಿಮಳೆಗೈದರು.
ಜನರ ಜೇಬಿಗೆ ಕತ್ತರಿ ಹಾಕಿ ಆಡಳಿತ ಮಾಡುವುದು ಸರಿಯಲ್ಲ
ರಾಜ್ಯದ ಜನರ ಜೇಬಿಗೆ ಕತ್ತರಿ ಹಾಕುವ ಮೂಲಕ ತೈಲ ಬೆಲೆ ಏರಿಸಿರುವ ಕಾಂಗ್ರೆಸ್‌ಗೆ ಸರ್ಕಾರ ನಡೆಸುವ ತಾಕತ್ತಿಲ್ಲ ಎಂದು ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಲಕ್ಮೀಪತಿ ಹೇಳಿದರು.
ಕೈ ಸರ್ಕಾರದಿಂದ ಜನ ವಿರೋಧಿ ನೀತಿ ಪಾಲನೆ
ಪೆಟ್ರೋಲ್, ಡೀಸೆಲ್ ಬೆಲೆಯನ್ನು ಅನಗತ್ಯವಾಗಿ ಏರಿಕೆ ಮಾಡುವ ಮೂಲಕ ಜನಸಾಮಾನ್ಯರ ಬದುಕಿಗೆ ಬರೆ ಎಳೆಯಲು ಸರ್ಕಾರ ಮುಂದಾಗಿರುವುದು ವಿಪರ್ಯಾಸ ಎಂದು ಬಿಜೆಪಿ ತಾಲೂಕು ಮಂಡಲ ಅಧ್ಯಕ್ಷ ಬಿ.ಎಸ್. ಪಂಚಾಕ್ಷ ತಿಳಿಸಿದರು.
ಬ್ಲಾಕ್‌ ಸ್ಪಾಟ್‌ನಲ್ಲಿ ಕಸ ಸಂಗ್ರಹವಾಗದಂತೆ ಕ್ರಮ ಕೈಗೊಳ್ಳಿ
ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ ಸಂಖ್ಯೆ 33 ಮತ್ತು 34ರಲ್ಲಿ ಪಾಲಿಕೆ ಆಯುಕ್ತೆ ಅಶ್ವಿಜ ಪರಿಶೀಲನೆ ಕೈಗೊಂಡು ವಾರ್ಡ್ ಮಟ್ಟದಲ್ಲಿ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆ, ಅಹವಾಲುಗಳನ್ನು ಖುದ್ದಾಗಿ ಆಲಿಸಿ ಪರಿಹಾರ ನೀಡಲು ತಾಂತ್ರಿಕ, ನೀರು ಸರಬರಾಜು, ಯುಜಿಡಿ, ಆರೋಗ್ಯ ಮತ್ತು ಕಂದಾಯ ವಿಭಾಗದ ಅಧಿಕಾರಿ, ಸಿಬ್ಬಂದಿಗಳೊಂದಿಗೆ ಭೇಟಿ ನೀಡಿದರು.
ಕೈಗಾರಿಕೆ ಸ್ಥಾಪಿಸಿ ಸ್ಥಳೀಯರಿಗೆ ಉದ್ಯೋಗ ನೀಡಲು ಕ್ರಮ : ಗೋವಿಂದ ಕಾರಜೋಳ
ತಾಲೂಕು ಅಭಿವೃದ್ಧಿಗೆ ಶಕ್ತಿ ಮೀರಿ ಪ್ರಯತ್ನಿಸುತ್ತೇನೆ. ಭದ್ರಾ ಮೇಲ್ದಂಡೆ ಯೋಜನೆಗೆ ಮೀಸಲಿರುವ 5300 ಕೋಟಿ ರು. ಶೀಘ್ರದಲ್ಲಿ ಬಿಡುಗಡೆ ಮಾಡಿಸುತ್ತೇನೆ.
  • < previous
  • 1
  • ...
  • 253
  • 254
  • 255
  • 256
  • 257
  • 258
  • 259
  • 260
  • 261
  • ...
  • 408
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved