• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಮಗಾರಿ ನೀಡದೇ ನಿರುದ್ಯೋಗಿಯಾಗಿಸಿದೆ ಕಾಂಗ್ರೆಸ್‌ ಸರ್ಕಾರ
ಸರ್ಕಾರದ ಅಭಿವೃದ್ದಿ ಕಾಮಗಾರಿಗಳಲ್ಲಿ ಎಸ್ಸಿ,ಎಸ್ಟಿ ವರ್ಗದ ಗುತ್ತಿಗೆದಾರರಿಗೆ 1 ಕೋಟಿ ರು.ವರೆಗಿನ ಮೀಸಲಾತಿ ಪ್ರಕಟಿಸಿರುವ ರಾಜ್ಯ ಸರ್ಕಾರ, ಕಳೆದ ಒಂದೂವರೆ ವರ್ಷದಿಂದ ಈ ವರ್ಗದವರಿಗೆ ಒಂದೇ ಒಂದು ಗುತ್ತಿಗೆ ಕಾಮಗಾರಿ ನೀಡದೆ ನಿರುದ್ಯೋಗಿಯಾಗಿಸಿದೆ
ದೈಹಿಕ ಸಾಮರ್ಥ್ಯ ವೃದ್ಧಿಗೆ ಕ್ರೀಡೆ ಸಹಕಾರಿ
ಶಿಕ್ಷಣದ ಜತೆಗೆ ಕ್ರೀಡೆಯು ಪ್ರತಿಯೊಬ್ಬ ಮಗುವಿನ ದೈಹಿಕ ಸಾಮರ್ಥ್ಯ ಭೌತಿಕ ಬೆಳವಣಿಗೆ ಮನೋವಿಜ್ಞಾನಿಕ ಅಂಶಗಳನ್ನು ಹೆಚ್ಚಿಸುತ್ತದೆ ಎಂದು ಪ್ರಾಂಶುಪಾಲ ನದೀಮ್ ಅಜ್ಮತ್ ಹೇಳಿದರು.
ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ
ನಗರದ ಸಿದ್ಧಗಂಗಾ ಮಹಿಳಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಡೆಂಘೀ, ಚಿಕೂನ್‌ಗುನ್ಯಾ ಬಗ್ಗೆ ಜಾಗೃತಿವಹಿಸಿ
ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡು ಡೆಂಘೀ, ಚಿಕೂನ್‌ಗುನ್ಯಾದಂತಹ ಸಾಂಕ್ರಾಮಿಕ ರೋಗಗಳಿಂದ ದೂರವಿರಬೇಕೆಂದು ತಾಲೂಕು ಆರೋಗ್ಯ ನಿರೀಕ್ಷಕ ಕೃಷ್ಣಮೂರ್ತಿ ತಿಳಿಸಿದರು.
ಹಿಂದುಳಿದ ವರ್ಗದವರಿಗೆ ರಾಜಕೀಯ ಸ್ಥಾನ ಕಲ್ಪಿಸಿ
ನಗರದಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟದಿಂದ ಬುಧವಾರ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಿಸಲಾಯಿತು.
ಮಿನಿ ಮ್ಯಾರಥಾನ್ ಓಟ: 600 ಕ್ರೀಡಾಪಟುಗಳು ಭಾಗಿ
ಮಿನಿ ಮ್ಯಾರಥಾನ್ ಓಟದಲ್ಲಿ 600 ಕ್ರೀಡಾಪಟುಗಳು ಭಾಗವಹಿಸಿದ್ದರು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಟಿ.ಆರ್. ರೋಹಿತ್ ಗಂಗಾಧರ್ ತಿಳಿಸಿದರು.
ಬಿಲ್‌ ಪಾವತಿಗೆ ಕಾಂಗ್ರೆಸ್‌ ಸರ್ಕಾರದಲ್ಲೂ ಲಂಚಾವತಾರ
ಪ್ರತಿ ಗುತ್ತಿಗೆ ಹಣದ ಪಾವತಿಗೂ ಅಧಿಕಾರಿಗಳಿಗೆ ಇಂತಿಷ್ಟು ಹಣ ನೀಡಬೇಕಾದ ಪರಿಸ್ಥಿತಿ ಎದುರಾಗಿದ್ದು, ಇದು ಗುತ್ತಿಗೆದಾರ ಬೆಂಕಿಯಿಂದ ಹಾರಿ ಬಾಣಲೆಗೆ ಬಿದ್ದಂತಾಗಿದೆ. ಕಾಂಗ್ರೆಸ್ ಸರ್ಕಾರದಲ್ಲೂ ಲಂಚ ಶೇ. 40 ಕ್ಕಿಂತ ಮಿತಿ ಮೀರಿದೆ ಎಂದು ಗುತ್ತಿಗೆದಾರರ ಸಂಘದ ಜಿಲ್ಲಾಧ್ಯಕ್ಷ ಎ.ಡಿ.ಬಲರಾಮಯ್ಯ ಆರೋಪಿಸಿದ್ದಾರೆ.
ಜಲ ಜೀವನ್ ಯೋಜನೆ ಸದ್ಬಳಕೆ ಮಾಡಿಕೊಳ್ಳಿ
ಜಲಜೀವನ್ ಯೋಜನೆಯನ್ನು ಜನರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಕರೆ ನೀಡಿದರು.
ಶಿಥಿಲಾವಸ್ಥೆ ಶಾಲೆ ಕೊಠಡಿ ನೆಲಸಮಗೊಳಿಸಿ
ಜಿಲ್ಲೆಯಲ್ಲಿ ಶಿಥಿಲಾವಸ್ಥೆಯಲ್ಲಿರುವ ಶಾಲೆ ಹಾಗೂ ಅಂಗನವಾಡಿ ಕೊಠಡಿ, ಶೌಚಾಲಯಗಳನ್ನು ನೆಲಸಮ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಜಿಪಂ ಸಿಇಒ ಜಿ. ಪ್ರಭು ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಎನಿವೇರ್ ನೋಂದಣಿ ವ್ಯವಸ್ಥೆ ಜಾರಿ
ಸಾರ್ವಜನಿಕರು ಸ್ಥಿರಾಸ್ತಿ ಇರುವ ವ್ಯಾಪ್ತಿಯಲ್ಲಿಯೇ ದಸ್ತಾವೇಜನ್ನು ನೋಂದಣಿ ಮಾಡುವ ಸಲುವಾಗಿ ಜಾರಿಗೆ ತಂದಿರುವ ಎನಿವೇರ್ ನೋಂದಣಿ ವ್ಯವಸ್ಥೆಯಡಿ ಈವರೆಗೆ ಜಿಲ್ಲೆಯಲ್ಲಿ ೧೩೬೮ ದಸ್ತಾವೇಜುಗಳನ್ನು ನೋಂದಣಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಶುಕ್ರವಾರ ತಿಳಿಸಿದ್ದಾರೆ.
  • < previous
  • 1
  • ...
  • 256
  • 257
  • 258
  • 259
  • 260
  • 261
  • 262
  • 263
  • 264
  • ...
  • 468
  • next >
Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved