• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ವಚ್ಛ ನಗರ ನಿರ್ಮಾಣ ಮಾಡುವ ಕಾರ್ಯಕ್ರಮಕ್ಕೆ ಚಾಲನೆ
ನಗರ ಪಾಲಿಕೆಯಿಂದ ಪ್ರತಿ ಗುರುವಾರ ನಗರದ ವಿವಿಧ ವಾರ್ಡ್ಗಳಲ್ಲಿ ವಿಶೇಷ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಗುರುವಾರ ಮರಳೂರು, ಸದಾಶಿವನಗರ, ಮೆಳೆಕೋಟೆ ಪ್ರದೇಶಗಳಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಗುಣಮಟ್ಟ ಶಿಕ್ಷಣಕ್ಕೆ ಸರ್ಕಾರಿ ಕಾಲೇಜು ಹೆಸರುವಾಸಿ
ಸರ್ಕಾರಿ ಕಾಲೇಜುಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿದ್ದು, ಕಾಲೇಜಿನಲ್ಲಿ ಉತ್ತಮ ಉಪನ್ಯಾಸಕರಿದ್ದಾರೆ ವಿದ್ಯಾರ್ಥಿಗಳು ಸರ್ಕಾರಿ ಸವಲತ್ತುಗಳನ್ನು ಸದುಪಯೋಗಪಡಿಸಿಕೊಂಡು ಶೈಕ್ಷಣಿಕ ಮಟ್ಟವನ್ನ ಹೆಚ್ಚಿಸಿಕೊಳ್ಳಬೇಕು ಎಂದು ಶಾಸಕ ಟಿ.ಬಿ.ಜಯಚಂದ್ರ ಹೇಳಿದರು.
ವೈದ್ಯಕೀಯ ಸಂಶೋಧನೆಯಿಂದ ಜೀವಿತಾವಧಿ ವಿಸ್ತರಣೆ

 ವೈದ್ಯಕೀಯ ಸಂಶೋಧನೆಗಳಿಂದ ಆರೋಗ್ಯದ ಫಲಿತಾಂಶಗಳನ್ನು ಬೇಗ ಸುಧಾರಿಸುವ ಮತ್ತು ಜೀವಿತಾವಧಿಯನ್ನು ವಿಸ್ತರಿಸುವುದಕ್ಕೆ ಸಹಕಾರಿಯಾಗುವುದರಿಂದ ವೈದ್ಯಕೀಯ ಕ್ಷೇತ್ರದಲ್ಲಿ ನಿರಂತರವಾಗಿ ಸಂಶೋಧನೆಗಳು ಅಗತ್ಯವಿದೆ ಎಂದು ಸಾಹೇ ವಿವಿಯ ಕುಲಾಧಿಪತಿಗಳು ಹಾಗೂ ಗೃಹ ಸಚಿವ ಡಾ. ಜಿ ಪರಮೇಶ್ವರ ಪ್ರತಿಪಾದಿಸಿದ್ದಾರೆ.

ನಂಜುಂಡಸ್ವಾಮಿ ಚಿಂತನೆ ಎಲ್ಲರಿಗೂ ಮಾದರಿಯಾಗಲಿ
ಕರ್ನಾಟಕದ ಲಕ್ಷಾಂತರ ರೈತರನ್ನು ಸಂಘಟಿಸಿ ಅವರಲ್ಲಿ ಹೋರಾಟದ ಪ್ರಜ್ಞೆಯನ್ನು ಮೂಡಿಸಿ ಹಾಗೂ ದುರ್ಬಲ ರೈತ ವರ್ಗದವರಿಗೆ ಮತ್ತು ಶೋಷಣೆಗೆ ಒಳಗಾದವರಿಗೆ ಧ್ವನಿಯಾಗಿ ನಿಂತವರು ಪ್ರೊ. ಎಂ ಡಿ ನಂಜುಂಡಸ್ವಾಮಿ ಎಂದು ಕನ್ನಡ ಸಾಹಿತ್ಯ ಅಕಾಡೆಮಿಯ ಸದಸ್ಯ ಡಾ. ರವಿಕುಮಾರ್ ಬಾಗಿ ಹೇಳಿದರು.
ತುರ್ತು ಪರಿಸ್ಥಿತಿ-50: ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ತದ ಕಗ್ಗೊಲೆ
ಅಂದಿನ ಪ್ರಧಾನ ಮಂತ್ರಿ ಇಂದಿರಾ ಗಾಂಧಿಯವರು ದೇಶದಲ್ಲಿ ಹೇರಿದ ತುರ್ತು ಪರಿಸ್ಥಿತಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡಿದ ಅನ್ಯಾಯ. ಆಗ ತುರ್ತು ಪರಿಸ್ಥಿತಿ ವಿರುದ್ಧ ದೇಶದ ತುಂಬಾ ಜನ ಹೋರಾಟ ಮಾಡದಿದ್ದರೆ ಈಗ ರಾಹುಲ್‌ ಗಾಂಧಿಯವರು ಹೋದ- ಬಂದಕಡೆ ಸಂವಿಧಾನ ಪ್ರತಿಯ ಪುಸ್ತಕ ಹಿಡಿದು ಅಲ್ಲಾಡಿಸುವುದು ಇಂದಿರಾ ಗಾಂಧಿ ತಿದ್ದುಪಡಿ ಮಾಡಿದ ಸಂವಿಧಾನ ಆಗಿರುತ್ತಿತ್ತು ಹೊರತು ಅಂಬೇಡ್ಕರ್ ರಚಿಸಿದ ಸಂವಿಧಾನ ಆಗಿರುತ್ತಿರಲಿಲ್ಲ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದರು.
ಪಾವಗಡ ರಿಯಲ್ ಎಸ್ಟೇಟ್‌ ಅಕ್ರಮ ಚಟುವಟಿಕೆಗೆ ಬ್ರೇಕ್!

ತಾಲೂಕಿನ ಕಣಿವೇನಹಳ್ಳಿ ಸರ್ವೆ ನಂ.131ರಲ್ಲಿ ರಿಯಲ್ ಎಸ್ಟೇಟ್ ವ್ಯಾಪಾರಿಗಳು ನಡೆಸುತ್ತಿದ್ದ ಅಕ್ರಮ ಚಟುವಟಿಕೆಗೆ ಕೊನೆಗೂ ಬ್ರೇಕ್ ಬಿದ್ದಿದೆ.  

ಎಲ್ಲರ ಪರಿಶ್ರಮದಿಂದ ಕಾಲೇಜು ಅಭಿವೃದ್ಧಿ ಸಾಧ್ಯ
ರಾಜ್ಯದಲ್ಲಿರುವ ಸರ್ಕಾರಿ ಪದವಿ ಕಾಲೇಜುಗಳ ಗುಣಮಟ್ಟವನ್ನು ಸುಧಾರಿಸುವಲ್ಲಿ ಕಾಲೇಜಿನ ಆಂತರಿಕ ಗುಣಮಟ್ಟ ಭರವಸ ಕೋಶದ ಪಾತ್ರ ದೊಡ್ಡದು ಎಂದು ಬೆಂಗಳೂರು ಕಾಲೇಜು ಶಿಕ್ಷಣ ಇಲಾಖೆಯ ರಾಜ್ಯ ಗುಣಮಟ್ಟ ಭರವಸ ಕೋಶದ ನೋಡಲ್ ಅಧಿಕಾರಿ ಡಾ. ಕೆ. ವಿಕ್ರಂ ತಿಳಿಸಿದರು.
ಮಾಗಡಿ ರಾಮನಗರಕ್ಕೆ ಕೆನಾಲ್‌ ಮೂಲಕ ನೀರು ಕೊಡಿ
ಹೇಮಾವತಿ ಜಲಾಶಯದ ನೀರು ತುಮಕೂರುನಿಂದ ಕುಣಿಗಲ್ ಮುಖಾಂತರ ಮಾಗಡಿ ಹಾಗೂ ರಾಮನಗರಕ್ಕೆ ಹರಿಸಬೇಕೆಂದು ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಅಧ್ಯಕ್ಷ ಮಂಜೇಗೌಡ ಆಗ್ರಹಿಸಿದ್ದಾರೆ.
ಜೆಜೆಎಂ ಸಮಸ್ಯೆ: ಮುಂದಿನ ವಾರ ಪ್ರತ್ಯೇಕ ಸಭೆ
ಜಿಲ್ಲೆಯಲ್ಲಿ ಕೈಗೊಂಡಿರುವ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಜಲ್ ಜೀವನ್ ಮಿಷನ್(ಜೆಜೆಎಂ) ಯೋಜನೆಯ ಕಾಮಗಾರಿಗಳ ಪ್ರಗತಿ ಪರಿಶೀಲಿಸಲು ಮುಂದಿನ ವಾರ ಪ್ರತ್ಯೇಕ ಸಭೆ ನಡೆಸಲು ದಿನಾಂಕ ನಿಗಧಿಗೊಳಿಸಲು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್‌ ಅವರು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಅವರಿಗೆ ಸೂಚಿಸಿದರು.
1560 ಅನುದಾನಿತ ಶಾಲೆಗಳಿಗೆ ಬೀಗ
ಅನುದಾನಿತ ಶಾಲೆಗಳ ಉಳಿವಿಗೆ ನಾನು ಬದ್ಧನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ ಎಂದು ವಿಧಾನ ಪರಿಷತ್ ಸದಸ್ಯ ಡಿ.ಟಿ. ಶ್ರೀನಿವಾಸ್ ತಿಳಿಸಿದರು.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 465
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved