• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಡ್ಡಗೆರೆ ವೀರನಾಗಮ್ಮ ದೇವಾಲಯ ಟ್ರಸ್ಟ್ ಸೀಜ್
ಕೊರಟಗೆರೆ ತಾಲೂಕಿನ ಕಸಬಾ ಹೋಬಳಿ ವಡ್ಡಗೆರೆಯ ಶ್ರೀವೀರನಾಗಮ್ಮ ದೇವಾಲಯ ಮುಜರಾಯಿ ಇಲಾಖೆಗೆ ಸೇರಿದ್ದು, ಸರ್ಕಾರ ನಿಯಮ ಗಾಳಿಗೆ ತೂರಿ ಅನಧಿಕೃತ ಟ್ರೆಸ್ಟ್ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ಆಪರೇಷನ್ ಸಿಂಧೂರ ಯಶಸ್ಸಿಗೆ ಎಲ್ಲರೂ ಪ್ರಾರ್ಥಿಸೋಣ
ನಮ್ಮ ದೇಶದ ಹೆಮ್ಮೆಯ ಯೋಧರಿಗೆ ಜಯವಾಗಲಿ ಭಾರತಾಂಭೆಗೆ ಜಯವಾಗಲಿ ಎಂದು ಸ್ಪಟಿಕಪುರಿ ಮಹಾ ಸಂಸ್ಥಾನ ಮಠದ ಶ್ರೀ ನಂಜಾವಧೂತ ಸ್ವಾಮೀಜಿ ಹೇಳಿದರು.
ರೈತರ ಸಮಸ್ಯೆ ಆಲಿಸದ ಸರ್ಕಾರದ ವಿರುದ್ಧ ಸಮರ
ರೈತರ ಸಮಸ್ಯೆ ಆಲಿಸದ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವಿರುದ್ಧ ಹಾಗೂ ರೈತರ ವಿದ್ಯುತ್ ಸಮಸ್ಯೆ, ನೀರಾವರಿ ಸಮಸ್ಯೆ, ಭೂ ಮಂಜೂರು ಹಾಗೂ ರೈತ ವಿರೋಧಿ ಕಾಯ್ದೆ ಹಿಂಪಡೆಯುವಂತೆ ಒತ್ತಾಯಿಸಿ ಶೀಘ್ರದಲ್ಲಿ ರೈತ ಸಂಘ ಸಾವಿರಾರು ರೈತರ ಜೊತೆಗೂಡಿ ಗಟ್ಟಿ ಹೋರಾಟ ನಡೆಸಲಿದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ತಿಳಿಸಿದರು.
ಪಿಎಲ್ ಡಿ ಬ್ಯಾಂಕ್ ನಿಂದ ವಂಚನೆ : ಆರೋಪ

  ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನ ಷೇರುದಾರರಿಗೆ ಬ್ಯಾಂಕ್ ನ ಆಡಳಿತ ಮಂಡಲಿ ಮತ್ತು ಅಲ್ಲಿನ ಸಿಬ್ಬಂದಿ ಸೂಕ್ತ ಮಾಹಿತಿಯನ್ನು ನೀಡದೇ ಅವರನ್ನು ಮತದಾನ ಪ್ರಕ್ರಿಯೆಯಿಂದ ವಂಚಿಸಲಾಗಿದೆ ಎಂದು  ಆರೋಪ

ಯಲಿಯೂರು ಗ್ರಾಪಂ ಅಧ್ಯಕ್ಷರಾಗಿ ಪುನೀತ್ ಕುಮಾರ್
ಯಲಿಯೂರು ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಎಮ್ಮೆರಹಳ್ಳಿ ಗೊಲ್ಲರಹಟ್ಟಿಯ ಪುನೀತ್ ಕುಮಾರ್.
ಕೊಂಡ್ಲಿ ಗ್ರಾಮ ಪಂಚಾಯಿತಿಗೆ ಯಶೋಧಮ್ಮ ಅಧ್ಯಕ್ಷೆ
ತಾಲೂಕಿನ ಕೊಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಯಶೋಧಮ್ಮ ಹಾಗೂ ಉಪಾಧ್ಯಕ್ಷರಾಗಿ ಸೋಮಶೇಖರಯ್ಯ ಅವಿರೋಧವಾಗಿ ಆಯ್ಕೆಯಾದರು.
ನಮ್ಮ ಮಕ್ಕಳ ಸಿಂಧೂರ ಅಳಿಸಿದವರಿಗೆ ತಕ್ಕ ಪಾಠ
ಪಹಲ್ಗಾಮನಲ್ಲಿ ೨೬ ಜನ ಅಮಾಯಕ ಭಾರತೀಯರ ಹತ್ಯೆ ಮಾಡಿ ನಮ್ಮ ದೇಶದ ಹೆಣ್ಣು ಮಕ್ಕಳ ಸಿಂಧೂರ ಅಳಿಸಿದ ಪಾಪಿ ಉಗ್ರರು ಸರ್ವನಾಶವಾಗಲಿ. ಮುಂದೆಂದೂ ನಮ್ಮ ದೇಶದ ಮೇಲೆ ದಾಳಿ ಮಾಡದಂತೆ ನಮ್ಮ ದೇಶದ ಸೈನಿಕರು ಉಗ್ರರಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ವಿಧಾನಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ ಹೇಳಿದರು.
ಆಪರೇಷನ್‌ ಸಿಂದೂರ್: ಸೇನೆಗೆ ಅಭಿನಂದನೆ
ಬಿಜೆಪಿ ಘಟಕದ ಅನೇಕ ಮಂದಿ ಮುಖಂಡರು ಹಾಗೂ ಕಾರ್ಯಕರ್ತರು ಕೇಂದ್ರ ಸರ್ಕಾರ ಹಾಗೂ ಭಾರತೀಯ ಸೇನೆಗೆ ಅಭಿನಂದನೆ ವ್ಯಕ್ತಪಡಿಸಿದರು.
ಮರಣ ಹೊಂದಿದ ರಾಸುಗಳಿಗೆ ವಿಮಾ ಹಣ ಬಿಡುಗಡೆ
ತಾಲೂಕಿನಲ್ಲಿ ವಿವಿಧ ಕಾರಣಗಳಿಗೆ ಮೃತಪಟ್ಟಿದ್ದ ರಾಸುಗಳ ಮಾಲೀಕರಿಗೆ ಜಿಲ್ಲಾ ಹಾಲು ಒಕ್ಕೂಟದ ವತಿಯಿಂದ ವಿಮಾ ಹಣದ ಚೆಕ್ ನ್ನು ತಾಲೂಕಿನ ನಿರ್ದೇಶಕ ಸಿ.ವಿ.ಮಹಲಿಂಗಯ್ಯ ವಿತರಿಸಿದರು.
ಯುದ್ಧದ ಕಾರ್ಮೋಡ: ಅಮೃತ ಮಹೋತ್ಸವ ಮುಂದಕ್ಕೆ
ಮೇ.13 ರಂದು ಆಯೋಜಿಸಿದ್ದ ಅಮೃತ ಮಹೋತ್ಸವ ಹಾಗೂ ಅಭಿನಂದನಾಗ್ರಂಥ ಬಿಡುಗಡೆ ಸಮಾರಂಭವನ್ನು,ದೇಶದಲ್ಲಿ ಯುದ್ಧದ ಕಾರ್ಮೋಡ ಕವಿದಿರುವ ಹಿನ್ನೆಲೆಯಲ್ಲಿ ಭಾರತದ ಸೈನಿಕರಿಗೆ ಬೆಂಬಲವಾಗಿ ನಿಲ್ಲುವ ಉದ್ದೇಶದಿಂದ ಮುಂದೂಡಲಾಗಿದೆ ಎಂದು ವಿಧಾನಪರಿಷತ್ ಸದಸ್ಯ ಆರ್.ರಾಜೇಂದ್ರ ತಿಳಿಸಿದ್ದಾರೆ.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 433
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved