ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಎಸ್.ಎಲ್. ಭೈರಪ್ಪ ಸಾಹಿತ್ಯ ಲೋಕದ ಅಮೂಲ್ಯ ರತ್ನ
ಗೃಹಭಂಗ ಕಾದಂಬರಿ ನಮ್ಮನ್ನು ಎಷ್ಟೊಂದು ಆಕರ್ಷಣೆ ಮಾಡಿತ್ತು ಎಂದರೆ ಪುಸ್ತಕ ಓದುತ್ತಾ ಓದುತ್ತಾ ಒಂದು ಏನೋ ನಮಗೇ ಗೊತ್ತಿಲ್ಲದ ಲೋಕ ಸೃಷ್ಟಿಯಾಗಿತ್ತು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ದಿನೇಶ್ ಕುಮಾರ್ ತಿಳಿಸಿದರು.
ವಿಕೃತಿಯ ಅಭಿವ್ಯಕ್ತಿಗೆ ಅಗ್ಗದ ಮನರಂಜನೆಯಾಗಿದೆ
ಇತ್ತೀಚೆಗೆ ಅಕ್ಷರಗಳು ವಿಕೃತಿಯ ಅಭಿವ್ಯಕ್ತಿ ಮತ್ತು ಅಗ್ಗದ ಮನರಂಜನೆಯ ಮಾಧ್ಯಮವಾಗಿ ವಿಜೃಂಬಿಸುತ್ತಿರುವುದು ಈ ಕಾಲದ ದುರಂತ ಎಂದು ಖ್ಯಾತ ರಂಗಕರ್ಮಿ ಬಾಬು ಹಿರಣ್ಣಯ್ಯ ವಿಷಾದಿಸಿದರು.
ಪತ್ರಿಕಾಗೋಷ್ಠಿಯಲ್ಲಿಯೇ ಪಪಂ ಮುಖ್ಯಾಧಿಕಾರಿ ತರಾಟೆಗೆ
ಕಳೆದ ಹತ್ತಾರು ವರ್ಷಗಳಿಂದ ಹಲವಾರು ವಿಘ್ನಗಳನ್ನು ಎದುರಿಸಿ ಇಂದೋ ನಾಳೆಯೋ ಪ್ರಾರಂಭಗೊಳ್ಳಲಿದೆ ಎಂಬ ಆಶಾಭಾವನೆ ಹೊತ್ತಿದ್ದ ಪಟ್ಟಣ ಪಂಚಾಯಿತಿಯ ವಾಣಿಜ್ಯ ಸಂಕೀರ್ಣ ಹರಾಜಿಗೆ ಮತ್ತೊಂದು ವಿಘ್ನ ತಲೆದೋರಿದೆ.
ಪ್ರತಿಯೊಂದು ಅರ್ಹ ಕುಟುಂಬಕ್ಕೆ ಯೋಜನೆ ತಲುಪಿಸಿ
ಸರ್ಕಾರ ಜನರಿಗಾಗಿ ಪಂಚಗ್ಯಾರಂಟಿ ಅನುಷ್ಠಾನ ಮಾಡಿದ್ದು ಈ ಸಂಬಂಧ ಇಲಾಖೆಯ ಅಧಿಕಾರಿಗಳು ಜುಲೈ ಹಾಗೂ ಸೆಪ್ಟೆಂಬರ್ ಮಾಹೆಯ ಗ್ಯಾರಂಟಿ ಯೋಜನೆಯ ಪ್ರಗತಿ ಸಂಪೂರ್ಣ 25 ಪ್ರತಿಗಳ ವರದಿಯನ್ನು ಕಚೇರಿಗೆ ತಪ್ಪದೇ ಸಲ್ಲಿಸುವಂತೆ ತಾಪಂ ಇಒ ಬಿ.ಕೆ.ಉತ್ತಮ್ ಆದೇಶಿಸಿದರು.
ಗುಣಮಟ್ಟದ ಹಾಲು ಸರಬರಾಜು ಮಾಡಿ ಹೆಚ್ಚು ಲಾಭಗಳಿಸಿ
ಹಾಲು ಉತ್ಪಾದಕರು ಉತ್ತಮ ಗುಣಮಟ್ಟದ ಹಾಲು ಸರಬರಾಜು ಮಾಡುವ ಮೂಲಕ ಹೆಚ್ಚು ಲಾಭಗಳಿಸಿ ಆರ್ಥಿಕ ಸದೃಢರಾಗಬೇಕೆಂದು ಎಂದು ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ಮಾದಿಹಳ್ಳಿ ಪ್ರಕಾಶ್ ತಿಳಿಸಿದರು.
ಬಟ್ಟಿಗಾನಹಳ್ಳಿ ಗ್ರಾಮಕ್ಕೆ ಕೇಂದ್ರ ಸರ್ಕಾರದ ಅಧಿಕಾರಿಗಳ ಭೇಟಿ
ಶಿರಾ ತಾಲೂಕು ಬುಕ್ಕಾಪಟ್ಟಣ ಹೋಬಳಿಯ ಬಟ್ಟಿಗಾನಹಳ್ಳಿ ಗ್ರಾಮಕ್ಕೆ ಕೇಂದ್ರ ಬುಡಕಟ್ಟು ಮಂತ್ರಾಲಯ ನವದೆಹಲಿಯ ಧರ್ತಿ ಅಬಾ ಜನಜಾತೀಯ ಗ್ರಾಮ ಉತ್ಕರ್ಷ ಕಾರ್ಯಕ್ರಮದಡಿಯಲ್ಲಿ ಅತಿ ಹೆಚ್ಚು ಪರಿಶಿಷ್ಟ ವರ್ಗಗಳ ಕುಟುಂಬಗಳು ವಾಸವಾಗಿರುವ ಬಟ್ಟಿಗಾನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.
ದೇವಿಯ ದರ್ಶನ ಪಡೆದು ಕೃಪೆಗೆ ಪಾತ್ರರಾಗಲು ಡೀಸಿ ಮನವಿ
ದಸರಾ ಪ್ರಯುಕ್ತ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದ ಧಾರ್ಮಿಕ ಮಂಟಪದಲ್ಲಿ ಪ್ರತಿಷ್ಠಾಪಿಸಿರುವ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು ತಾಯಿಯ ಕೃಪೆಗೆ ಪಾತ್ರರಾಗಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಜಿಲ್ಲೆಯ ಜನತೆಗೆ ಮನವಿ ಮಾಡಿದರು.
ಸಮೀಕ್ಷಾ ಕಾರ್ಯ ಸ್ಥಳಕ್ಕೆ ಡೀಸಿ ಭೇಟಿ
ತುಮಕೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಜಿಲ್ಲೆಯಲ್ಲಿ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿದ್ದು, ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಮೀಕ್ಷಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ದಸರಾ ಉತ್ಸವದಲ್ಲಿ ಬೆಂಕಿರಹಿತ ಅಡುಗೆ ಸ್ಪರ್ಧೆ
ತುಮಕೂರು ದಸರಾ ಸಮಿತಿಯಿಂದ ಬೆಂಕಿರಹಿತ ಅಡುಗೆ ಸ್ಪರ್ಧೆಯನ್ನು ಬುಧವಾರ ಆಯೋಜಿಸಿತ್ತು.
ರಸ್ತೆಗುಂಡಿ ಮುಚ್ಚದ ಸರ್ಕಾರದ ವಿರುದ್ಧ ಹೋರಾಟ
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ರಸ್ತೆ ಗುಂಡಿ ಮುಚ್ಚಲು ನಿರ್ಲಕ್ಷ್ಯ ವಹಿಸಿರುವ ಸರ್ಕಾರದ ವಿರುದ್ಧ ಹೋರಾಟ ನಡೆಸಲಾಗುವುದು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ. ಸುರೇಶ್ಬಾಬು ಇಂದಿಲ್ಲಿ ತಿಳಿಸಿದರು.
< previous
1
...
22
23
24
25
26
27
28
29
30
...
534
next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್ಗೆ ಸರ್ಕಾರ