• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯಡಿಯೂರಿಗೆ ಜೆ.ಎಚ್. ಪಟೇಲ್‌ ಹಸ್ತಾಂತರಿಸಿದ್ದ ಆನೆ ಸಾವು
ತಾಲೂಕಿನ ಯಡಿಯೂರು ಶ್ರೀ ಕ್ಷೇತ್ರದಲ್ಲಿ ಕಳೆದ 28 ವರ್ಷಗಳಿಂದ ಸತತ ಸಿದ್ದಲಿಂಗೇಶ್ವರ ಸೇವೆ ಸಲ್ಲಿಸುತ್ತಿದ್ದ ಗಂಗಾ ಹೆಸರಿನ ಆನೆ ಕಳೆದ ಮೂರು ತಿಂಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರಿಂದ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಆನೆ ಪುನರ್ವಸತಿ ಕೇಂದ್ರಕ್ಕೆ ವರ್ಗಾಯಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಆನೆ ಮಂಗಳವಾರ ಮೃತಪಟ್ಟಿದೆ.
ಕೆನಾಲ್ ಯೋಜನೆ ವಿರೋಧಿಸಿ 25ಕ್ಕೆ ತುಮಕೂರು ಬಂದ್
ಹೇಮಾವತಿ ಎಕ್ಸ್‌ಪ್ರೆಸ್ ಕೆನಾಲ್ ಯೋಜನೆ ವಿರೋಧಿಸಿ ಜೂ. 25 ರಂದು ಸ್ವಯಂ ಘೋಷಿತವಾಗಿ ತುಮಕೂರು ಜಿಲ್ಲಾ ಬಂದ್‌ಗೆ ಕರೆ ನೀಡಲಾಗಿದೆ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ತಿಳಿಸಿದ್ದಾರೆ.
ಕೈ ಸರ್ಕಾರದಿಂದ ಜನ ವಿರೋಧಿ ಆಡಳಿತ: ಹನುಮಂತೇಗೌಡ
ರಾಜ್ಯ ಸರ್ಕಾರ ಕಳೆದ 20 ತಿಂಗಳಿಂದ ಯಾವುದೇ ಕ್ಷೇತ್ರದಲ್ಲೂ ಅಭಿವೃದ್ದಿ ಕೆಲಸಗಳಿಗೆ ಶಂಕುಸ್ಥಾಪನೆ ಮಾಡಿಲ್ಲ. ಗ್ಯಾರಂಟಿ ಯೋಜನೆಗಾಗಿ ಸರ್ಕಾರ ಪೆಟ್ರೋಲ್‌. ಡೀಸೆಲ್‌ ಬೆಲೆ ಏರಿಕೆ ಮಾಡುತ್ತಿದೆ ಎಂದು ಆರೋಪಿಸಿ ಬಿಜೆಪಿ, ಜೆಡಿಎಸ್‌ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.
ನಿರುದ್ಯೋಗ ನಿರ್ಮೂಲನೆಗೆ ಬೃಹತ್ ಕೈಗಾರಿಕೆ ಸ್ಥಾಪನೆ
ರಾಜ್ಯದಲ್ಲಿ ಬೃಹತ್ ಕೈಗಾರಿಕೆಗಳ ಸ್ಥಾಪನೆ ಮಾಡಿ ಸ್ಥಳೀಯರಿಗೆ ಉದ್ಯೋಗ ನೀಡುವ ಕಾರ್ಯ ಮಾಡುತ್ತೇನೆ. ನಂಜಾವಧೂತ ಶ್ರೀಗಳ ಸಲಹೆಯಂತೆ ಕುಂಚಿಟಿಗ ಸಮುದಾಯಕ್ಕೆ ಓಬಿಸಿ ಮೀಸಲಾತಿ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡತ್ತೇನೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ಪ್ರತಿಯೊಬ್ಬರೂ ಅಂಬೇಡ್ಕರ್ ತತ್ವಾದರ್ಶ ಮೈಗೂಡಿಸಿಕೊಳ್ಳಿ
: ಡಾ.ಬಿ.ಆರ್. ಅಂಬೇಡ್ಕರ್ ತತ್ವವನ್ನು ಅಳವಡಿಸಿಕೊಳ್ಳಬೇಕು ಎಂದು ಜಿಪಂ ಮಾಜಿ ಸದಸ್ಯ ರತ್ನಕುಮಾರ್‌ ಹೇಳಿದರು.
ಶಿಕ್ಷಣದಿಂದ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಸಾಧ್ಯ
ಸಾಮಾಜಿಕ ಪಿಡುಗಾದ ಬಾಲ ಕಾರ್ಮಿಕ ಪದ್ಧತಿ ನಾಶವಾಗಬೇಕಾದರೆ ಶಿಕ್ಷಣವೆಂಬ ದಿವ್ಯೌಷದ ಅಗತ್ಯವಿದೆ ಎಂದು ಪ್ರಧಾನ ಸಿವಿಲ್ ನ್ಯಾಯಾದೀಶರಾದ ವಿ. ದೀಪಾ ತಿಳಿಸಿದರು.
ಮೋದಿ ವಿಶ್ವಾಸವಿಟ್ಟು ಬೃಹತ್ ಇಲಾಖೆ ಕೊಟ್ಟಿದ್ದಾರೆ: ಎಚ್‌ಡಿಕೆ
ಪ್ರಧಾನಿ ನರೇಂದ್ರ ಮೋದಿ ಅವರು ನನ್ನ ಮೇಲೆ ವಿಶ್ವಾಸವಿಟ್ಟು ಎರಡು ಬೃಹತ್ ಇಲಾಖೆಯನ್ನು ಕೊಟ್ಟಿದ್ದಾರೆ. ಈ ಎರಡು ಇಲಾಖೆಗಳು ದೇಶದ ಜಿಡಿಪಿಗೆ ಆರ್ಥಿಕ ಶಕ್ತಿ ತುಂಬುವಂತಹದ್ದು ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ತಿಳಿಸಿದ್ದಾರೆ.
ಪ್ರಯಾಣಿಕರಿಗೆ ರೈಲ್ವೆ ನಿಲ್ದಾಣದಲ್ಲಿ ಉತ್ತಮ ವಾತಾವರಣ ಕಲ್ಪಿಸಿ
ನಗರದ ರೈಲ್ವೆ ನಿಲ್ದಾಣಕ್ಕೆ ಕೇಂದ್ರ ಸರ್ಕಾರದ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಭೇಟಿ ನೀಡಿ, ಅಲ್ಲಿನ ಸಮಸ್ಯೆಗಳು ಹಾಗೂ ಸೌಲಭ್ಯಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ನಾಯಿ ಕಡಿತದಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ನೀಡಿ
ತುರುವೇಕೆರೆ ವಿಧಾನಸಭಾ ಕ್ಷೇತ್ರದ ಸಿಎಸ್ ಪುರ ಹೋಬಳಿ ಕಲ್ಲೂರಿನಲ್ಲಿ ನಾಯಿಗಳ ಕಡಿತದಿಂದಾಗಿ ಮಹಿಳೆಯೋರ್ವರು ಮೃತಪಟ್ಟಿರುವ ಘಟನೆ ನಡೆದಿದೆ. ಈ ಮಹಿಳೆಗೆ ಸೂಕ್ತ ಚಿಕಿತ್ಸೆ ದೊರೆಯದೇ ಮೃತಪಟ್ಟಿರುವುದು ವಿಷಾದನೀಯ ಸಂಗತಿ ಎಂದು ಮಾಜಿ ಶಾಸಕ ಮಸಾಲಾ ಜಯರಾಮ್ ಹೇಳಿದ್ದಾರೆ.
ಗ್ಯಾರಂಟಿ ಯೋಜನೆಗಳಿಗಾಗಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ
ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ ಮಾಡಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಜಿಲ್ಲಾ ಬಿಜೆಪಿ ಮುಖಂಡರು ಜಟಕಾ ಗಾಡಿಗೆ ದ್ವಿಚಕ್ರ ವಾಹನ ಕಟ್ಟಿ, ಸೈಕಲ್ ಸವಾರಿ ಮಾಡಿ ಸೋಮವಾರ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 255
  • 256
  • 257
  • 258
  • 259
  • 260
  • 261
  • 262
  • 263
  • ...
  • 408
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved