ಯಡಿಯೂರಿಗೆ ಜೆ.ಎಚ್. ಪಟೇಲ್ ಹಸ್ತಾಂತರಿಸಿದ್ದ ಆನೆ ಸಾವುತಾಲೂಕಿನ ಯಡಿಯೂರು ಶ್ರೀ ಕ್ಷೇತ್ರದಲ್ಲಿ ಕಳೆದ 28 ವರ್ಷಗಳಿಂದ ಸತತ ಸಿದ್ದಲಿಂಗೇಶ್ವರ ಸೇವೆ ಸಲ್ಲಿಸುತ್ತಿದ್ದ ಗಂಗಾ ಹೆಸರಿನ ಆನೆ ಕಳೆದ ಮೂರು ತಿಂಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರಿಂದ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಆನೆ ಪುನರ್ವಸತಿ ಕೇಂದ್ರಕ್ಕೆ ವರ್ಗಾಯಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಆನೆ ಮಂಗಳವಾರ ಮೃತಪಟ್ಟಿದೆ.